JANANNUDI.COM NETWORK ಇಂದು ಜೂನ್ 13 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೋಟೇಶ್ವರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿಭಟನೆಯ ನಡೆಯಿತು. ಕುಂದಾಪುರ – ಬಸ್ರೂರು ರಸ್ತೆಯಲ್ಲಿರುವ ಎಚ್ ಪಿ ಪೆಟ್ರೋಲ್ ಪಂಪ್ ಕೋಣಿ ಬಳಿ ಇಂದು ಬೆಳಿಗ್ಗೆ ಗಂಟೆ 9.00 ಕ್ಕೆ ಪ್ರತಿಭಟನೆ ನಡೆಯಿತು. ಹಿರಿಯ ಕಾಂಗ್ರೆಸ್ ನಾಯಕರಾದ ಕೃಷ್ಣ ದೇವ ಕಾರಂತರು ಮಾತನಾಡಿ ಪೆಟ್ರೋಲ್ ದರ ನಾಟೌಟ್ 100ರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ದೇಶದ […]
JANANUDI.COM NETWORK ಕುಂದಾಪುರ, ಜೂ.13; ಸ್ವಾತಂತ್ರ್ಯ ನಂತರ ದೇಶವನ್ನು ಆಳಿದ ಸರಕಾರಗಳು ಭಾರತ ದೇಶಕ್ಕೆ ಮತ್ತು ಜನತೆಗೆ ಏನು ಮಾಡಿಲ್ಲ ಬಿಜೆಪಿಗೆ ಅಧಿಕಾರ ಕೊಟ್ಟರೆ ದೇಶದ ಎಲ್ಲಾ ಪ್ರಚೆಗಳನ್ನು 5 ವರ್ಷಗಳಲ್ಲಿ ಶ್ರೀಮಂತರನ್ನಾಗಿ ಮಾಡುತ್ತೆವೆಂದು ಜನರನ್ನು ಭ್ರಮಾ ಲೋಕದಲ್ಲಿ ತೆಲಿಸಿ ಅಧಿಕಾರಕ್ಕೆ ಅಧಿಕಾರಕ್ಕೆ ಬರುವುದಷ್ಟೆ ಅವರ ಸಾಧನೆ, ಹೀಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋಧಿ ನೇತ್ರತ್ವದ ಬಿಜೆಪಿ ಸರಕಾರ ನೋಟ್ ಬ್ಯಾನ್ ,ಜಿ ಎಸ್ ಟಿ ಯಂತಹ ಅವೈಜ್ಞಾನಿಕ ಮಸೂದೆ ಜ್ಯಾರಿ ಮಾಡುವ ಜೊತೆಗೆ ಕರೋನಾದಂತಹ ಮಹಾಮಾರಿ […]
JANANUDI.COM NETWORK ಕುಂದಾಪುರ,ಜೂ. 12: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ – ಬ್ಲಾಕ್ ಕಾಂಗ್ರೆಸ್ ಕುಂದಾಪುರನಿರಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ವಿರುದ್ಧ ಕೆ.ಪಿ.ಸಿ.ಸಿ.ಯ ನಿರ್ದೇಶನದಂತೆ ಬ್ಲಾಕ್ ಕಾಂಗ್ರೆಸ್ ಕುಂದಾಪುರ ವತಿಯಿಂದ ಎಚ್.ಪಿ. ಪೆಟ್ರೋಲ್ ಪಂಪ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಿ.ಎಲ್.ಡಿ. ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿಯವರು ಕೋವಿಡ್ ಸಂಕಷ್ಟದ ಸಮಯದಲ್ಲಿ ನಿರಂತರ ಬೆಲೆಯೇರಿಕೆಯಿಂದ ದೇಶದ ಜನರಿಗೆ ಜೀವನ ನಡೆಸುವುದು ಕಷ್ಟವಾಗಿದೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ದರ […]
JANANUDI.COM NETWORK ಕುಂದಾಪುರ, ಜೂ. 12: ಕೊರೊನಾ ಮಹಾಮಾರಿಯಿಂದ ಅನೇಕರು ಆರ್ಥಿಕ ಸಮಸ್ಯೆಯಿಂದ ತೊಂದರೆಗಿಡಾಗಿದ್ದಾರೆ. ಇದಕ್ಕೆ ಸ್ಪಂದಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಕುಂದಾಪುರ ವಲಯ ಸಮಿತಿ, ರೋಜರಿ ಕ್ರೆಡಿಟ್ ಕೋ ಆಪರೆಟೀವ್ ಸೊಸೈಟಿ.ಲಿಮಿಟೆಡ್ ಕುಂದಾಪುರ ಮತ್ತು ಶೆವೊಟ್ ಪ್ರತಿಷ್ಠಾನ್ (ರಿ) ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ವಲಯದಿಂದ ಆರಿಸಲ್ಪಟ್ಟ 50 ಕಡು ಬಡ ಕುಟುಂಬದವರಿಗೆ ಕುಂದಾಪುರ ಹೋಲಿ ರೋಜರಿ ಮಾತಾ, ಚರ್ಚಿನ ಸಭಾ ಭವನದ ಹೊರಗಡೆ ಕಿಟ್ ವಿತರಣೆಯ ಚಾಲನೆಯನ್ನು ಕುಂದಾಪುರ ವಲಯ ಪ್ರಧಾನ […]
JANANUDI.COM NETWORK ಕೋವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಸಂಕಷ್ಟದಲ್ಲಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ದಿನೇ ದಿನೇ ಏರಿಸುತ್ತಿದೆ. ಇದರ ವಿರುದ್ಧ ಕೆಪಿಸಿಸಿ ಸೂಚನೆಯಂತೆ ನಾಳೆ (13.6.2021 ಭಾನುವಾರ)ಬೆಳಿಗ್ಗೆ 9.00 ಗಂಟೆಗೆ ತೆಕ್ಕಟ್ಟೆ ಮತ್ತು ಹುಣ್ಸೆಮಕ್ಕಿಯ HP Petrol ಪಂಪ್ ಎದುರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು ,ಜನಪ್ರತಿನಿಧಿಗಳು ,ಪದಾಧಿಕಾರಿಗಳು ,ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪದಾಧಿಕಾರಿಗಳು ಯಶಸ್ವಿ ಗೊಳಿಸಬೇಕಾಗಿ ವಿನಂತಿ ಮಾಡಿದ್ದಾರೆ
JANANUDI.COM NETWORK ಕೋವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಸಂಕಷ್ಟದಲ್ಲಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ದಿನೇ ದಿನೇ ಏರಿಸುತ್ತಿದೆ. ಇದರ ವಿರುದ್ಧ ಕೆಪಿಸಿಸಿ ಸೂಚನೆಯಂತೆ ನಾಳೆ (12.6.2021 ಶನಿವಾರ)ಬೆಳಿಗ್ಗೆ 9.00 ಗಂಟೆಗೆ ಕುಂದಾಪುರ ಸರಕಾರಿ ಆಸ್ಪತ್ರೆ ಬಳಿಯ HP Petrol ಪಂಪ್ ಎದುರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು ,ಜನಪ್ರತಿನಿಧಿಗಳು ,ಪದಾಧಿಕಾರಿಗಳು ,ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಯಶಸ್ವಿ […]
JANANUDI.COM NETWORK ಕುಂದಾಪುರ,ಜೂ.10: ಈ ದಿನ ಭಾರತೀಯ ರೆಡ್ ಕ್ರಾಸ್ ಕುಂದಾಪುರ ತಾಲೂಕು ಶಾಖೆ, ತಾಲೂಕು ಆಫೀಸಿನಲ್ಲಿ ಕಂದಾಯ ಇಲಾಖೆಯ 35 ಜನ ಸಹಾಯಕರಿಗೆ ರೇಶನ್ ಕಿಟ್ ( Dry ration kit) ನ್ನು ನೀಡಲಾಯಿತಯ. ಇದರ ಒಟ್ಟು ಬೆಲೆ ರೂ. 35000/- ಇದನ್ನು ರೆಡ್ ಕ್ರಾಸ್ ಸಂಸ್ಥೆಯ ಅದ್ಯಕ್ಷ ರಾದ ಸಹಾಯಕ ಕಮಿಷನರ್ ಶ್ರೀ ರಾಜು ಕೆ. ಇವರು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಸಭಾಪತಿ ಗಳಾದ ಶ್ರೀ ಎಸ್ ಜಯಕರ ಶೆಟ್ಟಿ, ಉಪಾಧ್ಯಕ್ಷ ರಾದ ಆನಂದಪ್ಪ ನಾಯಕ್ […]
JANANUDI.COM NETWORK ಕುಂದಾಪುರ, ಜೂ. 6: ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರು 11-05-2021 ರಿಂದ 01-06-2021 ಮತ್ತು 06-06-2021 ರಂದು ಹೀಗೆ ಒಟ್ಟು 23 ದಿನಗಳ ಕಾಲ ಕುಂದಾಪುರ ಪರಿಸರದಲ್ಲಿ ಸುಮಾರು 230 ಕ್ಕಿಂತಲೂ ಹೆಚ್ಚು ಹಸಿದವರಿಗೆ ಪ್ರತಿ ದಿನ ಊಟವನ್ನು ನೀಡುವ ಕಾರ್ಯಕ್ರಮ ನಡೆಸಿತು. ಇಂದು ಈ ಸೇವೆಯ ಕಾರ್ಯಕ್ರಮವನ್ನು ನಡೆಸಲು ಸಹಕರಿಸಿದವರನ್ನು ಧನ್ಯವಾದಗಳನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಜಯಕರ ಶೆಟ್ಟಿ , ಕಾರ್ಯದರ್ಶಿ ವೈ ಸೀತಾರಾಮ […]
JANANUDI.COM NETWORK ಕುಂದಾಪುರ,ಜೂ. 6: ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರದ ದಿನದ ಪ್ರಯುಕ್ತ ಆನ್ಲೈನ್ ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಪರಿಸರ ಸಂರಕ್ಷಣೆ ವಿಷಯದ ಮೇಲೆ ಮಾಹಿತಿ ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ದೀಪಕ್ ಶೆಟ್ಟಿ ಇವರು ಮಾತನಾಡಿ ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಪರಿಸರವನ್ನು ಸ್ವಚ್ಚ ವಾಗಿಡುವುದರ ಜೊತೆ ಮರಗಳನ್ನ ಬೆಳೆಸುವುದರಿಂದ ಆಗುವ ಪ್ರಯೋಜನಗಳ ಮಾಹಿತಿಯನ್ನ ಸಮಾಜಕ್ಕೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದರೆ ಮುಂದಿನ ದಿನಗಲ್ಲಿ ಉತ್ತಮ ವಾತಾವರಣ […]

