
ಕುಂದಾಪುರ, ಅ. 14; ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಕುಂದಾಪುರ, ನಿರಂತರ 5ನೇ ವರ್ಷದಲ್ಲಿಯೂ ಪ್ರತಿಷ್ಠಿತ “ಸಾಧನ ಪ್ರಶಸ್ತಿ” ಪಡೆದುಕೊಂಡು ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ, 5ನೇ ವರ್ಷದಲ್ಲಿಯೂ ಪ್ರತಿಷ್ಠಿತ “ಸಾಧನ ಪ್ರಶಸ್ತಿ” ಯನ್ನು ಪಡೆಯುವುದರ ಮೂಲಕ, 2023-24 ಆರ್ಥಿಕ ವರ್ಷದಲ್ಲಿ ಸಮಗ್ರ ಅಭಿವೃದ್ಧಿಗೆ ಮತ್ತು ಅತ್ಯುತ್ತಮ ಸಾಧನೆಗಳಿಗೆ ತೋರಿದ ಬದ್ದತೆ ಇದು ಎತ್ತಿ ತೋರಿಸುತ್ತದೆ, ಹೀಗೆ ಗೌರವಾನ್ವಿತ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಈ ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ರೋಜರಿ ಕ್ರೆಡಿಟ್ಕೋ-ಆಪರೇಟಿವ್ ಸೊಸೈಟಿ ಮಾಡಿದ […]

ಆಗಸ್ಟ್ 1 ರಿಂದ 7 ರವರೆಗೆ ಜಾಗತಿಕವಾಗಿ ಆಚರಿಸಲಾಗುವ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಗುರುತಿಸಿ 11.08.2024 ರಂದು 9.30 ರಿಂದ 12.30 ರವರೆಗೆ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಫಾ. ಎಲ್. ಎಂ. ಪಿಂಟೋ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟ್ನಲ್ಲಿ ನಡೆಸಲಾಯಿತು. ಈವೆಂಟ್ ಸ್ತನ್ಯಪಾನದ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಮತ್ತು ಶಿಶುಗಳು ಮತ್ತು ಮಕ್ಕಳ ಪೋಷಣೆಗಾಗಿ ಉತ್ತಮ ಅಭ್ಯಾಸಗಳ ಬಗ್ಗೆ ಪೋಷಕರು ಮತ್ತು ಆರೈಕೆದಾರರಿಗೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿದೆ.ಈ ಸಂದರ್ಭ ಒಪಿಡಿ ಬ್ಲಾಕ್ನಲ್ಲಿ ಹೆಲ್ತಿ ಬೇಬಿ […]

ಶಿವಮೊಗ್ಗ, ಆಗಸ್ಟ್ 12,2024: ಜೈಲು ಸಚಿವಾಲಯದ ಸ್ವಯಂಸೇವಕರ ಓರಿಯಂಟೇಶನ್ ಕಾರ್ಯಕ್ರಮವು ಆಗಸ್ಟ್ 11 ರಂದು ಸನ್ನಿಧಿಯಲ್ಲಿ ನಡೆಯಿತು. ಕಾರ್ಯಕ್ರಮ ಪವಿತ್ರ ಆತ್ಮದ ಆವಾಹನೆಯೊಂದಿಗೆ ಪ್ರಾರಂಭವಾಯಿತು, ನಂತರ ಸುವಾರ್ತೆ ಓದುವಿಕೆ ಮತ್ತು ಸಣ್ಣ ಪ್ರತಿಬಿಂಬ. ರೆ.ಫಾ. ಶಿವಮೊಗ್ಗ ಧರ್ಮಪ್ರಾಂತ್ಯದ ಎಲ್ಲಾ ಆಯೋಗಗಳ ಸಂಯೋಜಕರಾದ ಸೈಮನ್ ಪಿಂಟೋ ಅವರು ಬೈಬಲ್ ದೃಷ್ಟಿಕೋನದ ಬೆಳಕಿನಲ್ಲಿ ಜೈಲು ಸಚಿವಾಲಯದ ಕುರಿತು ಸ್ಪೂರ್ತಿದಾಯಕ ಭಾಷಣ ಮಾಡಿದರು. ಅವರು ವಿವಿಧ ಬೈಬಲ್ನ ವ್ಯಕ್ತಿಗಳನ್ನು ಉಲ್ಲೇಖಿಸಿದರು ಮತ್ತು ಕೈದಿಗಳನ್ನು ಬಿಡುಗಡೆ ಮಾಡಲು, ಪುನಃಸ್ಥಾಪಿಸಲು ಮತ್ತು ಪುನರ್ವಸತಿ ಮಾಡಲು […]

ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ- “ನ್ಯಾವಿಗೇಟರ್” ಅನ್ನು ಗಣಿತಶಾಸ್ತ್ರ ವಿಭಾಗವು ಸೇಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ 2 ನೇ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಆಗಸ್ಟ್ 10 ರಂದು ಸಭಾಂಗಣದಲ್ಲಿ ಆಯೋಜಿಸಿದೆ. ಇದು ವಿವಿಧ ವೃತ್ತಿ ಮಾರ್ಗಗಳ ಒಳನೋಟಗಳನ್ನು ಒದಗಿಸುವ ಗುರಿಯನ್ನು ಹೊಂದಿರುವ ಮಹತ್ವದ ಘಟನೆಯಾಗಿದೆ.ಪರಮಾತ್ಮನ ಆಶೀರ್ವಾದ ಪಡೆಯುವ ಮೂಲಕ ಕಾರ್ಯಕ್ರಮ ಆರಂಭವಾಯಿತು. ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿ ಕರೋಲ್ ಕಾರ್ಯಕ್ರಮ ನಿರೂಪಿಸಿದರು. ಭೌತಶಾಸ್ತ್ರದ ಉಪನ್ಯಾಸಕರಾದ ಶ್ರೀಮತಿ ಚೈತನ್ಯನಾಯಕ್ ಅವರು ಅಧಿವೇಶನಗಳನ್ನು ಕೌಶಲ್ಯದಿಂದ ನಿರ್ವಹಿಸಿದರು.ಯೆನೆಪೋಯ ವಿಶ್ವವಿದ್ಯಾನಿಲಯದ ಸಹಾಯಕ […]

ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ ದೇವಾಲಯದಲ್ಲಿ ದಿನಾಂಕ 11/08/2024 ರಂದು ಯುವ ಆಯೋಗದ ನೇತೃತ್ವದಲ್ಲಿ ರಾಷ್ಟ್ರೀಯ ಯುವಜನ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಭಾನುವಾರ ಬೆಳಿಗ್ಗೆ ಆಚರಿಸಲಾಯಿತು. ಕಾರ್ಯಕ್ರಮವು ದಿವ್ಯ ಬಲಿಪೂಜೆಯೊಂದಿಗೆ ಆರಂಭಗೊಂಡಿತು. ಬಲಿಪೂಜೆಯನ್ನು ಪ್ರಧಾನ ಗುರುಗಳಾಗಿ ಆಗಮಿಸಿದ ವಂದನೀಯ ಫಾ. ನೆಲ್ಸನ್ ಪಿಂಟೋ ಒ ಸಿ ಡಿ ಇವರು ನೆರವೇರಿಸಿದರು.ತದನಂತರ ಸಭಾಂಗಣದಲ್ಲಿ ಪೋಷಕರೊಂದಿಗೆ ಸ್ನೇಹಕೂಟವನ್ನು ಆಯೋಜಿಸಲಾಗಿತ್ತು. ದೇವಾಲಯದ ಧರ್ಮ ಗುರುಗಳಾದ ವಂದನೀಯ ಫಾ. ಎಡ್ವಿನ್ ಡಿಸೋಜಾರವರು ಯುವಕ ಯುವತಿ ಹಾಗೂ ಪೋಷಕರನ್ನು ಉದ್ದೇಶಿಸಿ ಹಿತನುಡಿಗಳನ್ನು ಆಡಿದರು.ಸಂಜೆ ಯುವಜನರಿಂದ […]

ಕುಂದಾಪುರ: ಆಗಸ್ಟ್ 12ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್. ಶೆಣೈ ಮಾತನಾಡಿ ಹೊಸತೊಂದು ಆಶಯ ಮತ್ತು ಖುಷಿಯೊಂದಿಗೆ ಆಗಮಿಸಿದ ವಿದ್ಯಾರ್ಥಿಗಳೇ ಆದಷ್ಟು ಕೆಟ್ಟ ಗುಣಗಳಿಂದ ದೂರವಿರಿ. ನಿಮ್ಮಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಕಾಲೇಜಿನಲ್ಲಿ ಪಾಠ ಮತ್ತು ಪಾಠೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬದುಕನ್ನು ರೂಪಿಸಿಕೊಳ್ಳವತ್ತ ಗಮನಕೊಡಿ. ಕಾಲೇಜಿನಲ್ಲಿ ಸಾಕಷ್ಟು ಸೌಲಭ್ಯಗಳಿವೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಭವಿಷ್ಯ ರೂಪಿಸಿಕೊಂಡು ಸಮಾಜದಲ್ಲಿ […]

ಕುಂದಾಪುರ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇವರ ಆಶ್ರಯದಲ್ಲಿ ಶಾಲೆಯ್ ಇಂಟ್ರಾಕ್ಟ್ ಕ್ಲಬ್ ನ ಪದಪ್ರದಾನ ಕಾರ್ಯಕ್ರಮ ನೆರವೇರಿತು. ರೋ,ಕೆ. ನರಸಿಂಹ ಹೊಳ್ಳ ಇವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಇದರ ಅಧ್ಯಕ್ಷರಾಗಿರುವ ರೋ, ಡಾಕ್ಟರ್ ವಿಶ್ರಾಂತ್ ಶೆಟ್ಟಿ ಇವರು ಪದ ಪ್ರದಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿ […]

ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಕುಂದಾಪುರದ ಆರ್. ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಶ್ರೀ ಪ್ರೀತೇಶ್ ಶೆಟ್ಟಿಯವರು ಅಧಿಕಾರ ಸ್ವೀಕರಿಸಿರುತ್ತಾರೆ. ರಸಾಯನ ಶಾಸ್ತ್ರ ವಿಷಯದಲ್ಲಿ ಎಮ್. ಎಸ್.ಸಿ ವ್ಯಾಸಂಗ ಮಾಡಿರುವ ಇವರು ಕಳೆದ 22 ವರ್ಷಗಳಿಂದ ಸಹ ಸಂಸ್ಥೆಯಾದ ವಿ.ಕೆ. ಆರ್. ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನೂತನ ಉಪಪ್ರಾಂಶುಪಾಲರಾಗಿ ನೇಮಕಗೊಂಡ ಶ್ರೀ ಪ್ರೀತೇಶ್ ಶೆಟ್ಟಿಯವರನ್ನು ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು […]

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೂಡ್ಲಕಟ್ಟೆಯಲ್ಲಿ ಕಲಿಯುತ್ತಿರುವ ಒಂದರಿಂದ ಏಳನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕಗಳನ್ನು ಐ ಎಂ ಜೆ ಸಮೂಹ ಶಿಕ್ಷಣ ಸಂಸ್ಥೆಯ ಚೇರ್ ಮ್ಯಾನರಾದ ಶ್ರೀ ಸಿದ್ದಾರ್ಥ್. ಜೆ ಶೆಟ್ಟಿಯವರ ಆಶಯಕ್ಕೆ ಅನುಗುಣವಾಗಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ.ಎಂ ಪಟೇಲ್ ವಿತರಿಸಿದರು ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಶೇರೆಗಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಆಚಾರ್, […]