ಉದ್ಯಾವರ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟನ ಸ್ನೇಹಾಲಯದ ವಿದ್ಯಾರ್ಥಿಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜರವರು ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ. ಫಾ ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ […]

Read More

ನಂದಳಿಕೆ: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸನ್ಮಾನಿಸಲಾಯಿತು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಸ್ಥಾಪಕಾಧ್ಯಕ್ಷರು ಹಾಗೂ ರಜತ ಮಹೋತ್ಸವ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಇನ್ನಾ ವಿಠಲ ಮೂಲ್ಯ, […]

Read More

ನಂದಳಿಕೆ: ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:ರಜತ ಮಹೋತ್ಸವ ಸಭಾಂಗಣ ಉದ್ಘಾಟನೆ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ರಜತ ವರ್ಷದ ಸವಿ ನೆನಪಿಗಾಗಿ “ರಜತ ಮಹೋತ್ಸವ ಸಭಾಂಗಣ” ಉದ್ಘಾಟನೆಗೊಂಡಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‍ನ ಸ್ಥಾಪಕಾಧ್ಯಕ್ಷರು ಹಾಗೂ ರಜತ ಮಹೋತ್ಸವ ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಇನ್ನಾ […]

Read More

ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಅಂತಿಮ ಪದವಿ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಮ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು ಹಾಗೂ ವಿದ್ಯಾರ್ಥಿಗಳಿಗೆ ಮುಂದಿನ ಜೀವನದ ಕುರಿತು ಶುಭ ಹಾರೈಸಿದರು. ಹಾಗೆಯೇ  ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ ಇವರು  ಕಲಿತ ಕಾಲೇಜಿಗೆ ಹಾಗು ತಂದೆ ತಾಯಿಗೆ   ಗೌರವ ತರುವಂತೆ ಸಾಧನೆ ಮಾಡಿ ಎಂದು  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಥಮ ವರ್ಷದ ವಿದ್ಯಾರ್ಥಿಗಳಿಂದ […]

Read More

ಶ್ರೀನಿವಾಸಪುರ : ಪಟ್ಟಣದ ಪೌರಕಾರ್ಮಿಕರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಮನೆ ನಿರ್ಮಾಣಕ್ಕೆ ಅಗತ್ಯವಾದ ಜಮೀನು ಗುರುತಿಸಲಾಗಿದ್ದು, ಆದಷ್ಟು ಬೇಗ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಪುರಸಭಾಧ್ಯಕ್ಷ ಬಿ.ಎಸ್.ಭಾಸ್ಕರ್ ಹೇಳಿದರು.   ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಪುರಸಭೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣದ ನಾಗರಿಕರ ಆರೋಗ್ಯ ರಕ್ಷಣೆಗೆ ಶ್ರಮಿಸುವ ಪೌರಕಾರ್ಮಿಕರು ನಿಜವಾಗಿಯೂ ಪಟ್ಟಣದ ಪ್ರಥಮ ಪ್ರಜೆಗಳು ಎಂದು ಅಭಿಪ್ರಾಯಪಟ್ಟರು.   ಪೌರಕಾರ್ಮಿಕರ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸಲಾಗುವುದು. ಅವರಿಗೆ […]

Read More

ಉಡುಪಿ, ಸೆಪ್ಟೆಂಬರ್ 23, 2024: ವ್ಯಕ್ತಿಗಳ ಮೇಲೆ ಮಾರುಕಟ್ಟೆಯ ಪ್ರಭಾವವು ಹೆಚ್ಚಾಗಿ ಸಾಮಾಜಿಕ ಮಾಧ್ಯಮದ ಮೇಲೆ ಅವಲಂಬಿತವಾಗಿದೆ ಎಂದು ಸ್ವತಂತ್ರ ಕಾರ್ಪೊರೇಟ್ ವಿಷಯ ರಚನೆಕಾರ, ಮಾಧ್ಯಮ ತಜ್ಞ ಮತ್ತು ತರಬೇತುದಾರ ಶ್ರೀ ರಾನ್ಸನ್ ಲೂಯಿಸ್ ಹೇಳಿದರು. ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾಧ್ಯಮ ತಂಡವನ್ನುದ್ದೇಶಿಸಿ ಅವರು ಮಾತನಾಡಿದರು. ಜನಮನದಲ್ಲಿರುವುದು ಮತ್ತು ಜನಪ್ರಿಯತೆ ಈ ದಿನಗಳಲ್ಲಿ ಅಗತ್ಯವಾಗಿದೆ ಎಂದು ಅವರು ಹೇಳಿದರು. ಪ್ರಾಂಶುಪಾಲರಾದ ಡಾ ವಿನ್ಸೆಂಟ್ ಆಳ್ವ ಅವರು ಸಂವಹನ ಕೌಶಲ್ಯ ಮತ್ತು ಮಾಧ್ಯಮ ಸಂಬಂಧಿತ ಅಂಶಗಳಲ್ಲಿ ವಿದ್ಯಾರ್ಥಿಗಳ […]

Read More

ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ NSS ಘಟಕವು ಸೆಪ್ಟೆಂಬರ್ 22, 2024 ರಂದು ಐತಿಹಾಸಿಕ ಕವಲೇದುರ್ಗ ಕೋಟೆಗೆ ತನ್ನ ವಾರ್ಷಿಕ ಟ್ರೆಕ್ಕಿಂಗ್ ದಂಡಯಾತ್ರೆಯನ್ನು ಆಯೋಜಿಸಿದೆ. ಒಟ್ಟು 63 ಉತ್ಸಾಹಿ ಸ್ವಯಂಸೇವಕರು, ಇಬ್ಬರು ಅಧ್ಯಾಪಕರೊಂದಿಗೆ, ಶ್ರೀ ಗಣೇಶ್ ನಾಯಕ್ ಮತ್ತು ನೇತೃತ್ವದಲ್ಲಿ ಈ ಸಾಹಸವನ್ನು ಕೈಗೊಂಡರು. ಶ್ರೀಮತಿ ಶುಭಲತಾ, ಎನ್ ಎಸ್ ಎಸ್ ಅಧಿಕಾರಿಗಳು. ವಿಶೇಷವೆಂದರೆ, ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ ಅವರು ಚಾರಣದಲ್ಲಿ ಸಕ್ರಿಯವಾಗಿ ಭಾಗವಹಿಸಿದರು, ವಿದ್ಯಾರ್ಥಿಗಳಲ್ಲಿ ಸಾಂಘಿಕ ಮತ್ತು ಸೌಹಾರ್ದತೆಯ ಮನೋಭಾವವನ್ನು ಬೆಳೆಸುವ ಬದ್ಧತೆಯನ್ನು ಪ್ರದರ್ಶಿಸಿದರು. ಈ […]

Read More

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ‌ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ‌ ಲೆಫ್ಟಿನೆಂಟ್ ಭರತ್ ಬಾಬು ದೇವಾಡಿಗ ಇವರಿಗೆ ಸನ್ಮಾನ ಕಾರ್ಯಕ್ರಮ ನೆಡೆಯಿತು. “ಎಂಜಿನಿಯರಿಂಗ್, ಮೆಡಿಕಲ್ ಅಥವಾ ಇನ್ಯಾವುದೇ ವಾಣಿಜ್ಯ,‌ ತಾಂತ್ರಿಕ ಕ್ಷೇತ್ರದಲ್ಲಿ ವ್ಯಾಸಂಗ ಮಾಡಿದವರೂ ಕೂಡ ಸೈನ್ಯವನ್ನು ಸೇರಿ ಸೇವೆ ಸಲ್ಲಿಸಬಹುದು. ಆಗ ಅದು ಶ್ರೇಷ್ಠವಾದ ದೇಶಸೇವೆಯಾಗುವುದೇ ಹೊರತು ವ್ಯಕ್ತಿಗತವಾದ ಹುದ್ದೆಯಾಗಿರುವುದಿಲ್ಲ. ಈ ನಿಟ್ಟಿನಲ್ಲಿ ನನ್ನ ಏಳಿಗೆಗೆ ಕಾರಣವಾದ ಆರ್.ಎನ್.ಎಸ್ ಪಿ.ಯು.ಕಾಲೇಜಿಗೆ ಕೃತಜ್ಞನಾಗಿದ್ದೇನೆ ” ಎಂದು‌ ಭಾರತೀಯ ಭೂಸೈನ್ಯದಲ್ಲಿ‌‌ ಲೆಫ್ಟಿನೆಂಟ್ ಹುದ್ದೆಗೆ ನೇಮಕಾತಿ ಹೊಂದಿದ ಕಾಲೇಜಿನ […]

Read More

ಮಂಗಳೂರು, ಸೆ.24, 2024: ಸೇಂಟ್ ಆನ್ಸ್ ಫ್ರೈರಿ ಬೆಜೈ ಡಿವೈನ್ ಮರ್ಸಿ ರಿಟ್ರೀಟ್ ಸೆಂಟರ್‌ನಲ್ಲಿ ಸೇಂಟ್ ಪಡ್ರೆ ಪಿಯೋ ಅವರ ಹಬ್ಬವನ್ನು ಸೆ.23 ರಂದು ಆಚರಿಸಲಾಯಿತು. ಬೆಳಗ್ಗೆ 9.30ಕ್ಕೆ ಪೂಜ್ಯರ ಆರಾಧನೆ ಆರಂಭಗೊಂಡ ನಂತರ ಮೆರವಣಿಗೆ ನಡೆಯಿತು. ಸೇಂಟ್ ಆನ್ಸ್ ಫ್ರೈರಿಯ ರೆವ್ ಡಾ ರಾಕಿ ಡಿ’ಕುನ್ಹಾ ಅವರು ಪ್ರತಿಮೆ ಮತ್ತು ಮೆರವಣಿಗೆಯಲ್ಲಿ ಬಳಸುವ ವಾಹನವನ್ನು ಸಾರ್ವಜನಿಕರಿಗೆ ತೆರೆದಿಡಲು ಆಶೀರ್ವದಿಸಿದರು. ಸುಮಾರು 500 ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಬೆಳಿಗ್ಗೆ 10.30 ಕ್ಕೆ ಬಿಜೈನ ಧರ್ಮಗುರು ಮತ್ತು ಮಂಗಳೂರು […]

Read More
1 44 45 46 47 48 393