ಪಡುಕೋಣೆ 8.9.2025, ರಂದು ದೇವರ ಅನುಗ್ರಹದಿಂದ ಜನ್ಮ ಪಾಪವಿಲ್ಲದೇ ಜನಿಸಿದ “ಮಹಾ ಮಾತೆ ಮರಿಯಮ್ಮ” ನ ಜನುಮದಿನವನ್ನು ವೈಭವದಿಂದ ಸಂತ ಅಂತೋನಿ ಚರ್ಚಿನಲ್ಲಿ ಆಚರಿಸಲಾಯಿತು. ವಂದನೀಯ ಫಾ! ಪ್ರಾನ್ಸಿಸ್ ಕರ್ನೆಲಿಯೊ,ಅತಿಥಿಗಳಾಗಿ,ದಿವ್ಯ ಬಲಿಪೂಜೆಗೆ ಆಗಮಿಸಿದ, ವಂದನೀಯ ಫಾ! ರೊಬರ್ಟ್ ವಿನ್ಸೆಂಟ್ ಕ್ರಾಸ್ತಾ, ವಂದನೀಯ ಫಾ! ಮ್ಯಾಕ್ಸಿಮ್ ಡಿ’ಸೋಜ ಹಾಗೂ ಮಾತೆ ಮರಿಯಮ್ಮನ ಭಕ್ತರೆಲ್ಲರೂ ಸೇರಿ ಸಂಪ್ರದಾಯದಂತೆ ಬಾಲ ಮರಿಯ ಮಾತೆಯ ಪುಥಳಿಗೆ ಹೂವುಗಳ ಅರ್ಪಣೆ ಮಾಡಿ, ಹೊಸ ಫಲದ ಬತ್ತದ ತೆನೆಗಳನ್ನು ಗುರುಗಳು ಆಶೀರ್ವಾದಿಸಿ,ಮೆರವಣಿಗೆಯ ಮೂಲಕ ಚರ್ಚಿನ ಒಳಗಡೆ […]

Read More

ಕೋಟ: ಸಂತ ಜೊಸೆಫರ ಇಗರ್ಜಿಯಲ್ಲಿ ಮಾತೆ ಮರಿಯಮ್ಮನವರ ಜಲ್ಮದಿನಾಚರಣೆ ಹಾಗೂ ತೆನೆಹಬ್ಬವನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ತೆನೆಗಳನ್ನು ಆಶೀರ್ವಚಿಸಿದರು. ಅತಿಥಿ ಧರ್ಮಗುರುಗಳಾಗಿ ಗೋವಾ ಪಿಲಾರಿನ ಧರ್ಮಗುರು ವಂ। ಹೆಂಡ್ರಿ ಡಿಸೋಜಾ (ಎಫ್ ಎಕ್ಸ್ ಎಸ್) ಬಲಿದಾನದಲ್ಲಿ ಭಾಗಿಯದರು. ಮಾತೆ ಮರಿಯಮ್ಮನವರ ವಿಗ್ರಹವನ್ನು ಮೆರವಣಿಗೆಯಲ್ಲಿ ಚರ್ಚಿಗೆ ಕೊಂಡೊಯ್ಯಲಾಯಿತು. ಮಕ್ಕಳು ಹೂಗಳನ್ನು ಅರ್ಪಿಸಿದರು. ನಂತರ ಪವಿತ್ರ ಬಲಿಪೂಜೆ ನಡೆಯಿತು. ಬಲಿಪೂಜೆಯ ನಂತರ, ಹೊಸ ತೆನೆ ಮತ್ತು ಸಿಹಿ ತಿಂಡಿಗಳನ್ನು ವಿತರಿಸಲಾಯಿತು. ಸಾಂಪ್ರದಾಯಿಕವಾಗಿ ಕಬ್ಬುಗಳನ್ನು […]

Read More

ಬೈಂದೂರೂ; ಬೈಂದೂರಿನ ಹೋಲಿಕ್ರಾಸ್‌ ಚರ್ಚಿನಲ್ಲಿ ತೆನೆ ಹಬ್ಬ ಮೊಂತಿ ಫೆಸ್ತ್ ನ್ನು ಉಡುಪಿಯ  ರೆ. ಫಾ. ಅಶ್ವಿನ್‌ ಆರಾನ್ಹಾ , ಚರ್ಚಿನ ಧರ್ಮಗುರು ರೆ.ಫಾ. ವಿನ್ಸೆಂಟ್‌ ಕುವೆಲ್ಲೊ ಮತ್ತು ಬ್ರದರ್‌‌ ಪ್ರಥ್ವಿ ರೊಡ್ರಿಗಸ್ ರವರ ನೇತ್ರತ್ವದಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಎಲ್ಲಾ ಕುಟುಂಬದವರಿಗೆ ಹೊಸ ತೆನೆಗಳನ್ನು ಹಂಚಲಾಯಿತು. ಮಕ್ಕಳಿಗೆ ಕಬ್ಬುಗಳನ್ನು ಹಂಚಲಾಯಿತು. ಹಬ್ಬದ ಬಲಿದಾನದಲ್ಲಿ, ಪಾಲನ ಮಂಡಳಿ ಉಪಾಧ್ಯಕ್ಷರು ಕಾರ್ಯದರ್ಶಿ, ಆಯೋಗಗಳ ಸಂಚಾಲಕಿ, ವಾಳೆಯ ಗುರಿಕಾರರು, ಪ್ರತಿನಿಧಿಗಳು, ಧರ್ಮಭಗಿನಿಯರು ಮತ್ತು ಬಹು ಸಂಖ್ಯೆಯಲ್ಲಿ ಭಕ್ತಾಧಿಗಳು ಹಾಜರಿದ್ದರು.

Read More

Pratibha Award from John D’Sliva Foundation and Catholic Sabha Udupi (R) ಉಡುಪಿ; ಬಹುನಿರೀಕ್ಷಿತ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವು ನೋಂದಣಿ ಮತ್ತು ಉಪಹಾರದೊಂದಿಗೆ ಪ್ರಾರಂಭವಾಯಿತು, ನಂತರ ಬೆಳಿಗ್ಗೆ 10.00 ಗಂಟೆಗೆ ಕ್ಯಾಥೋಲಿಕ್ ಸಭಾದ ಸಾಂಪ್ರದಾಯಿಕ ಪ್ರಾರ್ಥನೆಗಳು ನಡೆದವು. ಕಾರ್ಯಕ್ರಮದ ಸಂಚಾಲಕ ಮತ್ತು ಮಂಗಳೂರು ಪ್ರದೇಶದ ಕ್ಯಾಥೋಲಿಕ್ ಸಭಾದ ಮಾಜಿ ಅಧ್ಯಕ್ಷರಾದ ಡಾ. ಜೆರಾಲ್ಡ್ ಪಿಂಟೊ ಅವರು ಸಭೆಗೆ ಆತ್ಮೀಯ ಸ್ವಾಗತವನ್ನು ನೀಡಿದರು ಮತ್ತು ದಿನದ ಮಹತ್ವದ ಕುರಿತು ಚಿಂತನಶೀಲ ಪರಿಚಯವನ್ನು […]

Read More

ಕೋಟ ಸಂತ ಜೊಸೆಫರ ಇಗರ್ಜಿಯಲ್ಲಿ ಯುವಕರ ದಿನಾಚರಣೆಯನ್ನು ಸೆಪ್ಟೆಂಬರ್ 7 ರಂದು ಆಚರಿಸಲಾಯಿತು. ಪವಿತ್ರ ಬಲಿಪೂಜೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಉಡುಪಿ ಧರ್ಮ ಪ್ರಾಂತ್ಯದ ಯುವ ಸಂಘಟನೆಗಳ ನಿರ್ದೇಶಕರಾದ ವಂದನೀಯ ಫಾದರ್ ಸ್ಟೀವನ್ ಫೆರ್ನಾಂಡಿಸ್ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ಇಗರ್ಜಿಯ ಧರ್ಮ ಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಬಲಿಪೂಜೆಯಲ್ಲಿ ಸಹಕರಿಸಿದರು. ನಂತರ ಯವಕರಿಗಾಗಿ ವಿಶೇಶ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಇಗರ್ಜಿಯ ಧರ್ಮಗುರುಗಳಾದ ವಂದನೀಯ ಸ್ಟಾನಿ ತಾವ್ರೊ ಅವರು ಪ್ರಾಸ್ತವಿಕ ಭಾಶಣ ಮಾಡಿದರು. ವಂದನೀಯ ಸ್ಟೀವನ್ ಫೆರ್ನಾಂಡಿಸ್ ಯುವಕರಿಗೆ […]

Read More

ಕುಂದಾಪುರ; ಸಂತ ಜೋಸೆಫ್ಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ಪ್ರೇಮಿಕಾ ಇವರಿಗೆ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರ ನಿಷ್ಠಾವಂತ ಸರಳ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲೆ ಮತ್ತು ಆದರ್ಶ ಆಸ್ಪತ್ರೆಯವರ ಸಹಯೋಗದಲ್ಲಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಇದಾಗಿರುತ್ತದೆ. ಭಗಿನಿ ಶಿಕ್ಷಕಿ ಪ್ರೇಮಿಕಾ ಇವರನ್ನು ರೋಜರಿ ಮಾತಾ ಚರ್ಚಿನ ಧರ್ಮಗುರು ಅ।ವಂ। ಪೌಲ್ ರೇಗೊ, ಸಂತ […]

Read More

ಶಿರೂರು : ಜ್ಞಾನದಾ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಮಂಜುನಾಥ ನಾಯ್ಕ್ ಇವರು ಉಡುಪಿ ಜಿಲ್ಲೆಯ ಪ್ರತಿಷ್ಠಿತ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದುಕೊಂಡಿದ್ದಾರೆ ಉತ್ತಮ ಕ್ರೀಡಾಪಟು, ಕಬಡ್ಡಿ ಆಟಗಾರ ಮತ್ತು ತರಬೇತಿದಾರರಾದ ಇವರ ನಿಷ್ಠಾವಂತ, ಸರಳ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಡುಪಿ ಜಿಲ್ಲೆ ಮತ್ತು ಆದರ್ಶ ಆಸ್ಪತ್ರೆಯವರ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಶಸ್ತಿ ದಿನಾಂಕ 7/09/2025 ರಂದು ಗಣ್ಯರ ಉಪಸ್ಥಿತಿಯಲ್ಲಿ ನೀಡಲಾಯಿತುಶ್ರೀಯುತರನ್ನು […]

Read More

Teachers’ Day Celebration at National Group of Educational Institutions, Barkur ಬಾರ್ಕೂರು, ಸೆಪ್ಟೆಂಬರ್ 6, 2025: ಬಾರ್ಕೂರು ಎಜುಕೇಶನಲ್ ಸೊಸೈಟಿ (ಬಿಇಎಸ್) ನಿರ್ವಹಿಸುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ಸಮೂಹವು, ಯುವ ಮನಸ್ಸುಗಳನ್ನು ಮತ್ತು ಭವಿಷ್ಯದ ನಾಗರಿಕರನ್ನು ರೂಪಿಸುವ ಶಿಕ್ಷಕರ ಉದಾತ್ತ ಪಾತ್ರವನ್ನು ಗೌರವಿಸುವ ಮೂಲಕ, ಶಿಕ್ಷಕರ ದಿನವನ್ನು ಭಕ್ತಿ, ಕೃತಜ್ಞತೆ ಮತ್ತು ಭವ್ಯತೆಯಿಂದ ಆಚರಿಸಿತು. ಎಲ್ಲಾ ಶಿಕ್ಷಕರಿಗೆ ಆಶೀರ್ವಾದಗಳನ್ನು ಕೋರುತ್ತಾ ಎಸ್‌ವಿವಿಎನ್ ಹೆರಾಡಿಯ ಶಿಕ್ಷಕರ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ನ್ಯಾಷನಲ್ ಹೈಸ್ಕೂಲ್ ಮತ್ತು […]

Read More

ಕೋಲ್ಕತ್ತಾದ ಸಂತ ಮದರ್ ತೆರೇಸಾರವರ ಪುಣ್ಯಸ್ಮರಣೆಯ ಅಂಗವಾಗಿ ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಕಥೊಲಿಕ್ ಸಭಾ ಘಟಕವು ಚರ್ಚಿನಲ್ಲಿರುವ ಹಿರಿಯರು ಮತ್ತು ಅಸ್ವಸ್ಥರ ಭೇಟಿಯ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ನಡೆಸಿತು. ಸತತ 28 ವರ್ಷಗಳಿಂದ ನಡೆಯುವ ಈ ಕಾರ್ಯಕ್ರಮದ ನೇತೃವ್ವವನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಶ್ರೀ ಎಡ್ವರ್ಡ್ ಫೆರ್ನಾಂಡಿಸ್ ನವರು ವಹಿಸಿದ್ದರು. ಗಂಗೊಳ್ಳಿ ಕೊಸೆಸಾಂವ್ ಮಾತೆ ಚರ್ಚಿನ ಧರ್ಮಗುರುಗಳಾದ ವಂದನೀಯ ತೋಮಸ್ ರೋಶನ್ ಡಿಸೋಜ ರವರ ಮಾರ್ಗದರ್ಶನದಲ್ಲಿ ಜರುಗಿದ […]

Read More
1 76 77 78 79 80 537