ಕುಂದಾಪುರ; ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ,ಕುಂದಾಪುರದ ಮೆಟ್ರಿಕ್ ನಂತರದ ವಸತಿ ನಿಲಯ ಇಲ್ಲಿನ ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆಗಳ ನಿವಾರಣೆ, ಮಾನಸಿಕ ಆರೋಗ್ಯದ ಕುರಿತು ಹಾಗೂ ನಶಾ ಮುಕ್ತ ಭಾರತದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಇಂದು ನಡೆಯಿತು .ಡಾ.ಪ್ರಿಯಾಂಕ ಜೋಗಿ ಇವರು ಕಾರ್ಯಗಾರದಲ್ಲಿ ವಿದ್ಯಾರ್ಥಿಗಳು ಪಾಲಿಸಬೇಕಾದ ಆರೋಗ್ಯ ಜಾಗೃತಿಯ ಕುರಿತು ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ನಶಾಮುಕ್ತ ಭಾರತದ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರ ರಿವರ್ಸ್ ಸೈಡ್ […]
ಕುಂದಾಪುರ; ಭಾದ್ರಪದ ಶುಕ್ಲದ ಚೌತಿಯ ಸಡಗರಲ್ಲಿ ಪೂಜಿಸುವ ಉದ್ಭವ ಗಣಪತಿಯು ಮೂಷಿಕದೊಂದಿಗೆ, ಶಿವಲಿಂಗಕ್ಕೆ ಪುಷ್ಪಾರ್ಚಣೆಯ ದೃಶ್ಯವನ್ನು ಸಮಸ್ತ ನಾಡಿನ ಜನತೆಗೆ ಶುಭಾಷಯ ಸಾರುವ ಮರಳು ಶಿಲ್ಪಾಕೃತಿನ್ನು ಗಣೇಶ ಚತುರ್ಥಿಯ ಅಂಗವಾಗಿ ಕುಂದಾಪುರದ ಹಳೆಅಳಿವೆ ಕಡಲ ತೀರ ಕೋಟೇಶ್ವರ, ಕುಂದಾಪುರದಲ್ಲಿ ‘ಸ್ಯಾಂಡ್ ಥೀಂ’ ಉಡುಪಿ ತಂಡದಿಂದ ರಚಿತವಾಗಿದೆ.‘ಜೈ ಗಣೇಶ’ ಎಂಬ ಶೀರ್ಷಿಕೆಯೊಂದಿಗೆ 4 ಅಡಿ ಮತ್ತು 6 ಅಡಿ ಎತ್ತರ ಅಗಲಗಳುಳ್ಳ ಈ ಕಲಾಕೃತಿಯು ಆಕರ್ಷಕವಾಗಿ ಮೂಡಿಬಂದಿದೆ. ಇದನ್ನು ಸ್ಯಾಂಡ್ ಥೀಂ’ ಉಡುಪಿ ತಂಡದ ಸದಸ್ಯರಾದ ಹರೀಶ್ ಸಾಗಾ, […]
ಉದ್ಯಾವರ : ಉದ್ಯಾವರ ಕುತ್ಪಾಡಿ ಸಂಗಮ ಸಾಂಸ್ಕೃತಿ ವೇದಿಕೆ ಇದರ ಸಾರ್ವಜನಿಕ ಶ್ರೀ ಗಣೇಶ ಸಮಿತಿಯ ಮೂರನೇ ವರ್ಷದ ಗಣೇಶೋತ್ಸವವು ಕುತ್ಪಾಡಿ ಮಾoಗೋಡು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 27 ಮತ್ತು 28 ರಂದು ವಿಜೃಂಭಣೆಯಿಂದ ಜರುಗಲಿದೆ. ಅಗಸ್ಟ್ 27ರಂದು ಬೆಳಿಗ್ಗೆ 10 ಗಂಟೆಗೆ ಗಣಪತಿ ಪ್ರತಿಷ್ಠೆ, ಗಣ ಹೋಮ, ಮಧ್ಯಾಹ್ನ ಮಹಾಪೂಜೆ, ಮಧ್ಯಾಹ್ನ 3 ಗಂಟೆಯಿಂದ ಭಜನೆ, ಕುಣಿತ ಭಜನೆ, ಸಂಜೆ ಏಳು ಗಂಟೆಗೆ ರಂಗ ಪೂಜೆ ಜರುಗಲಿದೆ. 28ರಂದು ಬೆಳಿಗ್ಗೆ ಗಂಟೆ 9:30ಕ್ಕೆ ಗಣ […]
‘Konkani Manyata Dees’ Celebrated by Catholic Sabha at Mount Rosary Church, Santhekatte – Kallianpur. 2025 ರ ಆಗಸ್ಟ್ 24 ರ ಭಾನುವಾರದಂದು, ಸಂತೇಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್ ಘಟಕದ ಕಥೋಲಿಕ್ ಸಭಾದಿಂದ ‘ಕೊಂಕಣಿ ಮಾನ್ಯತಾ ದೀಸ್’ (ದಿನ) ಆಚರಿಸಲಾಯಿತು. ಬೆಳಿಗ್ಗೆ ಪವಿತ್ರ ಬಲಿದಾನದ ನಂತರ, ಧರ್ಮಕೇಂದ್ರದ ಉತ್ಸಾಹಭರಿತ ಕೊಂಕಣಿ ಪ್ರಿಯರು ಚರ್ಚ್ ಮಿನಿ ಹಾಲ್ನಲ್ಲಿ ಒಟ್ಟುಗೂಡಿದರು, ಕಥೋಲಿಕ್ ಸಭಾದ ಪದಾಧಿಕಾರಿಗಳು ಅತಿಥಿಗಳು ಮತ್ತು ಸದಸ್ಯರಿಗೆ ಆತ್ಮೀಯ ಸ್ವಾಗತವನ್ನು ನೀಡಿದರು. ಸಭಾ […]
ಕುಂದಾಪುರ; ‘ವ್ಯಕ್ತಿಗಳು ಪುನಃ ಪುನಃ ಪರೀಕ್ಷೆಯಲ್ಲಿ ವಿಫಲರಾದಾಗ, ಜೀವನದಲ್ಲಿ ಸೋತಾಗ ಮಾನಸಿಕ ಸ್ಥೈರ್ಯ ತುಂಬುವಲ್ಲಿ ಭಗವದ್ಗೀತೆಯಲ್ಲಿ ಹೇಳಿದ ವಾಸ್ತವಿಕ ಮೌಲ್ಯಗಳು ಸಹಕಾರಿ. ಹಾಗೆಯೇ ಮಹಾಭಾರತ ಮತ್ತು ರಾಮಾಯಣದಲ್ಲಾದ ಉತ್ತಮ ವಿಚಾರಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ” ಎಂದು ಕುಂದಾಪುರದ ಆರ್.ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಸ್ಕ್ರತ ಆಯೋಜಿಸಿದ ‘ ಸಂಸ್ಕ್ರತೋತ್ಸವ – ಶ್ರಾವಣೀ ‘ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ವಾಗ್ಮಿ, ಶ್ರೀ ಎನ್ ಆರ್. ದಾಮೋದರ್ ಶರ್ಮಾರವರು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲರಾದ […]
ಪಾನೀರ್ಃ ಮೆರ್ಸಿನ್ ಮಾತೆಯ ಇಗರ್ಜಿ ಪಾನೀರ್, ಆ.24: ಮೆರ್ಸಿನ್ ಮಾತೆಯ ಹಳೆ ಚರ್ಚ್ ವಟಾರದಲ್ಲಿ ಭಾನುವಾರ ಬೆಳಿಗ್ಗೆ ಪರಿಸರ ದಿನಾಚರಣೆ – ಲಾವ್ದಾತೊ ಸಿ ಹಾಗೂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಪರಿಸರ ಆಯೋಗ ಹಾಗೂ ಕೃಷಿ ಸಮಿತಿ ಸಂಯುಕ್ತವಾಗಿ ಆಯೋಜಿಸಿತ್ತು. ವಂ. ಫಾ. ವಿಕ್ಟರ್ ಡಿ ಮೆಲ್ಲೋ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚರ್ಚ್ ಗುರುಗಳು ದೇವರ ಆಶೀರ್ವಾದ ಬೇಡಿ, […]
ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯವನ್ನು ಶ್ರದ್ಧಾ – ಭಕ್ತಿಯಿಂದ ಆಚರಿಸಲಾಯಿತು.ಶ್ರೀ ಕೃಷ್ಣನ ಮೂರ್ತಿಗೆ ಆರತಿ ಬೆಳಗಿ ಪುಷ್ಪಾರ್ಚನೆಯನ್ನು ಸಲ್ಲಿಸಿ, ದೇವರಿಗೆ ಪ್ರಿಯವಾದ ಭಜನೆಯ ಮೂಲಕ ಭಕ್ತಿಯಿಂದ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಮುಖ್ಯ ಅತಿಥಿಯಾಗಿ ಜೋತಿಷಿ ವಿದ್ವಾನ್ ಹಾಗೂ ಸಂಸ್ಕೃತ ಪಂಡಿತರಾದ ಬಸ್ರೂರಿನ ಶ್ರೀಯುತ ಮಾಧವ ಅಡಿಗರು ಆಗಮಿಸಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಶ್ರೀ ಕೃಷ್ಣನು ಬಂಧನದಲ್ಲಿದ್ದ ತನ್ನ ತಂದೆ ತಾಯಿಗೆ ಮುಕ್ತಿ ಕೊಡಿಸಿದವನು.ನಾವು ಇದೇ ಭವಬಂಧನದಲ್ಲಿದ್ದೇವೆ.ಮಕ್ಕಳ ಆಲಾಪಗಳು ತಂದೆತಾಯಿಯ […]
ಕುಂದಾಪುರ, ಅ.24: ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ 34 ನೇ ವಾರ್ಷಿಕ ಸಾಮಾನ್ಯ ಸಭೆಯು ಕೋಟೇಶ್ವರದ ಸಹನಾ ಕನ್ ವೆನ್ಶನ್ ಸೆಂಟರ್ ಸಭಾಂಗಣದಲ್ಲಿ ಭಾನುವಾರ (ಅ. 24 ರಂದು) ನಡೆಯಿತು. ಸೊಸೈಟಿಯ ಅಧ್ಯಕ್ಷ ಜಾನ್ಸನ್ ಡಿ’ ಅಲ್ಮೇಡಾ ಅಧ್ಯಕ್ಷತೆ ವಹಿಸಿ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ. 22 % ಡಿವಿಡೆಂಡ್ ಘೋಷಣೆ ಮಾಡಿದರು. ವೇದಿಕೆಯಲ್ಲಿ, ವಿನೋದ್ ಕ್ರಾಸ್ಟೊ, ಬ್ಯಾಪ್ಟಿಸ್ಟ್ ಡಾಯಾಸ್, ಓಜಲಿನ್ ರೆಬೆಲ್ಲೊ, ಡಯಾನಾ ಡಿ ಅಲ್ಮೇಡಾ, ಶಾಂತಿ […]
ಕುಂದಾಪುರ : ಶನಿವಾರ : 23.08.2025 : ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 23.08.2025 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿತು. ವಿಜ್ಞಾನ ಕ್ಲಬ್ ಸಂಯೋಜಕರಾದ ಶಿಕ್ಷಕಿ ಉಜ್ವಲಾ ಮತ್ತು ಶಿಕ್ಷಕಿ ದಿವ್ಯಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಅನಿತಾ ಆಲಿಸ್ ಡಿಸೋಜಾ ಅವರು ತಮ್ಮ ಭಾಷಣದಲ್ಲಿ, ಭಾರತೀಯ ವಿಜ್ಞಾನಿಗಳು, ವಿಶೇಷವಾಗಿ ಶ್ರೀ ವಿಕ್ರಮ್ ಸಾರಾಭಾಯ್ ಮತ್ತು ಶ್ರೀ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕೊಡುಗೆಗಳನ್ನು ಸ್ಮರಿಸಿದರು, ಗುರುತಿಸಿದರು ಮತ್ತು ಗೌರವಿಸಿದರು ಮತ್ತು ವಿದ್ಯಾರ್ಥಿಗಳು ಉತ್ತಮ ವಿಜ್ಞಾನಿಗಳು, ಖಗೋಳಶಾಸ್ತ್ರಜ್ಞರು […]

