JANANUDI.COM NETWORK ಕುಂದಾಪುರ, ಮಾ. 3: ದಿನಾಂಕ 02.03.2022ರಂದು ನಾರಾಯಣ ವಿಶೇಷ ಮಕ್ಕಳ ಶಾಲೆ ಯಲ್ಲಿ ವಿಶೇಷ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮವು ಪಾಲಕರ ಸಭೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಶರತ್ ಚಂದ್ರ ಶೆಟ್ಟಿ ನ್ಯಾಯವಾದಿಗಳು ಕುಂದಾಪುರ ಇವರು ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಮಕ್ಕಳ ಹಕ್ಕುಗಳು, ಪೋಷಕರ ಮತ್ತು ಸಂಸ್ಥೆಯ ಜವಾಬ್ದಾರಿಗಳ ಬಗ್ಗೆ ಹಾಗೂ ವಿಶೇಷ ಮಕ್ಕಳಿಗೆ ಕಾನೂನಿನ ಲ್ಲಿ ಇರುವ ಅವಕಾಶಗಳ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ವಕೀಲರಾದ ಟಿ.ಬಿ ಶೆಟ್ಟಿ ಯವರು ಮಾತನಾಡಿ ಸಂಸ್ಥೆಯ ಕಾರ್ಯ […]

Read More

JANANUDI.COM NETWORK ಕುಂದಾಪುರ, ಮಾ.1: ಪ್ರೀತಿಸಿ ಮ್ದಾದುವೆಯಾದ ಗಂಡ ತನ್ನ ಗರ್ಭಿಣಿ ಹೆಂಡತಿಗೆ, ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲಾ ತಾಣಗಳಲ್ಲಿ ವೈರಲ್ ಆಗಿತ್ತು, ಗಂಡನ ನಿರಂತರ ಕಿರುಕುಳ ತಾಳಲಾರದೆ ಹೆಂಡತಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು, ಇದೀಗ ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪಾತಕಿ ಪತಿಯನ್ನು ಸಿದ್ದಾಪುರದಲ್ಲಿ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.ಮೊದಲು ಗಂಡ ಹೆಂಡತಿಗೆ ಸೀಗರೇಟಿನಿಂದ ಸುಡುತಿದ್ದ ವಿಡೀಯೊವೊಂದು ವೈರಲ್ ಆಗಿತ್ತು. ಅದರಲ್ಲಿನ ಸಂಭಾಷಣೆ ಕುಂದಾಪುರ ಕನ್ನಡದಲ್ಲಿ ಇದ್ದುದರಿಂದ ಈ ಕೇಸ್ ಕುಂದಾಪುರ […]

Read More

JANANUDI.COM NETWORK ಕುಂದಾಪುರ,ಮಾ.3:: ಹಿಜಾಬ್ ವಿಚಾರದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಿಗೆ ಬೆದರಿಕೆ ಹಾಕಿದ ಅರೋಪದಲ್ಲಿ ಒರ್ವ ಯುವಕನನ್ನು ಬಂಧಿಸಲಾಗಿದೆ.ಬಂದಿತ ಯುವಕ ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ ಮೊಹಮ್ಮದ್ ಶಬೀರ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ. ಮೊಹಮ್ಮದ್ ಶಬೀರ್ ಇಂಟರ್ನೆಟ್ ಮೂಲಕ ಪ್ರಾಂಶುಪಾಲರಿಗೆ ಕರೆ ಮಾಡಿ ನಿನ್ನ ಹೆಂಡತಿ ಮಕ್ಕಳನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪ ಕೇಳಿಬಂದಿತ್ತು.ಕುಂದಾಪುರದ ಕಾಲೇಜಿನಲ್ಲಿ ಉಡುಪಿ ಹಿಜಾಬ್ ವಿವಾದದ ಬಳಿಕ ಎಕಾಎಕಿ ಹಿಜಾಬ್ ಹಾಕಿದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು […]

Read More

ವರದಿ: ಸ್ಟೀವನ್  ಕುಲಾಸೊ ಉಡುಪಿ : ಉದ್ಯಾವರದ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದು ಪ್ರಸ್ತುತ ಪ್ರತಿಷ್ಠಿತ ಮಂಗಳೂರಿನ ಪ್ರಖ್ಯಾತ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಯ ವಿಭಾಗ (ಡೀನ್) ಮುಖ್ಯಸ್ಥರಾಗಿರುವ ಡಾ. ಉರ್ಬನ್ ಡಿಸೋಜರವರಿಗೆ ಉದ್ಯಾವರದ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಐಸಿವೈಎಂ ಉದ್ಯಾವರ ಸುವರ್ಣಮಹೋತ್ಸವ ರಂಗಮಂದಿರದಲ್ಲಿ ಇತ್ತೀಚೆಗೆ ಗೌರವಿಸಿ ಸನ್ಮಾನಿಸಲಾಯಿತು.ನಿರಂತರ್ ಉದ್ಯಾವರ ಸಂಘಟನೆಯ ನೇತೃತ್ವದಲ್ಲಿ ನಡೆದ ನಿರಂತರ್ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಉದ್ಯಾವರದ ಅಂಕುದ್ರು ನಿವಾಸಿಯಾಗಿರುವ ಇವರು ಉನ್ನತ ಶಿಕ್ಷಣ ಪಡೆದು […]

Read More

JANANUDI.COM NETWORK ಅಮೃತ ಭಾರತಿ ವಿದ್ಯಾಸಂಸ್ಥೆ ಹೆಬ್ರಿ ಇಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕುರಿತ ಮಾಹಿತಿ ಶಿಬಿರವನ್ನು ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಡಿಬಿ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದು ನಡೆಸಿಕೊಟ್ಟರು.ಈ ಶಿಬಿರವನ್ನು ಕುಂದಾಪುರ ತಾಲೂಕು ಖಾಸಗಿ ಶಿಕ್ಷಕರ – ಉಪನ್ಯಾಸಕರ ಸಂಘ ಮತ್ತು ಅಮೃತ ಭಾರತಿ ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಅಪರ್ಣಾ ಆಚಾರ್ಯ ಉಪಸ್ಥಿತರಿದ್ದರು.ಅಮೃತ […]

Read More

JANANUDI.COM NETWORK ಕುಂದಾಪುರ,F.28: ಕುಂದಾಪುರದ ಹಿರಿಯ ವಕೀಲ, ಕುಂದಾಪುರ ಬಾರ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ, ಕುಂದಾಪುರ ಪುರಸಭೆಯ ಮಾಜಿ ಉಪಾಧ್ಯಕ್ಷ ಗಡಾಹದ್ ರಾಮಕೃಷ್ಣ ರಾವ್ (87) ಫೆ. 27 ರಂದು ರಾತ್ರಿ ನಿಧನರಾದರು.ಜಿ.ಆರ್.ರಾವ್. ಮತ್ತು “ಗಡಾಲ್” ರು ಎಂದೇ ಕರೆಯಲ್ಪಡುತ್ತಿದ್ದ ಇವರು, ಕುಂದಾಪುರದ ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯರಾದವರು. ಕುಂದಾಪುರದ ರೋಟರಿಕ್ಲಬ್, ರೋಟರಿ ದಕ್ಷಿಣದ ಪ್ರೋಬಸ್ ಕ್ಲಬ್, ನೆಹರೂ ಸ್ಪೋರ್ಟ್ ಕ್ಲಬ್‍ನ ಹಿರಿಯ ಸದಸ್ಯರಾಗಿದ್ದ ರಲ್ಲದೇ, ಶ್ರೀ ಕುಂದೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಸೇವೆ […]

Read More

JANANUDI.COM NETWORK ಎಂಐಟಿ ಕುಂದಾಪುರದ ಎಂಬಿಎ ವಿದ್ಯಾರ್ಥಿಗಳು ಸಿದ್ಧಪಡಿಸಿದ “ಜನತಾ ಗ್ರೂಪ್‌ಗಾಗಿ ಸಾಮರ್ಥ್ಯ ಆಧಾರಿತ ಸಂದರ್ಶನಕ್ಕಾಗಿ ಪ್ರಶ್ನಾವಳಿ” ಎಂಬ ಪುಸ್ತಕದ ಬಿಡುಗಡೆ  ಕಾರ್ಯಕ್ರಮವು 25 ಫೆಬ್ರವರಿ 2022 ರಂದು ಕೋಟಾದ ಜನತಾ ಗ್ರೂಪ್‌ನಲ್ಲಿ ನಡೆಯಿತು./ ಜನತಾ ಗ್ರೂಪ್ ಕೋಟ ಇದರ ಸಿಇಒ, ಡಾ.ಧಾನೇಶ್ ಜೇವಾನಿ, ಸಿಎಫ್‌ಒ ಅಶ್ವಥ್ ಶೆಟ್ಟಿ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾದ   ಎಂ.ಎಸ್. ಕೃಷ್ಣ, ಪ್ರಮೋಟರ್ ಗಳಾದ ಶ್ರೀ ಪ್ರಶಾಂತ್ ಕುಂದರ್,  ಶ್ರೀ ರಕ್ಷಿತ್ ಕುಂದರ್, ಕಾರ್ಖಾನೆಯ ಉಸ್ತುವಾರಿ ಶ್ರೀ ಶ್ರೀನಿವಾಸ ಕುಂದರ್, ಮೂಡ್ಲಕಟ್ಟೆ ಕಾಲೇಜಿನ ಶೈಕ್ಷಣಿಕ ವಿಭಾಗದ ಡೀನ್ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥರಾದ  ಡಾ. ಪ್ರತಿಭಾ ಎಂ. ಪಟೇಲ್, ಉದ್ಯೋಗ ಹಾಗೂ […]

Read More

JANANUDI.COM NETWORK ಕುಂದಾಪುರ, ಫೆ. 26: “ಹಲವಾರು ವಿದ್ಯುತ್ ದೀಪಳಿದ್ದ ಒಂದು ಸಭಾ ಭವನ ಕೆಲವು ತಿಂಗಳು ಮುಚ್ಚಿದ್ದು, ಒಮ್ಮೇಲೆ ಸಭಾಭವನದ ದೀಪಗಳ ಸ್ವೀಚ್ ಹಾಕಿದರೆ ಅದರಲ್ಲಿ ಕೆಲವು ದೀಪಗಳು, ಬೆಳಕು ನೀಡುವುದಿಲ್ಲ, ಕೆಲವು ಮಿಣುಕುತ್ತವೆ, ಕೆಲವು ಸರಿಯಾಗಿ ಉರಿದು ಬೆಳಕು ನೀಡುತ್ತವೆ. ಬೆಳಕು ನೀಡುವು ದೀಪಗಳೆಂದರೆ, ನಾವು ದೇವರೆ ಮೇಲೆ ಇಟ್ಟಿರುವ ನಂಬಿಕೆ, ಅದೇ ಯೇಸುವಿನ ಬೆಳಕು ನಮ್ಮ ಹ್ರದಯಗಳಲ್ಲಿ ಬೆಳಗುವುದಾಗಿದೆ, ಅದೇ ದೇವರ ಬೆಳಕಿನ ಜೊತೆ ನಾವೆಲ್ಲ ಒಟ್ಟಾಗಿ ದೇವರಡೇ ಪಯಣ ಮಾಡುವುದು, ಅದಕ್ಕಾಗಿ […]

Read More