ಮಂಗಳೂರು, ಫೆಬ್ರವರಿ 21, 2026: ಬಿಕರ್ನಕಟ್ಟೆ, ಮಂಗಳೂರಿನ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಯಿತು. ಪವಿತ್ರ ಬಲಿಪೂಜಾ ಸಮರ್ಪಣೆಯನ್ನು ವಂ. ಸ್ವಾಮಿ ಜಾನ್ ಪಿಂಟೋ, OCD ಅವರು ನಡೆಸಿಕೊಟ್ಟರು. ತಮ್ಮ ಬೋಧನೆಯಲ್ಲಿ, ಪರೀಕ್ಷಾ ಸಮಯವು ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ ಪೋಷಕರಿಗೂ ಒತ್ತಡದ ಸಮಯವಾಗಿರುತ್ತದೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ವೈಯಕ್ತಿಕ ಅಧ್ಯಯನ ವೇಳಾಪಟ್ಟಿಯನ್ನು ರೂಪಿಸಿ ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ನಿಯಮಿತವಾಗಿ ಓದಬೇಕು ಮತ್ತು ಪರೀಕ್ಷೆಗಳ ಸಮಯದಲ್ಲಿ ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಬೇಕು ಎಂದು […]
ಕುಂದಪುರ : “ವ್ಯಕ್ತಿ ಗಿಂತ ದೇಶ ದೇಶ ದೊಡ್ಡದು. ದೇಶದ ಅಭಿವೃದ್ಧಿಯ ಪ್ರತಿ ಹಂತದಲ್ಲೂ ನಮ್ಮ ಕೊಡುಗೆ ಇರಬೇಕು” ಎಂದು ಡಾ. ಕೆ ಜಯ್ ಪ್ರಕಾಶ್ ರಾವ್ ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಇದರ ನಿವೃತ್ತ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಕೆ.ಜಯಪ್ರಕಾಶ್ ರಾವ್ ಹೇಳಿದರು.ಅವರು ಫೆಬ್ರವರಿ 17ರಂದು ಭಂಡಾರ್ಕಾರ್ಸ್ ಕಾಲೇಜಿನ ಅಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ “ತಿಂಗಳ ಅತಿಥಿ” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು ಕಂದಾವರ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಜೂನಿಯರ್ ಕಾಲೇಜು ,ಕುಂದಾಪುರದಲ್ಲಿ 08-02- 2026ರಂದು ನಡೆದ KDF Cup season – ಕರಾಟೆ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳ್ಳೂರು ಕಂದಾವರ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಶಾಲೆಗೆ ಹೆಮ್ಮೆ ತಂದಿದ್ದಾರೆ .ವಿದ್ಯಾರ್ಥಿಗಳು ಶ್ರೇಷ್ಠ ಪ್ರದರ್ಶನ ನೀಡಿ ಕೆಳಗಿನಂತೆ ಸ್ಥಾನಗಳನ್ನು ಪಡೆದಿದ್ದಾರೆ ಮನ್ವಿತ್ -3 ಸ್ಥಾನ ,ಅಶ್ವಿಕ್ -3ನೇ ಸ್ಥಾನ ,ಚಿರಾಯು -3ನೇ ಸ್ಥಾನ ,ಪ್ರತ್ಯುಷ್ -2ನೇ ಸ್ಥಾನ, ಸಾತ್ವಿಕ್ -3ನೇ […]
ಮಂಗಳೂರು, ಫೆಬ್ರವರಿ 19, 2026: ಮಕ್ಕಳಿಗೆ ಅನುಕೂಲಕರವಾದ ವಿಶಿಷ್ಟ ಲೆಂಟನ್ ಪ್ರಕಟಣೆ “ ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕವನ್ನು ಮಂಗಳೂರು ಬಿಕರ್ಣಕಟ್ಟೆಯ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 19, 2026ರಂದು ಬಿಡುಗಡೆ ಮಾಡಲಾಯಿತು. ಇದು ಬೂದಿ ಬುಧವಾರದ ನಂತರದ ದಿನವಾಗಿದ್ದು, ಕ್ಯಾಥೋಲಿಕ್ ಚರ್ಚಿನ ಪ್ರಾರ್ಥನೆ, ಉಪವಾಸ ಮತ್ತು ಪ್ರಾಯಶ್ಚಿತ್ತದ ನಲವತ್ತು ದಿನಗಳ ಲೆಂಟ್ ಋತುವಿನ ಆರಂಭವನ್ನು ಸೂಚಿಸುತ್ತದೆ. ಈ ಪುಸ್ತಕವು ಲೆಂಟ್ ಅವಧಿಯಲ್ಲಿ ಮಕ್ಕಳಿಗೆ ಸುವಾರ್ತೆಯನ್ನು ಆಕರ್ಷಕ ಹಾಗೂ ಅರ್ಥಪೂರ್ಣ ರೀತಿಯಲ್ಲಿ ತಿಳಿದುಕೊಳ್ಳಲು ಮತ್ತು ಅನುಭವಿಸಲು ಸಹಾಯ […]
ಮಂಗಳೂರು; ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ದಿನಾಂಕ 19.02.2026ರಂದು “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು.ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಅತಿಥಿ ಭಾಷಣಕಾರರಾಗಿ ಮಸ್ಕತ್ನ ಬ್ಯಾಂಕಿಗ್ ಮತ್ತು ಹಣಕಾಸು ಅಧ್ಯಯನ ಕಾಲೇಜಿನ ತರಬೇತಿ ನಿರ್ದೇಶಕ ಡಾ| ಕೆ. ರಾಜೇಶ್ ನಾಯಕ್ ಮತ್ತು ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್ ಮತ್ತು ತೆರಿಗೆ, […]
ಕುಂದಾಪುರ; ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಕರಾಟೆ ಕ್ರೀಡಾಪಟು ಹಾಗೂ ಆರ್ ಎಸ್ ಎಂ ಸಂಸ್ಥೆಯ ಹಿರಿಯ ಟಾಲೆಂಟ್ ಅಕ್ವಿಜಿಷನ್ ಏಚ್ ಆರ್ ಆಗಿರುವ ಪ್ರಣವ್ ಎಲ್ ಆಚಾರ್ ಆಗಮಿಸಿ, ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಭಾಷಣ ಮಾಡಿದರು. ಇಂದಿನ ಮೊಬೈಲ್ ಯುಗದಲ್ಲಿ ದೈಹಿಕ ಚಟುವಟಿಕೆಯ ತುಂಬಾ ಅವಶ್ಯ, ಶಾಲೆಗಳಲ್ಲಿ ಕ್ರೀಡಾ ಸಮಯವನ್ನು ಕ್ರೀಡೆಗೆ ಮೀಸಲಿಡಬೇಕಾಗಿ ವಿನಂತಿಸಿದರು. ಯಶಸ್ಸು ಮತ್ತು ಸಾಧನೆ ಪಥದ ಕುರಿತು ವಿಷಯ ಹಂಚಿಕೊಂಡ ಅವರು, ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೂಲವೆಂದು ತಿಳಿಸಿದರು. ಕಾಲೇಜ್ನ […]
ಕೋಟ:ಕ್ರೀಡೆಯ ಮೂಲಕ ಸ್ನೇಹ, ಪ್ರೀತಿ, ವಿಶ್ವಾಸ ಬೆಳೆಯುತ್ತದೆ. ಬಾಂಧವ್ಯ ಕ್ರೀಡಾಕೂಟದಲ್ಲಿ ಮಕ್ಕಳು,ಮಹಿಳೆಯರು,ಪುರುಷರು ಒಟ್ಟಾಗಿ ಸಂಭ್ರಮಿಸುತ್ತಿರುವುದು ಮನಸ್ಸಿಗೆ ಖುಷಿಕೊಡುತ್ತದೆ ಎಂದು ಶಿಕ್ಷಕ-ಪತ್ರಕರ್ತ ಚಂದ್ರಶೇಖರ ಬೀಜಾಡಿ ಹೇಳಿದರು.ಅವರು ಬೀಜಾಡಿ ವಿಷ್ಣುಮೂರ್ತಿ ಫ್ರೆಂಡ್ಸ್ ಮತ್ತು ಅರಸರಬೆಟ್ಟು ಫ್ರೆಂಡ್ಸ್ ಇವರ ಆಶ್ರಯದಲ್ಲಿ ನಡೆದ ಬಾಂಧವ್ಯ ಕ್ರೀಡಾಕೂಟ-೨೦೨೬ರಲ್ಲಿ ಕಡಲೂರಿನ ವೀರಯೋಧ ಅನೂಪ್ ಪೂಜಾರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಕ್ರೀಡಾಕೂಟವನ್ನು ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಜಿ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಕೀಲ ನಾಗೇಂದ್ರ ಪೈ, ನಿವೃತ್ತ ಶಿಕ್ಷಕ ಗಣಪಯ್ಯ […]
Youngest Drummer Prodigy Kemril Pinto Dazzles Mangaluru at Grand Musical Evening ಮಂಗಳೂರು, ಫೆಬ್ರವರಿ 17, 2026: ಸೋಮವಾರ ರಾತ್ರಿ ಸ್ವಸ್ತಿಕ ವಾಟರ್ಫ್ರಂಟ್ನಲ್ಲಿ ಕೆಮ್ರಿಲ್ ಪಿಂಟೊ ಮತ್ತು ಮೊಗಾಚಿ ಲಹ್ರಾನ್ ಅವರ ಸಂಗೀತ ಕಚೇರಿಯು ಅದ್ಭುತ ಸಂಗೀತ ಕಚೇರಿಯೊಂದಿಗೆ ವೇದಿಕೆಯನ್ನು ಬೆಳಗಿಸಿದ್ದರಿಂದ ಸಂಗೀತ ಪ್ರಿಯರಿಗೆ ಅದ್ಭುತ ಸಂಜೆಯ ಅನುಭವವಾಯಿತು. ಈ ಕಾರ್ಯಕ್ರಮವು ಯುವ ಡ್ರಮ್ ವಾದಕರ ಪ್ರಯಾಣದಲ್ಲಿ ಒಂದು ಮೈಲಿಗಲ್ಲು, ಪ್ರತಿಭೆ, ಸಹಯೋಗ ಮತ್ತು ಸಮಕಾಲೀನ ಸಂಗೀತವನ್ನು ಆಚರಿಸಿತು. ಕಾರ್ಯಕ್ರಮವು ಎಂಸಿ ವಿಜೆ ಡಿಕ್ಸನ್ […]
Anti-drug program at Gonzaga School ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಾದಕದ್ರವ್ಯ ವ್ಯಸನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ‘ಡ್ರಗ್ಸ್ ಬೇಡ ಎನ್ನಿ ‘ಎಂಬ ಶೀರ್ಷಿಕೆಯಲ್ಲಿ 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಮಾದಕದ್ರವ್ಯ ವ್ಯಸನದ ವಿರುದ್ಧ ಇರುವ ಕಾನೂನು ಮತ್ತು ಅದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಫೆಬ್ರವರಿ 16ರಂದು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಆರೋಗ್ಯ ಹಾಗೂ ಕಾನೂನಾತ್ಮಕವಾಗಿ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಜವಾಬ್ದಾರಿಯುತ ನಿರ್ಧಾರ ತೆಗೆದುಕೊಳ್ಳುವಂತೆ […]

