ಕುಂದಾಪುರ “ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು‌ ನೀಡಲು ಮುಂದಾಗಬೇಕು”  ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಕುಂದಾಪುರ, ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿಯವರು ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಕರೆ ನೀಡಿದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ […]

Read More

ಕುಂದಾಪುರ. ಜುಲೈ 30. ವಯೋ ನಿವೃತ್ತಿ ಗೊಂಡ ಶಿಕ್ಷಕಿ ಆನ್ನಿ ಸಿ. ಕ್ರಾಸ್ತಾ ಇವರಿಗೆ ಬೀಳ್ಕೊಡುಗೆ ಸಮಾರಂಭ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಸಂಚಾಲಕರಾದ ಅತಿ ವoದನಿಯ ಫಾದರ್ ಪೌಲ್ ರೇಗೊ ಅವರು ವಿವಿಧೆಡೆ 38 ವರ್ಷಗಳ ಸುಧೀರ್ಘ ಸೇವೆ, ಇಲ್ಲಿ 9 ವರ್ಷಗಳ ಕಾಲ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಏಳಿಗೆಗಾಗಿ ದುಡಿದ ಶಿಕ್ಷಕಿಯನ್ನು ಅಭಿನಂದಿಸಿ ಅವರ ಮುಂದಿನ ಜೀವನಕ್ಕೆ ಶುಭ […]

Read More

ಕಿನ್ನಿಗೋಳಿ: ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಮಂಗಳೂರು ಉತ್ತರ ವಲಯ, ಇದರ ಮುಂದಾಳತ್ವದಲ್ಲಿ, ಉತ್ತರ ವಲಯದ ಎಲ್ಲಾ ಕಥೊಲಿಕ್ ಸಭಾ ಘಟಕಗಳ ಸಹಯೋಗದಲ್ಲಿ, ವಿಧಾನ ಪರಿಷತ್ತಿನ ಸದಸ್ಯರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಸನ್ಮಾನ್ಯ ಶ್ರೀ ಐವನ್ ಡಿಸೋಜರವರಿಗೆ, ಅಭಿನಂದನಾ ಕಾರ್ಯಕ್ರಮವನ್ನು ಕಿನ್ನಿಗೋಳಿ ಚರ್ಚ್ ಸಭಾ ಭವನದಲ್ಲಿ 28.07.2024 ಸಂಜೆ 04.00 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ಐವನ್ ಡಿಸೋಜಾರವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಮೆರವಣಿಗೆಯೊಂದಿಗೆ ಸಭಾ ಭವನಕ್ಕೆ ಕರೆತರಲಾಯಿತು. ನಂತರ ನಡೆದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ […]

Read More

Santhekatte, Kallianpur: It was truly a bright Sunday, 28th July, 2024, as the usual rain too gave us a break; the day was so unique and special for everyone. Grandparents, numbering a total around 230, in this large parish, of them almost 110, above 70 years of age, made their mind to be in the […]

Read More

ಕುಂದಾಪುರ, 27.07.2024: UBMC ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ECO CLUB ಅನ್ನು 27.07.2024 ರಂದು ಸ್ಥಾಪಿಸಲಾಯಿತು. ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಆಲಿಸ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಇಸಿಒ ಕ್ಲಬ್‌ನ ಸಂಯೋಜಕಿ ಶ್ರೀಮತಿ ರಾಜೇಶ್ವರಿ ಮತ್ತು ವಿದ್ಯಾರ್ಥಿ ಸಂಯೋಜಕರಾದ ಆಯುಷ್ ಮತ್ತು ನಿಧಿ ಅವರು ಜೊತೆ ನೀಡಿದರು. ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯ ಮೂಲಕ ದೇವರ ಕೃಪೆಗೆ ಪಾತ್ರರಾದರು. ಶ್ರೀಮತಿ ವೀಣಾ ಶ್ಲೋಕ ಪಠಿಸಿದರೆ ಗಣ್ಯರು ದೀಪ ಬೆಳಗಿಸಿ ಇಕೋ ಕ್ಲಬ್ ಅನ್ನು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ‘ಶಿಕ್ಷಾ […]

Read More

ರೋಗಗಳಿಗೆ ಪರಿಹಾರ ನೀಡುವ ಕರ್ತವ್ಯದೊಂದಿಗೆ ಜನ ಜಾಗೃತಿ ಮಾಡುವ ಕೆಲಸವನ್ನು ವೈದ್ಯರು ಮಾಡಬೇಕು. ಈ ಸೇವೆಯಿಂದ ಜನರ ಜೀವನದಲ್ಲಿ ಉತ್ಸಾಹ ಬೆಳೆಸಿದಂತಾಗುತ್ತದೆ. ಸಾಹಿತ್ಯ ರಚನೆ ಮೂಲಕ ಮಾಹಿತಿ ನೀಡುವುದು ಇವುಗಳಲ್ಲಿ ಒಂದು. ಇಂದು ಪೂರ್ಣ ಆರೋಗ್ಯವಂತನಾಗಿದ್ದೇನೆ ಎಂದು ಯಾರೂ ಹೇಳಿಕೊಳ್ಳುವ ಹಾಗಿಲ್ಲ. ಯಾವುದಾದರೊಂದು ದೈಹಿಕ, ಮಾನಸಿಕ ಸಮಸ್ಯೆ ಇರುತ್ತದೆ. ಸಮಸ್ಯೆ ಇದ್ದರೂ ಜೀವನದಲ್ಲಿ ಆಸಕ್ತಿ, ಉಲ್ಲಾಸ ಉಳಿಸಿಕೊಳ್ಳುವುದು ಬಹಳ ಮುಖ್ಯ. ಇಂತವರು ಉಳಿದವರಿಗಿಂತ ಆರೋಗ್ಯವಂತರಾಗಿರುತ್ತಾರೆ. ನಾನು ಹಲವು ವೈದ್ಯಕೀಯ ಮಾಹಿತಿ ಪುಸ್ತಕಗಳನ್ನು ಬರೆದು ವಿತರಿಸಿದ್ದೇನೆ. ಉತ್ತಮ ಸ್ಪಂದನ […]

Read More

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಂಘದ 24ನೇ ವರ್ಷಾಚರಣೇ ಅಂಗವಾಗಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು.ಕಟೀಲು ಶ್ರೀ ದುರ್ಗಾಪರಮೇಶ್ವರೀ ಶಿಕ್ಷಣ ಸಂಸ್ಥೆಯ ನಿವೃತ್ತ ಅಧ್ಯಾಪಕರಾದ ಮುಂಡ್ಕೂರು ಸಾಯಿನಾಥ್ ಶೆಟ್ಟಿ ಅವರು ತುಳು ಮಾತೆಯ ಭಾವಚಿತ್ರಕ್ಕೆ ಮಾಲಾರ್ಪಾಣೆ ಮಾಡಿ, ಪುಷ್ಪರ್ಚನೆ ಸಲ್ಲಿಸಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದವರು […]

Read More

ಕುಂದಾಪುರ ತಾರೀಕು 28/07/2024 ರಂದು ತಲ್ಲೂರು ಸಂತ ಫ್ರಾನ್ಸಿಸ್ ಆಸ್ಸಿಸಿ  ಇಗರ್ಜಿಯಲ್ಲಿ  ಕುಟುಂಬ ಆಯೋಗದ ಸಹಕಾರದಲ್ಲಿ ಹಿರಿಯರ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ 10.15 ಕ್ಕೆ ಸರಿಯಾಗಿ ಸಂಭ್ರಮದ ದಿವ್ಯ ಬಲಿಪೂಜೆಯನ್ನು  ಪ್ರಧಾನ ಗುರುಗಳಾಗಿ ಹಾಜರಿದ್ದ ವಂದನೀಯ ಗುರು ಫ್ರಾನ್ಸಿಸ್ ಕಾರ್ನೆಲಿಯೋ ನೆರವೇರಿಸಿದರು. ನಂತರ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ನಿವೃತ್ತ ಪ್ರಾಧ್ಯಾಪಕಿ ಶ್ರೀಮತಿ ಹಿಲ್ಡ ಡಿಸಿಲ್ವ ಹಾಜರಿದ್ದು, ವೃದ್ಧಾಪ್ಯಾದಲ್ಲಿ ಹಿರಿಯರು, ಮಕ್ಕಳು ಮೊಮ್ಮಕ್ಕಳ ಜೊತೆ ಹೇಗೆ ಸುಖಕರ ಜೀವನ ನಡೆಸಬಹುದು ಎಂದು ತಿಳಿಸಿದರು. […]

Read More

On a bright Sunday morning of 28th July 2024, the Cordel Parish community gathered to witness a significant milestone in the history of their church—the launch of the logo for the 75th Platinum Jubilee Celebrations. This event, organized by the Indian Catholic Youth Movement (ICYM) Cordel, marked the beginning of a series of commemorative activities […]

Read More
1 66 67 68 69 70 393