ಕುಂದಾಪುರ; ಸಿ.ಎಸ್.ಐ ಕ್ರಪಾ ವಿದ್ಯಾಲಯ ನರ್ಸರಿ ಶಾಲೆಯಲ್ಲಿ ಗುಲಾಬಿ ಬಣ್ಣದ ದಿನಾಚರಣೆ ನ. 27 ರಂದು ಶಾಲಾ ಎಲ್.ಕೆ.ಜಿ ಮತ್ತು ಯು.ಕೆ.ಜಿ.ಪುಟಾಣಿ ಮಕ್ಕಳಿಗೆ ಗುಲಾಬಿ ಬಣ್ಣದ ದಿನಾಚರಣೆಯನ್ನು ಆಚರಿಸಲಾಯಿತು. ಸಿ.ಎಸ್.ಐ.ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾರವರು ಆಗಮಿಸಿದ ಅತಿಥಿಗಳಿಗೆ ಹಾಗೂ ಹಾಗೂ ಎಲ್ಲಾ ಪುಟಾಣಿ ಮಕ್ಕಳಿಗೆ ಸ್ವಾಗತವನ್ನು ಕೋರಿದರು. ಮುಖ್ಯ ಅತಿಥಿಗಳಾದ ವಂ। ಇಮ್ಯಾನುವೆಲ್ ಜಯಕರ್ ರವರು ಪುಟಾಣಿ ಮಕ್ಕಳಿಗೆ ಗುಲಾಬಿ ಬಣ್ಣ ಎಂದರೆ ತುಂಬಾ ಇಷ್ಟ’ ಎಂದು ಹೇಳಿ ಮಕ್ಕಳಿಗೆ ಶುಭಕೋರಿದರು. ಶಾಲಾ ಪ್ರಾಂಶುಪಾಲರು ಮಾತನಾಡಿ ಪುಟಾಣಿಗಳು ಗುಲಾಬಿ […]
ಉಡುಪಿ ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಆರ್ಟಿಫಿಶಲ್ ಇಂಟೆಲಿಜೆನ್ಸ್ ಟ್ರಾಫಿಕ್ ಸಿಸ್ಟಮ್ ಮೂಲಕ ದಂಡ ವಿಧಿಸುವ ಹಾಗೂ ವೇಗ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.ಮಣಿಪಾಲದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ನಗರದಲ್ಲಿ ಸಂಚಾರಕ್ಕೆ ಸಂಬಂಧಿಸಿ ಸಿಸಿ ಕ್ಯಾಮೆರಾ ಅಳವಡಿಸುವ ಸಂಬಂಧ ಮೂರು ಪ್ರಾಜೆಕ್ಟ್ಗಳಿಗೆ ಸರಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೆಜ್ಮೆಂಟ್ ಸಿಸ್ಟಮ್ ನಡಿ ಏಳು ಜಂಕ್ಷನ್ಗಳಲ್ಲಿ 14 ಕ್ಯಾಮೆರಾಗಳನ್ನು […]
ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್, ಮಣೂರು ಗೀತಾನಂದ ಫೌಂಡೇಶನ್,ಕೈಂಡ್ ಹಾಟ್ಸ್೯ ಬಾಳ್ಕುದ್ರು, ಶ್ರೀ ವೇಣುಗೋಪಾಲ ಎಜ್ಯುಕೇಶನಲ್ ಸೊಸೈಟಿ ಮೂಡುಕೇರಿ ಹಾಗೂ ಉಸಿರು ಕೋಟ ಇದರ ವತಿಯಿಂದ ಕೊಡ ಮಾಡುವ 2025ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಹಳ್ನಾಡಿನ ಬಾಲ ಪ್ರತಿಭೆ ಸಾಕ್ಷರ್ ಆರ್ ಶೆಟ್ಟಿ ಇವರಿಗೆ ಪ್ರಧಾನ ಮಾಡಲಾಯಿತು. ನವೆಂಬರ್ 30 ರಂದು ಡಾ. ಶಿವರಾಮ ಕಾರಂತ ಥೀಂ ಪಾಕ್೯ ನಲ್ಲಿ ನಡೆದ ಕಾರ್ಯಕ್ರಮದಲ್ಲಿ 5ನೇ […]
Milagres Central School presents its long-awaited Radiance 2025 – Exhibition ಮಂಗಳೂರು; ಮಿಲಾಗ್ರೆಸ್ ಸೆಂಟ್ರಲ್ ಸ್ಕೂಲ್ ತನ್ನ ಬಹುನಿರೀಕ್ಷಿತ ಪ್ರದರ್ಶನ ರೇಡಿಯನ್ಸ್ 2025 ಅನ್ನು ಆಯೋಜಿಸಿತು, ಇದು ತನ್ನ ಯುವ ಕಲಿಯುವವರ ಸೃಜನಶೀಲತೆ ಮತ್ತು ನವೀನ ಮನೋಭಾವವನ್ನು ಪ್ರದರ್ಶಿಸುತ್ತದೆ. ಶಾಲಾ ಗಾಯಕರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು, ನಂತರ ಮಿಸ್ ಶೈನಾ ನಜರ್ತ್ (ಗ್ರೇಡ್ VI) ಅವರಿಂದ ಆತ್ಮೀಯ ಸ್ವಾಗತ. ಮಾಸ್ಟರ್ ಆದಿತ್ಯ ಬಿಜು (ಗ್ರೇಡ್ IXA) ಅನುಭವದ ಕಲಿಕೆ ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಉತ್ತೇಜಿಸುವಲ್ಲಿ […]
ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರೂರು ಇಲ್ಲಿನ ಸಮುದಾಯಆರೋಗ್ಯಾಧಿಕಾರಿ ಶ್ರೀಮತಿ ಸುಮಾ ಪಿ ಕುಷ್ಠ ರೋಗದ ಲಕ್ಷಣಗಳು, ಕಾರಣಗಳು ಚಿಕಿತ್ಸೆ, ಸಾಮಾಜಿಕ ಕಳಂಕವನ್ನು ಹೋಗಲಾಡಿಸುವ ಕುರಿತು ಸಂಕ್ಷಿಪ್ತ ವಾಗಿ ಮಾಹಿತಿ ನೀಡಿದರು ಕುಷ್ಟರೊಗವು ಗುಣಪಡಿಸುವ ಖಾಯಿಲೆ ಯಾಗಿದ್ದು ಆರಂಭಿಕ ಹಂತದಲ್ಲಿ ಚಿಕಿತ್ಸೆ ಪಡೆದರೆ ಮುಂದೆ ಆಗಬಹುದಾದ ಗಂಭೀರ ಪರಿಣಾಮಗಳು ಮತ್ತು ಅಂಗ ವೈಫಲ್ಯತೆಯನ್ನು ತಡೆಯಬಹುದು ಈ ಖಾಯಿಲೆಯ ಆರಂಭಿಕ ಪತ್ತೆ, ಮತ್ತುಮುನ್ನೆಚ್ಚರಿಕೆ ಕ್ರಮ ಅರಿತು ಚಿಕಿತ್ಸೆ […]
ಕುಂದಾಪುರ: ನವೆಂಬರ್ 27ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ ಇತ್ತೀಚೆಗೆ ಭಾರತೀಯ ಸಂಗೀತ ಕಲೆಯ ಕುರಿತು ಆಸಕ್ತಿ ಹೆಚ್ಚುತ್ತಿದೆ. ಸಂಗೀತಕ್ಕೆ ಜಾತಿ ಮತ ಪಂಥ ಮತ್ತು ಧರ್ಮ ಇವುಗಳ ಬೇಧವಿಲ್ಲ. ಸಂಗೀತ ಎಲ್ಲರೂ ಆಸಕ್ತಿ ಬೆಳೆಸಿಕೊಳ್ಳಬಹುದು ಹೇಳಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಮೂಲಿನ ಸರಸ್ವತಿ ಸಂಗೀತ ಶಾಲೆಯ ನಿರ್ದೇಶಕರಾದ ಶಾರದಾ ಹೊಳ್ಳ ಮಾತನಾಡಿ ಸಂಗೀತವು ಚಿಂತೆ ಮರೆಸುವ ಕಲೆ. […]
ಕುಂದಾಪುರ ವಲಯ ಮಟ್ಟದ ಕಥೆ ಹೇಳುವ ಸ್ಪರ್ಧೆ: ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಬಾಲ ಪ್ರತಿಭೆ ಪ್ರಣತಿ ಜೆ ಶೆಟ್ಟಿ ಗೆ ದ್ವಿತೀಯ ಸ್ಥಾನಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ, ಸುಜ್ಞಾನ ಪಿಯು ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಶಾಲೆ ಯಡಾಡಿ- ಮತ್ಯಾಡಿ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆ ಶಂಕರನಾರಾಯಣ ಇಲ್ಲಿನ ಬಾಲ ಪ್ರತಿಭೆ , ನಾಲ್ಕನೇ ತರಗತಿಯ […]
ಸಾಮಾಜಿಕ ಜವಾಬ್ದಾರಿತ್ವದ ನೈಜ ಉದಾಹರಣೆಯನ್ನು ನೀಡಿದ ಮೂಡಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ಕುಂದಾಪುರದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗ ಮತ್ತು ಕಾಲೇಜಿನ ಎನ್ಎಸ್ಎಸ್ ಘಟಕ ಸಮಾಜಮುಖಿ ಚಟುವಟಿಕೆಯ ಅಂಗವಾಗಿ ಬ್ರಹ್ಮಾವರದ ‘ಸ್ಪಂದನ’ ವಿಶೇಷ ಚೇತನ ಮಕ್ಕಳ ಶಾಲೆಗೆ ₹10,000 ದೇಣಿಗೆಯನ್ನು ನೀಡಿತು. ಮಕ್ಕಳಿಗೆ ಪ್ರೋತ್ಸಾಹ ಮತ್ತು ಬೆಂಬಲ ನೀಡುವ ಉದ್ದೇಶದಿಂದ ಎಂಐಟಿ ತಂಡವು ಶಾಲೆಗೆ ಭೇಟಿ ನೀಡಿ, ದೇಣಿಗೆಯ ಚೆಕ್ ಅನ್ನು ನೇರವಾಗಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿತು. ಈ ಕಾರ್ಯಕ್ರಮವನ್ನು ವಿಭಾಗದ ಮುಖ್ಯಸ್ಥ […]
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ , ಅಂಪಾರ್ ನಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2025 – 26 ಸ್ಪರ್ಧೆಯಲ್ಲಿಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಒಟ್ಟು 19 ಬಹುಮಾನಗಳನ್ನು ಪಡೆದುಕೊಳ್ಳುವುದರ ಮೂಲಕ ವಿಶೇಷ ಸಾಧನೆಗೈದಿದ್ದಾರೆ.1ರಿಂದ 4ನೇ ತರಗತಿಯ ಭಕ್ತಿಗೀತೆ ಸ್ಪರ್ಧೆಯಲ್ಲಿ ಯಜ್ಞಿತ್ ಪ್ರಥಮ ಸ್ಥಾನ, ಛದ್ಮವೇಷ ಸ್ಪರ್ಧೆಯಲ್ಲಿ ಆರವ್ ಪ್ರಥಮ ಸ್ಥಾನ, ಪ್ರೌಢಶಾಲಾ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ […]

