OBITUARY Mrs. Nelli D’ Souza (81) passed away Sunday March 21- 2021 (Sister of Sr. Asha A.C. Kundapur convent) W/O Jhon dsouza M/O Frederick / janaki, Ashok / Mable, Shalet / theodore Her funeral will be at 3.30 p.m. on Monday at St. Maria Goretti Church Hirgan. Funeral cortege leaves residence Padubettu Compound, Kukkundoor 22 […]
JANANUDI.COM NETWORK ಕುಂದಾಪುರ: ಮಾರ್ಚ 20ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೆಡ್ಕ್ರಾಸ್ ಘಟಕ ಮತ್ತು ಭಾರತ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಮತ್ತು ನೆಹರು ಯುವಕೇಂದ್ರ,ಉಡುಪಿ ಇವರ ಸಹಯೋಗದಲ್ಲಿ “ನೆರೆಹೊರೆ-ಯುವಸಂಪತ್ತು” ಎಂಬ ಒಂದು ದಿನದ ಕಾರ್ಯಾಗಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಡಾ.ಜಿ.ಎಂ.ಗೊಂಡ ಅವರು ಇಂದಿನ ದಿನಗಳಲ್ಲಿ ನೀರಿನ ಅಭಾವ ಮಿತಿಮೀರಿದೆ ಎಲ್ಲಿ ನೋಡಿದರೂ ಅಂತರ್ಜಲ ಮಟ್ಟ ಕುಸಿದು ನಗರ ಗ್ರಾಮ ಎಂಬ ಭೇದವೆನ್ನದೆ […]
JANANUDI.COM NETWORK ಕುಂದಾಪುರ: ಇತ್ತೀಚೆಗೆಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾಟ-2020-21ನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ವಿಶ್ವಸ್ಥರಾದ ಶ್ರೀ ರಾಜೇಂದ್ರ ತೋಳಾರ್ ಉದ್ಘಾಟಿಸಿದರು.ಕಾರ್ಯಕ್ರಮದದಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು. ನಂತರ ನಡೆದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟ್ರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಶ್ರೀ ಶಾರದಾಕಾಲೇಜು ಬಸ್ರೂರು ರನ್ನರ್ಅಪ್ […]
JANANUDI.COM NETWORK ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ, ಇವರ ಆಶ್ರಯದಲ್ಲಿ, ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ, ಕುಂದಾಪುರದ ಆರ್.ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಅಲ್ಕಾ ಜೋಬಿ 52-56ಕೆಜಿ ವಿಭಾಗದಲ್ಲಿ ಪ್ರಥಮ ಹಾಗೂ ಪ್ರತೀಕ್ಷಾ 40-44ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬೈಂದೂರಿನ ಶಾಸಕರಾದ ಶ್ರೀ ಬಿ.ಎಂ. ಸುಕುಮಾರ […]
JANANUDI.COM NETWORK ಕುಂದಾಪುರ,ಮಾ.19: ‘ಸಂತ ಜೋಸೆಫರು ಮಾತನಾಡಿದ್ದು ಕಡಿಮೆ, ಆತ ದೇವರಿಗೆ ಮಾತನಾಡಲು ಬಿಟ್ಟು, ದೇವರು ಮಾತನಾಡಿದ್ದನ್ನು (ಆದೇಶಿಸಿದ್ದನ್ನು) ತಾನು ಪ್ರಮಾಣಿಕವಾಗಿ ಪಾಲನೆ ಮಾಡಿದ ಮಹಾ ಸಂತ, ಕೆಲವರು ರಂಗದ ಮುಂದೆ ಪ್ರದರ್ಶನ ನೀಡುತ್ತಾರೆ, ನಮ್ಮ ಕಣ್ಣಿಗೆ ಅವರೆ ಪ್ರಾಮುಖ್ಯರು ಅಂದೆನ್ನಿಸುತ್ತದೆ, ಆದರೆ ರಂಗಸ್ಥಳದ ಹಿಂದೆ ಪ್ರದರ್ಶನ ಯಶಸ್ವಿಯಾಗಲು, ಪರದೆಯ ಹಿಂದುಗಡೆ ಶ್ರಮವಹಿಸಿದವರು ಅನೇಕರಿರುತ್ತಾರೆ. ಹಾಗೇ ದೇವರ ಯೋಜನೆ ಮೇರಿ ಮತ್ತು ಯೇಸುಕ್ರಿಸ್ತನ ಮುಖಾಂತರ ಯಶಸ್ಸು ಗೊಳಿಸುವ ಯೋಜನೆಯ ಹಿಂದೆ, ಸಂತ ಜೋಸೆಫರ ಶ್ರಮ ತ್ಯಾಗ ಬಹಳಷ್ಟಿದೆ, […]
JANANUDI.COMNETWORK ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸರಿಯಾದ ಮಾರ್ಗದರ್ಶನ ಬೇಕು. ಈ ದಿಶೆಯಲ್ಲಿ ನ್ಯಾಶನಲ್ ಐ ಎ ಎಸ್ ಅಕಾಡೆಮಿಯು ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡುತ್ತಿದೆ. ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದು ಸರಕಾರಿ ಉದ್ಯೋಗ ಪಡೆಯಲು ಪ್ರಯತ್ನಶೀಲರಾಗಬೇಕು ಎಂದು ಸುನೀಲ್ ಬಿ ಎನ್ ಹೇಳಿದರು. ಅವರು ಮೂಡುಬೆಳ್ಳೆ ಸಂತ ಲಾರೆನ್ಸ್ ಪ ಪೂ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೆಶಕರಾದ ಜೊಸೆಫ್ ಡಿಸೋಜ ವಂದಿಸಿ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಮಾ.16: ಪೊಲೀಸ್ ವಾರ್ಷಿಕ ಕೀಡಾಕೂಟದ ಅಂಗವಾಗಿ ನಗರದ ಕವಾಯತ್ತು ಮೈದಾನದಲ್ಲಿ ಪೊಲೀಸರ ತಂಡ ಮತ್ತು ಪತ್ರಕರ್ತರ ತಂಡಗಳ ನಡುವೆ ನಡೆದ ಕ್ರಿಕೇಟ್ ಪಂದ್ಯಾವಳಿಯಲ್ಲಿ ಪತ್ರಕರ್ತರ ತಂಡ ಜಯಬೇರಿ ಬಾರಿಸಿತ್ತು.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪೊಲೀಸರ ತಂಡ ನಿಗಧಿತ 8 ಓವರಗಳಲ್ಲಿ ಕೇವಲ 49 ರನ್ ಗಳಿಸಿತ್ತು. ಸ್ಕೋರನ್ನು ಬೆನ್ನಟ್ಟಿದ ಪತ್ರಕರ್ತರ ತಂಡ ಕೇವಲ 7 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ ಜಯಗಳಿಸಿತು.ಪತ್ರಕರ್ತರ ತಂಡದಲ್ಲಿ ಭಾಸ್ಕರ್, ಮಹೇಶ್, ಸಮೀರ್, ಪ್ರದೀಪ್ ರವರು ಬೌಲಿಂಗ್ನಲ್ಲಿ […]
JANANUDI.COM NETWORK ಮೂಡ್ಲಕಟ್ಟೆ ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಎಂ.ಬಿ.ಎ ಹಾಗು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆಯವರು ವಿದ್ಯಾರ್ಥಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ವಿವಿಧ ಸಾಹಸ ಕಲೆಗಳನ್ನು ಕಲಿಯಬೇಕು. ಆ ನಿಟ್ಟಿನಲ್ಲಿ ಜಾಗೃತರಾಗಲು ಇಂತಹ ಕಾರ್ಯಾಗಾರವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, […]
JANANUDI.COM NET WOEK ಈ ಉದ್ಯೋಗ ಮೇಳದಲ್ಲಿ 20ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸಲಿದ್ದು, ಸುಮಾರು 750 ವಿದ್ಯಾರ್ಥಿಗಳಿಗೆ ಉದ್ಯೋಗದ ಅವಕಾಶವನ್ನು ಕಲ್ಪಿಸಲಾಗುವುದು.ಈ ಉದ್ಯೋಗ ಮೇಳಕ್ಕೆ ಬಿ.ಕಾಂ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎ, ಎಮ್.ಸಿ.ಎ, ಬಿ.ಬಿ.ಎ, ಎಮ್.ಎಸ್ಸಿ, ಎಮ್.ಕಾಂ ಹಾಗೂ ಎಮ್.ಬಿ.ಎ, ವಿದ್ಯಾರ್ಥಿಗಳು ಅರ್ಹತೆಯನ್ನು ಹೊಂದಿರುತ್ತಾರೆ. ಈ ಉದ್ಯೋಗ ಮೇಳದಲ್ಲಿ 2020 ಮತ್ತು ಅದಕ್ಕಿಂತ ಮುಂಚೆ ಪದವಿ ಪಡೆದ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ಕ್ಯಾಂಪಸ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಆಸಕ್ತರು www.mitkundapura.com/jobfair […]

