JANANUDI.COM NETWORK “ತಂಬಾಕು ಸೇವನೆಯು ಆರಂಭದಲ್ಲಿ ಆಕರ್ಷಕವಾಗಿ ಕಂಡರು ಅದರ ದೀರ್ಘಾವಧಿ ದುಷ್ಪರಿಣಾಮಗಳನ್ನು ನಾವು ಅರಿಯಬೇಕು .ತಂಬಾಕಿನಿಂದ ಮುಕ್ತ ಜೀವನವನ್ನು ಮಾಡಿದಲ್ಲಿ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು. ಈ ದಿಸೆಯಲ್ಲಿ ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಅತಿ ಅಗತ್ಯ” ಎಂದು ಪೆರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರವೀಂದ್ರ ಬೋರ್ಕರ್ ಹೇಳಿದರು. ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಇದರ ಅನ್ವಯ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಮತ್ತು […]

Read More

JANANUDI.COM NETWORK ಬಸ್ರೂರು ಅಪ್ಪಣ್ಣ ಹೆಗ್ಡೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕುಂದಾಪುರ ತಾಲೂಕಿನ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದ, ಉನ್ನತ ಶಿಕ್ಷಣಕ್ಕೆ ಸೇರ್ಪಡೆಗೊಂಡಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಹಾಯಧನ ಡಿ. 24ರಂದು ವಿತರಣೆ ಮಾಡಲಾಗುತ್ತದೆ.ಪ್ರಥಮ ವರ್ಷದ ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಸೇರಿದಂತೆ ಪದವಿ ನಂತರದ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯುವ ಅರ್ಹ, ಆರ್ಥಿಕವಾಗಿ ಹಿಂದುಳಿದ, ಕುಂದಾಪುರ ಮತ್ತು ಬೈಂದೂರು ತಾಲೂಕಿನ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತದೆ.ಆಸಕ್ತ ವಿದ್ಯಾರ್ಥಿಗಳು ತಮ್ಮ ಕೈ ಬರಹದಲ್ಲಿ ಅರ್ಜಿ ಸಲ್ಲಿಸಿ ಅಂಕ […]

Read More

JANANUDI.COM NETWORK ಕುಂದಾಪುರ್, ದೆ.2: ಉಡುಪಿ ದಿಯೆಸಿಜ್ ಕುಟ್ಮಾ ಆಯೋಗ ಥಾವ್ನ್ ದಸೆಂಬರಚ್ಯಾ 2 ತಾರಿಕೆರ್ ವಾರಾಡ್ಯಾ ಮಟ್ಟಾರ್ ಆಮ್ಚ್ಯಾ ಕುಂದಾಪುರ್ ಇಗರ್ಜೆ ಎಕಾ ದಿಸಾಚಿ ಕುಟ್ಮಾಚಿ ರೆತಿರ್ ಚಲ್ಲಿ. ಹಿ ರೆತಿರ್ ಕುಟ್ಮಾಚ್ಯಾ ಸರ್ವ್ ಸಾಂದ್ಯಾಕ್,ಕಾಜಾರಿ ಜೊಡ್ಯಾಂಕ್, ಯುವಜಣಾಂಕ್, ಮಾಲ್ಗಡ್ಯಾಂಕ್, ವಿಧ್ವಿ-ವಿಧುರಾಂಕ್, ಘಾಯೆಲ್ಯಾ ಕುಟ್ಮಾಚ್ಯಾ ಸಾಂದ್ಯಾಕ್, ಎಕ್ಸುರ್ಯಾಂಕ್, ಆಂಕ್ವಾರ್ಯಾಂಕ್, ಬಾಪಾಯಾಂಕ್, ಆವಯಾಂಕ್ ಆಸ್ತೆಲಿ. ದೆಕುನ್ ರೆತಿರೆಕ್ ಹಾಜರ್ ಜಾವ್ನ್ ಅತ್ಮಿಕ್ ಫಾಯ್ದೊ ಜೊಡ್ನ್ ಘೆಯಾ.*ಮಾ|ಬಾ|ಹೆರಾಲ್ಡ್ ಪಿರೇರಾ, ಮಾ|ಬಾ|ರೊಯ್ಸನ್ ಫೆರ್ನಾಂಡಿಸ್ ಮಾ|ಬಾ|ದೊ| ಲೆಸ್ಲಿ ಡಿಸೋಜ್ ಆನಿ ಮಾ|ಬಾ|ಸಿರಿಲ್ […]

Read More

JANANUDI.COM NETWORK ಕುಂದಾಪುರ: ನವೆಂಬರ್ 29ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಕುಂದಾಪುರದ ಸುತ್ತಮುತ್ತಲಿನ ಸರಕಾರಿ ಅನುದಾನಿತ ಖಾಸಗಿ ಮತು ್ತಅನುದಾನರಹಿತ ಖಾಸಗಿ ಕಾಲೇಜುಗಳ ಪ್ರಾಂಶುಪಾಲರುಗಳು ಮತ್ತು ಉಪನ್ಯಾಸಕರಿಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯವು ಕಾರ್ಯಾಗಾರವನ್ನು ಹಮ್ಮಿಕೊಂಡಿತು.ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಇರುವ ಬಹುತೇಕ ವಿಷಯಗಳ ಕುರಿತಗೊಂದಲ ಮತ್ತು ಸಮಸ್ಯೆಗಳಿಗೆ ಪರಿಹಾರಗಳಿಲ್ಲವಾದರೂ ಸಮಾಧಾನಕರ ಉತ್ತರಗಳು ದೊರಕಿದವು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಶಿಕ್ಷಣ ನೀತಿಯ ಮಂಗಳೂರು ವ್ಯಾಪ್ತಿಯ ನೋಡಲ್ ಅಧಿಕಾರಿಗಳಾದ ರವೀಂದ್ರಆಚಾರ್ […]

Read More

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು ಪ್ರತಿಯೊಂದು ಸಮಸ್ಯೆಯನ್ನು ಜಾಣ್ಮೆಯಿಂದ ಪರಿಹರಿಸುವವನೇ ನಿಜವಾದ ನಾಯಕ, ನಾಯಕತ್ವ ಕೇವಲ ಒಂದು ಹುದ್ದೆಯಲ್ಲ ಅದೊಂದು ಜವಾಬ್ದಾರಿ. ಎಲ್ಲರನ್ನೂ ಸೇರಿಸಿಕೊಂಡು ಮುನ್ನಡೆಯಬಲ್ಲ ಚಾಣಾಕ್ಷನೇ ನಿಜವಾದ ನಾಯಕ. ಪ್ರತಿ ಬಾರಿ ಹೊಸತನದ ಯೋಜನೆ ಹಾಗೂ ಹೊಸ ಕಾರ್ಯಕ್ರಮಗಳ ಮೂಲಕ ಸಂಘಟನೆಯನ್ನು ಬೆಳೆಸಬಲ್ಲ ವ್ಯಕ್ತಿಯೇ ನಿಜವಾದ ನಾಯಕ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಹೇಳಿದರು.ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ […]

Read More

ವರದಿ : ಮಝರ್, ಕುಂದಾಪುರ ಬೈಂದೂರು; ಶ್ರೀ ಮಾತಾ ಹಿರಿಯ ಪ್ರಾಥಮಿಕ ಶಾಲೆ ಮುದೂರಿನ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಯಶೋಧ ಶೆಟ್ಟಿಯವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬೆಳ್ತಂಗಡಿಯ ಧರ್ಮಗುರುಗಳಾದ ವಂದನೀಯ ಫಾದರ್ ಜೋಸೆಫ್ ಮಟ್ಟಂ ರವರು ವಹಿಸಿದ್ದರು. ಸಮಾರಂಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಯಶೋಧ ಶೆಟ್ಟಿ, ಶಾಲಾ ಆಡಳಿತ ಮಂಡಳಿಯ ಗೌರವ ಸದಸ್ಯರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಬೈಂದೂರು, ಶಾಲಾ ಸಂಚಾಲಕರಾದ ವಂದನೀಯ ಫಾದರ್ ಅಗಸ್ಟಿನ್,ಜಡ್ಕಲ್ […]

Read More

JANANUDI.COM NETWORK ಕುಂದಾಪುರ. ನ.28: ರೋಜರಿ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಲಿ.ನ 30 ನೇ ಸಾಮಾನ್ಯ ಸಭೆ ಲಕ್ಷ್ಮಿ ನಾರಯಣ ಕಲಾಮಂದಿರದಲ್ಲಿ ನ.28 ರಂದು ಭಾನುವಾರ ನಡೆಯಿತು. ಸಭೆಯಲ್ಲಿ ಸೊಸೈಟಿ ಅಧ್ಯಕ್ಷ ಜೋನ್ಸನ್ ಡಿಆಲ್ಮೇಡಾ ಸಂಘದ ಸದಸ್ಯರಿಗೆ ಶೇಕಡ 18 ಡಿವಿಡೆಂಡ್ ಘೋಶಿಸಿದರು.ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ‘ನಮ್ಮ ಸೊಸೈಟಿ ಹಿಂದಿನ ನಿರ್ದೇಶಕರು, ಇಂದಿನ ನಿರ್ದೇಶಕರು ಮತ್ತು ಸಿಬಂದ್ದಿ ವರ್ಗದವರ ಶ್ರಮದಿಂದ ಸಂಘ ಉತ್ತಮ ಪ್ರಗತಿ ಸಾಧಿಸಿದೆ. ಕೊರೊನಾ ವಿಪತ್ತಿನ ಕಾಲದಲ್ಲಿಯೂ, ನಾವು ಅಭಿವ್ರದ್ದಿ ಸಾಧಿಸಿದ್ದೇವೆ. […]

Read More

JANANUDI.COM NETWORK ಶ್ರೀ ಕುಮಾರ ಖಾರ್ವಿ ಕುಂದಾಪುರ ಇವರನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ,ಸದಸ್ಯ ಶ್ರೀ. ಕೆ. ಪ್ರತಾಪಚಂದ್ರ ಶೆಟ್ಟಿಯವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ. ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸಂಘಟಕರನ್ನಾಗಿ ನೇಮಿಸಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಶ್ರೀ. ಕಿಶೋರ್ ಕುಮಾರ್ ಎರ್ಮಾಳ ಆದೇಶ ಮಾಡಿರುತ್ತಾರೆ.

Read More

JANANUDI.COM NETWORK ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾನವ ಹಕ್ಕುಗಳ ಕೋಶ ಇದರ ಆಶ್ರಯದಲ್ಲಿ “ಸಂವಿಧಾನ ದಿನ”ವನ್ನು ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮಾತನಾಡಿ ನಮ್ಮ ದೇಶದ ಸಂವಿಧಾನ ವಿಶಿಷ್ಟ ಮತ್ತು ಶ್ರೇಷ್ಟ ಸಂವಿಧಾನವಾಗಿದೆ. ಸಂವಿಧಾನ ಕೇವಲ ನಮಗೆ ಅಧಿನಿಯಮಗಳನ್ನು ಹೇಳುವುದಕ್ಕೆ ಮಾತ್ರ ಸೀಮಿತವಾಗದೇ ನಮ್ಮ ಬದುಕು ಆಗಿದೆ. ಇದರಲ್ಲಿ ಎಷ್ಟೋ ವಿಷಯಗಳನ್ನು ತಿಳಿದಷ್ಟು ಎಷ್ಟೋ ಅಂತಃಸತ್ವವುಳ್ಳ ವಿಚಾರಗಳು ಅದರಲ್ಲಿ ಅಡಗಿದೆ. ನಮ್ಮ ಸಂವಿಧಾನವನ್ನು ಕೆಲವರು ಬೇಲೂರಿನ ಶಿಲ್ಪಕಲೆಗೆಳಿಗೆ […]

Read More