ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆಯ ಜಾಗೃತಿಯನ್ನು ಉತ್ತೇಜಿಸುವ ಉದ್ದೇಶದಿಂದ, ಡಾ. ಎ.ವಿ. ಬಾಲಿಗಾ ಮೆಮೋರಿಯಲ್ ಆಸ್ಪತ್ರೆಯ ಘಟಕವಾದ ಅಭಯ ಮಾನಸಿಕ ಪುನರ್ವಸತಿ ಕೇಂದ್ರದಲ್ಲಿ “ಒತ್ತಡ ಜಾಗೃತಿ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವು ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಕಾರ್ಯಕ್ರಮವು ದೀಪಪ್ರಜ್ವಲನೆಯೊಂದಿಗೆ ಆರಂಭವಾಯಿತು. ದೀಪಪ್ರಜ್ವಲನೆಯನ್ನು ಅಭಯ ಪುನರ್ವಸತಿ ಕೇಂದ್ರದ ಶ್ರೀಮತಿ ಮೈತ್ರಿ ಶೆಟ್ಟಿ ಹಾಗೂ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಹಾಯಕ ಉಪನ್ಯಾಸಕಿ ಶ್ರೀಮತಿ ಚೇತನಾ ಆರ್. […]
ಶಿರೂರು: ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ನಾಡದೇವಿ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪಬೆಳಗಿಸಿ ಪುಷ್ಪನಮನ ಸಲ್ಲಿಸಿ ಮಾತನಾಡಿ ಕನ್ನಡ ಭಾಷೆ ಕಲಿಯಲು ಸುಲಭ, ಮಾತನಾಡಲು ಸರಳ, ಕನ್ನಡ ಲಿಪಿ ನೋಡಲು ಅಂದ, ಕನ್ನಡ ಮಾತು ಕೇಳಲು ಚೆಂದ, ಪಂಚದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ […]
ಬೆಳ್ತಂಗಡಿ; ಅಂಗಡಿಯಿಂದ ಖರೀದಿಸಿದ ಜಂಕ್ ಫುಡ್ ಚಿಪ್ಸ್ ಪೊಟ್ಟಣದಲ್ಲಿ ಸುಟ್ಟು ಕರಕಲಾದ ಸಣ್ಣ ಹಾವಿನ ರೀತಿಯ ವಸ್ತು ಪತ್ತೆಯಾದ ಘಟನೆ ಮುಂಡಾಜೆಯ ಸೋಮಂತಡ್ಕ ಪರಿಸರದಲ್ಲಿ ನಡೆದಿದೆ. ಮದರಸದಿಂದ ವಾಪಸಾಗುತ್ತಿದ್ದ ವೇಳೆ ಮಕ್ಕಳು ಸ್ಥಳೀಯ ಅಂಗಡಿಯಿಂದ ಜಂಕ್ ಫುಡ್ ಪ್ಯಾಕೆಟ್ ಖರೀದಿಸಿ ತಿನ್ನುವ ವೇಳೆ ಇದು ಪತ್ತೆಯಾಗಿದೆ.ಈ ವಿಚಾರವನ್ನು ಮಕ್ಕಳು ತಕ್ಷಣ ಮನೆಯವರಿಗೆ ತಿಳಿಸಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಲಾಗಿದೆ ಹಾಗೂ ಅವರು ಆರೋಗ್ಯವಾಗಿದ್ದಾರೆ ಎಂದು ಮನೆಯವರು ತಿಳಿಸಿದ್ದಾರೆ. ಈ ಆತಂಕಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ […]
Italian Exchange Students Experience the Warmth and Culture of India at St Aloysius Gonzaga School ಮಂಗಳೂರು ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಗೆ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದಡಿ 2025ರ ಅಕ್ಟೋಬರ್ 25ರಂದು ಮಿಲಾನ್ನ ಇಟಲಿಯ ಇನ್ಸ್ಟಿಟ್ಯೂಟ್ ಲಿಯೋನಿ XIII ಶಾಲೆಯ ವಿದ್ಯಾರ್ಥಿಗಳ ನಿಯೋಗ ಭೇಟಿ ನೀಡಿತು. ಶಾಲೆಯ ಪ್ರಾಂಶುಪಾಲರಾದ ವಂ.ಫಾ. ರೋಹನ್ ಡಿ ಅಲ್ಮೇಡಾ ಎಸ್.ಜೆ. ಅವರು ನಿಯೋಗದ ಸದಸ್ಯರನ್ನು ಶಾಲಾ ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಈ ತಂಡದಲ್ಲಿ ಶಿಕ್ಷಕ ಸಂಯೋಜಕಿ ಮಿಸ್ […]
ಕುಂದಾಪುರ,ನ.5: “ಬಡವರಿಗೆ ಶುಭ ವಾರ್ತೆಯನ್ನು ಪ್ರಕಟಿಸಲು ನನಗೆ ಅಭಿಷೇಕ ಮಾಡಲಾಗಿದೆ ” ಎಂಬ ಧ್ಯೇಯ ವಾಕ್ಯದೊಂದಿಗೆ ಕೊಟೇಶ್ವರ ಸಂತ ಅಂತೋನಿ ಚರ್ಚಿನ ವಾರ್ಷಿಕ ಮಹಾಹಬ್ಬವು ಭಕ್ತಿ ಸಡಗರದ ಬಲಿದಾನದ ಅರ್ಪಿಸುವ ಮೂಲಕ ನವೆಂಬರ್ 5 ರಂದು ಆಚರಿಸಲಾಯಿತು. ಹಬ್ಬದ ಬಲಿದಾನವನ್ನು ನೇಟತ್ರತ್ವವನ್ನು ವಹಿಸಿಕೊಂಡ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಅ।ವಂ।ಸ್ಟೀಫನ್ ಡಿಸೋಜಾ ಬಲಿದಾನವನ್ನು ಅರ್ಪಿಸಿ ‘ಈ ಹಬ್ಬದಂದು ಬಡವರಿಗೆ ಶುಭ ವಾರ್ತೆಯನ್ನು ಪ್ರಕಟಿಸಲು “ನನಗೆ ಅಭಿಷೇಕ ಮಾಡಲಾಗಿದೆ” ಎಂಬ ವಿಷಯವಾಗಿದೆ. ಇದು ಏಸು ಸ್ವಾಮಿ ಹೇಳಿದಂತಹ ಮಾತು. […]
ಉಡುಪಿ: ಕಲ್ಲ್ಯಾಣ್ಪುರ ಮಿಲಾಗ್ರಿಸ್ ಕಾಥೆಡ್ರಲ್ನಲ್ಲಿ ಸಕಲ ಸಂತರ ಮಹೋತ್ಸವದ ಅಂಗವಾಗಿ ಮಕ್ಕಳು ಹಾಗೂ ಯುವಜನರಿಗಾಗಿ ಸಂತರ ಅಲಂಕಾರ ಉಡುಗೆ ಸ್ಪರ್ಧೆ ಅತ್ಯಂತ ಉತ್ಸಾಹಭರಿತವಾಗಿ ಆಯೋಜಿಸಲಾಯಿತು. ಧಾರ್ಮಿಕ ಭಾವನೆ ಮತ್ತು ಸಾಂಸ್ಕೃತಿಕ ಪ್ರತಿಭೆ ಒಂದೇ ವೇದಿಕೆಯಲ್ಲಿ ಬೆರೆತ ಈ ಕಾರ್ಯಕ್ರಮವು ಚರ್ಚ್ನಲ್ಲಿ ಭಕ್ತಿಭಾವದ ವಾತಾವರಣವನ್ನು ನಿರ್ಮಿಸಿತು. ಸಕಲ ಸಂತರ ಹಬ್ಬದ ಪ್ರಯುಕ್ತ ಚರ್ಚ್ನ 28 ಮಕ್ಕಳು ಹಾಗೂ ಯುವಜನರು ಭಾಗವಹಿಸಿ ತಾವು ಆಯ್ದ ಸಂತರ ಜೀವನದ ಪ್ರೇರಣಾದಾಯಕ ಘಟನೆಗಳು ಮತ್ತು ಧಾರ್ಮಿಕ ಸಂದೇಶಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು. ವಿಭಿನ್ನ ಸಂತರ […]
ತಲ್ಲೂರು: ಹಾಡುಹಗಲೇ ನಿನ್ನೆ ಸಂಜೆ 4.30- 5 ಗಂಟೆಯ ನಡುವೆ ಜನನಿಬಿಡ ತಲ್ಲೂರು ಜಂಕ್ಷನ್ ನ M.D.ರೆಸಿಡೆನ್ಸಿ ಎದುರು ಕಾರಿನ ಗಾಜು ಒಡೆದು 2 ಲಕ್ಷ ನಗದು ಎಗರಿಸಿದ ಖದೀಮರು..!!ಕಾರುಗಳಲ್ಲಿ ನಗದು ಇರಿಸುವ, ಸಾಗಿಸುವವರು ಎಚ್ಚರ..!!! ನಿನ್ನೆ ಮಂಗಳವಾರ ೪ ರಂದು ತಲ್ಲೂರು ಗ್ರಾಮದ ಗುಂಡು ಶೆಟ್ಟಿ ಎನ್ನುವರು ಬ್ಯಾಂಕ್ ಆಫ್ ಬರೋಡದಿಂದ ಎರಡು ಲಕ್ಷ ರೂಪಾಯಿ ಕ್ಯಾಶ್ ಮಾಡಿಕೊಂಡು ಹೋಂಡಾ ka 20 mf 4939 ಕ್ರೇಟಾ ಕಾರಿನ ಡ್ಯಾಶ್ ಬೋರ್ಡಲ್ಲಿಟ್ಟಿದ್ದು ನಂತರ ಕಾರಿನ ಡೋರ್ […]
21st Kalakar Puraskar Presentation – Konkani community has played an important role in the development of Mangalore – MLA Vedavyas Kamath ನವೆಂಬರ್ 2 ರಂದು ನಡೆದ ದ್ವಿ ಆಚರಣೆಗೆ ಕಲಂಗಣ್ಣ ಸಾಕ್ಷಿಯಾದರು – 21ನೇ ಕಲಾಕರ್ ಪುರಸ್ಕಾರ ಮತ್ತು 287ನೇ ಮಾಸಿಕ ರಂಗಭೂಮಿ. ಕೊಂಕಣಿ ರಂಗಭೂಮಿಗೆ ಪ್ರತಿಷ್ಠೆ ತಂದುಕೊಟ್ಟ ಮತ್ತು ಸಾಹಿತ್ಯ ಮತ್ತು ಸಿನಿಮಾ ಕ್ಷೇತ್ರದಲ್ಲಿನ ತಮ್ಮ ಕೆಲಸಕ್ಕಾಗಿ ಪ್ರಶಸ್ತಿಗಳನ್ನು ಗೆದ್ದ ಕಾಸರಗೋಡು ಚಿನ್ನಾ ಎಂದೇ ಪ್ರಸಿದ್ಧರಾದ ಶ್ರೀನಿವಾಸ […]
ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ ಪಟೇಲ್ ಅವರಿಗೆ ಪ್ಲಸ್ ನೈನ್ ಒನ್ ಮೀಡಿಯಾ ಬೆಂಗಳೂರು ಇವರು ನವೆಂಬರ್ ಒಂದರಂದು ಆಯೋಜಿಸಿದ್ದ ಒಂಬತ್ತನೇ ಉನ್ನತ ಶಿಕ್ಷಣ ನಾವೀನ್ಯತೆ ಮತ್ತು ತಂತ್ರಜ್ಞಾನ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಂಸ್ಥಿಕ ಶ್ರೇಷ್ಠತೆಗಾಗಿ ವರ್ಷದ ಪ್ರಾಂಶುಪಾಲರು ಎಂದು ಗುರುತಿಸಲ್ಪಟ್ಟು ಗೌರವಿಸಲ್ಪಟ್ಟಿದ್ದಾರೆ.

