JANANUDI.COM NETWORAK ಕುಂದಾಪುರ ತಾ.ಪಂ. 17 ನೇ ಸಾಮಾನ್ಯ ಸಭೆ: ಅಧಿಕಾರಿ- ತಾ.ಪಂ.ಸದಸ್ಯರುಗಳ ಸವಾಲು ಉತ್ತರಗಳ ಸಮರ ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ 17 ನೇ ಸಾಮಾನ್ಯ ಸಭೆಯು ತಾಲೂಕು ಪಂಚಾಯತ್ ಸಭಾ ಭವನದಲ್ಲಿ ದಿನಾಂಕ ಆಗೋಸ್ತ್ 28 ರಂದು ನಡೆಯಿತು. ಸಭೆಯಲ್ಲಿ ಸದಸ್ಯರು ಮತ್ತು ಅಧಿಕಾರಿಗಳ ನಡುವಿನ ಸವಾಲು ಉತ್ತರಗಳ ಸಮರ ನಡೆಯಿತು. ವೈದ್ಯಾಧಿಕಾರಿ- ಸದಸ್ಯರ ನಡುವೆ ಜಟಾಪಟಿ: ಕುಂದಾಪುರ ಸಾರ್ವಜನಿಕ ಆಸ್ಪತ್ರಯಲ್ಲ್ಲಿ ನೀಡುತ್ತಾರೆಡುತ್ತಾರೆ ಎಂದು ಉತ್ತರ ನೀಡಿದರು ಸ್ಕ್ಯಾನಿಂಗ್ ಮಾಡುವುದಿಲ್ಲಾ ಎಂದಾಗ ವೈದ್ಯಧಿಕಾರಿ ಸರಕಾರ […]
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಭಾರತ ಗೃಹ ಪ್ರವೇಶ ಸಮಿತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮುಖಂಡ ಕೆ.ಕೆ.ಮಂಜುನಾಥರೆಡ್ಡಿ ಅವರ ಮನೆಗೆ ದಲಿತರ ಪ್ರವೇಶ ಹಾಗೂ ಸವರ್ಣೀಯರೊಂದಿಗೆ ಸಹಪಂಕ್ತಿ ಭೋಜನ ಕಾರ್ಯಕ್ರಮವನ್ನು ಶಾಸಕ ಕೆ.ಆರ್.ರಮೇಶ್ ಕುಮಾರ್ ಉದ್ಘಾಟಿಸಿದರು. ಮುಖಂಡ ಕೆ.ಕೆ.ಮಂಜುನಾಥರೆಡ್ಡಿ ಅವರ ಮನೆಯಲ್ಲಿ ಸವರ್ಣೀಯರೊಂದಿಗೆ ದಲಿತರಿಗೆ ಸಹ ಭೋಜನ ಏರ್ಪಡಿಸಲಾಗಿತ್ತು. ಶ್ರೀನಿವಾಸಪುರ: ಮನುಷ್ಯ ನಾಗರಿಕನಾಗಿ ಬೆಳೆಯಬೇಕು. ನುಡಿದಂತೆ ನಡೆಯಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಭಾರತ ಗೃಹ ಪ್ರವೇಶ […]
ವರದಿ: ವಾಲ್ಟರ್ ಮೊಂತೇರೊ ಜೇಸಿಐ ಬೆಳ್ಮಣ್ನ ಜೇಸಿ ಸಪ್ತಾಹ ದಿ ಶೈನ್ ಉದ್ಘಾಟನೆ, ಮಾನವೀಯ ಮೌಲ್ಯಗಳ ಮಾಧ್ಯಮವಾಗಬೇಕು – ಜೇಸಿಐ ರಾಷ್ಟ್ರೀಯ ನಿರ್ದೇಶಕ ಸಂದೀಪ್ ಕುಮಾರ್ ಜೇಸಿಯಂತಹ ಸಂಸ್ಥೆಗಳು ಕೇವಲ ಸಾಂಸ್ಕøತಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರದೇ ಸಮಾಜದ ಅಭಿವೃದ್ದಿ ಹಾಗೂ ವ್ಯಕ್ತಿಯ ವೈಯಕ್ತಿಕ ಬೆಳವಣಿಗೆಯಲ್ಲಿಯೂ ಪಾತ್ರ ವಹಿಸುವಂತಿರಬೇಕು. ಜತೆಗೆ ಮಾನವೀಯ ಮೌಲ್ಯಗಳನ್ನು ತಿಳಿಸುವ ಮಾಧ್ಯಮವಾಗಬೇಕು ಎಂದು ಜೇಸಿಐ ರಾಷ್ಟ್ರೀಯ ನಿರ್ದೇಶಕ ಸಂದೀಪ್ ಕುಮಾರ್ ಹೇಳಿದರು. ಶನಿವಾರ ಬೆಳ್ಮಣ್ ಸರಕಾರಿ ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ನಡೆದ ಜೇಸಿಐ ಬೆಳ್ಮಣ್ನ ಜೇಸಿ […]
JANANUDI.COM NETWORK ಬಸ್ರೂರು ಉರ್ದು ಶಾಲೆ: ಕಂಪ್ಯೂಟರ್ ತರಗತಿ ಉದ್ಘಾಟನೆ ಕುಂದಾಪುರ, ಆ.೨೪.73ನೆಯ ಸ್ವಾತಂತ್ರ್ಯ ಸಂಭ್ರಮ ದ ಸಡಗರದಲ್ಲಿ ಉರ್ದು ಶಾಲೆಗೆ ಖಿಧ್ಮ ಫೌಂಡೇಶನ್ ಸೌದಿ ಅರೇಬಿಯಾ ಹಾಗೂ ದಿವಂಗತ ಬಿ.ಎನ್.ಮೊಯಿದಿನ್ ಸಾಹೇಬರ ಸ್ಮರಣಾರ್ಥ ಬಿ.ಎನ್.ಅಬ್ದುಲ್ ಅಜೀಜ್ ರವರು ಎರಡು ಕಂಪ್ಯೂಟರ್ ಅನ್ನು ಹಸ್ತಾಂತರಿಸಿದರು. ಕಂಪ್ಯೂಟರ್ ತರಗತಿ ಉದ್ಘಾಟನೇ ಮಾಡಿದ ಖಿಧ್ಮಾ ಫೌಂಡೇಶನ್ ಕಾರ್ಯದರ್ಶಿ ಜಮೀರ್ ಅಹಮ್ಮದ್ ರಶಾದಿಯ ಅವರು ಅಲ್ಪಸಂಖ್ಯಾತ ಸಮುದಾಯದ ಎಲ್ಲ ಪೋಷಕರು ಮಕ್ಕಳ ಭವಿಷ್ಯವನ್ನು ರೂಪಿಸಲು ಈ ಶಾಲೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗೂ […]
JANANUDI.COM NETWORK ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಸರ್ಕಾರದ ಉಚಿತ ಸಮವಸ್ತ್ರ ವಿತರಣ- ಭೋಜನ ಕೂಟ ಕುಂದಾಪುರ, ಆ.೨೫: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ (ಉರ್ದು ) ಬಸ್ರೂರು ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ವಿತರಿಸಲಾಯಿತು. ಮತ್ತು ಶಾಲೆಯ ಎಲ್ಲಾ ಮಕ್ಕಳಿಗೂ ಮೊಹಮ್ಮದ್ ಹನೀಫ್ ಶೇಕ್ ರವರು ವಿಶೇಷ ಭೋಜನ ವ್ಯವಸ್ಥೆ ಮಾಡಿದ್ದರು. ’ಭಗವಂತ ಅವರಿಗೆ ಇನ್ನಷ್ಟು ಶಕ್ತಿ ಕರುಣಿಸಲಿ’ ಎಂದು ಶಾಲೆಯ ವತಿಯಿಂದ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು ಮೊಹಮ್ಮದ್ ಹನೀಫ್ ಶೇಖ್, ಎಸ್.ಡಿ. ಎಮ್.ಅಧ್ಯಕ್ಷ […]
JANANUDI.COM NETWORK ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾವಳಿ – ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಕುಂದಾಪುರ, ಆ. 24: ಕುಂದಾಪುರ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ತ್ರೋಬಾಲ್ ಪಂದ್ಯಾವಳಿಯು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿ ಇವರ ನಿರ್ದೇಶನದಲ್ಲಿ ಬೆಳ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಆಗೋಸ್ತ್ 24 ರಂದು ಶಾಲಾ ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಕುಂದಾಪುರದ ಸಂತ […]
JANANUDI.COM NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ವಿ.ವಿ. ಟೇಬಲ್ ಟೆನಿಸ್ ಟೂರ್ನಾಮೆಂಟ್ ನಲ್ಲಿ ಪೂರ್ಣಪ್ರಜ್ಞ ಸಂಜೆ ಕಾಲೇಜು ಉಡುಪಿ ಅತ್ಯುತ್ತಮ ಪ್ರದರ್ಶನ ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯದ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದ ಪುರುಷ ಮತ್ತು ಮಹಿಳಾ 2019-20 ರ ಆಗಸ್ಟ್ 21 ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಟೇಬಲ್ ಟೆನಿಸ್ ಟೂರ್ನಾಮೆಂಟ್ ನಲ್ಲಿ ಪೂರ್ಣಪ್ರಜ್ಞ ಸಂಜೆ ಕಾಲೇಜು ಉಡುಪಿ ಅತ್ಯುತ್ತಮ ಪ್ರದರ್ಶನ ನೀಡಿತು. ಫಲಿತಾಂಶದ ವಿವರ ಪುರುಷರ ವಿಭಾಗ; ಪ್ರಥಮ ಪೂರ್ಣಪ್ರಜ್ಞ ಸಂಜೆ […]
JANANUDI.COM NETWORK ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ನಳ ಕಾರ್ಕೋಟಕ” ಯಕ್ಷಗಾನ ಪ್ರದರ್ಶನ ಕುಂದಾಪುರ: ಯಕ್ಷಗಾನ ಮತ್ತು ರಂಗ ಕಲೆಗಳು ಮುಖಾಮುಖಿಯಾಗಬೇಕು ಹೀಗೆ ಪರಸ್ಪರ ಸಂವಾದಿಯಾಗಿ ಸೇರಿದಾಗ ಯಕ್ಷಗಾನ ಕಲೆಯಲ್ಲಿ ಹೆಚ್ಚು ಪರಿಪೂರ್ಣತೆ ಪಡೆಯಲು ಸಾಧ್ಯ ಎಂದು ಉಡುಪಿಯ ಕಾರಂಗದ ನಿರ್ದೇಶಕರಾದ ಮುರಳಿ ಕಡೇಕಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಲ್ಲಿನ ಆಗಸ್ಟ್ 21ರಂದು ಭಂಡಾರ್ಕಾರ್ಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರ ಮತ್ತು ಭಾರತ ಸರಕಾರದ ಸಂಸ್ಕøತಿ ಸಚಿವಾಲಯದ ಸಹಯೋಗದಲ್ಲಿ ನಡೆದ “ನಳ ಕಾರ್ಕೋಟಕ” ಯಕ್ಷಗಾನ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. […]
JANANUDI.COM NETWORK ಸಂತ್ರಸ್ತರ ನೆರವಿಗಾಗಿ ಕೆಥೊಲಿಕ್ ಸಭಾ ಕುಂದಾಪುರ ವಲಯದಿಂದ ನಗದು ಮತ್ತು ಅಗತ್ಯ ವಸ್ತುಗಳ ಕೊಡುಗೆ ಕುಂದಾಪುರ, ಆ.22: ಭಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ, ಮಲೆನಾಡು ಪ್ರದೇಶಗಳಲ್ಲಿ ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿರುವ ಸಂತ್ರಸ್ತರ ನೆರವಿಗಾಗಿ ಕೆಥೊಲಿಕ್ ಸಭಾ ಕುಂದಾಪುರ ವಲಯವು , ವಲಯದ ಚರ್ಚಗಳ ಸಹಾಯದಿಂದ 4,28,947.00 ರೂಪಾಯಿ ಮೌಲ್ಯದ ಅಗತ್ಯ ವಸ್ತುಗಳು ಹಾಗೂ 50,500 ರೂಪಾಯಿಗಳನ್ನು ಸಂತ್ರಸ್ತರಿಗೆ ವಿತರಿಸಲು ಉಡುಪಿ ಧರ್ಮ ಪ್ರಾಂತ್ಯಕ್ಕೆ ಕಳುಹಿಸಿ ಕೊಡಲಾಯಿತು. […]

