ಖ್ಯಾತ ಗಾಯಕ ಮತ್ತು ಗಾಯನ ತರಬೇತುದಾರ ಜೋಶಲ್ ಡಿ’ಸೋಜಾ ಪ್ರಸ್ತುತಪಡಿಸುವ ಬಹು ನಿರೀಕ್ಷಿತ ಕೊಂಕಣಿ ಸಂಗೀತ ಕಚೇರಿ ‘ಸುಮಧುರ್’ ತನ್ನ ಅದ್ಧೂರಿ ಪ್ರಥಮ ಪ್ರದರ್ಶನಕ್ಕೆ ಸಜ್ಜಾಗುತ್ತಿದ್ದಂತೆ ನಗರವು ಸಂಗೀತ ವೈಭವಕ್ಕೆ ಸಾಕ್ಷಿಯಾಗಲು ಸಜ್ಜಾಗಿದೆ. ಈ ಸಂಗೀತ ಕಚೇರಿ ನವೆಂಬರ್ 15 ರಂದು ಸಂಜೆ 4.30 ಕ್ಕೆ ಸೇಂಟ್ ಆಗ್ನೆಸ್ ಸಭಾಂಗಣದಲ್ಲಿ ನಡೆಯಲಿದೆ. ಇತ್ತೀಚೆಗೆ ಒಂದು ಭವ್ಯ ಟಿಕೆಟ್ ಬಿಡುಗಡೆ ಕಾರ್ಯಕ್ರಮವನ್ನು ನಡೆಸಲಾಯಿತು, ಇದರಲ್ಲಿ ಪ್ರಾಂತೀಯ ಸುಪೀರಿಯರ್ ಫಾದರ್ ಪಾಲ್ ಮೆಲ್ವಿನ್ ಡಿ’ಸೋಜಾ, OFM ಕ್ಯಾಪುಚಿನ್, ವಾಲ್ಟರ್ ನಂದಳಿಕೆ […]
ಮಂಗಳೂರು, ಅ. 06 ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಮಿಲಾಗ್ರಿಸ್ ಸಭಾಂಗಣದಲ್ಲಿ ಅಕ್ಟೋಬರ್ 5ರಂದು ನೆರವೇರಿತು.ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ, ಉದ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ಆಸ್ಟಿನ್ ರೋಚ್, ಕೃಷಿ ಕ್ಷೇತ್ರದಲ್ಲಿ ಮಂಗಳೂರಿನ ಡಾ| ಗಾಡ್ವಿನ್ ರೊಡ್ರಿಗಸ್ ಬೆಳ್ವಾಯಿ, ಅನಿವಾಸಿ ಉದ್ಯಮಿ ದುಬೈಯ ಪ್ರತಾಪ್ ಮೆಂಡೋನ್ಸಾ, ಮಹಿಳಾ ಸಾಧಕಿ ಶೋಭಾ ಮೆಂಡೊನ್ಸಾ ಅವರಿಗೆ 2023-25ನೇ ಸಾಲಿನ ರಚನಾ ಪ್ರಶಸ್ತಿ […]
Mangaluru: Minister K J George visits St Lawrence Church & Shrine, Bondel ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರ ಕ್ಕೆ ಭೇಟಿ ನೀಡಿದರು ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತ ತಿಸಿ ಅವರಿಗೆ ವಿಶೇಷ ಪ್ರಾಥನೆಸಲ್ಲಿಸಲಾಯಿತು ವಂದನೀಯ ಧರ್ಮ ಗುರು ಲಾರೆನ್ಸ್ ಕುತಿನ್ಹ ಪಾಲನ ಮಂಡಳಿ ಉಪದೇಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋ ರವರು ಅವರಿಗೆ ಶಾಲೂ, […]
ಸೇವೆ ಮತ್ತು ಕೃತಜ್ಞತೆಯ ಅರ್ಥಪೂರ್ಣ ಕಾರ್ಯವಾಗಿ ಅಕ್ಟೋಬರ್ 6, 2025 ರ ಸೋಮವಾರದಂದು ಬಾರ್ಕೂರಿನ ರಾಷ್ಟ್ರೀಯ ಪಿಯು ಕಾಲೇಜಿನಲ್ಲಿ ಉದಾತ್ತ ಮತ್ತು ಸ್ಪೂರ್ತಿದಾಯಕ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಬಡವರು ಮತ್ತು ಅಂಚಿನಲ್ಲಿರುವವರ ಕಲ್ಯಾಣಕ್ಕಾಗಿ ಕರ್ನಾಟಕದಾದ್ಯಂತ ಪ್ರಸಿದ್ಧರಾದ ನಾಡೋಜ ಡಾ. ಜಿ. ಶಂಕರ್ ಅವರ 70 ನೇ ಹುಟ್ಟುಹಬ್ಬದ ಸ್ಮರಣಾರ್ಥವಾಗಿ ಉಡುಪಿಯ ಮೊಗವೀರ ಯುವ ಸಂಘಟನೆಯ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಯಿತು. ಒಗ್ಗಟ್ಟು ಮತ್ತು ಸಮುದಾಯ ಮನೋಭಾವದ ಉತ್ತಮ ಸೂಚನೆಯಾಗಿ, 13 […]
ಉಡುಪಿ ಧರ್ಮಪ್ರಾಂತ್ಯವು ಪ್ರತಿವರ್ಷವೂ ತನ್ನ ಪ್ರತಿ ವಲಯದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕ್ಯಾಥೊಲಿಕ್ ವಿದ್ಯಾರ್ಥಿಗಳಿಗಾಗಿ “ಜೀವನ್ ಜ್ಯೋತಿ” ಶಿಬಿರವನ್ನು ಆಯೋಜಿಸುತ್ತದೆ. ಈ ವರ್ಷವೂ ಕುಂದಾಪುರ ಸಂತ ಜೋಸೆಫ್ ವಾಜ್ ವಲಯವು ಈ ಶಿಬಿರವನ್ನು ಹಿಂದಿನ ವರ್ಷದಂತೆಯೇ ತಲ್ಲೂರಿನ ಸಂತ ಫ್ರಾನ್ಸಿಸ್ ಅಸ್ಸಿಸಿ ದೇವಾಲಯದ ಸಭಾಭವನದಲ್ಲಿ ನಡೆಸಿತು. ಮೂರು ದಿನಗಳ ಈ ಶಿಬಿರವನ್ನು 2025ರ ಅಕ್ಟೋಬರ್ 29 ರಿಂದ ನವೆಂಬರ್ 1ರವರೆಗೆ ವಂದನೀಯ ಫಾ. ಎಡ್ವಿನ್ ಡಿಸೋಜಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಅಕ್ಟೋಬರ್ 29 ರಂದು ಬೆಳಿಗ್ಗೆ […]
Mangaluru: Aid distributed to students under Michael D’Souza & Family Educare Endowment Fund ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್ ಸಲ್ಡಾನಾ ಅವರು , ಎಜುಕೇರ್ ಎಂಡೋಮೆಂಟ್ ಫಂಡ್ನ ದೃಷ್ಟಿಕೋನ, […]
Society of St Vincent de Paul Inauguration of Centennial Programme ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು); ಶ್ರೀ ಲುವಿ ಪಿಂಟೋ (ಮಾಂಡ್ ಸೊಭಾಣ್, ಅಧ್ಯಕ್ಷರು); CA ವಲೇರಿಯನ್ ಅಡಾ […]
ಕುಂದಾಪುರ, ಅ, 6: 455 ವರ್ಷಗಳ ಐತಿಹಾಸಿಕ ಇತಿಹಾಸವುಳ್ಳ ಕುಂದಾಪುರ ಭಾಗ್ಯವಂತೆ ರೋಜರಿ ಚರ್ಚಿನ, 97 ವರ್ಷ ಇತಿಹಾಸ ಇರುವ ಸಂತ ಫ್ರಾನ್ಸಿಕನ್ ಸಭಾದಿಂದ ಅವರ ಪೋಷಕ ಸಂತ ಫ್ರಾನ್ಸಿಸ್ ಆಸೀಸಿಯವರ ಹಬ್ಬದ ಆಚರಣೆಯನ್ನು 5 ರಂದು ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಚರ್ಚಿನ ಧರ್ಮಗುರು ಅ|ವಂ|ಪೌಲ್ ರೇಗೊ ನೇತ್ರತ್ವದಲ್ಲಿ ದಿವ್ಯ ಬಲಿ ಪೂಜೆಯನ್ನು ಅರ್ಪಿಸಿದ ತರುವಾಯ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿ “ಸಂತ ಫ್ರಾನ್ಸಿಸ್ ಆಸೀಸಿ ಬಹಳ ಶ್ರೀಮಂತರಾದರೂ, ಬಹಳ ಬಡತನವನ್ನು ಆರಿಸಿ ಜೀವಿಸಿದರು. ತನ್ನದೆಲ್ಲವನ್ನು […]
MCC Bank Inaugurates its 21st Branch and 13th ATM at Kallianpura-Santhekatte, Udupi ಕಲ್ಯಾಣಪುರ; ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು.ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ […]

