JANANUDI.COM NETWORK ಕುಂದಾಪುರ; ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರವರ್ತಿತ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ಆರೋಗ್ಯ ಮಾಹಿತಿ ಅರಿವು ಕಾರ್ಯಕ್ರಮವನ್ನು ಪಾಲಕರ ಸಭೆಯಲ್ಲಿ ದಿನಾಂಕ 25.03.2021 ರಂದು ಮಧ್ಯಾಹ್ನ 3.00ಕ್ಕೆ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಡಾ. ಕಾಶಿನಾಥ್ ಪೈ , ಗಂಗೊಳ್ಳಿ ಇವರು ಎಪಿಲೆಪ್ಸಿ (ಮೂರ್ಛೆ ರೋಗ)ದ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಅದರಲ್ಲೂ ವಿಶೇಷ ಮಕ್ಕಳಲ್ಲಿ ಈ ಕಾಯಿಲೆ ಕಂಡು ಬಂದಾಗ ತೆಗೆದುಕೂಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮತ್ತು ವೈದ್ಯಕೀಯ ಚಿಕಿತ್ಸಾ ಕ್ರಮಗಳ ಬಗ್ಗೆ ಮಾಹಿತಿ […]

Read More

JANANUDI.COM NETWORK ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ  ಕಾಲೇಜಿನ ಕ್ಯಾಂಪಸ್ ನಲ್ಲಿ “ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿತ್ತು.ಉದ್ಯೋಗ ಮೇಳ ಉಧ್ಘಾಟಿಸಿದ ಮುಖ್ಯ ಅತಿಥಿಗಳಾದ ಸುರತ್ಕಲ್ ಎನ್.ಐ.ಟಿ.ಕೆ ಯ ಪ್ರಾಧ್ಯಾಪಕರಾದ ಪ್ರೊ. ನರೇಂದ್ರನಾತ್ ಎಸ್., ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶಿಸಿ ಮಾತಾನಾಡಿ ಪ್ರತಿಯೊಬ್ಬರೂ ತಮ್ಮದೇ ಆದ ಧ್ಯೇಯ ಮತ್ತು ಗುರಿಯನ್ನು ಅಳವಡಿಸಿಕೊಂಡು ಅದನ್ನು ಸಾಕಾರಗೊಳಿಸುವ ಕಡೆ ಪ್ರಯತ್ನಶೀಲರಗಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ|ಚಂದ್ರ ರಾವ್ ಮದಾನೆ ಇವರು ಅಗಮಿಸಿದ ಅತಿಥಿಗಳನ್ನು ಸ್ವಾಗತಿಸಿ, ಕೆಲಸಮಾಡುವ ಮನಸ್ಥಿತಿ ಹಾಗೂ ಶ್ರದ್ಧೆ ಇಟ್ಟುಕೊಂಡು ಕೆಲಸ […]

Read More

JANANUDI.COM NETWORK ಈ ಉದ್ಯೋಗ ಮೇಳದಲ್ಲಿ 20ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿದ್ದು, ಸುಮಾರು 750 ವಿದ್ಯಾರ್ಥಿಗಳಿಗಾಗಿ ಎರ್ಪಡಿಸುವ ಉದ್ಯೋಗ ಮೆಳವನ್ನು ಮಾರ್ಚ್ 26 ರಂದು ಉದ್ಘಾಟನೆ ಮಾಡಲಾಗುವುದು. ಈ ಉದ್ಯೋಗ ಮೇಳಕ್ಕೆ ಬಿ.ಕಾಂ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎ, ಎಮ್.ಸಿ.ಎ, ಬಿ.ಬಿ.ಎ, ಎಮ್.ಎಸ್ಸಿ, ಎಮ್.ಕಾಂ ಹಾಗೂ ಎಮ್.ಬಿ.ಎ, ವಿದ್ಯಾರ್ಥಿಗಳು ಅರ್ಹತೆಯನ್ನು ಹೊಂದಿರುತ್ತಾರೆ. ಈ ಉದ್ಯೋಗ ಮೇಳದಲ್ಲಿ 2020 ಮತ್ತು ಅದಕ್ಕಿಂತ ಮುಂಚೆ ಪದವಿ ಪಡೆದ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ಕ್ಯಾಂಪಸ್ ಉದ್ಯೋಗ […]

Read More

ವರದಿ : ಮಝರ್, ಕುಂದಾಪುರ ಕುಂದಾಪುರ : ಕುಗ್ರಾಮದಂತಿದ್ದ ವಕ್ವಾಡಿಯಿಂದ ತೆರಳಿ ಮಾಯಾನಗರಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಬದುಕನ್ನು ಕಟ್ಟಿಕೊಂಡಿದ್ದ ವಿ.ಕೆ ಮೋಹನ್ ಅದೇಷ್ಟೋ ಬಡ ಜನರಿಗೆ ಆಶ್ರಯದಾತರಾಗಿದ್ದರು ಅದೆಷ್ಟೋ ಸಮಾಜ ಸೇವಾ ಸಂಘಟನೆಗಳ ಪೋಷಕರಾಗಿ ಜನಜನಿತರಾಗಿದ್ದರು ಸ್ನೇಹಿತರ ಆತ್ಮೀಯರ ಕಷ್ಟ ನಷ್ಟಗಳಿಗೆ ಮಿಡಿಯುವ ಮಾನವತಾವಾದಿಯೋರ್ವ ಬದುಕಿನುದ್ದಕ್ಕೂ ಅವರಲ್ಲಿ ಮಿಡಿಯುತಲಿದ್ದ ಓರ್ವ ಆಪ್ತನಾಗಿ ಸುಮಾರು 35ವರ್ಷಗಳಕಿಂತಲು ಹೆಚ್ಜಿನ ಕಾಲದ ಒಡನಾಟ ನಮ್ಮದು ಅವರ ಬದುಕಿನ ಪ್ರತಿಯೊಂದು ಘಟನೆಗಳನ್ನು ಹಂಚಿಕೊಳ್ಳುತ್ತಿದ್ದ ಅವರು ಸಾಯುವ ಕೆಲವು ಸಮಯದ ಹಿಂದೆಯಷ್ಟೇ ಬೆಂಗಳೂರಿನ ತನ್ನ […]

Read More

Reported :Richard D’Souza Udupi : Most Rev Dr. Gerald Isaac Lobo, Bishop of Udupi diocese inaugurated the “Amoris Laetitia Family” Year at Diocesan Milagres Cathedral, Kallianpur on Sunday, March 21, 2021. Amoris Laetitia Family year marking the beginning of the yearlong celebration in the Udupi diocese on the theme “Our Daily Love”, in which all […]

Read More

JANANUDI.COM NETWORK ಕುಂದಾಪುರ, ಸ್ವಾತಂತ್ರ್ಯ ಸಿಗುವ ವೇಳೆಗೆ ಚಿಕ್ಕ ಸೂಜಿ ಕೂಡ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿಲ್ಲದ ದೇಶವನ್ನು ತನ್ನ ದೂರದರ್ಶಿತ್ವದ ಆಡಳಿತದಿಂದ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ ನೆಹರೂ ಕೊಡುಗೆ ಕುರಿತು ಇದೀಗ ಆಡಳಿತ ನಡೆಸುತ್ತಿರುವವರು ಪ್ರಶ್ನಿಸುತ್ತಿದ್ದಾರೆ. ಆದರೆ ಇದೀಗ ಆ ಟೀಕೆ ಮಾಡುವವರ ಆಡಳಿತದಲ್ಲಿ ಏನನ್ನು ಮಾರಾಟ ಮಾಡುತ್ತಿದ್ದಾರೋ ಅದೆಲ್ಲವೂ ಕಾಂಗ್ರೆಸ್ ಆಡಳಿತದಲ್ಲಿನ ಕೊಡುಗೆ ಎಂಬ ಕುರಿತು ನಾವು ಅವರಿಗೆ ತಿಳಿ ಹೇಳಬೇಕಾಗಿದೆ ಎಂದು ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ಹೇಳಿದ್ದಾರೆ.ಅವರು ಇಂದು […]

Read More

ವರದಿ : ಮಝರ್, ಕುಂದಾಪುರ ಕುಂದಾಪುರ ದೈವಜ್ನ ಸಮಾಜದ ಶ್ರೀ ಲಕ್ಷ್ಮಿನಾರಾಯಣ ದೇವಸ್ಥಾನದಲ್ಲಿ  ಮಾಜಿ ಪುರಸಭಾ ಸದಸ್ಯ ಸಂದೀಪ್ ಕೋಡಿ ಇವರಿಂದ  ಹೂವಿನ ಅಲಂಕಾರ ಪೂಜೆಯು ನಡೆಯಿತು. ಅರ್ಚಕ ಶ್ರೀಪಾದ ಭಟ್ ಇವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಹಲವಾರು ಭಕ್ತರು ಉಪಸ್ಥಿತರಿದ್ದರು

Read More

JANANUDI.COM NETWORK ಪೋಲಿಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣರಿಗೆ ನಮ್ಮೂರ ಪ್ರಶಸ್ತಿ ಪ್ರದಾನಬೀಜಾಡಿ: ಮಿತ್ರ ಸಂಗಮದಂತಹ ಸಂಸ್ಥೆ ಪ್ರತಿ ಊರಿನಲ್ಲೂ ಇದ್ದರೆ ಊರಿನ ಅಭಿವೃದ್ಧಿಗೆ ಸಹಾಯವಾಗಲಿದೆ. ಸಂಸ್ಥೆಯ ವತಿಯಿಂದ ಊರ ಗೌರವ ನಮ್ಮೂರ ಪ್ರಶಸ್ತಿಯನ್ನು ನೀಡಿರುವುದಕ್ಕೆ ನಾನು ಸಂಸ್ಥೆಗೆ ಅಬಾರಿಯಾಗಿದ್ದೇನೆ.ಮಿತ್ರ ಸಂಗಮಕ್ಕೆ ಪೋಲಿಸ್ ಇಲಾಖೆಯ ಸಹಾಯ ಸಹಕಾರ ಸದಾ ಇದೆ ಎಂದು ಕುಂದಾಪುರ ಪೋಲಿಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಹೇಳಿದರು.ಅವರು ಶನಿವಾರ ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ 24ನೇ ವಾರ್ಷಿಕೋತ್ಸವದಲ್ಲಿ ಊರ ಗೌರವ-ನಮ್ಮೂರ ಪ್ರಶಸ್ತಿ […]

Read More