ಕುಂದಾಪುರ, ಡಿ.19: ಕುಂದಾಪುರ ರೋಜರಿ ಚರ್ಚ್ ವಠಾರದಲ್ಲಿರುವ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ವಾರ್ಷೀಕೋತ್ಸವವು ಡಿಸೆಂಬರ್ 18 ರಂದು ನೆಡಯಿತು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ಹೋಲಿ ರೋಜರಿ ಚರ್ಚಿನ ಧರ್ಮಗುರು, ರೋಜರಿ ಕಿಂಡರ್ ಗಾರ್ಟನ್ ಶಾಲೆಯ ಮಾರ್ಗದರ್ಶಕರರಾದ ಅ|ವಂ|ಪೌಲ್ ರೇಗೊ “ಮಕ್ಕಳಿಗೆ ಪ್ರೀತಿಯಿಂದ ಬೆಳೆಸಿರಿ, ಆದರೆ ಅತಿ ಮುದ್ದು ಮಾಡಬೇಡಿ. ಚಿಕ್ಕ ಮಕ್ಕಳು ಹಠ ಮಾಡುತ್ತಾರೆಂದು ಮೊಬಾಯ್ಲ್ ಅವರ ಕೈಯಲ್ಲಿ ಕೊಡಬೇಡಿ, ಮೊಬಾಯ್ಲ್ ಉಪಯೋಗಿಸುವಾಗ ವೀಕಿರಣಗಳು ಹೊರಸುಸುತ್ತವೆ, ಈ ವೀಕಿರಣ ಮಕ್ಕಳಿಗೆ ಬಹಳ ಅಪಾಯಕಾರಿ ಎಂದು ಹಿರಿಯರು […]

Read More

“Tumari”, a medley of three short plays from “Kinnar Mela”, was performed by the National Alumni Association. Reported by Thimmarayappa. ನೇಶನಲ್ ಹಳೆಯ ವಿದ್ಯಾರ್ಥಿಗಳ ಸಂಘವು ಇಂದು ಬೆಳಿಗ್ಗೆ 10.00 ಗಂಟೆಗೆ ರಾಷ್ಟ್ರೀಯ ಸಭಾಂಗಣದಲ್ಲಿ ಪ್ರಸಿದ್ಧ ರಂಗಭೂಮಿ ತಂಡ “ಕಿನ್ನರ ಮೇಳ”ದ ಮೂರು ಕಿರು ನಾಟಕಗಳ ಸುಂದರ ಮಿಶ್ರಣವಾದ “ತುಮರಿ” ಯನ್ನು ಶ್ರೀ ಕೆ.ಜಿ. ಕೃಷ್ಣಮೂರ್ತಿ ನಿರ್ದೇಶನದಲ್ಲಿ ಪ್ರಸ್ತುತಪಡಿಸುವ ಮೂಲಕ ಶ್ಲಾಘನೀಯ ಸಾಂಸ್ಕೃತಿಕ ಉಪಕ್ರಮವನ್ನು ಕೈಗೊಂಡಿತು. ಪ್ರೌಢಶಾಲಾ ಮತ್ತು ಪಿಯು […]

Read More

ಉಡುಪಿ; ಬಾವಿಯಿಂದ ನೀರು ಎತ್ತು ವಾಗ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ (ಡಿ.16) ನಡೆದಿದೆ.ಒಂದೂವರೆ ವರ್ಷದ ಕೀರ್ತನಾ ಮೃತಪಟ್ಟ ಮಗು. ಮಗುವಿನ ತಾಯಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಎತ್ತುವ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿತು. ತಕ್ಷಣ ಮಗುವಿನ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಆದರೆ ಅದಾಗಲೇ ಮಗು ಮೃತಪಟ್ಟಿತ್ತು. ಘಟನಾ ಸ್ಥಳಕ್ಕೆ […]

Read More

ಕುಂದಾಪುರ: ಬದುಕಿನುದ್ದಕ್ಕೂ ಬರುವಂತಹ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಆತ್ಮವಿಶ್ವಾಸ ಮತ್ತು ಧೈರ್ಯ ಇವೆರಡೂ ಅಗತ್ಯವಾಗಿರುತ್ತದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಇದರ ಅಧ್ಯಕ್ಷರಾದ ಸದಾನಂದ ನಾವಡ ಹೇಳಿದರು.ಅವರು ಡಿಸೆಂಬರ್ 13 ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಟಿಸಿಹೆಚ್ಆರ್ ಆಪ್ ಬೆಂಗಳೂರು ಇವರು ಸಹಯೋಗದಲ್ಲಿ ನಡೆದ ಕುಂದಾಪುರ ಮತ್ತು ಬೈಂದೂರು ವಲಯ ಮಟ್ಟದ ಅಂತರ್ ಪ್ರೌಢಶಾಲೆಗಳ ಮಟ್ಟದ “ಜಾನಪದ ನೃತ್ಯ ವೈಭವ” ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.ಬದುಕಿನಲ್ಲಿ ಸವಾಲುಗಳನ್ನು ಸ್ವೀಕರಿಸಲು ಕೇವಲ […]

Read More

ಮಲ್ಪೆ: ಸಂವಿಧಾನದ ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ ಸಹೋದರತೆ ಮತ್ತು ಸಾಮಾಜಿಕ ನ್ಯಾಯವನ್ನು ಅರಿತುಕೊಂಡು ಜೀವಿಸಿದಾಗ ಹಬ್ಬಗಳ ಆಚರಣೆಗೆ ನಿಜವಾದ ಆರ್ಥ ಬರುತ್ತದೆ ಎಂದು ಜಾನಪದ ವಿದ್ವಾಂಸ, ಡಾ|ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ|ಗಣನಾಥ ಎಕ್ಕಾರ್ ಅಭಿಪ್ರಾಯಪಟ್ಟರು.ಅವರು ಸೋಮವಾರ ಸಂಜೆ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ತೊಟ್ಟಂ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ತೊಟ್ಟಂ ಘಟಕ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಸರ್ವಧರ್ಮ ಹಬ್ಬಗಳ ಸೌಹಾರ್ದ ಕೂಟ ಇದರಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಜಗತ್ತಿನ […]

Read More

Portrait of Saint Aloysius University and the Legacy of Father Muller Charitable Institutions – Special Lecture on Two Books ಮಂಗಳೂರು; ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪರಂಪರೆ ಮತ್ತು ಗುರುತುಗಳನ್ನು ಚಿತ್ರಿಸುವ ದಿ ಎಕೋಸ್ ಆಫ್ ದ ಕಾರಿಡಾರ್ಸ್ – ಎ ಪೋರ್ಟ್ರೇಟ್ ಆಫ್ ಸೈಂಟ್ ಅಲೋಶಿಯಸ್ ಯುನಿವರ್ಸಿಟಿ ಹಾಗೂ ಫಾದರ್ ಮಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಷನ್ಸ್‌ನ ಪರಂಪರೆ ಮತ್ತು ಸೇವೆಯನ್ನು ದಾಖಲಿಸುವ ಟಚ್ಡ್ ಬೈ ಏಂಜಲ್ಸ್ – ಎ ಪೋರ್ಟ್ರೇಟ್ ಆಫ್ […]

Read More

Golden Jubilee Celebration of St. Vincent de Paul Society, Katpadi (1975 – 2025) Reported by Monica Pereira Photographs: Prabhakar, Katpadi. ಸೇಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿ (SVP), ಕಟ್ಪಾಡಿ ಚರ್ಚ್ ಘಟಕದ ಸುವರ್ಣ ಮಹೋತ್ಸವ ಆಚರಣೆಯನ್ನು ಡಿಸೆಂಬರ್ 14, 2025 ರ ಭಾನುವಾರದಂದು ಆಳವಾದ ಕೃತಜ್ಞತೆ, ಗೌರವ ಮತ್ತು ಸಂತೋಷದಿಂದ ಆಚರಿಸಲಾಯಿತು, ಬಡವರು ಮತ್ತು ನಿರ್ಗತಿಕರಿಗೆ 50 ವರ್ಷಗಳ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ದಾನ ಮತ್ತು ಕರುಣೆಯ ಆದರ್ಶಗಳಿಂದ […]

Read More

Souharda Christmas Utsav 2025 Celebrated with Spirit of Harmony at Kadri Park ಮುಖ್ಯ ಅತಿಥಿಯಾಗಿದ್ದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೌಹಾರ್ದ ಕ್ರಿಸ್ಮಸ್ ಉತ್ಸವದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದನ್ನು ಶ್ಲಾಘಿಸಿದರು. ಎಲ್ಲರಿಗೂ ಖುಷಿಯನ್ನು ಹಂಚುವ ಕಾರ್ಯ ಪ್ರಶಂಸನೀಯವೆಂದರು. ಎಲ್ಲಾ ಸರ್ವ ಧರ್ಮ ದವರು ಖುಷಿ ಯನ್ನು ದೇಶದಲ್ಲಿ ಹಂಚಿ ದರೆ ಖುಷಿ ಯೂ ದೇಶದಲ್ಲಿ ಯಾವ ಜಾತಿ ಧರ್ಮ ಬೇದ ಭಾವ ವಿಲ್ಲದೆ ಎಲ್ಲರನ್ನೂ ಖುಷಿ ಯಾಗಿ ಇರುತ್ತೆ ನಾವೂ ಎಲ್ಲಾರೂ ಈ […]

Read More

Mysore Diocesan Commission for Health and the Disabled celebrates a joyful Christmas for special children ಮೈಸೂರು; ಮೈಸೂರು ಡಯೋಸಿಸನ್ ಕಮಿಷನ್ ಫಾರ್ ಹೆಲ್ತ್ ಅಂಡ್ ದಿ ವಿಕಲಚೇತನರು ಡಿಸೆಂಬರ್ 13, 2025 ರಂದು ಮೈಸೂರಿನ ಬನ್ನಿಮಂಟಪದಲ್ಲಿರುವ ಸೇಂಟ್ ಜೋಸೆಫ್ಸ್ ಕಾಲೇಜ್ ಆಫ್ ನರ್ಸಿಂಗ್‌ನ ಓಪನ್ ಏರ್ ಸ್ಟೇಜ್‌ನಲ್ಲಿ ವಿಶೇಷ ಮಕ್ಕಳಿಗಾಗಿ ಸಂತೋಷದಾಯಕ ಕ್ರಿಸ್‌ಮಸ್ ಆಚರಣೆಯನ್ನು ಆಯೋಜಿಸಿದ್ದರು, ಇದು ಕ್ರಿಸ್‌ಮಸ್‌ನ ನಿಜವಾದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ – ಪ್ರತಿ ಮಗುವಿಗೆ ಪ್ರೀತಿ, ಸೇರ್ಪಡೆ ಮತ್ತು […]

Read More
1 41 42 43 44 45 537