Milagres Cathedral, Kallianpur celebrates Diwali with Inter-faith people with fervour and enthusiasmm ಉಡುಪಿ, ಅಕ್ಟೋಬರ್ 24: ದೀಪಾವಳಿಯ ಸಂದರ್ಭದಲ್ಲಿ, ಶ್ರೀಮತಿ ಫರ್ಡಿನ್ಯಾಂಡ್ ಗೊನ್ಸಾಲ್ವೆಸ್ ನೇತೃತ್ವದ ಕಲ್ಯಾಣಪುರದ ಮಿಲಾಗ್ರಿಸ್ ಕ್ಯಾಥೆಡ್ರಲ್, ಹಿಂದೂ ಮನೆಗಳ ಮನೆಗಳಿಗೆ ಭೇಟಿ ನೀಡಿ ಸಿಹಿತಿಂಡಿಗಳನ್ನು ವಿತರಿಸಿತು. ಅಂಗಡಿಯವರು, ರಿಕ್ಷಾ ಚಾಲಕರು ಮತ್ತು ಬಾಡಿಗೆ ವಸತಿಗಳಲ್ಲಿ ವಾಸಿಸುವ ಜನರಿಗೆ ಶುಭಾಶಯಗಳನ್ನು ಕೋರಲಾಯಿತು. ದೀಪಗಳ ಹಬ್ಬವನ್ನು ಮಿಲಾಗ್ರಿಸ್ ಕ್ಯಾಥೆಡ್ರಲ್, ಅಂತರ್-ಧಾರ್ಮಿಕ ಸಮನ್ವಯ ಆಯೋಗ, ಯುವ ಆಯೋಗ ಮತ್ತು ಮಿಲಾಗ್ರಿಸ್ ಸ್ನೇಹಿತರು ಸಂಜೆ ಕಲ್ಯಾಣಪುರದ […]
Catholic Sabha Udupi Pradesh distributes Scholarship for disabled students ಉಡುಪಿ, ಅಕ್ಟೋಬರ್ 22: ದಾನಿಗಳು ನಿರ್ಗತಿಕ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಅವಕಾಶವನ್ನು ಒದಗಿಸಿದಾಗ, ನೀವು ಪಾರದರ್ಶಕ, ಪರಿಣಾಮಕಾರಿ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟ ಉನ್ನತ ಅಧ್ಯಯನವನ್ನು ಸ್ಥಾಪಿಸುವ ಮೂಲಕ ಪ್ರತಿಕ್ರಿಯಿಸಬಹುದು. ಕ್ಯಾಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಚಿಂತನಶೀಲ ವಿಧಾನ, ವಿದ್ಯಾರ್ಥಿಗಳು ತಮ್ಮ ಬಲವಾದ ವೃತ್ತಿಜೀವನವನ್ನು ನಿರ್ಮಿಸಲು ಬಳಸಿಕೊಳ್ಳಬೇಕು ಎಂದು ಉಡುಪಿ ಡಯಾಸಿಸ್ನ ವಿಕಾರ್ ಜನರಲ್ ಮತ್ತು ಕ್ಯಾಥೊಲಿಕ್ ಸಭಾ ಉಡುಪಿ ಪ್ರದೇಶದ ಆಧ್ಯಾತ್ಮಿಕ ನಿರ್ದೇಶಕ […]
ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ಅಕ್ಟೋಬರ್ 21, 2025ರಂದು ಸಂಭ್ರಮದಿAದ ದೀಪಾವಳಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್ಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಸಮಾರಂಭದಲ್ಲಿ ಗೌರವಾನ್ವಿತ ಮುಖ್ಯ ಅತಿಥಿಗಳಾದ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶ್ರೀ ಪ್ರತಾಪ್ ಸಿಂಗ್ ಥೋರಟ್ ಮತ್ತು ಮಂಗಳೂರು ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಜ್ಮಾ ಫಾರೂಕ್ ಅವರು ಉಪಸ್ಥಿತರಿದ್ದರು. ಕತ್ತಲೆಯ ಮೇಲೆ ಬೆಳಕಿನ ಗೆಲುವು ಮತ್ತು ಒಳ್ಳೆಯತನದ […]
Kasaragod Chinna Chosen for the 21st Kalakar Puraskar ಕೊಂಕಣಿ ಪ್ರದರ್ಶನ ಕಲೆಗಳಲ್ಲಿ ಗಣನೀಯ ಕೊಡುಗೆ ನೀಡಿದ ಕಲಾವಿದರನ್ನು ಗೌರವಿಸಲು ಕುಂದಾಪುರದ ಕಾರ್ವಾಲ್ಹೋ ಕುಟುಂಬ ಮತ್ತು ಮಾಂಡ್ ಸೋಭಾಣ್ ಜಂಟಿಯಾಗಿ ಸ್ಥಾಪಿಸಿದ 21ನೇ ಕಲಾಕರ್ ಪುರಸ್ಕಾರಕ್ಕೆ ಕಾಸರಗೋಡು ಚಿನ್ನ ಅವರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್ 02, 2025 ರಂದು ಸಂಜೆ 6:00 ಗಂಟೆಗೆ ಶಕ್ತಿನಗರದ ಕಲಾಂಗಣ್ನಲ್ಲಿ ನಡೆಯುವ ಸಮಾರಂಭದಲ್ಲಿ ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು 50,000/- ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿರುವ […]
ಮಲ್ಪೆ: ಇಲ್ಲಿನ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ವತಿಯಿಂದ ಹಿಂದೂ ಭಾಂಧವರ ಮನೆಗಳಿಗೆ ತೆರಳಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವುದರ ಮೂಲಕ ವಿಶಿಷ್ಠವಾಗಿ ಆಚರಿಸಲಾಯಿತು.ದೀಪಾವಳಿಯ ಪ್ರಯುಕ್ತ ಸತತ ಮೂರು ದಿನ ಚರ್ಚ್ ವ್ಯಾಪ್ತಿಯ ವಿವಿಧ ಹಿಂದೂ ಭಾಂಧವರ ಮನೆಗೆ ತೆರಳಿದ ಕ್ರೈಸ್ತ ಬಾಂಧವರು ಸಿಹಿ ತಿಂಡಿ ಹಾಗೂ ಹಣತೆಗಳನ್ನು ನೀಡುವುದರ ಮೂಲಕ ಪರಸ್ಪರ ಹಬ್ಬದ ಸಂಭ್ರಮವನ್ನು ವಿನಿಮಯ ಮಾಡಿಕೊಂಡರು.ಈ ವೇಳೆ ಮಾತನಾಡಿದ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ದೀಪಾವಳಿ ಒಂದು ಸಾರ್ವತ್ರಿಕ ಹಬ್ಬ. ಇದರ […]
ಹಿರಿಯ ಕೊಂಕಣಿ ಸಾಹಿತಿ, ಪತ್ರಕರ್ತರು, ಸಂಘಟಕರನ್ನು ಹುಡುಕಿ, ಭೇಟಿ ಮಾಡಿ ಅವರ ವಿವರ ಪಡೆದು ಸಹಾಯ ಮಾಡಲು ಸಾಧ್ಯತೆಯನ್ನು ಪರಿಶೀಲನೆ ಮಾಡುವ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ಮಹತ್ವದ ಕಾರ್ಯಕ್ರಮ ಬೆಳ್ಳೂರು ನಿವಾಸಿ ಕಾಣಿಕ್ ಪತ್ರಿಕೆಯ ಮಾಜಿ ಸಂಪಾದಕ ಅವಿಲ್ ರಸ್ಕೀನ್ಹಾ ಅವರ ಮನೆಯಲ್ಲಿ ಕಾರ್ಯಕ್ರಮ ಮಾಡುವ ಮುಖಾಂತರ ಆರಂಭಿಸಲಾಯಿತು. ದೀಪ ಬೆಳಗಿ ನಂದಿಸುವ ಬದಲು ಪ್ರಕಟಿತ ಪುಸ್ತಕದ ಓದಿನಿಂದ ಈ ಕಾರ್ಯಕ್ರಮ ಆರಂಭಿಸಿದ ಕೆಬಿಎಂಕೆ ನೂತನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಮಾತನಾಡಿ, ಸಾವಿರಾರು […]
ಮಂಗಳೂರು ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಟ್ಯಾಲೆಂಟ್ ಥ್ರಿಲ್ಲ್ಜ್ – ಗೊನ್ಝಾಗ ಗಾಟ್ ಟ್ಯಾಲೆಂಟ್ 2025-26 ಎಂಬ ಕಾರ್ಯಕ್ರಮವನ್ನು ಅಕ್ಟೋಬರ್ 13ರಿಂದ 17ರವರೆಗೆ ಆಯೋಜಿಸಲಾಯಿತು. ಪ್ರೀ-ಕೆ.ಜಿ. ಇಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಮತ್ತು ಕೌಶಲ್ಯವನ್ನು ತೋರಿಸಲು ಈ ವೇದಿಕೆಯನ್ನು ಒದಗಿಸಲಾಯಿತು.ಈ ಕಾರ್ಯಕ್ರಮವನ್ನು ಮಂಗಳೂರು ಸಂತ ಅಲೋಶಿಯಸ್ ವಿದ್ಯಾರ್ಥಿ ಪರಿಷತ್ತಿನ ಸಂಯುಕ್ತ ಕಾರ್ಯದರ್ಶಿ, ನಟಿ ಮತ್ತು ಸಾರ್ವಜನಿಕ ವಕ್ತಾರೆ ಮಿಸ್ ಶೈನಾ ಕ್ರಿಸ್ಟಲ್ ಡಿ’ಸೋಜಾ ಅವರು ಉದ್ಘಾಟಿಸಿದರು. ಪ್ರಾಂಶುಪಾಲರಾದ ರೆ.ಫಾ. ರೋಹನ್ ಡಿ ಅಲ್ಮೇಡಾ […]
ಕುಂದಾಪುರ: ಮಹಿಳೆಯರು ತಮಗಿರುವ ಹಕ್ಕುಗಳನ್ನು ತಿಳಿದುಕೊಳ್ಳಬೇಕು ಎಂದು ಉಡುಪಿಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಮತ್ತು ಸಲಹೆಗಾರರಾದ ಸೌಜನ್ಯ ಶೆಟ್ಟಿ ಹೇಳಿದರು.ಅವರು ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ “ಮಾಹಿಳಾ ಕಿರುಕುಳ ವಿರೋಧಿ ಕೋಶ 2025-26” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಮುಖ್ಯವಾಗಿ ವೈಯಕ್ತಿಕ ನೆಲೆಯಲ್ಲಿ ಯೋಚಿಸಬೇಕು. ತನ್ನ ಬದುಕಿನುದ್ದಕ್ಕೂ ಬರುವಂತಹ ಸವಾಲುಗಳನ್ನು ಎದುರಿಸುವುದಕ್ಕೆ ಸಿದ್ಧವಾಗುವುದಕ್ಕೆ ತಯಾರಾಗಿರಬೇಕು. ಶಿಕ್ಷಣ, ಆರ್ಥಿಕ, ಸಾಮಾಜಿಕ, ಉದ್ಯೋಗ, ಕಾನೂನು ಜ್ಞಾನ ಇವೆಲ್ಲವುಗಳನ್ನು ತಿಳಿದಿರಬೇಕು. ಮುಖ್ಯವಾಗಿ ಯುವತಿಯರು ತಮ್ಮ […]
ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ತೂಗುದೀಪ ಸ್ಪರ್ಧೆ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮಕ್ಕೆ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಸಾಂಕೇತಿಕವಾಗಿ ಚಾಲನೆ ನೀಡಿದರು ತೂಗುದೀಪ ತಯಾರಿಸಿ ದೀಪ ಬೆಳಗಿಸುವುದು ನಮ್ಮ ಸಂಸ್ಕೃತಿಯ ಸಂಪ್ರದಾಯವಾಗಿದ್ದು ಬೆಳಕಿನ ಹಬ್ಬ ದೀಪಾವಳಿ ಸಂತೋಷ, ಪ್ರೀತಿ ಮತ್ತು ಸಕಾರಾತ್ಮಕ ಶಕ್ತಿಯ ಸಂಕೇತವಾಗಿದೆ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಗೆ ಬಗೆಯ ಬಣ್ಣ ಬಣ್ಣದ ತೂಗುದೀಪವನ್ನು ತಯಾರಿಸಿ ಸಂಭ್ರಮಿಸಿದರು ಅತ್ತ್ಯುತ್ತಮ ತೂಗುದೀಪವನ್ನು ತರಗತಿವಾರು ಪ್ರಥಮ, ದ್ವಿತೀಯ ಹಾಗೂ […]

