ಕುಂದಾಪುರ; ಯುಬಿಎಂಸಿ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ದಿನಾಂಕ 28.02.2026 ಶನಿವಾರ ಮಧ್ಯಾಹ್ನ 2:30ಕ್ಕೆ ಶಿಕ್ಷಣಕ್ಕೆ ಸಹಭಾಗಿಗಳು ಎಂಬ ಧ್ಯೇಯ ವಾಕ್ಯದೊಂದಿಗೆ ಶಿಕ್ಷಕರಕ್ಷಕ ಸಭೆ ನಡೆಯಿತು. ಶಾಲಾ ಸಂಚಾಲಕಿ ಐರಿನ್ ಸಾಲಿನ್ಸ್ ರವರು ಅಧ್ಯಕ್ಷತೆಯನ್ನು ವಹಿಸಿದರು ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಸಿ ಎಸ್ ಐ ಕೃಪಾ ಚರ್ಚ್ ನ ಧರ್ಮಗುರುಗಳಾದ ರೆವೆರೆಂಡ್ ಇಮಾನುಯಲ್ ಜಯಕರರವರು ನಿರ್ವಹಿಸಿದರು . ಇವರು ತಮ್ಮ ಭಾಷಣದಲ್ಲಿ ಮಕ್ಕಳಿಗೆ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಕಲಿಸುವುದು ಶಿಕ್ಷಕರು ಮತ್ತು ರಕ್ಷಕರ ಆದ್ಯ ಕರ್ತವ್ಯ ಎಂದು […]
ಹಂಗಾರಕಟ್ಟೆ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಅಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅಲಯನ್ಸ್ ಕ್ಲಬ್ ಕೋಟ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು. ಮಕ್ಕಳ ವಿಜ್ಞಾನ ಮಾದರಿ ಪ್ರದರ್ಶನದ ಉದ್ಘಾಟನೆಯನ್ನು ಶ್ರೀ ಸುಧಾಕರ ಹೆಗ್ಡೆ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಅಲಯನ್ಸ್ ಕ್ಲಬ್ ಅವರು ನೆರವೇರಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಲಯನ್ಸ್ ಕ್ಲಬ್ ಕೋಟ ಬ್ರಹ್ಮವಾರ ಇದರ ಅಧ್ಯಕ್ಷರಾದ ಐರೋಡಿ ಕರುಣಾಕರ್ ಶೆಟ್ಟಿ ಇವರು ನೆರವೇರಿಸಿದರು. ಒಂದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆ […]
MCC Bank, Belman Branch’s First Anniversary – Celebrating the achievement of a business target of Rs. 10 crore in a single year ಬೆಳ್ಮಣ್; ಎಂಸಿಸಿ ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿಂದ ಆಚರಿಸಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ […]
ಕುಂದಾಪುರ : ಕುಂದಾಪುರ ಕಂಡ್ಲೂರು ಪೊಲೀಸ್ ಠಾಣೆಯ ಎಸ್ಐ ನಾಸೀರ್ ಹುಸೇನ್ (58) ಮಾ.1 ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಡೆಯುತ್ತಿದ್ದ ನಮ್ಮ ಪೊಲೀಸ್ ನಮ್ಮಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದು ಮ್ರತರಾಗಿದ್ದಾರೆಮ್ಯಾರಥಾನ್ ಓಟದಲ್ಲಿ ಓಡುವಾಗ ಅವರು ಕುಸಿದು ಬಿದ್ದಿದ್ದರು, ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು […]
Healing Through Harmony: Supporting Susheg Jivith’s Dementia Care Through the Magic of Konkani Cinema ಮಂಗಳೂರು – ಮಂಗಳೂರಿನ ‘ಸುಶೆಗ್ ಜಿವಿತ್’ ಡಿಮೆನ್ಶಿಯಾ ಆರೈಕೆ ಕೇಂದ್ರಕ್ಕೆ ನೆರವು ನೀಡುವ ಉದ್ದೇಶದಿಂದ, ಮಂಗಳೂರಿನ ‘ಸಿಲ್ವರ್ ಸರ್ಕಲ್’ ಎಂಬ ಹಿರಿಯ ಸ್ವಯಂಸೇವಕರ ತಂಡವು ಸಂಗೀತದ ಚಿಕಿತ್ಸಕ ಶಕ್ತಿಯನ್ನು ಆಧರಿಸಿದ ವಿಶೇಷ ನಿಧಿ ಸಂಗ್ರಹಣಾ ಅಭಿಯಾನವನ್ನು ಹಮ್ಮಿಕೊಂಡಿದೆ. ಸಂಗೀತವು ಸ್ಮರಣಶಕ್ತಿಯ ಮೇಲೆ ಬೀರಬಲ್ಲ ಆಳವಾದ ಪ್ರಭಾವವನ್ನು ಗುರುತಿಸಿರುವ ಈ ತಂಡವು, ಡಿಮೆನ್ಶಿಯಾದಿಂದ ಬಳಲುತ್ತಿರುವವರಿಗಾಗಿ “ಮ್ಯೂಸಿಕ್ ಅಂಡ್ ಮೆಮೊರಿ” […]
ಮದ್ಯಪಾನದ ಸಮಸ್ಯೆಗೆ ಉಚಿತ ವಾಸ್ತವ್ಯ ಪರಿಣಾಮದಾಯಕ ಶಿಬಿರ ಮದ್ಯಪಾನ ಅಥವಾ ಅಮಲು ಸೇವನೆ ಹಲವಾರು ಮಂದಿಗೆ ಗಂಭೀರವಾದ ಆರೋಗ್ಯ ಹಾಗೂ ಕೌಟುಂಬಿಕ ಸಮಸ್ಯೆಯಾಗಿ ಕಾಡುತ್ತದೆ. ಇದೊಂದು ಮನೋದೈಹಿಕ ಸಮಸ್ಯೆ ಇದರಿ೦ದ ಮುಕ್ತಿ ಪಡೆಯಲು ಸಾಧ್ಯವಿದೆ. ಈ ಪ್ರಯುಕ್ತ 2026 ಮಾರ್ಚ್ 8 ಭಾನುವಾರ ಸಂಜೆ 4.00 ರಿ೦ದ ಮಾರ್ಚ್ 12 ಗುರುವಾರ ಮಧ್ಯಾಹ್ನ 1.00ರ ತನಕ ಸ್ಟಳ : ಡಿವೈನ್ ಶಾಲ್ ಸೆಂಟರ್ ನಲ್ಲಿ ಆಯೋಜಿಸಲಾಗಿದೆ. ಒಮ್ಮೆ ಈ ಶಿಬಿರಕ್ಕೆ ನಿಮ್ಮವರನ್ನು ಕರೆ ತನ್ನಿರಿ, ಮದ್ಯಪಾನದ […]
ಕುಂದಾಪುರ ಮತ್ತು ಬೈಂದೂರು ತಾಲೂಕು ವ್ಯಾಪ್ತಿಯ 12 ಚರ್ಚುಗಳನ್ನು ಒಳಗೊಂಡ ಕೆಥೋಲಿಕ್ ಸಭಾ ವಲಯ ಸಮಿತಿಯ 2026 – 2027 ನೇ ಅವಧಿಯ ಪದಾಧಿಕಾರಿಗಳ ಚುನಾವಣೆ ಸೇಂಟ್ ಮೇರಿಸ್ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷರಾಗಿ ಹೋಲಿ ರೋಜರಿ ಚರ್ಚ್ ಕುಂದಾಪುರದ ಶಿಕ್ಷಕಿ ಶೈಲಾ ಅಲ್ಮೆಡ ರವರು ಸರ್ವಾನುಮತಿಯಿಂದ ಆಯ್ಕೆಯಾದರು. ನಿಕಟ ಪೂರ್ವ ಅಧ್ಯಕ್ಷರಾಗಿ ರೇಮಿ ಫೆರ್ನಾಡಿಸ್ ಹಂಗಳೂರು , ನಿಯೋಜಿತ ಅಧ್ಯಕ್ಷರಾಗಿ ಅಲೆಕ್ಸಾಂಡರ್ ಲೂಯಿಸ್ ಹಂಗಳೂರು , ಉಪಾಧ್ಯಕ್ಷರಾಗಿ ಜಾನ್ ಅಲ್ಮೇಡಾ ತ್ರಾಸಿ , ಪ್ರಧಾನ ಕಾರ್ಯದರ್ಶಿಯಾಗಿ ಮರಿಯ ಡಿಸಿಲ್ವಾ […]
ಕಥೋಲಿಕ್ ಸಭಾ ಕುಂದಾಪುರ ಘಟಕ ಸಮಿತಿಯ 2026-2027 ನೇ ಸಾಲಿನ ಪದಾಧಿಕಾರಿಗಳ ಚುನಾವಣೆ ಹೋಲಿ ರೋಜರಿ ಚರ್ಚ್ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಆಶಾ ಕರ್ವಾಲ್ಲೊ ರವರು ಸರ್ವಾನುಮತಿಯಿಂದ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷರಾಗಿ ವಿಲ್ಸನ್ ಅಲ್ಮೇಡಾ, ಉಪಾಧ್ಯಕ್ಷರಾಗಿ ಡಾ. ಸೋನಿ ಡಿಕೋಸ್ತ, ನಿಯೋಜಿತ ಅಧ್ಯಕ್ಷರಾಗಿ ಪ್ರೇಮಾ ಡಿಕುನ್ಹಾ, ಕಾರ್ಯದರ್ಶಿಯಾಗಿ ಶಾಂತಿ ಬರೆಟ್ಟೊ, ಸಹ ಕಾರ್ಯದರ್ಶಿಯಾಗಿ ವಾಲ್ಟರ್ ಡಿಸೋಜ, ಕೋಶಾಧಿಕಾರಿಯಾಗಿ ಶೈಲಾ ಅಲ್ಮೇಡಾ, ಸಹ ಕೋಶಾಧಿಕಾರಿಯಾಗಿ ಆಲ್ವೀನ್ ಅಲ್ಮೇಡಾ, ಸಂದೇಶ ಪತ್ರಿಕೆ ಸಂಯೋಜಕರಾಗಿ ವೈಲೆಟ್ ಡಿಸೋಜ, ರಾಜಕೀಯ ಸಂಚಾಲಕರಾಗಿ […]
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಣ್ ಎಸ್.ಜೆ. ಅವರು ಮಂಡಿಸಿದ “ವಸಾಹತುಕಾಲೀನ ಬುಡಕಟ್ಟು ಅಧ್ಯಯನಗಳ ಸ್ವರೂಪ (ವಸಾಹತುಕಾಲೀನ ದಕ್ಷಿಣ ಭಾರತದ ಆಯ್ದ ಅಧ್ಯಯನಕಾರರನ್ನು ಪರಿಗಣಿಸಿ)” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.ಇವರು ಹಂಪಿಯ ಬುಡಕಟ್ಟು ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಎ.ಎಸ್.ಪ್ರಭಾಕರ ಹಾಗೂ ಧಾರವಾಡ ಸ್ನಾತಕೋತ್ತರ ವಿಭಾಗದ ಆಂಗ್ಲ ಭಾಷಾ ವಿಭಾಗ ಪ್ರಾಚಾರ್ಯರು ಹಾಗೂ ವಿಭಾಗ […]

