ಬಾರ್ಕೂರು; ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬ್ರಹ್ಮಾವರ ತಾಲೂಕು ಘಟಕ, ನ್ಯಾಷನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಹನೇಹಳ್ಳಿ, ಬಾರ್ಕೂರು ಹಾಗೂ ಅಲಯನ್ಸ ಕ್ಲಬ್ ಬಾರ್ಕೂರು ಇವರ ಜಂಟಿ ಸಹಯೋಗದಲ್ಲಿ “ಸಾಹಿತ್ಯ ಪ್ರೇರಣೆ “ಸಾಹಿತ್ಯ ಸಂಚಾರ 21ಕಾರ್ಯಕ್ರಮ ಶಾಲೆಯಲ್ಲಿ ಜರುಗಿತು. ಶಾಲಾ ಆಡಳಿತ ಮಂಡಳಿಯ ಸಂಯೋಜಕರಾಗಿರುವ ಶ್ರೀ ಆರ್ಚಿ ಬಾಲ್ಡ್ ಫುರ್ಟಾಡೊ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಕಾರ್ಯಕಾರಿ ಸಮಿತಿ ಸದಸ್ಯರು, ಹಿರಿಯರು ಆಗಿರುವ ಶ್ರೀ ರತ್ನಾಕರ್ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ […]
ಜುಲೈ: 16 ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾದಲ್ಲಿ ಒಂದು ದಿನದ ಮೌಲ್ಯಶಿಕ್ಷಣ ತರಬೇತಿ ಕಾರ್ಯಾಗಾರವು ರಜತ್ ಶೈಲೇಶ್ ಲೋಬೊ ನೇತೃತ್ವದಲ್ಲಿ ಒಟ್ಟು 12 ಮಂದಿಯ ತಂಡದಿಂದ 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಾರ್ಯಾಗಾರವು ನಡೆಯಿತು. ದೀಪ ಬೆಳಗಿಸುವುದರೊಂದಿಗೆ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕರು ಮತ್ತು ಉರ್ವ ಇಮ್ಯಾನಿಕ್ ಚರ್ಚ್ ಧರ್ಮ ಗುರುಗಳಾದ ವಂ ಗುರು ಬೆಂಜಮೀನ್ ಪಿಂಟೊರವರು ನೆರವೇರಿಸಿ ಪ್ರತಿಯೊಬ್ಬ ವಿದ್ಯಾರ್ಥಿಯ ಉತ್ತಮ ನೈತಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಮಾನವೀಯ […]
ಕುಂದಾಪುರ, ಜು.16: ಕುಂದಾಪುರ ಸಂತ ಜೋಸೆಫ್ ಕಾನ್ವೆಂಟ್ ಪ್ರಾರ್ಥನ ಮಂದಿರದಲ್ಲಿ ಸಂತ ಜೋಸೆಫ್ ಕಾನ್ವೆಂಟಿನ ಆಪೊಸ್ತಲಿಕ್ ಕಾರ್ಮೆಲ್ ಸಂಸ್ಥೆಯ ಧರ್ಮ ಭಗಿನಿಯರು, ತಮ್ಮ ಪಾಲಕಿ ಕಾರ್ಮೆಲ್ ಮಾತೆಯ ಹಬ್ಬವನ್ನು ಜುಲಾಯ್ 16 ರಂದು ಭಕ್ತಿಯಿಂದ ಆಚರಿಸಿದರು. ಹಬ್ಬದ ಬಲಿದಾನವನ್ನು ಕುಂದಾಪುರ ಸಂತ ಮೇರಿಸ್ ಪಿ.ಯು. ಕಾಲೇಜ್ ಹಾಗೂ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ| ಫಾ| ರೊಲ್ವಿನ್ ಫೆರ್ನಾಂಡಿಸ್ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿ, ಅವರು “ಕಾರ್ಮೆಲ್ ಮಾತೆ ಅಥವ ಮೇರಿ ಮಾತೆ ನಮಗೆ ಎರಡು ಕೊಡುಗೆಗಳನ್ನು ಒಂದು ನಮ್ಮ ರಕ್ಷಕ ಯೇಸು […]
ಮಂಗಳೂರು; ಸೈಂಟ್ ಆಂಟನಿಯವರ ಭಕ್ತರು ಆನೆಕಾಲು, ಟಿಬಿ ರೋಗಿಗಳ ಆರೈಕೆಗೆ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿ 18ನೇ ಶತಮಾನದಲ್ಲಿ ಆರಂಭಿಸಿದ ಸಂಸ್ಥೆ ಸೈಂಟ್ ಆಂಟನಿ ಆಶ್ರಯವಾಗಿದೆ. ಇಂದು ಪೈಲೇರಿಯಾ,ಟ್ಯೂಬರ್ಕುಲೋಸಿಸ್ ಇಲ್ಲವಾದ್ದರಿಂದ ಅದು ನಿರಾಶ್ರಿತರ ಆಶ್ರಯದಾತ ಮನೆಯಾಗಿ ಪರಿವರ್ತನೆ ಆಗಿದೆ ಎಂದು ಅದರ ನಿರ್ದೇಶಕರಾದ ಫಾ ಜೆಬಿ ಕ್ರಾಸ್ತಾ ನುಡಿದರು.ಅವರು ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ಕಾರ್ಯಕಾರಿ ಸದಸ್ಯರಿಗೆ ಸಂಸ್ಥೆಯ ಮಾಹಿತಿ ಮತ್ತು ತಾವು ನಡೆಸುವ ಕ್ರೈಸ್ತ ಧರ್ಮದ ಮಾಹಿತಿ ಮ್ಯೂಸಿಯಮ್ ಬಗ್ಗೆ ಮಾಹಿತಿಯನ್ನು ನೀಡಿ ಮಾತನಾಡಿದರು.ಕೊಂಕಣಿ ಮಾತೃಭಾಷೆ […]
Milagres PU College Invests Student Council for 2026–27 ಕಲ್ಯಾಣಪುರ,ಜು.11:ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ, 2026-27ನೇ ಶೈಕ್ಷಣಿಕ ಸಾಲಿನ ನೂತನ ವಿದ್ಯಾರ್ಥಿಪರಿಷತ್ತಿನ ಉದ್ಘಾಟನಾ ಸಮಾರಂಭವು ಕಾಲೇಜಿನ ಭವ್ಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಮುಖ್ಯ ಅತಿಥಿಗಳು ಹಾಗೂ ಗಣ್ಯರನ್ನು ಕರಾವಳಿಯ ಸಾಂಪ್ರದಾಯಿಕ ಚಂಡೆ ವಾದನದ ಭವ್ಯ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು.ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ನಂತರ ಕಾಲೇಜಿನ ವಿದ್ಯಾರ್ಥಿನಿ ಪ್ರೀತಿ ಹಾಗೂ ತಂಡದವರು ಕರಾವಳಿಯ ಹೆಮ್ಮೆಯ ಯಕ್ಷಗಾನ ಶೈಲಿಯ ಸ್ವಾಗತ ನೃತ್ಯವನ್ನು ಮನೋಜ್ಞವಾಗಿ ಪ್ರದರ್ಶಿಸಿ, […]
ಕುಂದಾಪುರ; ಸ್ಥಳೀಯ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ 14-07-2026 ರಂದು ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಜಂಟಿ ಕಾರ್ಯದರ್ಶಿ ಭಗಿನಿ ಸುಗುಣ ಇವರು ದೀಪ ಬೆಳಗುವುದರ ಮೂಲಕ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಮನ್ವಯ ಸಂಪನ್ಮೂಲ ಅಧಿಕಾರಿಗಳಾಗಿರುವ ಪ್ರದೀಪ್ ಕುಮಾರ್ ಇವರು ಪೋಷಕರನ್ನು ಉದ್ದೇಶಿಸಿ ಮಕ್ಕಳಿಗೆ ಪಾಲಕರೇ ಆದರ್ಶಪ್ರಾಯರಾಗುತ್ತಾರೆ. ಬದ್ಧತೆ, ನಿಷ್ಠೆ ಇವುಗಳನ್ನು ಮಕ್ಕಳು ನೋಡಿ ಅನುಸರಿಸಿ ಕಲಿಯುತ್ತಾರೆ. ಹೆತ್ತವರು […]
INTERSNIP in Artificial Intelligence for the MCA and MSc students of St Joseph’s University, Bengaluru ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್ಕೇರ್ಸ್ ಇನ್ನೋವೇಶನ್ ಹಬ್ನಲ್ಲಿ (Comedkares Innovation Hub) ನಡೆಸಲಾದ ಎಐ/ಎಮ್ಎಲ್ (AI/ML) ಇಂಟರ್ನ್ಶಿಪ್, ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕವಾದ ತಾಂತ್ರಿಕ ಅನ್ವಯಿಕತೆಯ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಒಂದು ತಿಂಗಳ ಕಾಲ ನಡೆದ […]
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ಮತ್ತು ಎಂಸಿಎ ವಿಭಾಗದ ವತಿಯಿಂದ ” ಆರ್ಟಿಫಿಶಿಯಲ್ ಇಂಟಲಿಜೆನ್ಸ್ : ಬ್ರಿಡ್ಜ್ಯಿಂಗ್ ಮ್ಯಾನೇಜ್ಮೆಂಟ್ ಅಂಡ್ ಕಂಪ್ಯೂಟರ್ ಅಪ್ಲಿಕೇಶನ್ ” ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಜುಲೈ 10ರಂದು ಆಯೋಜಿಸಲಾಯಿತು.ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಂಐಟಿ ಕುಂದಾಪುರದ ಪ್ರಾಧ್ಯಾಪಕರು ಹಾಗೂ ಸಂಶೋಧನಾ ಡೀನ್ ಡಾ. ವಿನೋದ್ ಕುಮಾರ್ ಭಾಗವಹಿಸಿ, ಎ ಐ ಅಗತ್ಯತೆ, ನಿರ್ವಹಣಾ ಕ್ಷೇತ್ರ ಹಾಗೂ ಕಂಪ್ಯೂಟರ್ ಅನ್ವಯಿಕೆಗಳಲ್ಲಿ ಅದರ ಬಳಕೆ, ಉದ್ಯೋಗಾವಕಾಶಗಳು ಮತ್ತು ಭವಿಷ್ಯದ ತಂತ್ರಜ್ಞಾನಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ […]
ಬಸ್ರೂರು ಸೈಂಟ್ ಫಿಲಿಪ್ ನೇರಿ ಚರ್ಚಿನಲ್ಲಿ “ದಂಪತಿಗಳ ದಿನಾಚರಣೆ” ಪ್ರಯುಕ್ತ ಚರ್ಚಿನ ಧರ್ಮಗುರುಗಳಾದ ವಂ। ಫಾದರ್ ರೊಯ್ ಲೋಬೊ ಸಂದೇಶ ನೀಡಿ ದಾಂಪತ್ಯ ಜೀವನದಲ್ಲಿ ಸತಿಪತಿಗಳು ಒಬ್ಬರೊಬ್ಬರನ್ನು ಅರಿತು, ಒಬ್ಬರಿಗೊಬ್ಬರು ಪ್ರೀತಿಸಿ ಬಾಳಿ ಬೇರೆಯವರಿಗೆ ಮಾದರಿಯಾಗಬೇಕು. ಹಿರಿಯ ದಂಪತಿಗಳು ಕಿರಿಯ ದಂಪತಿಗಳಿಗೆ ಮಾರ್ಗದರ್ಶಕರಾಗಬೇಕು ಮತ್ತು ಹಿರಿಯರ ಸಲಹೆಗಳನ್ನು ಕಿರಿಯರ ದಂಪತಿಗಳು ಪಡೆಯುವಂತಾಗಬೇಕು ಆಗ ಬದುಕಿನ ಸಾರ್ಥಕತೆ ಸಾಧ್ಯ ಉತ್ತಮ ನೆಲದಲ್ಲಿ ಬಿತ್ತಿದ ನೆಲದಲ್ಲಿ ಉತ್ತಮ ಬೆಳೆ ಪಡೆಯಲು ಸಾಧ್ಯ ಎಂದರು ಈ ಸಂದರ್ಭದಲ್ಲಿ ಹೊಸದಾಗಿ ಸೇವೆ ಸಲ್ಲಿಸಲು […]

