ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಶಿರ್ವ ಶಾಖೆಯು ಮೇ 19ರಂದು ತನ್ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿತುರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಜೋನ್ಸನ್ ಡಿ ಅಲ್ಮೇಡಾ ನೂತನ ಸ್ವಂತ ಕಟ್ಟಡ ಉದ್ಘಾಟನೆ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ರೋಜರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 12 ಶಾಖೆಗಳನ್ನು ಹೊಂದಿದ್ದು, ಈಗಾಗಲೇ 5 ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇನ್ನು ಮುಂದಿನ ದಿನಗಳಲ್ಲಿ ಎಲ್ಲಾ ಶಾಖೆಗಳು ಸ್ವಂತ ಕಟ್ಟಡ ನಿರ್ಮಾಣಕ್ಕೆ ಗುರಿ ಹಾಕಿಕೊಂಡಿದೆ. ಶಿರ್ವ ಭಾಗದ […]

Read More

ಶಿರೂರು; ಶಿರೂರು ಟೋಲ್‌ಗೇಟ್ ಎ1 ಲೈನ್ ಗೆ ಅಂಬುಲೈನ್ಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೋಲ್ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಟೋಲ್ ಗೇಟ್ ಸಿಬ್ಬಂದಿ ಮಹಾರಾಷ್ಟ್ರ ಮೂಲದ ಸಂದೀಪ್ ಚಾಲಸೇ ಸೂರ್ಯವಂಶಿ (35)  ಮೃತಪಟ್ಟವರು ಎಂದು ತಿಳಿದು ಬಂದಿದೆ. ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಅತೀ ವೇಗದಿಂದ ಹೋಗುತಿದ್ದ ಅಂಬುಲೈನ್ಸ್ ಚಾಲಕನ ಅಜಾಗರೂಕತೆಯಿಂದ ಟೋಲ್ ಗೇಟನ ಎ1 ಲೈನ್ ಬದಿಯಲ್ಲಿ ನಿಂತಿದ್ದ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಂದೀಪ್‌ […]

Read More

ಬೆಂಗಳೂರು, ಮೇ 19; ರಾಜ್ಯದಲ್ಲಿ ಶಾಲಾ ಬೇಸಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಇದೀಗ ಈ ರಜೆಯನ್ನು ಮತ್ತೆ ವಿಸ್ತರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಗಳು ಹಬ್ಬಿದ್ದವು. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಈ ಬಗ್ಗೆ ಸ್ಪಷ್ಟನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ತಿಳಿದುಬಂದಿದೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ವಾಯುಭಾರ ಕುಸಿತದಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ […]

Read More

ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಗ್ರಂಥಾಲಯ ವಿಭಾಗದಿಂದ  ಈಬಿಸ್ ಸಿ ಒ ಇಂಜಿನಿಯರಿಂಗ್ ಸೂಟ್ ಎ ಎಂ ಎ ಮೈಕ್ರೋ ಕೋರ್ಸುಗಳು ಮತ್ತು ಐ ಇ ಇ ಇ   ಮೇಲೆ ಕೇಂದ್ರೀಕರಿಸಿ ವಿ ಟಿ ಯು ಕನ್ಸೋರ್ಟಿಯಮ್ ತರಭೇತಿ ಕಾರ್ಯಗಾರ ನಡೆಯಿತು.6ನೇ ಸೆಮೆಸ್ಟರ್ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರಿಗೆ ಸಂಶೋಧನಾ ಕೌಶಲ್ಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿ ಸಲಾಯಿತು. ಈಬಿಸ್ ಸಿಒ – ಐ ಇ ಇ ಇ  ದಕ್ಷಿಣ […]

Read More

ಉಡುಪಿ, ಮೇ.19; ಸಂತೆಕಟ್ಟೆ-ಕಲ್ಲಿಯನ್‌ಪುರದ ಮೌಂಟ್ ರೋಸರಿ ಚರ್ಚ್‌ನ ನಿಷ್ಠಾವಂತರು, ಮೇ 19, 2025 ರ ಸೋಮವಾರದ ಪ್ರಶಾಂತ ಸಂಜೆ, ತಮ್ಮ ಹೊಸದಾಗಿ ನೇಮಕಗೊಂಡ ಸಹಾಯಕ ಪ್ಯಾರಿಷ್ ಪಾದ್ರಿ ರೆವರೆಂಡ್ ಫಾದರ್ ರೋಹನ್ ಎಡ್ವರ್ಡ್ ಮಸ್ಕರೆನ್ಹಸ್ ಅವರನ್ನು ಸಂತೋಷ ಮತ್ತು ಕೃತಜ್ಞತೆಯಿಂದ ಹೃದಯಪೂರ್ವಕವಾಗಿ ಸ್ವಾಗತಿಸಿದರು. ಸಂಜೆ 4.50 ಕ್ಕೆ, ಮೌಂಟ್ ರೋಸರಿ ಚರ್ಚ್‌ನ ಮುಖ್ಯ ದ್ವಾರವು ವಿಶೇಷ ಅತಿಥಿಯನ್ನು ಸ್ವೀಕರಿಸಲಾಯಿತು – ಫಾದರ್ ರೋಹನ್, ಅವರ ಪೋಷಕರು ಮತ್ತು ಕೆಲವು ನಿಕಟ ಸಂಬಂಧಿಕರೊಂದಿಗೆ, ಇತ್ತೀಚೆಗೆ ದೀಕ್ಷೆ ಪಡೆದು ಕೃಪೆಯಿಂದ […]

Read More

ಉಡುಪಿ, ಮೇ.19; ಮೌಂಟ್ ರೋಸರಿ ಚರ್ಚ್‌ನಲ್ಲಿ ಭಾವನೆ, ಕೃತಜ್ಞತೆ ಮತ್ತು ಆಳವಾದ ಪ್ರೀತಿಯಿಂದ ತುಂಬಿದ ಬೆಳಿಗ್ಗೆಯಾಗಿತ್ತು, ಪ್ಯಾರಿಷ್ ಸಮುದಾಯವು ಎರಡು ವರ್ಷಗಳ ಸಮರ್ಪಿತ ಮತ್ತು ಸ್ಪೂರ್ತಿದಾಯಕ ಸೇವೆಯ ನಂತರ ತಮ್ಮ ಪ್ರೀತಿಯ ಸಹಾಯಕ ಪ್ಯಾರಿಷ್ ಫಾದರ್ ರೆವರೆಂಡ್ ಫಾದರ್ ಆಲಿವರ್ ನಜರೆತ್ ಅವರಿಗೆ ವಿದಾಯ ಕಾರ್ಯಕ್ರಮ ಮೇ.18 ರಂದು ನೆಡೆಯಿತು. ಪ್ಯಾರಿಷ್ ಫಾದರ್ ರೆವರೆಂಡ್ ಡಾ. ರೋಕ್ ಡಿ’ಸೋಜಾ ಅವರು ಮೌಂಟ್ ರೋಸರಿಯಲ್ಲಿ ಫಾದರ್ ಆಲಿವರ್ ಅವರ ಬಗ್ಗೆ ಹೃತ್ಪೂರ್ವಕವಾಗಿ ಮಾತನಾಡಿದರು, ಅವರನ್ನು “ಅದ್ಭುತ ಸಹೋದ್ಯೋಗಿ, ಪ್ರಾರ್ಥನೆಯ […]

Read More

ಉಡುಪಿ: ಕಲ್ಯಾಣಪುರದ ಮೌಂಟ್ ರೋಸರಿ ಚರ್ಚ್‌ನ ಸಹೋದರ ವಿನ್ಸೆಂಟ್ ಲೂಯಿಸ್ ಅವರು ಉಡುಪಿ ಡಯಾಸಿಸ್‌ನ ಸೇಂಟ್ ವಿನ್ಸೆಂಟ್ ಡಿ ಪಾಲ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಡುಪಿ ಡಯಾಸಿಸ್‌ನ SSVP ಕೇಂದ್ರ ಸಮಿತಿಯ ಅಧ್ಯಕ್ಷರ ಚುನಾವಣೆಯು ಮೇ 18, 2025 ರ ಭಾನುವಾರದಂದು ಕಕ್ಕುಂಜೆಯಲ್ಲಿರುವ ಡಯೋಸಿಸನ್ ಪ್ಯಾಸ್ಟೋರಲ್ ಸೆಂಟರ್‌ನ ಅನುಗ್ರಹದಲ್ಲಿ ನಡೆಯಿತು. SSVP ಕೇಂದ್ರ ಸಮಿತಿಯ ಅಧ್ಯಕ್ಷರಾದ ಬ್ರದರ್‌ ವಾಲ್ಟರ್ ಮಾರ್ಟಿಸ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಯೋಸಿಸನ್ SSVP ಆಧ್ಯಾತ್ಮಿಕ ನಿರ್ದೇಶಕರಾದ ರೆವರೆಂಡ್ ಫಾದರ್ […]

Read More

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ಮಸೀದಿ ಬಳಿ ಸಂಭವಿಸದೆ.ಕೇರಳ ಕಾಸರಗೋಡು ಕುಟುಂಬವೊಂದು ಕೊಲ್ಲೂರು ದೇವರ ದರ್ಶನ ಪಡೆದು ಕಾಸರಗೋಡು ಗೆ ವಾಪಸು ಹೋಗುವ ಸಂದರ್ಭ ಕುಂದಾಪುರದ ಹಂಗಳೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಯಾಗಿಲ್ಲ. ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಶೀಲಿಸಿದ್ದಾರೆ.

Read More

ಕುಂದಾಪುರ, ತೆಕ್ಕಟ್ಟೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿ, ತಂದೆ ಮತ್ತು ಮಗ ಮೃತಪಟ್ಟು, ತಾಯಿಯ ಪರಿಸ್ಥಿತಿ ಗಂಭೀರವಾದ ಘಟನೆ ಮೇ 15ರ ಗುರುವಾರ ನಡೆದಿದೆ.ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಮೃತಪಟ್ಟವರು.ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕೋಟದ ಜೀವನ್ ಮಿತ್ರ ನಾಗರಾಜ್ ಅವರ ಆಂಬುಲೆನ್ಸ್‌ ಸಹಾಯದಿಂದ ತತ್ ಕ್ಷಣವೇ ಕೋಟೇಶ್ವರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗುರುವಾರ ಮುಂಜಾನೆ ಮನೆಯ ಸಮೀಪದಲ್ಲಿರುವ ಬಾವಿಗೆ ಹಾರಿ […]

Read More