JANANUDI.COM NETWORK ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ, ಇವರ ಆಶ್ರಯದಲ್ಲಿ, ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ, ಕುಂದಾಪುರದ ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಅಲ್ಕಾ ಜೋಬಿ 52-56ಕೆಜಿ ವಿಭಾಗದಲ್ಲಿ ಪ್ರಥಮ ಹಾಗೂ ಪ್ರತೀಕ್ಷಾ 40-44ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬೈಂದೂರಿನ ಶಾಸಕರಾದ ಶ್ರೀ ಬಿ.ಎಂ. ಸುಕುಮಾರ […]
JANANUDI.COM NETWORK ಕುಂದಾಪುರ,ಮಾ.19: ‘ಸಂತ ಜೋಸೆಫರು ಮಾತನಾಡಿದ್ದು ಕಡಿಮೆ, ಆತ ದೇವರಿಗೆ ಮಾತನಾಡಲು ಬಿಟ್ಟು, ದೇವರು ಮಾತನಾಡಿದ್ದನ್ನು (ಆದೇಶಿಸಿದ್ದನ್ನು) ತಾನು ಪ್ರಮಾಣಿಕವಾಗಿ ಪಾಲನೆ ಮಾಡಿದ ಮಹಾ ಸಂತ, ಕೆಲವರು ರಂಗದ ಮುಂದೆ ಪ್ರದರ್ಶನ ನೀಡುತ್ತಾರೆ, ನಮ್ಮ ಕಣ್ಣಿಗೆ ಅವರೆ ಪ್ರಾಮುಖ್ಯರು ಅಂದೆನ್ನಿಸುತ್ತದೆ, ಆದರೆ ರಂಗಸ್ಥಳದ ಹಿಂದೆ ಪ್ರದರ್ಶನ ಯಶಸ್ವಿಯಾಗಲು, ಪರದೆಯ ಹಿಂದುಗಡೆ ಶ್ರಮವಹಿಸಿದವರು ಅನೇಕರಿರುತ್ತಾರೆ. ಹಾಗೇ ದೇವರ ಯೋಜನೆ ಮೇರಿ ಮತ್ತು ಯೇಸುಕ್ರಿಸ್ತನ ಮುಖಾಂತರ ಯಶಸ್ಸು ಗೊಳಿಸುವ ಯೋಜನೆಯ ಹಿಂದೆ, ಸಂತ ಜೋಸೆಫರ ಶ್ರಮ ತ್ಯಾಗ ಬಹಳಷ್ಟಿದೆ, […]
JANANUDI.COMNETWORK ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸರಿಯಾದ ಮಾರ್ಗದರ್ಶನ ಬೇಕು. ಈ ದಿಶೆಯಲ್ಲಿ ನ್ಯಾಶನಲ್ ಐ ಎ ಎಸ್ ಅಕಾಡೆಮಿಯು ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡುತ್ತಿದೆ. ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದು ಸರಕಾರಿ ಉದ್ಯೋಗ ಪಡೆಯಲು ಪ್ರಯತ್ನಶೀಲರಾಗಬೇಕು ಎಂದು ಸುನೀಲ್ ಬಿ ಎನ್ ಹೇಳಿದರು. ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಪ ಪೂ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೆಶಕರಾದ ಜೊಸೆಫ್ ಡಿಸೋಜ ವಂದಿಸಿ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಮಾ.16: ಪೊಲೀಸ್ ವಾರ್ಷಿಕ ಕೀಡಾಕೂಟದ ಅಂಗವಾಗಿ ನಗರದ ಕವಾಯತ್ತು ಮೈದಾನದಲ್ಲಿ ಪೊಲೀಸರ ತಂಡ ಮತ್ತು ಪತ್ರಕರ್ತರ ತಂಡಗಳ ನಡುವೆ ನಡೆದ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪತ್ರಕರ್ತರ ತಂಡ ಜಯಬೇರಿ ಬಾರಿಸಿತ್ತು.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪೊಲೀಸರ ತಂಡ ನಿಗಧಿತ 8 ಓವರಗಳಲ್ಲಿ ಕೇವಲ 49 ರನ್ ಗಳಿಸಿತ್ತು. ಸ್ಕೋರನ್ನು ಬೆನ್ನಟ್ಟಿದ ಪತ್ರಕರ್ತರ ತಂಡ ಕೇವಲ 7 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ ಜಯಗಳಿಸಿತು.ಪತ್ರಕರ್ತರ ತಂಡದಲ್ಲಿ ಭಾಸ್ಕರ್, ಮಹೇಶ್, ಸಮೀರ್, ಪ್ರದೀಪ್ ರವರು ಬೌಲಿಂಗ್ನಲ್ಲಿ […]
JANANUDI.COM NETWORK ಮೂಡ್ಲಕಟ್ಟೆ ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಎಂ.ಬಿ.ಎ ಹಾಗು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆಯವರು ವಿದ್ಯಾರ್ಥಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ವಿವಿಧ ಸಾಹಸ ಕಲೆಗಳನ್ನು ಕಲಿಯಬೇಕು. ಆ ನಿಟ್ಟಿನಲ್ಲಿ ಜಾಗೃತರಾಗಲು ಇಂತಹ ಕಾರ್ಯಾಗಾರವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, […]
JANANUDI.COM NET WOEK ಈ ಉದ್ಯೋಗ ಮೇಳದಲ್ಲಿ 20ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿದ್ದು, ಸುಮಾರು 750 ವಿದ್ಯಾರ್ಥಿಗಳಿಗೆ ಉದ್ಯೋಗದ ಅವಕಾಶವನ್ನು ಕಲ್ಪಿಸಲಾಗುವುದು.ಈ ಉದ್ಯೋಗ ಮೇಳಕ್ಕೆ ಬಿ.ಕಾಂ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎ, ಎಮ್.ಸಿ.ಎ, ಬಿ.ಬಿ.ಎ, ಎಮ್.ಎಸ್ಸಿ, ಎಮ್.ಕಾಂ ಹಾಗೂ ಎಮ್.ಬಿ.ಎ, ವಿದ್ಯಾರ್ಥಿಗಳು ಅರ್ಹತೆಯನ್ನು ಹೊಂದಿರುತ್ತಾರೆ. ಈ ಉದ್ಯೋಗ ಮೇಳದಲ್ಲಿ 2020 ಮತ್ತು ಅದಕ್ಕಿಂತ ಮುಂಚೆ ಪದವಿ ಪಡೆದ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ಕ್ಯಾಂಪಸ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಆಸಕ್ತರು www.mitkundapura.com/jobfair […]
ವರದಿ ; ಅಂತೋನಿ ಲುವಿಸ್,ಮಣಿಪಾಲ್ ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ” ಕೊಂಕಣಿ ಭಾಶೆ ಮತ್ತು ಸಂಸ್ಕ್ರತಿ ಹಿಂದೆ, ಇಂದು ಮತ್ತು ಭವಿಶ್ಯತ್ತಲ್ಲಿ ಹೇಗಿರಬೇಕು” ಎಂಬ ವಿಶಯದೊಂದಿಗೆ ” ಕೊಂಕಣಿ ಸಾಹಿತ್ಯ, ಕಲಾ ಮತ್ತು ಸಾಂಸ್ಕ್ರತಿಕ ಸಂಘಟನೆ ಉಡುಪಿ ಜಿಲ್ಲೆ” ಇದರ ಸಹಯೊಗದೊಂದಿಗೆ ತಾ 11 ರಂದು ಉಡುಪಿ ಡೊನ್ ಬೊಸ್ಕೊ ಸಭಾ ಭವನದಲ್ಲಿ ಜರಗಿತು. ಸಂಘಟನೆಯ ಅಧ್ಯಕ್ಷ್ ಶೀ ಲುವಿಸ್ ಡಿ’ ಆಲ್ಮೆಡಾ ರವರು ಸ್ವಾಗತಿಸಿದರು. ಪ್ರಭಂದ ಸ್ಪರ್ದೆಯ ಕಾರ್ಯದರ್ಶಿ ಶ್ರಿಮತಿ ಮಾಧುರಿ […]
JANANUDI.COM NETWORK ಕುಂದಾಪುರ.ಮಾ.14: ಕುಂದಾಪುರ ರೋಜರಿ ಮಾತಾ ಚರ್ಚಿನ ಕುಂದಾಪುರ ಕಥೊಲಿಕ್ ಸ್ತ್ರೀ ಸಂಘಟನೆ ಮತ್ತು ಸ್ವಸಹಾಯ ಪಂಗಡಗಳಿಂದ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮೊದಲು ಫಾ|ವಿಜಯ್ ಡಿಸೋಜಾ ಮತ್ತು ಪ್ರಾಂಶುಪಾಲ ಫಾ|ಪ್ರವೀಣ್ ಅಮ್ರತ್ ಮಾರ್ಟಿಸ್ ಇವರ ಯಾಜಕತ್ವದಲ್ಲಿ ಚರ್ಚಿನಲ್ಲಿ ಕ್ರತಜ್ಞತಾ ಬಲಿ ಪೂಜೆಯನ್ನು ಅರ್ಪಿಸಿದ ತರುವಾಯ ಚರ್ಚ್ ಸಭಾ ಭವನದಲ್ಲಿ ಸಭಾ ಕಾರ್ಯ ಕ್ರಮದ ನಡೆಯಿತುಅಧ್ಯಕ್ಷತೆ ವಹಿಸಿದ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ‘ಮಹಿಳೆ ತ್ಯಾಗ, ಪ್ರೀತಿ, ವಿಶ್ವಾಸ, ಮಮತೆ ಆರೈಕೆಯಲ್ಲಿ ಮತ್ತು ಪಾಲನೆ ಪೋಷಣೆಯಲ್ಲಿ ಮುಂದು,ನಾವು […]
JANANUDI.COM NETWORK ಕುಂದಾಪುರ: ಕೊರೋನಾ ಸೋಂಕಿತರ ಸಂಖ್ಯೆ ದಿಢೀರ್ ಹೆಚ್ಚಳಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಶನಿವಾರದಿಂದ ಸಾರ್ವಜನಿಕ ಕಾರ್ಯಕ್ರಮಗಳಿಗೆ ಬಿಗಿ ನಿರ್ಬಂಧ ಹೇರುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಪಷ್ಟ ಆದೇಶ ಹೊರಡಿಸಿದರೂ,ಶನಿವಾರ ಕೋಟ ವಿವೇಕ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ದ.ಕ, ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಆಯೋಜಿಸಿದ್ದ ಹೊಳಪು ಕ್ರೀಡಾಕೂಟದಲ್ಲಿ ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಸರ್ಕಾರವನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳೇ ಈಕಾರ್ಯಕ್ರಮದಲ್ಲಿ ಭಾಗಿಯಾಗಿ ಕೋವಿಡ್ ನಿಯಮಾವಳಿಯನ್ನು ಗಾಳಿಗೆ ತೂರಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಮರೆತ ಜನಪ್ರತಿನಿಧಿಗಳ ವಿರುದ್ದ ಇದೀಗ ಸಾರ್ವಜನಿಕ ವಲಯದಲ್ಲಿ […]

