The Annual Catechism Day was celebrated with great devotion, enthusiasm and joy at Mount Rosary Church Reported by Archibald Furtado Photographs arranged by Praveen Cutinho ಮೌಂಟ್ ರೋಸರಿ ಚರ್ಚ್ನಲ್ಲಿ ವಾರ್ಷಿಕ ಧಾರ್ಮಿಕ ಶಿಕ್ಷಣ ದಿನಾಚರಣೆಯನ್ನು ಭಕ್ತಿ, ಉತ್ಸಾಹ ಮತ್ತು ಸಂತೋಷದಿಂದ ಆಚರಿಸಲಾಯಿತು, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಕ್ಯಾಟೆಕಿಸಂ ಮಕ್ಕಳನ್ನು ನಂಬಿಕೆ ಮತ್ತು ಸಹಭಾಗಿತ್ವದ ರೋಮಾಂಚಕ ಅಭಿವ್ಯಕ್ತಿಯಲ್ಲಿ ಒಟ್ಟುಗೂಡಿಸಲಾಯಿತು. ಬೆಳಿಗ್ಗೆ 8.00 ಗಂಟೆಗೆ ಪವಿತ್ರ ಯೂಕರಿಸ್ಟ್ನೊಂದಿಗೆ ಆಚರಣೆ […]
ಕೋಟ ಸಂತ ಜೋಸೆಫರ ಇಗರ್ಜಿಯಲ್ಲಿ ಕೈಸ್ತ ಧಾರ್ಮಿಕ ಶಿಕ್ಶಣ್(Catechism) ದಿನವನ್ನು ಫೆಬ್ರವರಿ 22 ಭಾನುವಾರದಂದು ಆಚರಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಕ್ರಿಸ್ತ ಶಿಕ್ಶಣ ಪರೀಕ್ಶೆಯಲ್ಲಿ ಉತೀರ್ಣರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮದರ್ ತೆರೆಸಾ ಶಾಲೆಯಲ್ಲಿ ದಿನಾಂಕ 14/2/2026ರಂದು ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ನಿರೂಪಣೆಯನ್ನು ಕು. ಗ್ರೇಸಿ ಇವರು ನೆರವೇರಿಸಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುವ ಸಲುವಾಗಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಕುಮಾರಿ ಶಮಿತಾ ರಾವ್ ಹಾಗೂ ರೇನಿಟಾ ಲೋಬೋ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳು,ತೀರ್ಪುಗಾರರೂ ಆಗಿರುವ ಶ್ರೀಮತಿ ಸಂಧ್ಯಾ ರಾವ್( ಕಂಟ್ರಿ ಮ್ಯಾನೇಜರ್ ಅಮೇರಿಕನ್ ಏರ್ ಲೈನ್ಸ್ ) ಶ್ರೀ ಯಶ್ ಆರ್ಯನ್ […]
ಕುಂದಾಪುರ; ಸಮ್ಮೇಳನವು ಔಪಚಾರಿಕ ಉದ್ಘಾಟನಾ ಸಮಾರಂಭದೊಂದಿಗೆ ಪ್ರಾರಂಭವಾಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಹೆಯ ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ನ ಮನೋವೈದ್ಯಶಾಸ್ತ್ರ ನರ್ಸಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ರೆಂಜುಲಾಲ್ ಯೆಶೋಧರನ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳು ತಮ್ಮ ಭಾಷಣದಲ್ಲಿ, ವೈದ್ಯಕೀಯ-ಕಾನೂನು ಪ್ರಕರಣಗಳಲ್ಲಿ ದಾದಿಯರ ನಿರ್ಣಾಯಕ ಪಾತ್ರ, ಸಾಕ್ಷ್ಯ ಸಂರಕ್ಷಣೆ, ಸಂತ್ರಸ್ತರ ಆರೈಕೆ ಮತ್ತು ಕ್ಲಿನಿಕಲ್ ಅಭ್ಯಾಸದಲ್ಲಿ ಕಾನೂನು ಜವಾಬ್ದಾರಿಗಳನ್ನು ಒತ್ತಿ ಹೇಳಿದರು. ಅವರ ಭಾಷಣವು ವಿಧಿವಿಜ್ಞಾನ ನರ್ಸಿಂಗ್ನ ವಿಸ್ತರಿಸುತ್ತಿರುವ ವ್ಯಾಪ್ತಿ ಮತ್ತು ಅದರ […]
ಉಡುಪಿ: ನಾವು ಮಾಡುವ ಸೇವೆಗೆ ಸ್ಪಷ್ಟ ಗುರಿ ಇದ್ದಾಗ ಉತ್ತಮ ನಾಯಕನಾಗಿ ಮೂಡಿಬರಲು ಸಾಧ್ಯವಿದೆ ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಲೋಬೊ ಅಭಿಪ್ರಾಯಪಟ್ಟರು.ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನ ಕೇಂದ್ರದಲ್ಲಿ ಉಡುಪಿ ಧರ್ಮಪ್ರಾಂತ್ಯದ ಸುವಿಚಾರ ರಾಜಕೀಯ ಸಮಿತಿ, ಶ್ರೀಸಾಮಾನ್ಯರ ಆಯೋಗ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರ ಸಹಯೋಗದೊಂದಿಗೆ ಕ್ರೈಸ್ತ ಸಮುದಾಯದ ರಾಜಕೀಯ ಮುಖಂಡರು ಹಾಗೂ ಕಾರ್ಯಕರ್ತರ ಸಹಮಿಲನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಕ್ರೈಸ್ತ ಸಮುದಾಯಕ್ಕೆ ತನ್ನದೇ ಆದ ಶಕ್ತಿ […]
ಮಂಗಳೂರು, ಫೆಬ್ರವರಿ 21, 2026: ಬಿಕರ್ನಕಟ್ಟೆ, ಮಂಗಳೂರಿನ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಯಿತು. ಪವಿತ್ರ ಬಲಿಪೂಜಾ ಸಮರ್ಪಣೆಯನ್ನು ವಂ. ಸ್ವಾಮಿ ಜಾನ್ ಪಿಂಟೋ, OCD ಅವರು ನಡೆಸಿಕೊಟ್ಟರು. ತಮ್ಮ ಬೋಧನೆಯಲ್ಲಿ, ಪರೀಕ್ಷಾ ಸಮಯವು ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ ಪೋಷಕರಿಗೂ ಒತ್ತಡದ ಸಮಯವಾಗಿರುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ವೈಯಕ್ತಿಕ ಅಧ್ಯಯನ ವೇಳಾಪಟ್ಟಿಯನ್ನು ರೂಪಿಸಿ ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ನಿಯಮಿತವಾಗಿ ಓದಬೇಕು ಮತ್ತು ಪರೀಕ್ಷೆಗಳ ಸಮಯದಲ್ಲಿ ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಬೇಕು ಎಂದು […]
ಕುಂದಪುರ : “ವ್ಯಕ್ತಿ ಗಿಂತ ದೇಶ ದೇಶ ದೊಡ್ಡದು. ದೇಶದ ಅಭಿವೃದ್ಧಿಯ ಪ್ರತಿ ಹಂತದಲ್ಲೂ ನಮ್ಮ ಕೊಡುಗೆ ಇರಬೇಕು” ಎಂದು ಡಾ. ಕೆ ಜಯ್ ಪ್ರಕಾಶ್ ರಾವ್ ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇದರ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಕೆ.ಜಯಪ್ರಕಾಶ್ ರಾವ್ ಹೇಳಿದರು.ಅವರು ಫೆಬ್ರವರಿ 17ರಂದು ಭಂಡಾರ್ಕಾರ್ಸ್ ಕಾಲೇಜಿನ ಅಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ “ತಿಂಗಳ ಅತಿಥಿ” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು ಕಂದಾವರ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಜೂನಿಯರ್ ಕಾಲೇಜು ,ಕುಂದಾಪುರದಲ್ಲಿ 08-02- 2026ರಂದು ನಡೆದ KDF Cup season – ಕರಾಟೆ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು ಕಂದಾವರ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಶಾಲೆಗೆ ಹೆಮ್ಮೆ ತಂದಿದ್ದಾರೆ .ವಿದ್ಯಾರ್ಥಿಗಳು ಶ್ರೇಷ್ಠ ಪ್ರದರ್ಶನ ನೀಡಿ ಕೆಳಗಿನಂತೆ ಸ್ಥಾನಗಳನ್ನು ಪಡೆದಿದ್ದಾರೆ ಮನ್ವಿತ್ -3 ಸ್ಥಾನ ,ಅಶ್ವಿಕ್ -3ನೇ ಸ್ಥಾನ ,ಚಿರಾಯು -3ನೇ ಸ್ಥಾನ ,ಪ್ರತ್ಯುಷ್ -2ನೇ ಸ್ಥಾನ, ಸಾತ್ವಿಕ್ -3ನೇ […]
ಮಂಗಳೂರು, ಫೆಬ್ರವರಿ 19, 2026: ಮಕ್ಕಳಿಗೆ ಅನುಕೂಲಕರವಾದ ವಿಶಿಷ್ಟ ಲೆಂಟನ್ ಪ್ರಕಟಣೆ “ ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕವನ್ನು ಮಂಗಳೂರು ಬಿಕರ್ಣಕಟ್ಟೆಯ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 19, 2026ರಂದು ಬಿಡುಗಡೆ ಮಾಡಲಾಯಿತು. ಇದು ಬೂದಿ ಬುಧವಾರದ ನಂತರದ ದಿನವಾಗಿದ್ದು, ಕ್ಯಾಥೋಲಿಕ್ ಚರ್ಚಿನ ಪ್ರಾರ್ಥನೆ, ಉಪವಾಸ ಮತ್ತು ಪ್ರಾಯಶ್ಚಿತ್ತದ ನಲವತ್ತು ದಿನಗಳ ಲೆಂಟ್ ಋತುವಿನ ಆರಂಭವನ್ನು ಸೂಚಿಸುತ್ತದೆ. ಈ ಪುಸ್ತಕವು ಲೆಂಟ್ ಅವಧಿಯಲ್ಲಿ ಮಕ್ಕಳಿಗೆ ಸುವಾರ್ತೆಯನ್ನು ಆಕರ್ಷಕ ಹಾಗೂ ಅರ್ಥಪೂರ್ಣ ರೀತಿಯಲ್ಲಿ ತಿಳಿದುಕೊಳ್ಳಲು ಮತ್ತು ಅನುಭವಿಸಲು ಸಹಾಯ […]

