ಮಂಗಳೂರು, ಜುಲೈ 25: ರೋಹನ್ ಕಾರ್ಪೊರೇಷನ್ ನಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಶನಿವಾರ ಬಿಜೈನ ರೋಹನ್ ಸಿಟಿಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರು, ಮಾಧ್ಯಮ ಸದಸ್ಯರು, ಆಹ್ವಾನಿತ ಅತಿಥಿಗಳು ಮತ್ತು ಕಂಪನಿಯ ಉದ್ಯೋಗಿಗಳು ಭಾಗವಹಿಸಿದ್ದರು.ಸಮಾರಂಭದ ಅಧ್ಯಕ್ಷತೆಯನ್ನು ರೋಹನ್ ಕಾರ್ಪೊರೇಷನ್ ನ ನಿರ್ದೇಶಕ ಶ್ರೀ ಡಿಯೋನ್ ಮೊಂತೇರೊ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ವಹಿಸಿದ್ದರು, ಅವರು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು ಮತ್ತು ಅವರ ಅತ್ಯುತ್ತಮ ಸಾಧನೆಗಳ […]
ಕುಂದಾಪುರ; ಕುಂದಾಪುರ ವಿಧಾನ ಸಭಾ ಕ್ಷೇತ್ರ 119 ರ ವ್ಯಾಪ್ತಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)ಪ್ರಕ್ರಿಯೆಯಲ್ಲಿ ಈವರೆಗೆ ಒಟ್ಟು 222 ಮತಗಟ್ಟೆಗಳಲ್ಲಿ ಶೇಕಡಾ 100 ರಷ್ಟು ಗಣತಿ ನಮೂನೆಗಳನ್ನು (EF) ವಿತರಿಸಲಾಗಿರುತ್ತದೆ. ಮತದಾರರಿಂದ ಸ್ವೀಕೃತವಾಗುವ ಗಣತಿ ನಮೂನೆಗಳನ್ನು (EF) ಸೆಕ್ಟರ್ ಅಧಿಕಾರಿಗಳಿಂದ ಪರಿಶೀಲಿಸಲ್ಪಟ್ಟು ಎಲ್ಲಾ ಮತಗಟ್ಟೆಗಳಲ್ಲಿ (EF) ಗಳ ಗಣಕೀಕರಣ ಪ್ರಾರಂಭವಾಗಿ ಈವರೆಗೆ ಒಟ್ಟು ಶೇಕಡಾ 89.62 ರಷ್ಟು ಗಣತಿ ನಮೂನೆಗಳ ಗಣಕೀಕರಣಗೊಂಡಿರುತ್ತದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ನಿಗದಿತ ಅವಧಿಯೊಳಗೆಯಶಸ್ವಿಯಾಗಿ ಪೂರ್ಣಗೊಳಿಸಲು […]
ಕುಂದಾಪುರ, ದಿನಾಂಕ: 24.07.2026 ರಂದು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಾರ್ಕರ್ಸ್ ಕಾಲೇಜಿನಲ್ಲಿ ಮಾದಕ ವ್ಯಸನ ದುಷ್ಪರಿಣಾಮ, ಅರಿವು ಕಾರ್ಯಕ್ರಮನಡೆಯಿತು. ಭಂಡಾರ್ಕರ್ಸ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಕುಂದಾಪುರ ನಗರದ ಬಿ. ಬಿ ಹೆಗ್ಡೆ ಕಾಲೇಜು ಕುಂದಾಪುರ, ಸಂತ ಮೇರಿಸ್ ಕಾಲೇಜು ಕುಂದಾಪುರ, ಆರ್. ಎನ್ ಶೆಟ್ಟಿ ಕಾಲೇಜು ಕುಂದಾಪುರ, ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಈ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಮಾದಕ ವ್ಯಸನ ದುಷ್ಪರಿಣಾಮ, ಅರಿವು ಕಾರ್ಯಕ್ರಮ ನಡೆಸಲಾಯಿತು ಕಾರ್ಯಕ್ರಮದಲ್ಲಿ ಮಾನ್ಯ ಶ್ರೀ ಎ. ಕಿರಣ್ […]
ಕುಂದಾಪುರ / ಮೂಡ್ಲಕಟ್ಟೆ:ಮಾದಕ ದ್ರವ್ಯಗಳ ಸೇವನೆಯು ಯುವಜನತೆಯ ಭವಿಷ್ಯ, ಆರೋಗ್ಯ ಹಾಗೂ ಕುಟುಂಬ ವ್ಯವಸ್ಥೆಯ ಮೇಲೆಯೇ ತೀವ್ರ ಹಾನಿ ಉಂಟುಮಾಡುತ್ತದೆ. ದುರಭ್ಯಾಸಗಳಿಗೆ ಬಲಿಯಾಗದೆ, ‘ನೋ’ ಹೇಳುವ ಧೈರ್ಯ ಬೆಳೆಸಿಕೊಂಡು ಯುವಜನತೆ ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕುಂದಾಪುರದ ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶ್ರೀ ಅಬ್ದುಲ್ ರಹೀಮ್ ಹುಸೇನ್ ಶೇಖ್ ಕರೆ ನೀಡಿದರು.ಅವರು ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್, […]
ಮಂಗಳೂರು, ಜು.22: ಕೋಣಾಜೆಯ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮ ಪೇಸ್ ನಾಲೆಡ್ಜ್ ಸಿಟಿಯ ಆಡಿಟೋರಿಯಂನಲ್ಲಿ ಬುಧವಾರ ನಡೆಯಿತು. ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಜೀವನದಲ್ಲಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಕಾರ್ಯಕ್ರಮದ ಅಧ್ಯಕ್ಷತೆ […]
456 ವರ್ಷಗಳ ಐತಿಹಾಸಿಕ ಚರಿತ್ರಿಯುಳ್ಳ ಕುಂದಾಪುರ ರೋಜರಿ ಮಾತಾ ಚರ್ಚಿನಲ್ಲಿ ಅನೇಕ ಧರ್ಮಗುರುಗಳು ಸೇವೆ ಸಲ್ಲಿಸಿದ್ದಾರೆ ಅವರಲೊಬ್ಬರು ಆದರ್ಶ ಧರ್ಮಗುರು ವಂ। ಚಾರ್ಲ್ಸ್ ಪಿ. ನಜರೆತ್ ವಂ। ಚಾರ್ಲ್ಸ್ ಪಿ. ನಜರೆತ್ (1908–1988) ಅವಿಭಜಿತ ದಕ್ಷಿಣ ಕನ್ನಡ ಧರ್ಮಪ್ರಾಂತ್ಯದ ದಾರ್ಶನಿಕ ಧರ್ಮಗುರು, ಪ್ರವರ್ತಕ ನಿರ್ಮಾಣಕಾರ ಮತ್ತು ನಂಬಿಕಸ್ಥ ಕುರುಬರಾಗಿದ್ದಾರೆ ಇಪ್ಪತ್ತನೇ ಶತಮಾನದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಧರ್ಮಪ್ರಾಂತ್ಯದ ಅಲಂಕರಿಸಿದ ಅತ್ಯುತ್ತಮ ಸ್ಥಾನ ಪಡೆದ ಧರ್ಮಗುರು ವಂ। ಚಾರ್ಲ್ಸ್ ಪಿ. ನಜರೆತ್ ವಿಶಿಷ್ಟ ಸ್ಥಾನವನ್ನು ಹೊಂದಿದ್ದಾರೆ. ಇವರು ಐತಿಹಾಸಿಕ […]
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಇಂಜಿನಿಯರಿಂಗ್ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ (Student Induction Programme) ಬುಧವಾರದಂದು ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದ ಆರಾಕಲ್ (Oracle) ಸಂಸ್ಥೆಯ ಹೆಚ್.ಆರ್. ಶ್ರೀ ಅಲೆಕ್ಸಾಂಡರ್ ಆರ್, “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಉದ್ಯೋಗಗಳು ನಷ್ಟವಾಗುವುದಿಲ್ಲ. ಬದಲಿಗೆ ಅದನ್ನು ಸರಿಯಾಗಿ ಬಳಸಿಕೊಳ್ಳಲು ತಿಳಿದಿರುವವರು ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೇವಲ ಸಂವಹನ ನಡೆಸುವುದಷ್ಟೇ ಅಲ್ಲದೆ, ಉತ್ತಮ […]
2026ರ ಜುಲೈ 19ರಂದು ತಲ್ಲೂರಿನ ಸಂತ ಫ್ರಾನ್ಸಿಸ್ ಅಸ್ಸಿಸಿ ಚರ್ಚಿನ ಸಭಾಂಗಣದಲ್ಲಿ ಕುಂದಾಪುರ ವಲಯದ ಪಾಲನಾ ಮಂಡಳಿಯ ಸಭೆ ಹಾಗೂ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕುಂದಾಪುರ ವಲಯದ ಪ್ರಧಾನ ಧರ್ಮಗುರುಗಳಾದ ಅ| ವಂ| ಫಾ. ಪೌಲ್ ರೇಗೋ ಸ್ವಾಗತಿಸಿದರು. ಈ ತರಬೇತಿ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಧರ್ಮಪ್ರಾಂತ್ಯದ ಚಾನ್ಸಲರ್ ಅತೀ ವಂದನೀಯ ಫಾ. ಸ್ಟೀಫನ್ ಡಿಸೋಜಾ ಅವರು ಆಗಮಿಸಿ “ಮಹೋನ್ನತ ಮಾನವೀಯತೆ” (“Magnifica Humanitas”) ವಿಷಯದ ಕುರಿತು ಮಾರ್ಗದರ್ಶನ ನೀಡಿದರು. ತಮ್ಮ ಉಪನ್ಯಾಸದಲ್ಲಿ ಅವರು […]
ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಉಪನ್ಯಾಸದಲ್ಲಿ ಡಾ.ಪ್ರಕಾಶ್ ತೋಳಾರ್ ಕುಂದಾಪುರ: ಮಾನಸಿಕ ಒತ್ತಡಕ್ಕೆ ಒಳಗಾಗಿ ಜೀವನದಲ್ಲಿ ಏಕಾಂಗಿಯಾಗಿ ಕಾಲ ಹರಣ ಮಾಡುವವರು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಯುವಕರು ಕೆಟ್ಟ ಸ್ನೇಹಿತರ ಸಹವಾಸವನ್ನು ಮಾಡಬಾರದು. ಮೊದಮೊದಲು ಗುಟ್ಟು ಗುಟ್ಟಾಗಿ ಸೇವಿಸುತ್ತ ಬಳಿಕ ಅದರ ಗುಲಾಮರಾಗಿ, ವ್ಯಸನಿಗಳಾಗಿ ಜೀವನವನ್ನೇ ಕಳೆದುಕೊಳ್ಳುವ ಹಂತಕ್ಕೆ ಹೋಗುತ್ತಾರೆ ಎಂದು ಖ್ಯಾತ ಮನೋರೋಗ ತಜ್ಞ ಡಾ.ಪ್ರಕಾಶ್ ತೋಳಾರ್ ಹೇಳಿದರು.ಅವರು ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ಸಂಭ್ರಮ ಇತ್ತೀಚೆಗೆ ನಡೆದ ವಿವಿಧ ಸಂಘಗಳ ಚಟುವಟಿಕೆ ಉದ್ಘಾಟನೆ […]

