JANANUDI.COM NETWORK ನಾವೆಲ್ಲ ಒಂದೇ ದೇವರ ಮಕ್ಕಳು: ವೇ.ಮೂ.ಜಿ.ವೇದವ್ಯಾಸ ಕೆ.ಆಚಾರ್ಯ ಕುಂದಾಪುರ, “ಇಂದು ನಮ್ಮಲ್ಲಿ ಸೌಹಾರ್ದತೆ ಕುಂದಿದೆ, ಮನುಷ್ಯ ತಾನೇ ಎಂದು ಮೆರೆಯುತಿದ್ದವನಿಗೆ ಕೊರೊನಾ ಬಂದು ಹೊಡೆತ ನೀಡಿತು, ಪ್ರಕ್ರತಿ ಮೇಲೆ ಆಗುತಿದ್ದ ಅನ್ಯಾಯ ನಿಂತು ಪ್ರಕ್ರತಿಗೆ ಸಮಾದಾನವಾಯಿತು. ಪ್ರಕ್ರತಿಯೇ ಮನುಷ್ಯರು ಸೌಹಾರ್ದತೆಯಿಂದ ಬಾಳಬೇಕು ಎಂದು ಸಂದೇಶ ಸಾರಿದಂತಾಯಿತು. ಸೌರ್ಹಾದತೆ ಅಂದರೆ ಇಲ್ಲದವನ ಜೊತೆ ಬದುಕಬೇಕು, ಇನ್ನೊಬ್ಬರಿಗೆ ಸಹಾಯ ಮಾಡಿ ಬದುಕಿದರೆ ಅದು ಸೌಹಾರ್ದತೆ” ಎಂದು ರೆವೆರೆಂಡ್ ಕಿಶೋರ್ ಕುಮಾರ್ ಅಭಿಪ್ರಾಯ ಪಟ್ಟರು. ಅವರು ಕಥೊಲಿಕ್ ಸಭಾ […]

Read More

JANANUDI.COM NETWORK ಇಂದು ನಡೆದ ಉಡುಪಿ – ಮಂಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ ಚುನಾವಣೆ ಯಲ್ಲಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿ ಯಲ್ಲಿ ಅಭ್ಯರ್ಥಿ ಮಂಜುನಾಥ್ ಭಂಡಾರಿ ಪರ ಬಿರುಸಿನ ಮತದಾನ ನಡೆಯಿತು.ಕುಂದಾಪುರ ಬ್ಲಾಕ್ ಕಾಂಗ್ರೆಸ್ ಆಲ್ಲಿ 23 ಪಂಚಾಯತಗಳು ಮತ್ತು ಪುರಸಭೆ ಹೊಂದಿದ್ದು ಗರಿಷ್ಟ ಕಾಂಗ್ರೇಸ್ ಮತದಾರರು ಇದ್ದಾರೆ. ಪ್ರತಿ ಪಂಚಾಯತ್ ಮತ್ತು ಪುರಸಭೆಗೆ ಬ್ಲಾಕ್ ಕಾಂಗ್ರೇಸವತಿಯಿಂದ ವೀಕ್ಷಕರನ್ನು ಮತ್ತು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರನ್ನು ನಿಯೋಜಿಸಲಾಗಿತು. ಬೆಳಗ್ಗೆ 8.00 ಘಂಟೆಗೆ ಪ್ರಾರಂಭವಾದ […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ಸ್ವಚ್ಛ ಪರಿಸರ ನಿರ್ಮಾಣ ಕಾರ್ಯದಲ್ಲಿ ಪ್ರತಿಯೋರ್ವರೂ ಪಾಲ್ಗೊಳ್ಳಬೇಕು. ಪರಿಸರ ಸ್ವಚ್ಛತೆಯಿಂದ ಸಾಂಕ್ರಾಮಿಕ ರೋಗ ದೂರವಾಗುವುದು ಹಾಗೂ ನಮ್ಮ ಸ್ವಚ್ಛತಾ ಅಭಿಯಾನಕ್ಕೆ ಊರಿನ ಜನತೆ ಸಹಕಾರ ನೀಡಿದಲ್ಲಿ ಖಂಡಿತವಾಗಿಯೂ ಈ ಅಭಿಯಾನ ಯಶಸ್ವಿಯಾಗಲು ಸಾಧ್ಯ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಹೇಳಿದರು. ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಗಾಮ ಪಂಚಾಯತ್, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ […]

Read More

JANANUDI.COM NETWORK ಕುಂದಾಪುರ: ಅನುದಾನಿತ ಪ್ರೌಢಶಾಲಾ ಶಿಕ್ಷಕರು ಹಲವು ಸಮಸ್ಯೆಯನ್ನು ಎದುರಿಸುತ್ತಿದ್ದು ಸಂಘಟನೆಯ ಮೂಲಕ ನಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಉಡುಪಿ ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಹೇಳಿದರು.ಅವರು ಶನಿವಾರ ಕುಂದಾಪುರ ಆರ್.ಎನ್.ಶೆಟ್ಟಿ ಮಿನಿ ಹಾಲ್‍ನಲ್ಲಿ ನಡೆದ ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ಸರಕಾರದ ಹಲವು ಸೌಲಭ್ಯಗಳು ಅನುದಾನಿತ ಶಾಲಾ ಶಿಕ್ಷಕರಿಗೆ ದೊರೆಯದೇ ನಾವೆಲ್ಲ ಅತಂತ್ರರಾಗಿದ್ದೇವೆ. ಸಂಘಟಿತರಾಗಿ ಸಂಘಟನೆಯನ್ನು ಕಟ್ಟಿಬೆಳೆಸುದರ ಜತೆಗೆ ಸರಕಾರದ ಎಲ್ಲಾ […]

Read More

JANANUDI.COM NETWORK ಕುಂದಾಪುರ: ಸಮಾಜದ ಸಂಘಟನೆಗಳು ಕಾರ್ಯಕ್ರಮ ಸಂಘಟಿಸಿದಾಗ ಸಮಾಜ ಬಾಂಧವ ಸಹಕಾರ ಅಗತ್ಯ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಹೆಚ್ಚು ಸಮಾಜ ಬಾಂಧವರು ಆಗಮಿಸಿದಾಗ ಸಂಘಟಿಕರಿಗೆ ಕಾರ್ಯಕ್ರಮ ಆಯೋಜನೆ ಮಾಡಲು ಹುಮ್ಮಸ್ಸು ಹೆಚ್ಚುತ್ತೇದೆ. ಎಳೆಯ ಪ್ರಾಯದಲ್ಲೇ ತಮ್ಮ ಮಕ್ಕಳ ಪ್ರತಿಭೆಯನ್ನು ಪೋಷಕರು ಗುರುತಿಸಿದಾಗ ಆತ ಮುಂದೆ ಸಮಾಜದ ಆಸ್ತಿಯಾಗುತ್ತಾನೆ ಎಂದು ಉಡುಪಿ ಜಿಲ್ಲಾ ಸೋಮಕ್ಷತೀಯ ಗಾಣಿಗ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಹೇಳಿದರು.ಅವರು ಭಾನುವಾರ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆದ ಕೋಟೇಶ್ವರ ಗಾಣಿಗ ಯುವ […]

Read More

JANANUDI.COM NETWORK ಕುಂದಾಪುರ, ಡಿ.6: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯು ಬೆಳ್ಳಿ ಹಬ್ಬ ಆಚರಿಸುವ ಹೊಸ್ತಿನಲ್ಲಿ ಈ ಶಾಲಾ ವಿದ್ಯಾ ಸಂಸ್ಥೆಯಲ್ಲಿ ಕಲಿತ ನೂರಾರು ವಿದ್ಯಾರ್ಥಿಗಳು ನಾಡಿನ ಉದ್ದಗಲಕ್ಕೂ ಪಸರಿಸಿದ್ದು. ಇವರನ್ನೆಲ್ಲ ಒಂದುಗೂಡಿಸಿ ಹಳೆ ವಿದ್ಯಾರ್ಥಿ ಸಂಘವನ್ನು ಅಸ್ಥಿತ್ವಕ್ಕೆ ತರಲು ಸಭೆಯನ್ನು ಕರೆ ಯಲಾಗಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರುಗಳಾದ ಹಾಗೂ ಶಾಲಾ ಸಂಚಾಲಕರಾದ ಅತೀ ವಂದನೀಯ ಸ್ಟ್ಯಾನಿ ತಾವ್ರೋರವರು ವಹಿಸಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಹತ್ವ ಮತ್ತು ಅದರ […]

Read More

JANANUDI.COM NETWORK ಕೋವಿಡ್ ಸೋ0ಕಿನ ರೂಪಾ0ತರ ವೈರಸ್ ಆದ ಓಮಿಕ್ರಾನ್ ಜಿಲ್ಲೆಯಲ್ಲಿ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿ0ದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರ0ಭಿಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವ0ತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಸೂಚಿಸಿದರು.ಅವರು ಬುಧವಾರ ಸ0ಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿಓಮಿಕ್ರನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳಕುರಿತು ನಡೆದ ವರ್ಚುವಲ್ ಮಿಟಿಂಗಿನ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾ0ತರಿ ತಳಿಯಾದ ಓಮಿಕ್ರಾನ್ವ್ಯಾಪಕವಾಗಿ ಹರಡಿದ್ದು, ವಿದೇಶಿ […]

Read More

JANANUDI.COM NETWORK ಕೋಟೇಶ್ವರ: ಕೋಟೇಶ್ವರ ಗಾಣಿಗ ಯುವ ಸಂಘಟನೆಯ ದಶಮಾನೋತ್ಸವದ ಸಮಾರೋಪ ಸಮಾರಂಭ ಡಿ.5ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆಯಲಿದೆ.ಇದೇ ಸಂದರ್ಭದಲ್ಲಿ ದಶಮಾನೋತ್ಸವದ ಪ್ರಯುಕ್ತ ಜರುಗಿದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಅಲ್ಲದೇ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದಿಂದ ಪ್ರತಿಭಾ ಪುರಸ್ಕøರ ಹಾಗೂ ಸಾಧಕರಿಗೆ ಸನ್ಮಾನ ಜರುಗಲಿದೆ.ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿಜೇತರು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಬಹುಮಾನವನ್ನು ಪಡೆಯಬೇಕೆಂದುಗಾಣಿಗ ಯುವ […]

Read More

JANANUDI.COM NETWORK ಕುಂದಾಪುರ: ನಾಳೆ ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಭೆ ಕುಂದಾಪುರ: ಕುಂದಾಪುರ ವಲಯ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಭೆಯನ್ನು ಡಿ.4ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಕುಂದಾಪುರ ಆರ್. ಎನ್.ಶೆಟ್ಟಿ ಮಿನಿ ಹಾಲ್‍ನಲ್ಲಿ ನಡೆಯಲಿದೆ. ಈ ಸಭೆಗೆ ಕುಂದಾಪುರ ವಲಯದ ಎಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರರು ಹಾಜರಾಗಿ ಸಂಘದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ಸೂಚನೆಯನ್ನು ನೀಡಬೇಕಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ವಲಯದ ಪದಾಧಿಕಾರಿಗಳು ಈ ಸಭೆಗೆ ಆಗಮಿಸಲಿದ್ದಾರೆ ಎಂದು […]

Read More