A delegation met the Minister, Hon’ble Shri U.T. Khader and presented a trade exhibition proposal. ಕರ್ನಾಟಕ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರಾದ ಗೌರವಾನ್ವಿತ ಶ್ರೀ ಯು.ಟಿ. ಖಾದರ್ ಅವರನ್ನು ನಿಯೋಗವೊಂದು ಭೇಟಿ ಮಾಡಿತು. ನಿಯೋಗವು ವ್ಯಾಪಾರ ಪ್ರದರ್ಶನ ಪ್ರಸ್ತಾವನೆಯನ್ನು ಮಂಡಿಸಿತು ಮತ್ತು ಕರ್ನಾಟಕ ಸರ್ಕಾರದಿಂದ ಹಣಕಾಸು ಮತ್ತು ಅಗತ್ಯ ಸಹಾಯವನ್ನು ಒದಗಿಸುವಲ್ಲಿ ಅವರ ಬೆಂಬಲವನ್ನು ಕೋರಿತು. […]

Read More

ಸೆಪ್ಟೆಂಬರ್ ೬ ಭಾನುವಾರದಂದು ಸಂತ ಜೋಸೆಫರ ಇಗರ್ಜಿ ಕೋಟದಲ್ಲಿ ಕುಟುಂಬ ದಿನಾಚರಣೆಯನ್ನು ಆಚರಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು. ಚರ್ಚಿನ ಕುಟುಂಬಗಳಿಗಾಗಿ ವಿಶೇಶವಾಗಿ ಈ ಸಂದರ್ಬದಲ್ಲಿ ಪ್ರಾರ್ಥಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಉಡುಪಿ ಧರ್ಮ ಪ್ರಾಂತ್ಯದ ಕುಟುಂಬ ಆಯೋಗದ ನಿರ್ದೇಶಕರಾದ ಲೆಸ್ಲಿ ಅರೋಜಾ ಅವರು ಆಗಮಿಸಿ ಕುಟುಂಬ ಜೀವನದ ಮಹತ್ವದ ಕುರಿತು ಭಾಶಣ ಮಾಡಿದರು. ನಂತರ ಮನೋರಂಜನಾ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳು ಎಲ್ಲರನ್ನು ತಮ್ಮ ಪ್ರತಿಭೆಗಳಿಂದ […]

Read More

ಉರ್ವ; “ವಿದ್ಯಾರ್ಥಿಗಳ ಜ್ಞಾನದ ಹಸಿವನ್ನು ನೀಗಿಸುವ ಗುರುಗಳು ದೇಶ ಕಟ್ಟಲು ವಿದ್ಯಾರ್ಥಿಗಳಿಗೆ ಸದಾ ದಾರಿದೀಪ ವಾಗಿರುತ್ತಾರೆ” ಎಂಬುದಾಗಿ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವ ಇಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕರನ್ನು ಉದ್ದೇಶಿಸಿ ಅಧ್ಯಕ್ಷ ಭಾಷಣದಲ್ಲಿ ಶಾಲಾ ಸಂಚಾಲಕರು ವಂ.ಫಾ.ಬೆಂಜಮಿನ್ ಪಿಂಟೋ ತಿಳಿಸಿದರು. ಚರ್ಚ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರ ಕ್ಷೇತ್ರ ಸಂಘದ ಸದಸ್ಯರು ಪ್ರಾರ್ಥನೆ ನೆರವೇರಿಸಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.  ಈ ಸಂದರ್ಭದಲ್ಲಿ ವೇದಿಕೆಯಲ್ಲಿ   ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ  […]

Read More

ಕುಂದಾಪುರ ; ಸಿ.ಎಸ್.ಐ. ಕೃಪಾ ವಿದ್ಯಾಲಯ ನರ್ಸರಿ ಶಾಲೆಯ ಪ್ಲೇ ಸ್ಕೂಲ್, ಎಲ್.ಕೆ.ಜಿ ಮತ್ತು ಯು.ಕೆ.ಜಿ ಪುಟಾಣಿ ಮಕ್ಕಳಿಗೆ ದಿನಾಂಕ 02/09/2026 ಬುಧವಾರದಂದು ಹಳದಿ ಬಣ್ಣದ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ ಸ್ವಾಗತಿಸಿದರು ಮುಖ್ಯ ಅತಿಥಿಗಳಾದ ವಂ। ಇಮ್ಯಾನುವೆಲ್ ಜಯಕರ್ ರವರು ಮಾತನಾಡಿ, “ಹಳದಿ ಬಣ್ಣವು ಸಂತೋಷ, ಶಕ್ತಿ, ಬುದ್ಧಿವಂತಿಕೆ ಹಾಗೂ ಸೂರ್ಯನ ಬೆಳಕನ್ನು ಸೂಚಿಸುತ್ತದೆ” ಎಂದು ಹೇಳಿ ಮಕ್ಕಳಿಗೆ ಹಳದಿ ಬಣ್ಣದ ಶುಭ ಹಾರೈಸಿದರು. ಶಾಲಾ ಸಂಚಾಲಕರಾದ ಐರಿನ್ ಸಾಲಿನ್ಸ್ ರವರು ಪುಟಾಣಿಗಳಿಗೆ […]

Read More

ಕುಂದಾಪುರ: ಕುಂದಾಪುರ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ 2025–26ನೇ ಸಾಲಿನ 35ನೇ ವಾರ್ಷಿಕ ಸಾಮಾನ್ಯ ಸಭೆಯು ಕುಂದಾಪುರದ ಸಹನಾ ಕನ್ವೆನ್ಷನ್ ಸೆಂಟರ್‌ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜೋನ್ಸನ್ ಡಿ’ಅಲ್ಮೇಡಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಮಾರು 2,500 ಮಂದಿ ಸದಸ್ಯರು ಭಾಗವಹಿಸಿದ್ದು, ಗಣನೀಯ ಸಂಖ್ಯೆಯಲ್ಲಿ ಸದಸ್ಯರ ಉಪಸ್ಥಿತಿಯಿಂದ ಸಭೆ ಗಮನ ಸೆಳೆಯಿತು. ಸಭೆಯಲ್ಲಿ 2025–26ನೇ ಸಾಲಿನ ಸಂಘದ ಪರಿಶೋಧಿತ ಲೆಕ್ಕಪತ್ರಗಳು ಹಾಗೂ ವಾರ್ಷಿಕ ವರದಿಯನ್ನು ಮಂಡಿಸಿ, ಸಂಘದ ಆರ್ಥಿಕ ಪ್ರಗತಿ ಹಾಗೂ ಸಾಧನೆಗಳ ಕುರಿತು […]

Read More

ಬಸ್ರೂರು ಸರಕಾರಿ ಪ್ರೌಢಶಾಲೆಯ ಆಂಗ್ಲ ಭಾಷೆಯ ಶಿಕ್ಷಕ ಪಿಯುಸ್ ಡಿಸೊಜ ಇವರಿಗೆ ಕರ್ನಾಟಕ ಸರಕಾರ ಶಿಕ್ಷಕರ ಕಲ್ಯಾಣ ನಿಧಿಯಿಂದ ಕೊಡಮಾಡುವ ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಡುಪಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ದಿನ ಪ್ರಧಾನ ಮಾಡಲಾಯಿತು. ಉಡುಪಿ ಜಿಲ್ಲೆಯಲ್ಲಿ ಒಟ್ಟು 16 ಶಿಕ್ಷಕರು ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Read More

Tourism Minister Appreciates RACHANA’s Vision for Coastal Karnataka Trade Fair and ‘Mangalore as a Brand’ ಮಂಗಳೂರು, ಸೆಪ್ಟೆಂಬರ್ 6, 2026: ಕರಾವಳಿ ಕರ್ನಾಟಕದ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ಎಂಎಸ್‌ಎಂಇಗಳು, ವ್ಯಾಪಾರಿಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಭಾಗೀದಾರರಿಗೆ ಪ್ರಮುಖ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಪ್ರಸ್ತಾಪಿಸಲಾದ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ, ಕೈಗಾರಿಕೆ, ಉದ್ಯಮಶೀಲತೆ ಮತ್ತು ಪ್ರವಾಸೋದ್ಯಮ ಪ್ರದರ್ಶನಕ್ಕೆ ಕರ್ನಾಟಕದ ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕೆ. ಜೆ. ಜಾರ್ಜ್ ಅವರು […]

Read More

ಕೋಟ, ಸೆ. 5: ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ರವಿರಾಜ್ ಮೃತಪಟ್ಟಿದ್ದು, ಹಿಂಬದಿ ಸವಾರ ಅನಿಲ್ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ಬ್ರಹ್ಮಾವರ ಸಮೀಪದ ಮಾಬುಕಳ ಬಸ್ ನಿಲ್ದಾಣದ ಬಳಿ ಸಂಭವಿಸಿದೆ. ಪೊಲೀಸ್ ಮಾಹಿತಿಯ ಪ್ರಕಾರ ಬ್ರಹ್ಮಾವರ ಕಡೆಯಿಂದ ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಬೆಳಿಗ್ಗೆ ಸುಮಾರು 9.05ರ ವೇಳೆಗೆ ಬಸ್ ಚಾಲಕ ಅತಿವೇಗ ಹಾಗೂ […]

Read More

Reported by Ms Revathy Photographs arranged by Mr Seetharama Shastri ಹೆರಾಡಿಯ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮುದ್ದು ಕೃಷ್ಣ ಸ್ಪರ್ಧೆ’ಹೆರಾಡಿಯ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಆಹ್ಲಾದಕರ ಬೆಳಿಗ್ಗೆ, ಒಂದು ವರ್ಷದಿಂದ ಆರು ವರ್ಷದೊಳಗಿನ 25 ಕ್ಕೂ ಹೆಚ್ಚು ಪುಟ್ಟ ಮಕ್ಕಳು ವರ್ಣರಂಜಿತ ಮುದ್ದು ಕೃಷ್ಣ ವೇಷಭೂಷಣವನ್ನು ಧರಿಸಿ, ತಮ್ಮ ಮುಗ್ಧತೆ, ಮೋಡಿ ಮತ್ತು ಉತ್ಸಾಹದಿಂದ ಸಾಧಾರಣ ಸಭೆಯನ್ನು ಆಕರ್ಷಿಸಿದಾಗ, […]

Read More
1 3 4 5 6 7 586