Festivals are meant for everyone to celebrate together: Opinion of Dakshina Kannada District Information Officer Khader Sha ಎಲ್ಲಾ ಹಬ್ಬಗಳನ್ನು ಜಾತಿಮತ ಧರ್ಮಗಳು ಮರೆತು ಆಚರಣೆ ಮಾಡಿದಾಗ ಅದರ ಸಂಭ್ರಮದ ಸಂತೋಷ ನಿಜವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಹೇಳಿದರು.ಅವರು ಅಖಿಲಭಾರತ ಚಾರೊಳಿ ಚುಟುಕು ಸಾಹಿತ್ಯ ಪರಿಷತ್ತು ರೇಮಂಡ್ ಡಿಕೂನಾ ತಾಕೊಡೆ ಮತ್ತು ಸಂತ ಅಲೋಶಿಯಸ್ ಡೀಮ್ಡ್ ಟು ಬಿ ಯುನಿವರ್ಸಿಟಿ ಇದರ ಸ್ಕೂಲ್ ಆಫ್ ಲ್ಯಾಂಗ್ವೇಜ್ […]
ಕುಂದಾಪುರ ಎಜುಕೇಶನ್ ಸೊಸೈಟಿಯ ಸುವರ್ಣ ಸಂಭ್ರಮದಲ್ಲಿ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣಾ ಸಮಾರಂಭ ‘ ಯಾವುದೇ ರೀತಿಯ ಒತ್ತಡ ವಿದ್ಯಾರ್ಥಿಗಳ ಮೇಲೆ ತರದೇ ಅವರು ಸ್ವಯಂಸ್ಪೂರ್ತಿಯಿಂದ ಕಲಿಯುವಂಥ ವಾತಾವರಣ ಆರ್.ಎನ್. ಎಸ್. ಕಾಲೇಜಿನಲ್ಲಿದ್ದಿದ್ದರಿಂದ ನನ್ನಂಥ ಹಲವು ವಿದ್ಯಾರ್ಥಿಗಳಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಪ್ರವೇಶಿಸಿ ಯಶಸ್ಸು ಪಡೆಯಲು ಸಾಧ್ಯವಾಯಿತು’ ಎಂದು ಕುಂದಾಪುರ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವದ ವೇದಿಕೆಯಲ್ಲಿ ನಡೆದ ಕುಂದಾಪುರದ ಆರ್. ಎನ್ .ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ […]
ಡಿಸೆಂಬರ್ 19, 2025 ರಂದು ಮಂಗಳೂರಿನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಶಾಲೆಯ 17 ನೇ ನರ್ಸರಿ ಮತ್ತು ಕಿಂಡರ್ಗಾರ್ಟನ್ ವಾರ್ಷಿಕ ದಿನವನ್ನು ಬಹಳ ಸಂತೋಷ ಮತ್ತು ತೇಜಸ್ಸಿನಿಂದ ಆಚರಿಸಲಾಯಿತು, ಇದು “ARC-EN-CIEL, ಅಲ್ಲಿ ಪುಟ್ಟ ನಕ್ಷತ್ರಗಳು ಆಕಾಶವನ್ನು ಬಣ್ಣಗಳಿಂದ ಚಿಮ್ಮುತ್ತವೆ” ಎಂಬ ಮೋಡಿಮಾಡುವ ಥೀಮ್ ಅನ್ನು ಅನಾವರಣಗೊಳಿಸಿತು. ಈ ಆಚರಣೆಯು ಮುಗ್ಧತೆ, ಕಲ್ಪನೆ ಮತ್ತು ಅಪರಿಮಿತ ಸೃಜನಶೀಲತೆಯ ರೋಮಾಂಚಕ ಪ್ರತಿಬಿಂಬವಾಗಿತ್ತು. ಮುಖ್ಯ ಅತಿಥಿ, ಪ್ರಿಯದರ್ಶನಿ ಮಾಂಟೆಸ್ಸರಿ ಮಕ್ಕಳ ಮಂದಿರದ ಸಂಸ್ಥಾಪಕಿ ಮತ್ತು ನಿರ್ದೇಶಕಿ ಶ್ರೀಮತಿ ಸ್ವರೂಪ್ ದೇವಯ್ಯ, […]
ಕುಂದಾಪುರ, ಡಿ.19: ಕುಂದಾಪುರ ರೋಜರಿ ಚರ್ಚ್ ವಠಾರದಲ್ಲಿರುವ ರೋಜರಿ ಕಿಂಡರ್ ಗಾರ್ಟನ್ ಶಾಲೆಯ ವಾರ್ಷೀಕೋತ್ಸವವು ಡಿಸೆಂಬರ್ 18 ರಂದು ನೆಡಯಿತು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ಹೋಲಿ ರೋಜರಿ ಚರ್ಚಿನ ಧರ್ಮಗುರು, ರೋಜರಿ ಕಿಂಡರ್ ಗಾರ್ಟನ್ ಶಾಲೆಯ ಮಾರ್ಗದರ್ಶಕರರಾದ ಅ|ವಂ|ಪೌಲ್ ರೇಗೊ “ಮಕ್ಕಳಿಗೆ ಪ್ರೀತಿಯಿಂದ ಬೆಳೆಸಿರಿ, ಆದರೆ ಅತಿ ಮುದ್ದು ಮಾಡಬೇಡಿ. ಚಿಕ್ಕ ಮಕ್ಕಳು ಹಠ ಮಾಡುತ್ತಾರೆಂದು ಮೊಬಾಯ್ಲ್ ಅವರ ಕೈಯಲ್ಲಿ ಕೊಡಬೇಡಿ, ಮೊಬಾಯ್ಲ್ ಉಪಯೋಗಿಸುವಾಗ ವೀಕಿರಣಗಳು ಹೊರಸುಸುತ್ತವೆ, ಈ ವೀಕಿರಣ ಮಕ್ಕಳಿಗೆ ಬಹಳ ಅಪಾಯಕಾರಿ ಎಂದು ಹಿರಿಯರು […]
“Tumari”, a medley of three short plays from “Kinnar Mela”, was performed by the National Alumni Association. Reported by Thimmarayappa. ನೇಶನಲ್ ಹಳೆಯ ವಿದ್ಯಾರ್ಥಿಗಳ ಸಂಘವು ಇಂದು ಬೆಳಿಗ್ಗೆ 10.00 ಗಂಟೆಗೆ ರಾಷ್ಟ್ರೀಯ ಸಭಾಂಗಣದಲ್ಲಿ ಪ್ರಸಿದ್ಧ ರಂಗಭೂಮಿ ತಂಡ “ಕಿನ್ನರ ಮೇಳ”ದ ಮೂರು ಕಿರು ನಾಟಕಗಳ ಸುಂದರ ಮಿಶ್ರಣವಾದ “ತುಮರಿ” ಯನ್ನು ಶ್ರೀ ಕೆ.ಜಿ. ಕೃಷ್ಣಮೂರ್ತಿ ನಿರ್ದೇಶನದಲ್ಲಿ ಪ್ರಸ್ತುತಪಡಿಸುವ ಮೂಲಕ ಶ್ಲಾಘನೀಯ ಸಾಂಸ್ಕೃತಿಕ ಉಪಕ್ರಮವನ್ನು ಕೈಗೊಂಡಿತು. ಪ್ರೌಢಶಾಲಾ ಮತ್ತು ಪಿಯು […]
ಉಡುಪಿ; ಬಾವಿಯಿಂದ ನೀರು ಎತ್ತು ವಾಗ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ (ಡಿ.16) ನಡೆದಿದೆ.ಒಂದೂವರೆ ವರ್ಷದ ಕೀರ್ತನಾ ಮೃತಪಟ್ಟ ಮಗು. ಮಗುವಿನ ತಾಯಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಎತ್ತುವ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿತು. ತಕ್ಷಣ ಮಗುವಿನ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಆದರೆ ಅದಾಗಲೇ ಮಗು ಮೃತಪಟ್ಟಿತ್ತು. ಘಟನಾ ಸ್ಥಳಕ್ಕೆ […]
ಕುಂದಾಪುರ: ಬದುಕಿನುದ್ದಕ್ಕೂ ಬರುವಂತಹ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಆತ್ಮವಿಶ್ವಾಸ ಮತ್ತು ಧೈರ್ಯ ಇವೆರಡೂ ಅಗತ್ಯವಾಗಿರುತ್ತದೆ ಎಂದು ಲಯನ್ಸ್ ಕ್ಲಬ್ ಕುಂದಾಪುರ ಇದರ ಅಧ್ಯಕ್ಷರಾದ ಸದಾನಂದ ನಾವಡ ಹೇಳಿದರು.ಅವರು ಡಿಸೆಂಬರ್ 13 ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಟಿಸಿಹೆಚ್ಆರ್ ಆಪ್ ಬೆಂಗಳೂರು ಇವರು ಸಹಯೋಗದಲ್ಲಿ ನಡೆದ ಕುಂದಾಪುರ ಮತ್ತು ಬೈಂದೂರು ವಲಯ ಮಟ್ಟದ ಅಂತರ್ ಪ್ರೌಢಶಾಲೆಗಳ ಮಟ್ಟದ “ಜಾನಪದ ನೃತ್ಯ ವೈಭವ” ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.ಬದುಕಿನಲ್ಲಿ ಸವಾಲುಗಳನ್ನು ಸ್ವೀಕರಿಸಲು ಕೇವಲ […]
ಮಲ್ಪೆ: ಸಂವಿಧಾನದ ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ ಸಹೋದರತೆ ಮತ್ತು ಸಾಮಾಜಿಕ ನ್ಯಾಯವನ್ನು ಅರಿತುಕೊಂಡು ಜೀವಿಸಿದಾಗ ಹಬ್ಬಗಳ ಆಚರಣೆಗೆ ನಿಜವಾದ ಆರ್ಥ ಬರುತ್ತದೆ ಎಂದು ಜಾನಪದ ವಿದ್ವಾಂಸ, ಡಾ|ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ|ಗಣನಾಥ ಎಕ್ಕಾರ್ ಅಭಿಪ್ರಾಯಪಟ್ಟರು.ಅವರು ಸೋಮವಾರ ಸಂಜೆ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ತೊಟ್ಟಂ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ತೊಟ್ಟಂ ಘಟಕ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಸರ್ವಧರ್ಮ ಹಬ್ಬಗಳ ಸೌಹಾರ್ದ ಕೂಟ ಇದರಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಜಗತ್ತಿನ […]
Portrait of Saint Aloysius University and the Legacy of Father Muller Charitable Institutions – Special Lecture on Two Books ಮಂಗಳೂರು; ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಪರಂಪರೆ ಮತ್ತು ಗುರುತುಗಳನ್ನು ಚಿತ್ರಿಸುವ ದಿ ಎಕೋಸ್ ಆಫ್ ದ ಕಾರಿಡಾರ್ಸ್ – ಎ ಪೋರ್ಟ್ರೇಟ್ ಆಫ್ ಸೈಂಟ್ ಅಲೋಶಿಯಸ್ ಯುನಿವರ್ಸಿಟಿ ಹಾಗೂ ಫಾದರ್ ಮಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ಸ್ನ ಪರಂಪರೆ ಮತ್ತು ಸೇವೆಯನ್ನು ದಾಖಲಿಸುವ ಟಚ್ಡ್ ಬೈ ಏಂಜಲ್ಸ್ – ಎ ಪೋರ್ಟ್ರೇಟ್ ಆಫ್ […]

