ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, ವಿಕೆ ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ 4ನೇ ವರ್ಷದ ಆನ್ಲೈನ್ ರಾಧಾ-ಕೃಷ್ಣ ಫೋಟೋ ಸ್ಪರ್ಧೆ ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ರಾಧಾ ಅಥವಾ ಕೃಷ್ಣರಂತೆ ಸಿಂಗರಿಸಿ ಫೋಟೋಗಳನ್ನು ಕಳುಹಿಸಲು ಆಹ್ವಾನಿಸಲಾಗಿದೆ. ಸ್ಪರ್ಧೆಯು: 0 ರಿಂದ 1 ವರ್ಷ, 1-3, ಮತ್ತು 3 ರಿಂದ 5 ವರ್ಷ ವಯೋಮನಾದ ಮಕ್ಕಳಿಗೆ ಮಾತ್ರವಾಗಿದ್ದು, ಪೋಷಕರು ತಮ್ಮ ಮಗುವಿನ ಕನಿಷ್ಠ ಎರಡು ಫೋಟೋಗಳನ್ನು, ವಯಸ್ಸಿನ ಪುರಾವೆ ಮತ್ತು ಸಂಪರ್ಕ ವಿವರಗಳೊಂದಿಗೆ, WhatsApp ಸಂಖ್ಯೆ 8748800666 / 7026637705 ಅಥವಾ mailto:vkdigitalmarketing123@gmail.com)ಗೆ […]
Milagres College NSS Inauguration Emphasizes Service and Leadership ಮಿಲಾಗ್ರಿಸ್ ಕಾಲೇಜಿನ ಕಲ್ಯಾಣಪುರ ಎನ್ಎಸ್ಎಸ್ ಘಟಕಗಳು 2025-26 ಶೈಕ್ಷಣಿಕ ವರ್ಷದ ಆರಂಭವನ್ನು ಆಗಸ್ಟ್ 22, 2025 ರಂದು ಆಡಿಯೋ-ವಿಶುವಲ್ ಹಾಲ್ನಲ್ಲಿ ನಡೆದ ಮಹತ್ವದ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಗುರುತಿಸಿದವು. ಸಹಾಯಕ ಪ್ರಾಧ್ಯಾಪಕ ಡಾ. ಜಯರಾಮ್ ಶೆಟ್ಟಿಗಾರ್ ಅವರು ಮುಖ್ಯ ಅತಿಥಿ ಮತ್ತು ಉದ್ಘಾಟಕರಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭವು ಸಾಂಕೇತಿಕ ಸಸ್ಯಕ್ಕೆ ನೀರು ಹಾಕುವ ಆಚರಣೆಯೊಂದಿಗೆ ಪ್ರಾರಂಭವಾಯಿತು, ಇದು ಮೌಲ್ಯಗಳು ಮತ್ತು ಬೆಳವಣಿಗೆಯನ್ನು ಪೋಷಿಸುವ ಮಹತ್ವವನ್ನು ಎತ್ತಿ ತೋರಿಸುತ್ತದೆ.ಡಾ. […]
ಕುಂದಾಪುರ ; ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ಇತ್ತೀಚೆಗೆ ಮೈಕ್ರೋ ಸೆಷನ್ ಆನ್ ಎಂಟ್ರೆಪ್ರೆನರ್ ಶಿಪ್ ಎಂಡ್ ಇಂಡಸ್ಟ್ರಿ ಟ್ರೆಂಡ್ಸ್ ಎಂಬ ವಿಷಯದ ಬಗ್ಗೆ ಕಾರ್ಯಗಾರವನ್ನು ನಡೆಸಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಶ್ರುತಿ ದಿನಕರ್, ಫೌಂಡರ್, ಸಿಇಒ ಅವಿನ್ಯ ಟ್ಯಾಲೆಂಟ್ (ಕೆನಡಾ) ಇವರು ಆಗಮಿಸಿ ಇಂದಿನ ಎ ಐ ಯುಗದಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ಇರುವ ಉದ್ಯೋಗಾವಕಾಶ ಹಾಗೂ ಉದ್ಯಮಶೀಲತೆಯನ್ನು ಬೆಳೆಸಿಕೊಂಡು ಹೇಗೆ ಒಬ್ಬ ಯಶಸ್ವೀ ಎಂಟ್ರೇ ಪ್ರೇನರ್ ಆಗಬಹುದು […]
ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿದೆ. ಕಾರ್ಯಕ್ರಮದ ವರ್ಣರಂಜಿತ ಕರಪತ್ರವನ್ನು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟಾನಿ ಆಲ್ವಾರೀಸ್ ರವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು.ಸೆಪ್ಟೆಂಬರ್ 11ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಹಲವರು ಸಭೆಯಲ್ಲಿ ಮಾತನಾಡುವ ಮೂಲಕ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು. […]
Bunny Movement Investiture Ceremony held at St Aloysius Gonzaga School ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಕಿಂಡರ್ ಗಾರ್ಡನ್ ಮಕ್ಕಳಿಗಾಗಿ ಬನ್ನಿ ದೀಕ್ಷಾ ಪ್ರಧಾನ ಸಮಾರಂಭವು a.21 ರಂದು ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಸೀ ಸ್ಕೌಟ್ ಕೇಂದ್ರ ಕಚೇರಿಯ ಆಯುಕ್ತರಾದ ಶ್ರೀ ರಾಹುಲ್ ತೋನ್ಸೆ ಗಣೇಶ್ ಅವರು ಬನ್ನಿ ಘಟಕವನ್ನು ಉದ್ಘಾಟಿಸಿ, ಭವಿಷ್ಯದಲ್ಲಿ ಕಬ್ಸ್ ಗಳಾಗಿ ಮತ್ತು ಬುಲ್ಬುಲ್ಗಳಾಗಿ ಮುಂದುವರಿಯಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ […]
ಮಂಗಳೂರು;‘ರಾಜ್ಯಭಾಷೆ ಯಾವುದೇ ಒಂದು ರಾಜ್ಯಕ್ಕೆ ಸೀಮೀತವಾದರೆ ಕೊಂಕಣಿಯ ವಿಶೇಷತೆ ಏನೆಂದರೆ ಅದು ಇಡೀ ಕೊಂಕಣ ಪ್ರದೇಶಕ್ಕೆ ಅನ್ವಯಿಸುವ ಭಾಷೆ. ಸಾವಿರಾರು ಭಾಷೆ, ಉಪಭಾಷೆಗಳಿರುವ ಭಾರತದಲ್ಲಿ ಕೇವಲ 22 ಭಾಷೆಗಳಿಗೆ ಮಾತ್ರ ಅಧಿಕೃತ ಭಾಷೆಯ ಸ್ಥಾನಮಾನವಿದೆ. ಅದರಲ್ಲಿ ಕೊಂಕಣಿ ಒಂದು ಎಂಬ ಅಭಿಮಾನ ನಮ್ಮದು. ಹಲವಾರು ಕಠಿಣ ನಿಬಂಧನೆಗಳನ್ನು ದಾಟಿ, ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ನಮ್ಮ ಹಿರಿಯರು ಶ್ರಮಿಸಿದ್ದಾರೆ. ಇಂದು ಕರ್ನಾಟಕದಲ್ಲಿ ಕೊಂಕಣಿ ಕಲಿಕೆಗೆ, ಸ್ನಾತಕೋತ್ತರ ಶಿಕ್ಷಣಕ್ಕೆ ಮತ್ತು ಸಂಶೋಧನೆಗೆ ಅವಕಾಶವಿದೆ. ಅದನ್ನು ಬಳಸಬೇಕು. ಹಾಗೂ ಇದು […]
MIT Kundapur and MSDC Manipal sign academic agreement ಎಂಐಟಿ ಕುಂದಾಪುರ ಮತ್ತು ಎಂಎಸ್ಡಿಸಿ ಮಣಿಪಾಲ ಸಂಸ್ಥೆಗಳು ಪ್ರಸ್ತುತ ಉದ್ಯಮದ ಅವಶ್ಯಕತೆಗಳಿಗೆ ಅನುಗುಣವಾಗಿ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ, ಉದ್ಯಮದ ಅವಶ್ಯಕತೆಗಳಿಗೆ ತಕ್ಕಂತೆ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಸಹಯೋಗದೊಂದಿಗೆ ಕೆಲಸ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದವು. ಎಂಎಸ್ಡಿಸಿ ಮಣಿಪಾಲ ಅಧ್ಯಕ್ಷ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಬ್ಲಾ ಮತ್ತು ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಡಾ. […]
Father Muller Homeopathic Medical College and Hospital organizes Mega women’s health camp ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು (ಫಾದರ್ ಮುಲ್ಲರ್ ದತ್ತಿ ಸಂಸ್ಥೆಗಳ ಘಟಕ), ಮಹಿಳಾ ಆಯೋಗ ಮತ್ತು ಕ್ಯಾಥೋಲಿಕ್ ಮಹಿಳಾ ಸಂಘ, ದಕ್ಷಿಣ ವಲಯ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ (ರಿ.) ಬೆಳ್ಮ, ದೇರಳಕಟ್ಟೆ ಮತ್ತು ಹಯಾತುಲ್ ಇಸ್ಲಾಂ ಮದರಸಾ, ದೇರಳಕಟ್ಟೆ ಇವುಗಳ ಸಹಯೋಗದೊಂದಿಗೆ ಆಗಸ್ಟ್ 24, 2025 ರಂದು ಮಧ್ಯಾಹ್ನ 2 ರಿಂದ […]
ಕುಂದಾಪುರ, ಅ. 20; ಉಳುವವನೇ ಹೊಲದ ಒಡೆಯ ಎಂಬ ಘೋಷವಾಕ್ಯದೊಂದಿಗೆ ಜಾರಿಗೆ ತಂದ , ಭೂ ಸುಧಾರಣೆ ಕಾಯಿದೆ ಬಡವರ, ಶೋಷಿತ ಸಮಾಜದ , ಗೇಣಿದಾರರ ಕುಟುಂಬದ ಭವಿಷ್ಯ ಉಜ್ವಲವಾಗಿಸಿತು ,ಮಾತ್ರವಲ್ಲದೆ ಪ್ರಧಾನಿ ಇಂದಿರಾಗಾಂಧಿಯವರ 20 ಅಂಶದ ಕಾರ್ಯಕ್ರಮ ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರು , ಕೃಷಿ , ನೀರಾವರಿ ಮತ್ತು ಪ್ರತಿ ಬಡವರ ಮನೆಗೆ ಒಂದು ದೀಪವೆನ್ನುವ ಭಾಗ್ಯಜ್ಯೋತಿ ಯೋಜನೆಗೆ ಒತ್ತು ನೀಡಿದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ […]

