ರಕ್ತದಾನದ ಮೂಲಕ ಜೀವ ಉಳಿಸುವ ಪುಣ್ಯ ಕಾರ್ಯವನ್ನು ಮಾಡುತ್ತಿರುವ ಅಭಯಹಸ್ತ ಸಂಸ್ಥೆಗೆ ಯಾವುದೇ ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆಯವರು ಅಭಿಪ್ರಾಯಪಟ್ಟರು. ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಆಯೋಜಿಸುತ್ತಿರುವ 300ನೇ ರಕ್ತದಾನ ಶಿಬಿರದ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ 6 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 40,000 ಯೂನಿಟ್ ರಕ್ತ ಸಂಗ್ರಹಿಸಿರುವುದು ಅಭಯಹಸ್ತ ಸಂಸ್ಥೆಯ ಸಮಾಜದ ಸೇವೆಗೆ ಹಿಡಿದ ಕೈಗನ್ನಡಿ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ […]
ಪತ್ರಿಕಾ ಪ್ರಕಟಣೆ ಮಂಗಳೂರಿನ ಬಿಜೈ ಚರ್ಚ್ ರಸ್ತೆಯ ‘ಕ್ಯಾಮಲಾಟ್’ನಲ್ಲಿ ಫೆಬ್ರವರಿ 14 ರಂದು ಸಂಜೆ 5 ಗಂಟೆಗೆ, ವಿವಾಹ ಜೀವನದ ಐವತ್ತು ವರ್ಷಗಳನ್ನು ಪೂರೈಸಿದ ದಂಪತಿಗಳಿಗಾಗಿ ಡಾ. ಮೈಕೆಲ್ ಲೋಬೊ ಅವರು ವಿಶೇಷ ‘ಗೋಲ್ಡನ್ ಕಪಲ್ಸ್’ (ಸುವರ್ಣ ದಂಪತಿಗಳು) ಪುನರ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.ಕಾಲದ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿ, ಪ್ರೀತಿ, ಬದ್ಧತೆ ಮತ್ತು ಪರಸ್ಪರ ತಿಳುವಳಿಕೆಯೊಂದಿಗೆ ದೀರ್ಘಕಾಲದ ದಾಂಪತ್ಯ ಜೀವನ ನಡೆಸುತ್ತಿರುವ ದಂಪತಿಗಳನ್ನು ಗೌರವಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಸಂಭ್ರಮದ ಸಂಜೆ ಸುಮಾರು 30 ಸುವರ್ಣ […]
ಬೈಂದೂರು; ವಾರ್ಷಿಕ ಮಹಾ ಹಬ್ಬದ ಸಂಜೆ ಬೈಂದೂರಿನ ಸಾಂಸ್ಕ್ರತಿಕ ತಂಡದಿಂದ ಮನೋರಂಜನ ಕಾರ್ಯಕ್ರಮವಾಗಿ ಖ್ಯಾತ ನಾಟಕಗಾರರಾದ ಬರ್ನಾಡ್ ಜೆ.ಕೋಸ್ತಾ, ಕುಂದಾಪುರ ಇವರು ರಚಿಸಿದ ಸಾಮಾಜಿಕ, ಹಾಸ್ಯಭರಿತ, ನಿತಿದಾಯಕ “ಸ್ವಾರ್ಥಾಚಿ ದಾವ್ಲಿ” ಕೊಂಕಣಿ ನಾಟಕ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಚರ್ಚಿನ ಪ್ರಧಾನ ಧರ್ಮಗುರು ವಂ। | ವಿನ್ಸೆಂಟ್ ಕುವೆಲ್ಲೊ, ಮಾತನಾಡಿ ಬೈಂದೂರು ಚರ್ಚಿನಲ್ಲಿ ಉತ್ತಮ ಕಲಾವಿದರಿದ್ದಾರೆ, ಬೇರೆ ಕಡೆ ತಾವೇ ನಟಿಸಿ ನಾಟಕ ಮಾಡುವರು ಕಡಿಮೆಯಾಗಿದ್ದಾರೆ, ಆದರೆ ನಮ್ಮ ಇಗರ್ಜಿಯ ತರುಣರು, ದೊಡ್ಡವರು ವರ್ಷಪ್ರತಿ ನಾಟಕದಲ್ಲಿ ಅಭಿನಯಿಸಿ ಕಲೆಯನ್ನು […]
ಬೈಂದೂರು; ಇಲ್ಲಿನ ಹೋಲಿಕ್ರಾಸ್ ಚರ್ಚಿನ ವಾರ್ಷಿಕ ಉತ್ಸವ ತೆರಾಲಿ ಹಬ್ಬವು ಸಡಗರ, ಸಂಭ್ರಮದಿಂದ ಜರುಗಿತು. ಭ್ರಾತೃತ್ವ ದಿನ ದಿನಾಂಕ 8 ರಂದು ವಂ।ಜೋಕಿಮ್ ಡಿಸೋಜಾ ಇವರ ನೇತ್ರತ್ವದಲ್ಲಿ ಭ್ರಾತೃತ್ವ ದಿನ (ಕೊಂಪ್ರಿ ಆಯ್ತಾರ್) ಸಂಭ್ರಮ ನಡೆಯಿತು. ದೇವವರ ವಾಕ್ಯದ (ವೆಸ್ಪರ್) ಸಂಭ್ರಮ ದಿನಾಂಕ 10 ರಂದು ದೇವರ ವಾಕ್ಯದ (ವೆಸ್ಪರ್) ಸಂಭ್ರಮ ನಡೆಯಿತು. ಇದನ್ನು ಬೈಂದೂರು ಇಗರ್ಜಿಯ ಸಹಾಯಕ ಧರ್ಮಗುರು ವಂ। ಪ್ರಥ್ವಿ ರೋಡ್ರಿಗಸ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕುಂದಾಪುರ ವಲಯದ ಪ್ರಧಾನ ಧರ್ಮಗುರು ಅ।ವಂ।ಪೌಲ್ ರೇಗೊ […]
ಮಂಗಳೂರು; ಮಿಲಾಗ್ರಿಸ್ ಕಾಲೇಜು ಆಫ್ ನರ್ಸಿಂಗ್ ನ ಎರಡನೇ ಬ್ಯಾಚ್ ನ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತು ವಾರ್ಷಿಕೋತ್ಸವವನ್ನು ಫೆಬ್ರುವರಿ 11 ರ0ದು ಮಿಲಾಗ್ರಿಸ್ ಜುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಯಿತು.ಶುಶ್ರೂಶತೆಯ ಬದ್ಧತೆಯನ್ನು ಸಂಕೇತಿಸುವ ದೀಪ ಬೆಳಗಿಸುವ ಸಮಾರಂಭಕ್ಕೆ ನೆರೆದಿದ್ದವರನ್ನುಕಾಲೇಜಿನ ಉಪನ್ಯಾಸಕಿ ಶ್ರೀಮತಿ ಡಯಾನಾ ಡಿ’ಲಿಮಾ ರವರು ಸ್ವಾಗತಿಸಿದರು .ಕಾಲೇಜಿನ ಪ್ರಾಂಶುಪಾಲೆ.ಡಾ. ಡಯಾನಾ ಲೋಬೋ ವಾರ್ಷಿಕ ವರದಿಯನ್ನು ಮಂಡಿಸಿದರು, ಇದರಲ್ಲಿ ಶೈಕ್ಷಣಿಕ ಸಾಧನೆಗಳು, ಸಂಸ್ಥೆಯ ಬೆಳವಣಿಗೆ ಮತ್ತು ವರ್ಷದ ಮೈಲುಗಲ್ಲುಗಳನ್ನು ವಿವರಿಸಿದರು. […]
Inaugural Ceremony of Inter State Youth Exchange 2025-26: A Resounding Success ಅಂತರ ರಾಜ್ಯ ಯುವ ವಿನಿಮಯ 2025-26ರ ಉದ್ಘಾಟನಾ ಸಮಾರಂಭವನ್ನು ಕರ್ನಾಟಕದ ಮಂಗಳೂರಿನಲ್ಲಿ ನಡೆಸಲಾಯಿತು, ತೆಲಂಗಾಣ ಅತಿಥಿ ರಾಜ್ಯವಾಗಿತ್ತು. ಈ ಕಾರ್ಯಕ್ರಮವನ್ನು ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮಾಂಡ್ ಶೋಭಾಣ್, ಶಕ್ತಿಂಗರ ಮಂಗಳೂರು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು. ಸಮಾರಂಭವು ಮಂಗಳೂರಿನ ಕೆನರಾ ಕಾಲೇಜಿನ ಎನ್ಎಸ್ಎಸ್ […]
ಇನ್ನೋಹೆಲ್ತ್ (INNOHEALTH) ಹೆಲ್ತ್ಕೇರ್ ಸೆಮಿನಾರ್ ಅನ್ನು 2026 ಫೆಬ್ರವರಿ 9ರಂದು ಬೆಳಿಗ್ಗೆ 9:30ಕ್ಕೆ ಕಾಲೇಜು ಸಭಾಂಗಣದಲ್ಲಿ ಮೂಡ್ಲಕಟ್ಟೆ ಕಾಲೇಜ್ ಆಫ್ಫಿಸಿಯೋಥೆರಪಿ, ಐ ಎಂ ಜೆ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ಗಳ ಸಹಯೋಗದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶ್ರೀ ಉದಯಕುಮಾರ್ ಶೆಟ್ಟಿ ಅವರು ಶಿಸ್ತಿನ ಮಹತ್ವ, ಆರೋಗ್ಯಕರ ಜೀವನಶೈಲಿ ಮತ್ತು ಆಧುನಿಕ ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಬಗ್ಗೆ ಮಾತನಾಡಿದರು. ಅವರ ಪ್ರೇರಣಾದಾಯಕ ಭಾಷಣವು ವಿದ್ಯಾರ್ಥಿಗಳನ್ನು ಸೆಮಿನಾರ್ಗಳಲ್ಲಿ […]
Inauguration and Blessing of the Renovated St Anne Chapel, Thottam ಮಲ್ಪೆ: ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳವಾಗಿದ್ದು ಇದರ ಪಾವಿತ್ರ್ಯತೆಯನ್ನು ಪ್ರತಿಯೊಬ್ಬರೂ ಕಾಪಾಡಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.ಅವರು ಬುಧವಾರ ತೊಟ್ಟಂ ಸಂತ ಅನ್ನಮ್ಮನವರ ಚಾಪೆಲ್ ಉದ್ಘಾಟಿಸಿ ಆಶೀರ್ವಚನ ನೆರವೇರಿಸಿ ಪವಿತ್ರ ಬಲಿಪೂಜೆ ಅರ್ಪಿಸಿ ಸಂದೇಶ ನೀಡಿದರು.ದೇವಾಲಯಗಳಿಗೆ ಭಾರತೀಯ ಸಂಸ್ಕೃತಿಯಲ್ಲಿ ಅತೀ ವಿಶೇಷವಾದ ಮಹತ್ವವಿದ್ದು ದೇವರಿಗೆ ಸ್ತುತಿ ಮತ್ತು ಆರಾಧನೆ ಸಲ್ಲಿಸಲು ದೇವಾಲಯ […]
ಬಸ್ರೂರು ; ಬಸ್ರೂರು ಸಂತ ಫಿಲಿಪ್ ನೇರಿ ಚರ್ಚಿನಲ್ಲಿ ಫೆ. 11 ರಂದು ಲೂರ್ದ ಮಾತೆಯ ಹಬ್ಬ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಲೂರ್ದ ಮಾತೆಯ ಹಬ್ಬದ ಪ್ರಯುಕ್ತ ಸಂಜೆ ಚರ್ಚಿನ ಗ್ರೋಟ್ಚೊ ಬಳಿ ಜಪಮಾಲೆಯ ವಿಶೇಷ ಪ್ರಾರ್ಥನೆ ನಡೆಸಲಾಯಿತು. ಬಳಿಕ ಬಲಿ ಪೂಜೆಯನ್ನು ತ್ರಾಸಿ ಡೊನ್ ಬೋಸ್ಕೊ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ವಂ। ಫಾದರ್ ಅರ್ನಾಲ್ಡ್ ಮಥಾಯಿಸ್ ಅರ್ಪಿಸಿ ಲೂರ್ದ ಮಾತೆಯ ಆದರತೆ ಹಾಗೂ ಆದರ್ಶ ಗಳು ನಮಗೆಲ್ಲಾ ಇಂದು ದಾರಿದೀಪ ವಾಗಿದ್ದು ಆ ಕಾಲದಲ್ಲಿ ಯೇಸು ಕ್ರಿಸ್ತನ […]

