JANANUDI.COM NETWORK ಉಡುಪಿ:ಡಿ . 23: ಕ್ರಿಸ್ಮಸ್ ಎಂಬುದು ಸ್ವರ್ಗ ಮತ್ತು ಭೂಮಿಗೆ ಬಹಳ ಸಂತೋಷವನ್ನು ನೀಡುವ ಹಬ್ಬವಾಗಿದೆ. ದೇವರ ಮಗನು ಈ ಭೂಮಿಯಲ್ಲಿ ಮನುಷ್ಯನಾಗಿ ಜನಿಸಿದನು, ಆದರೆ ನಮ್ಮಡೊನೆ ಪಾಪವಿಲ್ಲದೆ ಬದುಕಿದನು. ಯೇಸು ಕ್ರಿಸ್ತನು ಬಡವರಿಗೆ ಭರವಸೆಯ ಕಿರಣವಾಗಿ, ನೊಂದವರಿಗೆ ಸಾಂತ್ವನವಾಗಿ, ಒಂಟಿತನಕ್ಕೆ ಸಂಗಾತಿಯಾಗಿ, ಹತಾಶರಿಗೆ ಭರವಸೆಯಾಗಿ ಮತ್ತು ತಿರಸ್ಕರಿಸಿದವರಿಗೆ ಸ್ನೇಹಿತನಾಗಿರುವನು. ಕ್ರಿಸ್ಮಸ್ ಒಳ್ಳೆಯ ಇಚ್ಛೆಯಳ್ಳವರ ಪ್ರತಿಯೊಬ್ಬ ವ್ಯಕ್ತಿಗೂ ಭರವಸೆಯ ಕಿರಣವಾಗಿರುವನು.ಕೋವಿಡ್ -19 ನಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಜಗತ್ತು ಸಾಕಷ್ಟು ನೋವುಗಳನ್ನು ಅನುಭವಿಸಿದೆ. ಲಕ್ಷಾಂತರ […]

Read More

JANANUDI.COM NETWOR ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಕಾರ್ಯಕ್ರಮ ಕುಂದಾಪುರ, ಡಿ.23: “ನಾವು ದೇವರನ್ನು ಪೀತಿಸಬೇಕು ಮತ್ತು ನಮ್ಮ ನೆರೆಹೊರೆಯವರನ್ನು ಪ್ರೀತಿಸಬೇಕು. ನಾವು ಯೇಸು ಕ್ರಿಸ್ತರು ತೋರಿದ ಮಾರ್ಗದಲ್ಲಿ ನಡೆದು ಜಾತಿ, ಮತ, ಧರ್ಮ ಎಂಬ ಬೇಧಭಾವವನ್ನು ತೋರದೆ ಒಂದಾಗಿ ಬಾಳಿ ಉತ್ತಮ ಮನುಷ್ಯತ್ವದ ಹಾದಿಯಲ್ಲಿ ಮುನ್ನೆಡೆಯಬೇಕು” ಎಂದು ಕುಂದಾಪುರ ಹೋಲಿ ರೋಸರಿ ಮಾತಾ ಇಗರ್ಜಿಯ ಸಹಾಯಕ ಧರ್ಮಗುರು ವಂ|ವಿಜಯ್ ಜೊಯ್ಸನ್ ಡಿಸೋಜಾರವರು ಹೇಳಿದರು.ಅವರು ಸ್ಥಳಿಯ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ […]

Read More

JANANUDI.COM NETWORK ಕುಂದಾಪುರ: ಮುನಾಫ್ ಕೋಡಿ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ, ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಆದೇಶಿಸಿರುತ್ತಾರೆ. ಮುನಾಫ್ ಕೋಡಿಯವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕಾರಿ ಸದಸ್ಯರಾಗಿದ್ದು, […]

Read More

JANANUDI.COM NETWORK ಕುಂದಾಪುರ: ದರ್ಮ ಪ್ರಕಾಶ್ ಕುಂದಾಪುರ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸೇವಾದಳ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಕಿಶೋರ್ ಕುಮಾರ್ ಎರ್ಮಾಳ ಆದೇಶ ಮಾಡಿರುತ್ತಾರೆ. ದರ್ಮ ಪ್ರಕಾಶ್ ರವರು ಕಾಂಗ್ರೆಸ್ ಪಕ್ಷದ […]

Read More

ವರದಿ : ಮಝರ್, ಕುಂದಾಪುರ ಕುಂದಾಪುರ:ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಬಿ.ಹಾರೂನ್ ಸಾಹೇಬ್ ನೇಮಕ ಗೊಂಡಿದ್ದಾರೆ. ವಿಧಾನ ಪರಿಷತ್ ಸದಸ್ಯ,ಮಾಜಿ ಸಭಾಪತಿ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರ ಸೂಚನೆಯ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿಯವರ ಶಿಫಾರಸ್ಸಿ ನಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಅನುಮೋದನೆಯ ಮೂಲಕ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಘಟಕದ ಅಲ್ಪ ಸಂಖ್ಯಾತ  ಉಪಾಧ್ಯಕ್ಷರಾಗಿ ನೇಮಿಸಿ ಜಿಲ್ಲಾ ಅಲ್ಪ ಸಂಖ್ಯಾತ […]

Read More

JANANUDI.COM NETWORK ಕುಂದಾಪುರ ಡಿ. 22 : ಸಂತ ಜೋಸೆಫರ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮಾನ್ಯ ಉಪನಿರ್ದೇಶಕರಾದ ಶ್ರೀ ಎನ್. ಎಚ್. ನಾಗೂರ ಇವರು ಭೇಟಿ ನೀಡಿದರು.(21-12-2021) ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆರೋಗ್ಯ, ಶಿಕ್ಷಣದ ಮಹತ್ವ ಹಾಗೂ ಎಸೆಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆಯ ಬಗ್ಗೆ ಮಾತನಾಡಿದರು. ಕೋವಿಡ್ 19 ರ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು, ಎಸೆಸೆಲ್ಸಿ ಪರೀಕ್ಷೆಯ ಬಗ್ಗೆ ಭಯ ಪಡಬಾರದು. ಪರೀಕ್ಷೆಗೆ ಓದಲು ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದರು. […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಹಿರಿಯ ಸಾಹಿತಿ 51 ಕೃತಿಗಳನ್ನು ರಚಿಸಿರುವ ಬೆಳ್ಮಣ್ಣು ಅನುಬೆಳ್ಳೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಯುವ […]

Read More

JANANUDI.COM NETWORK ಉದ್ಯಾವರ ಡಿ.21 : ಧ್ವನಿ ಇದ್ದವರು ಮತ್ತು ಶಕ್ತಿ ಉಳ್ಳವರು ಮಾತ್ರ ಸಮಾಜದಲ್ಲಿ ಬೆಳೆಯುವಂತಾಗಿದೆ. ದೀನ ದಲಿತರು, ಬಡವರು, ನಿರ್ಗತಿಕರು ಮತ್ತು ಇತರರೆಲ್ಲರೂ ಬದಿಗೆ ಸರಿಯಲ್ಪಡುತ್ತಿದ್ದಾರೆ. ಈ ಪ್ರಪಂಚ ನಮ್ಮದು. ನಿಮ್ಮದಲ್ಲ. ನಾನೇ ಶ್ರೇಷ್ಠ, ನೀನು ಕನಿಷ್ಠ. ನಾನು ಶ್ರೀಮಂತ, ನೀನು ಬಡವ. ಇದೆಲ್ಲ ನನ್ನದು. ನಿನಗಿಲ್ಲ ಇದರಲ್ಲಿ ಪಾಲು. ಇಂತಹ ವ್ಯವಸ್ಥೆ ವಿಶ್ವದಲ್ಲಿ ಮಾತ್ರವಲ್ಲದೆ ನಮ್ಮ ರಾಷ್ಟ್ರದಲ್ಲೂ ಕಾಣ ಸಿಗುತ್ತಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಫಾ. ಚೇತನ್ ಲೋಬೊ […]

Read More

ವರದಿ : ಕೆ.ಜಿ.ವೈದ್ಯ,ಕುಂದಾಪುರ ವಡ್ಡರ್ಸೆ ಈ ನಾಡು ಕಂಡ ಶ್ರೇಷ್ಠ ಪತ್ರಕರ್ತ – ಚಂದ್ರಶೇಖರ್ ಹೆಗ್ಡೆ ಕುಂದಾಪುರ:ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಶ್ರೇಷ್ಠ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ ಎಂದು ಬ್ರಹ್ಮಾವರ ಸ್ಟೋಟ್ಸ್ ಕ್ಲಬ್ನ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ತಿಳ ಹೇಳಿದರು.ಅವರು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ […]

Read More