ಪಾನೀರ್ಃ ಮೆರ್ಸಿನ್ ಮಾತೆಯ ಇಗರ್ಜಿ ಪಾನೀರ್, ಆ.24: ಮೆರ್ಸಿನ್ ಮಾತೆಯ ಹಳೆ ಚರ್ಚ್ ವಟಾರದಲ್ಲಿ ಭಾನುವಾರ ಬೆಳಿಗ್ಗೆ ಪರಿಸರ ದಿನಾಚರಣೆ – ಲಾವ್ದಾತೊ ಸಿ ಹಾಗೂ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಕಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ಪರಿಸರ ಆಯೋಗ ಹಾಗೂ ಕೃಷಿ ಸಮಿತಿ ಸಂಯುಕ್ತವಾಗಿ ಆಯೋಜಿಸಿತ್ತು. ವಂ. ಫಾ. ವಿಕ್ಟರ್ ಡಿ ಮೆಲ್ಲೋ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಚರ್ಚ್ ಗುರುಗಳು ದೇವರ ಆಶೀರ್ವಾದ ಬೇಡಿ, […]

Read More

ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯವನ್ನು ಶ್ರದ್ಧಾ – ಭಕ್ತಿಯಿಂದ ಆಚರಿಸಲಾಯಿತು.ಶ್ರೀ ಕೃಷ್ಣನ ಮೂರ್ತಿಗೆ ಆರತಿ ಬೆಳಗಿ ಪುಷ್ಪಾರ್ಚನೆಯನ್ನು ಸಲ್ಲಿಸಿ, ದೇವರಿಗೆ ಪ್ರಿಯವಾದ ಭಜನೆಯ ಮೂಲಕ ಭಕ್ತಿಯಿಂದ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಮುಖ್ಯ ಅತಿಥಿಯಾಗಿ ಜೋತಿಷಿ ವಿದ್ವಾನ್ ಹಾಗೂ ಸಂಸ್ಕೃತ ಪಂಡಿತರಾದ ಬಸ್ರೂರಿನ ಶ್ರೀಯುತ ಮಾಧವ ಅಡಿಗರು ಆಗಮಿಸಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಶ್ರೀ ಕೃಷ್ಣನು ಬಂಧನದಲ್ಲಿದ್ದ ತನ್ನ ತಂದೆ ತಾಯಿಗೆ ಮುಕ್ತಿ ಕೊಡಿಸಿದವನು.ನಾವು ಇದೇ ಭವಬಂಧನದಲ್ಲಿದ್ದೇವೆ.ಮಕ್ಕಳ ಆಲಾಪಗಳು ತಂದೆತಾಯಿಯ […]

Read More

ಕುಂದಾಪುರ, ಅ.24: ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ 34 ನೇ ವಾರ್ಷಿಕ ಸಾಮಾನ್ಯ ಸಭೆಯು ಕೋಟೇಶ್ವರದ ಸಹನಾ ಕನ್ ವೆನ್ಶನ್ ಸೆಂಟರ್ ಸಭಾಂಗಣದಲ್ಲಿ ಭಾನುವಾರ (ಅ. 24 ರಂದು) ನಡೆಯಿತು. ಸೊಸೈಟಿಯ ಅಧ್ಯಕ್ಷ ಜಾನ್ಸನ್ ಡಿ’ ಅಲ್ಮೇಡಾ ಅಧ್ಯಕ್ಷತೆ ವಹಿಸಿ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ. 22 % ಡಿವಿಡೆಂಡ್ ಘೋಷಣೆ ಮಾಡಿದರು. ವೇದಿಕೆಯಲ್ಲಿ, ವಿನೋದ್ ಕ್ರಾಸ್ಟೊ, ಬ್ಯಾಪ್ಟಿಸ್ಟ್ ಡಾಯಾಸ್, ಓಜಲಿನ್ ರೆಬೆಲ್ಲೊ, ಡಯಾನಾ ಡಿ ಅಲ್ಮೇಡಾ, ಶಾಂತಿ […]

Read More

ಕುಂದಾಪುರ : ಶನಿವಾರ : 23.08.2025 : ಯು.ಬಿ.ಎಂ.ಸಿ. ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 23.08.2025 ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿತು. ವಿಜ್ಞಾನ ಕ್ಲಬ್ ಸಂಯೋಜಕರಾದ ಶಿಕ್ಷಕಿ ಉಜ್ವಲಾ ಮತ್ತು ಶಿಕ್ಷಕಿ ದಿವ್ಯಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಅನಿತಾ ಆಲಿಸ್ ಡಿಸೋಜಾ ಅವರು ತಮ್ಮ ಭಾಷಣದಲ್ಲಿ, ಭಾರತೀಯ ವಿಜ್ಞಾನಿಗಳು, ವಿಶೇಷವಾಗಿ ಶ್ರೀ ವಿಕ್ರಮ್ ಸಾರಾಭಾಯ್ ಮತ್ತು ಶ್ರೀ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕೊಡುಗೆಗಳನ್ನು ಸ್ಮರಿಸಿದರು, ಗುರುತಿಸಿದರು ಮತ್ತು ಗೌರವಿಸಿದರು ಮತ್ತು ವಿದ್ಯಾರ್ಥಿಗಳು ಉತ್ತಮ ವಿಜ್ಞಾನಿಗಳು, ಖಗೋಳಶಾಸ್ತ್ರಜ್ಞರು […]

Read More

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, ವಿಕೆ ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ 4ನೇ ವರ್ಷದ ಆನ್ಲೈನ್ ರಾಧಾ-ಕೃಷ್ಣ ಫೋಟೋ ಸ್ಪರ್ಧೆ ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ರಾಧಾ ಅಥವಾ ಕೃಷ್ಣರಂತೆ ಸಿಂಗರಿಸಿ ಫೋಟೋಗಳನ್ನು ಕಳುಹಿಸಲು ಆಹ್ವಾನಿಸಲಾಗಿದೆ. ಸ್ಪರ್ಧೆಯು: 0 ರಿಂದ 1 ವರ್ಷ, 1-3, ಮತ್ತು 3 ರಿಂದ 5 ವರ್ಷ ವಯೋಮನಾದ ಮಕ್ಕಳಿಗೆ ಮಾತ್ರವಾಗಿದ್ದು, ಪೋಷಕರು ತಮ್ಮ ಮಗುವಿನ ಕನಿಷ್ಠ ಎರಡು ಫೋಟೋಗಳನ್ನು, ವಯಸ್ಸಿನ ಪುರಾವೆ ಮತ್ತು ಸಂಪರ್ಕ ವಿವರಗಳೊಂದಿಗೆ, WhatsApp ಸಂಖ್ಯೆ 8748800666 / 7026637705 ಅಥವಾ mailto:vkdigitalmarketing123@gmail.com)ಗೆ […]

Read More

Milagres College NSS Inauguration Emphasizes Service and Leadership ಮಿಲಾಗ್ರಿಸ್ ಕಾಲೇಜಿನ ಕಲ್ಯಾಣಪುರ ಎನ್ಎಸ್ಎಸ್ ಘಟಕಗಳು 2025-26 ಶೈಕ್ಷಣಿಕ ವರ್ಷದ ಆರಂಭವನ್ನು ಆಗಸ್ಟ್ 22, 2025 ರಂದು ಆಡಿಯೋ-ವಿಶುವಲ್ ಹಾಲ್‌ನಲ್ಲಿ ನಡೆದ ಮಹತ್ವದ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಗುರುತಿಸಿದವು. ಸಹಾಯಕ ಪ್ರಾಧ್ಯಾಪಕ ಡಾ. ಜಯರಾಮ್ ಶೆಟ್ಟಿಗಾರ್ ಅವರು ಮುಖ್ಯ ಅತಿಥಿ ಮತ್ತು ಉದ್ಘಾಟಕರಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭವು ಸಾಂಕೇತಿಕ ಸಸ್ಯಕ್ಕೆ ನೀರು ಹಾಕುವ ಆಚರಣೆಯೊಂದಿಗೆ ಪ್ರಾರಂಭವಾಯಿತು, ಇದು ಮೌಲ್ಯಗಳು ಮತ್ತು ಬೆಳವಣಿಗೆಯನ್ನು ಪೋಷಿಸುವ ಮಹತ್ವವನ್ನು ಎತ್ತಿ ತೋರಿಸುತ್ತದೆ.ಡಾ. […]

Read More

ಕುಂದಾಪುರ ; ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ  ಇತ್ತೀಚೆಗೆ  ಮೈಕ್ರೋ ಸೆಷನ್ ಆನ್ ಎಂಟ್ರೆಪ್ರೆನರ್ ಶಿಪ್ ಎಂಡ್ ಇಂಡಸ್ಟ್ರಿ ಟ್ರೆಂಡ್ಸ್ ಎಂಬ ವಿಷಯದ ಬಗ್ಗೆ ಕಾರ್ಯಗಾರವನ್ನು ನಡೆಸಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಶ್ರುತಿ  ದಿನಕರ್, ಫೌಂಡರ್, ಸಿಇಒ ಅವಿನ್ಯ ಟ್ಯಾಲೆಂಟ್ (ಕೆನಡಾ) ಇವರು ಆಗಮಿಸಿ ಇಂದಿನ ಎ ಐ ಯುಗದಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ಇರುವ ಉದ್ಯೋಗಾವಕಾಶ ಹಾಗೂ  ಉದ್ಯಮಶೀಲತೆಯನ್ನು ಬೆಳೆಸಿಕೊಂಡು ಹೇಗೆ ಒಬ್ಬ ಯಶಸ್ವೀ  ಎಂಟ್ರೇ ಪ್ರೇನರ್ ಆಗಬಹುದು […]

Read More

ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪೂರ್ಣ ಪ್ರಮಾಣದ ಸಭೆಯು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರ ಅಧ್ಯಕ್ಷತೆಯಲ್ಲಿ ಇಂದು ನಗರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.70ಕ್ಕೂ ಮಿಕ್ಕಿದ ಸದಸ್ಯರು ಸ್ವಯಂಸ್ಪೂರ್ತಿಯಿಂದ ಭಾಗವಹಿಸಿರುವುದು ಕಾರ್ಯಕ್ರಮದ ಹುಮ್ಮಸ್ಸನ್ನು ಹೆಚ್ಚಿಸಿದೆ.  ಕಾರ್ಯಕ್ರಮದ ವರ್ಣರಂಜಿತ ಕರಪತ್ರವನ್ನು ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟಾನಿ ಆಲ್ವಾರೀಸ್ ರವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು.ಸೆಪ್ಟೆಂಬರ್ 11ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಹಲವರು ಸಭೆಯಲ್ಲಿ ಮಾತನಾಡುವ ಮೂಲಕ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿದರು. […]

Read More

Bunny Movement Investiture Ceremony held at St Aloysius Gonzaga School ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಕಿಂಡರ್ ಗಾರ್ಡನ್ ಮಕ್ಕಳಿಗಾಗಿ ಬನ್ನಿ ದೀಕ್ಷಾ ಪ್ರಧಾನ ಸಮಾರಂಭವು a.21 ರಂದು ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಸೀ ಸ್ಕೌಟ್ ಕೇಂದ್ರ ಕಚೇರಿಯ ಆಯುಕ್ತರಾದ ಶ್ರೀ ರಾಹುಲ್ ತೋನ್ಸೆ ಗಣೇಶ್ ಅವರು ಬನ್ನಿ ಘಟಕವನ್ನು ಉದ್ಘಾಟಿಸಿ, ಭವಿಷ್ಯದಲ್ಲಿ ಕಬ್ಸ್ ಗಳಾಗಿ ಮತ್ತು ಬುಲ್‌ಬುಲ್‌ಗಳಾಗಿ ಮುಂದುವರಿಯಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ […]

Read More
1 89 90 91 92 93 543