ಕೋಟ: ಕ್ರೈಸ್ತರ ಪವಿತ್ರ ಹಾಗೂ ಪ್ರಾಯಶ್ಚಿತ್ತದ ಕಾಲದ ಪ್ರಯುಕ್ತವಾಗಿ ಎಕದಿನದ ಧ್ಯಾನ ಕೂಟವನ್ನು ಕೋಟ ಸಂತ ಜೋಸೆಫರ ಇಗರ್ಜಿಯಲ್ಲಿ ಮಾರ್ಚ್ 15 ರಂದು ಆಯೊಜಿಸಲಾಗಿತ್ತು. ಬಸ್ರೂರು ಫಿಲಿಪ್ ನೇರಿ ಸೆಂಟ್ರಲ್ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಡೆನ್ಸಿ ಮಾರ್ಟಿಸ್ ಅವರು ಪ್ರಧಾನ ಪ್ರವಚಕರಾಗಿ ಧ್ಯಾನ ಕೂಟವನ್ನು ನಡೆಸಿದರು ಕೊಟ್ಟರು. ಶಿಲುಬೆಯ ಹಾದಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಧ್ಯಾನ ಕೂಟ ಪವಿತ್ರ ಬಲಿಪೂಜೆಯೊಂದಿಗೆ ಅಂತ್ಯ ಗೊಂಡಿತು. ಭಕ್ತಾದಿಗಳು ಬಹು ಸಂಖ್ಯೆಯಲ್ಲಿ ಹಾಜರಾಗಿ ಆತ್ಮಿಕ ಪ್ರಯೋಜನವನ್ನು ಪಡಕೊಂಡರು ಹಾಗೂ ಮುಂಬರುವ “ಶುಭ […]
ಮಂಗಳೂರಿನ ವಿಶ್ವವಿದ್ಯಾನಿಲಯದ ಜೊತೆಗೂಡಿ ಇಸಿಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್ಮೆಂಟ್ ಸ್ಟಡೀಸ್ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ 2026 – 27 ನೇ ಸಾಲಿನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವು ಹಳ್ನಾಡಿನ ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ ಹೆಚ್ ಬಾಲಕೃಷ್ಣ ಶೆಟ್ಟಿ ಟ್ರಸ್ಟ್ ಇಸಿಆರ್ ಗ್ರೂಪ್ ಇನ್ಸ್ಟಿಟ್ಯೂಟ್ ಇವರು ವಹಿಸಿದ್ದರು. ಹಾಗೂ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತುಳಸಿ ವಿದ್ಯಾಮಂದಿರದ ಸಂಚಾಲಕರಾದ ಶ್ರೀಯುತ ಕೃಷ್ಣರಾಯ ಶಾನುಭಾಗ್,ಶಾಲೆಯ ಮುಖ್ಯ ಶಿಕ್ಷಕಿ […]
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಗದಿಪಡಿಸಿದ ವೇಗಕ್ಕಿಂತ ಜಾಸ್ಥಿಯಾದ ವೇಗದಲ್ಲಿ ಸಂಚರಿಸುತ್ತಿದ್ದ ಹಲವು ವಾಹನಗಳೆಗೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಶನಿವಾರ ಮಾರ್ಚ್ 14 ರಂದು ಸಂಜೆ ಮೋಟಾರು ನಿಯಮ ಕಾಯ್ದೆ ಯಡಿ ದಂಡ ವಿಧಿಸಿ, ಕಾನೂನು ಪಾಲನೆ ಅರಿವು ಮೂಡಿಸಿದರು. ನಗರದ ಹೊರವಲಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಜೆಕಾರ್ಯಾ ಚರಣೆಗಿಳಿದ ಪೊಲೀಸರು ಈ ಪ್ರದೇಶದಲ್ಲಿ ನಿಗದಿಪಡಿಸಿದ (80ಕಿ.ಮೀ) ವೇಗಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ ವಾಹನಗಳನ್ನು ಸ್ಥೀಡ್ ರಾಡರ್ ಗನ್ (ವೇಗ ಪರಿಶೀಲನೆ ಯಂತ್ರ) […]
Reported by: Babu Naik ಬಾರ್ಕೂರು; ಡಿಸೆಂಬರ್ 2025 ರಲ್ಲಿ ಶತಮಾನೋತ್ಸವವನ್ನು ಆಚರಿಸಿದ (1925–2025) ಹೆರಾಡಿ-ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆ, ಮಾರ್ಚ್ 14, 2026 ರಂದು ಜುಬಿಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಪ್ರಸ್ತುತಪಡಿಸಲು ಮತ್ತು ಸ್ಮರಣಾರ್ಥ ಸ್ಮರಣಾರ್ಥ ಸ್ಮರಣಾರ್ಥ “ಶತಮಾನದ ಗರಿ” ಯ ಸಂಪಾದಕೀಯ ತಂಡವನ್ನು ಅಭಿನಂದಿಸಲು ಒಂದು ಸಂಕ್ಷಿಪ್ತ ಕಾರ್ಯಕ್ರಮವನ್ನು ಆಯೋಜಿಸಿತು.ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಶ್ರೀ ಸಂಕಡಿ ಕರುಣಾಕರ ಶೆಟ್ಟಿ ಸಭೆಯನ್ನು ಸ್ವಾಗತಿಸಿದರು, ಕಾರ್ಯದರ್ಶಿ ಶ್ರೀ ಪ್ರಕಾಶ್ ತಂತ್ರಿ ಆಚರಣೆಗಳ […]
ಉಪ್ಪಿನಂಗಡಿ/ಸಕಲೇಶಪುರ: ಕೆಎಸ್ಆರ್ಟಿಸಿ ರಾಜಹಂಸ ಬಸ್ ಮತ್ತು ಕಾರಿನ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಘಾಟ್ನ ಗುಂಡ್ಯ ಸಮೀಪ ಶುಕ್ರವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ತಿರುಪತಿಗೆ ಹೋಗುತ್ತಿದ್ದ ರಾಜಹಂಸ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರನ್ನು ಶಿಶಿಲ ನಿವಾಸಿ ಚಂದ್ರಶೇಖರ್ (57) ಹಾಗೂ ಉಜಿರೆ ನಿವಾಸಿಗಳಾದ ಶ್ರೀಧರ್ ಗೌಡ […]
ಕುಂದಾಪುರ : ಮಾರ್ಚ್ 17ಮತ್ತು 18ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕಬ್ಬಡ್ಡಿ (ಉಡುಪಿ ವಲಯ) ಪಂದ್ಯಾವಳಿ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾರ್ಚ್ 17 ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ.ಶಾಂತಾರಾಮ್ ಪ್ರಭು ವಹಿಸಲಿದ್ದಾರೆ.ಉದ್ಯಮಿ ಚಂದ್ರಶೇಖರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಗೌರವ ಉಪಸ್ಥಿತರಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಜೆರಾಲ್ಡ್ ಸಂತೋಷ್ […]
Poster Released for 54th Kevin Misquith Musical Concert in Aid of Snehalaya ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ “ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೆಶ್ವರ” ಇವರ 17 ವರುಷಗಳ ಸೇವೆಯ ತನ್ನ ವಿವಿಧ ಕಾರ್ಯ ಯೋಜನೆಗಳ ಅನುಷ್ಟಾನಕ್ಕೆ ಸಹಾಯರ್ಥವಾಗಿ ಮಂಗಳೂರಿನ ಪ್ರಖ್ಯಾತ ಸಂಗೀತಗಾರ, ಯುವ ಪ್ರತಿಭೆಯಾಗಿರುವ ಕೆವಿನ್ ಮಿಸ್ಕಿತ್ ಇವರ 54ನೇ ಕೊಂಕಣಿ ಸಂಗೀತ ಸಂಜೆಯನ್ನು ಅಯೋಜಿಸಿದೆ.ಇದೇ ಜೂನ್ 21ನೇ ಭಾನುವಾರ ಸಂಜೆ 6.00 ಘಂಟೆಗೆ ಸರಿಯಾಗಿ […]
Mount Carmel NCC Cadets celebrate NCC Day with National Pride ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್, ಮಂಗಳೂರು ಮಾರ್ಚ್ 11 ರಂದು ಶಾಲಾ ಸಭಾಂಗಣದಲ್ಲಿ ಬಹಳ ಹೆಮ್ಮೆ ಮತ್ತು ದೇಶಭಕ್ತಿಯ ಉತ್ಸಾಹದಿಂದ NCC ದಿನ 2026 ಅನ್ನು ಆಚರಿಸಿತು. ಥೀಮ್ “ನ್ಯಾಷನಲ್ ಪ್ರೈಡ್” ಮೇಲೆ ಕೇಂದ್ರೀಕೃತವಾಗಿರುವ ಕಾರ್ಯಕ್ರಮವು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ಎತ್ತಿಹಿಡಿದ ಏಕತೆ, ಶಿಸ್ತು ಮತ್ತು ನಿಸ್ವಾರ್ಥ ಸೇವೆಯ ಪ್ರಮುಖ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಕ್ರಿಸ್ಟನ್ ಅಲೋಶಿಯಸ್ ಅಲ್ಬುಕರ್ಕ್, ಜಸ್ಸಿಕಾ ಸಿಮ್ರಾನ್ ಡಿಸೋಜಾ […]

