ಉದ್ಯಾವರ : ಇಲ್ಲಿಯ ಟ್ರಿನಿಟಿ ಕೈಗಾರಿಕಾ ಸಂಸ್ಥೆಯ ಜ್ಞಾನ ಸಾಧನ ಟ್ರಸ್ಟ್ (ರಿ) ಉದ್ಯಾವರ ಇದರ ವತಿಯಿಂದ 30 ಅಭ್ಯರ್ಥಿಗಳಿಗೆ (ಮಹಿಳೆಯರಿಗೆ ಮೊದಲ ಆದ್ಯತೆ) ಸೀಮಿತವಾಗಿ 10 ತಿಂಗಳ ಉಚಿತ ಕಂಪ್ಯೂಟರ್ ಹಾಗೂ ಆಫೀಸ್ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪೂರ್ಣ ತರಬೇತಿ ನೀಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಉದ್ಯಾವರ ಟ್ರಿನಿಟಿ ಐಟಿಐ ಮತ್ತು ಉಡುಪಿಯ ಸ್ಪಾರ್ಕ್ ಸಾಫ್ಟ್ ವೇರ್ ಟ್ರೈನಿಂಗ್ ಸೆಂಟರ್ ನಲ್ಲಿ ಈ ತರಬೇತಿಯನ್ನು ನೀಡಲಾಗುತ್ತಿದ್ದು, ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಪಾಸ್ ಆಗಿರಬೇಕು. ಬೆಳಗ್ಗೆ, ಮಧ್ಯಾಹ್ನ, ಸಂಜೆ […]

Read More

ಉಡುಪಿ : ಎಂಟನೇ ವರ್ಷದ ಸಂಸ್ಥಾಪನ ಸಂಭ್ರಮದ ಪ್ರಯುಕ್ತ ನಿರಂತರ್ ಉದ್ಯಾವರ ಸಂಘಟನೆಯು ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿಮಿಟೆಡ್ ಇವರ ಸಹಯೋಗದೊಂದಿಗೆ ಉಡುಪಿ ಶೋಕ ಮಾತಾ ದೇವಾಲಯದ ವಠಾರದಲ್ಲಿರುವ ಅವೇ ಮರಿಯ ಸಭಾಂಗಣದಲ್ಲಿ ಅಗಸ್ಟ್ 8ರಿಂದ 10ನೇ ತಾರೀಖಿನ ವರೆಗೆ ಮೂರು ದಿನದ ನಿರಂತರ್ ಸಿನಿಮಾ ಉತ್ಸವ ಹಮ್ಮಿಕೊಂಡಿದೆ ಎಂದು ನಿರಂತರ್ ಉದ್ಯಾವರ ಪ್ರಕಟಣೆ ತಿಳಿಸಿದೆ. ಪ್ರತಿ ದಿನ ಸಂಜೆ ಗಂಟೆ 6.15ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಲಾಭಿಮಾನಿಗಳಿಗೆ ಉಚಿತ ಪ್ರವೇಶವಿರಲಿದೆ. ಸಾಮಾಜಿಕ […]

Read More

ಮಂಗಳೂರು ; ದಿನಾಂಕ 25/7/2025ರಂದು ಛತ್ತೀಸ್‍ಗಢದಲ್ಲಿ ಕೇರಳದ ಸಿಸ್ಟರ್ ಆಫ್ ಮೇರಿಇಮ್ಯಾಕ್ಯುಲೇಟ್‍ಆಫ್ ಅಸ್ಸಿಸಿಯ ಸದಸ್ಯರಾದ ತಲಶ್ಶೇರಿಯ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಅಂಗಮಾಲಿಯ ಸಿಸ್ಟರ್ ಪ್ರೀತಿ ಮೇರಿ ಎಂಬ ಇಬ್ಬರು ಮಲಯಾಳಿ ಕಥೊಲಿಕ್ ಸನ್ಯಾಸಿನಿಯರು ಛತ್ತೀಸ್‍ಘಡದ ನಾರಾಯಣಪುರ ಜಿಲ್ಲೆಯ 18ರಿಂದ 19 ವರ್ಷದೊಳಗಿನ ಓರ್ವ ಯುವತಿಯನ್ನು ಮನೆ ಕೆಲಸಕ್ಕಾಗಿ ಹಾಗೂ ಇಬ್ಬರು ಯುವತಿಯರನ್ನು ನರ್ಸಿಂಗ್ ಶಿಕ್ಷಣಕ್ಕಾಗಿ ಕರೆದೊಯ್ಯುತ್ತಿದ್ದಾಗ ಜ್ಯೋತಿಶರ್ಮ ಎಂಬ ಯುವತಿಯ ನೇತೃತ್ವದಲ್ಲಿ ಪ್ರಯಾಣಕ್ಕೆ ತಡೆಯೊಡ್ಡಿ ಮಾನವ ಕಳ್ಳ ಸಾಗಾಣಿಕೆ ಹಾಗೂ ಮತಾಂತರಗೊಳಿಸುವ ಆರೋಪವನ್ನು ಹೊರಿಸಿ ಹಾಗೂ […]

Read More

Kalyanpur Mount Rosary Church Catholic sabha organizes Vanamahotsava and free sapling distribution program Reported : Maria Wilma Rego Photographs: Peter Lewis ಕಲ್ಯಾಣಪುರ ; ಪ್ರಕೃತಿ ಮತ್ತು ಸಮುದಾಯ ಮನೋಭಾವದ ಅರ್ಥಪೂರ್ಣ ಆಚರಣೆಯಲ್ಲಿ, ಸಂತೆಕಟ್ಟೆ-ಕಲ್ಯನ್‌ಪುರದ ಮೌಂಟ್ ರೋಸರಿ ಚರ್ಚ್‌ನ ಕಥೋಲಿಕ್ ಸಭಾ, ಅದರ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರ ಸಮರ್ಥ ನಾಯಕತ್ವದಲ್ಲಿ, ಗುರುವಾರ, 7 ಆಗಸ್ಟ್ 2025 ರಂದು ಬೆಳಿಗ್ಗೆ 10.00 ಗಂಟೆಗೆ ವನ ಮಹೋತ್ಸವ 2025 ಮತ್ತು ಸಸಿಗಳ […]

Read More

Milagres College, Kalyanpur – Value Added Program ಕಲ್ಯಾಣಪುರ; ಮಿಲಾಗ್ರೆಸ್ ಕಾಲೇಜು, ಕಲ್ಯಾಣಪುರ ವಿಜ್ಡಮ್ ಫೌಂಡೇಶನ್ಸ್, ಮಂಗಳೂರು ಸಹಯೋಗದೊಂದಿಗೆ ಕಲ್ಯಾಣಪುರ ಮಿಲಾಗ್ರೆಸ್ ಕಾಲೇಜಿನಲ್ಲಿ ಮಂಗಳೂರಿನ ವಿಜ್ಡಮ್ ಫೌಂಡೇಶನ್ಸ್ ಸಹಯೋಗದೊಂದಿಗೆ, ಆಗಸ್ಟ್ 5, 2025 ರಂದು ಕಾಲೇಜು ಸಭಾಂಗಣದಲ್ಲಿ ಮೌಲ್ಯವರ್ಧಿತ ಕಾರ್ಯಕ್ರಮದ ಉದ್ಘಾಟನೆಯನ್ನು ಆಯೋಜಿಸಿತು. ಸಮಾರಂಭವು ಔಪಚಾರಿಕ ಸ್ವಾಗತದೊಂದಿಗೆ ಪ್ರಾರಂಭವಾಯಿತು, ನಂತರ ದೀಪ ಬೆಳಗಿಸಲಾಯಿತು, ಇದು ಹೊಸ ಶೈಕ್ಷಣಿಕ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ. ಈ ಸಂದರ್ಭವು ಎರಡು ವೃತ್ತಿ-ಕೇಂದ್ರಿತ ಮೌಲ್ಯವರ್ಧಿತ ಕೋರ್ಸ್‌ಗಳ ಅಧಿಕೃತ ಉದ್ಘಾಟನೆಯನ್ನು ಗುರುತಿಸಿತು. ಬಿಕಾಮ್: […]

Read More

ಉಡುಪಿ:- ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ಉಡುಪಿ ಇದರ ಮಹಾಸಭೆಯು 27.05.2025 ರಂದು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀಮತಿ. ಜೆಸಿಂತಾ ಡಿ ಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭ ದೇವರ ಸ್ತುತಿಯೊಂದಿಗೆ ಪ್ರಾರ್ಥನೆಯನ್ನು ಶಾಖಾ ಸಿಬ್ಬಂದಿಗಳು ನೆರವೇರಿಸಿದರು. ಕಾರ್ಯಕ್ರಮಕ್ಕೆ ಶ್ರೀ ಗುರುಚರಣ ಇವರು ಸ್ವಾಗತಿಸಿದರು, ಲೆಕ್ಕ ಪರಿಶೋಧನಾ ವರದಿ ವಾಚನೆ ಮತ್ತು ನಿರೂಪಣೆಯನ್ನು ಮುಖ್ಯಕಾರ್ಯನಿರ್ವಾಹಕರಾದ ಶ್ರೀ ಜೀವನ್ ಡಿ ಸೋಜ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಶೈಲೇಶ್ […]

Read More

St. Joseph’s University Hosts Grand Open Day 2025: A Showcase of Innovation, Inclusivity, and Inspiration ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಜುಲೈ 28, 2025ರಂದು ವಾರ್ಷಿಕ ಓಪನ್ ಡೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. 1,300ಕ್ಕೂ ಹೆಚ್ಚು ಭೇಟಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ರೆ. ಫಾದರ್ ಡಾ. ವಿಕ್ಟರ್ ಲೋಬೊ ಎಸ್.ಜೆ. (ಕುಲಪತಿ), ಡಾ. ಚಂದ್ರಭಾಸ್ ನಾರಾಯಣ (ರಾಜೀವ್ ಗಾಂಧಿ ಜೈವಿಕತಂತ್ರಜ್ಞಾನ ಕೇಂದ್ರದ ನಿರ್ದೇಶಕ) ಮತ್ತು ಡಾ. ವಿ. ಕ್ರಿಸ್ಟೋ […]

Read More

ಕುಂದಾಪುರ; ದಿನಾಂಕ 05.08.2025 ರಂದು ನಗರದ ಸೈ0ಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸೈoಟ್ ಮೇರಿಸ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ಹಾಗೂ ಚರ್ಚಿನ ಧರ್ಮಗುರುಗಳಾಗಿರುವ ಅತೀ ವಂದನೀಯ ಫಾದರ್ ಪಾವ್ಲ್ ರೆಗೋರವರು ಅಧ್ಯಕ್ಷತೆಯನ್ನು ವಹಿಸಿ, ಉತ್ತಮ ವ್ಯಕ್ತಿತ್ವ ನಿಮ್ಮದಾಗಿರಬೇಕು. ಇಂದು ಅನೇಕ ರೀತಿಯಲ್ಲಿ ಅವಕಾಶಗಳಿವೆ. ಎಲ್ಲರೂ ಅದನ್ನು ಬಳಸಿಕೊಳ್ಳಬೇಕು. ಕಲಿತ ವಿದ್ಯಾಸಂಸ್ಥೆಗೆ, ಪಾಲಕರಿಗೆ ಕೀರ್ತಿ ತರಬೇಕು,ನಿಮ್ಮ ಕನಸು ಈಡೇರಲಿ ಎಂದು ಅನೇಕ ಕಿವಿ ಮಾತುಗಳನ್ನು ವಿದ್ಯಾರ್ಥಿಗಳಿಗೆ ಹೇಳಿ, ಈ […]

Read More

ಕುಂದಾಪುರ: ಈ ವರ್ಷದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ತುಂಬಾಡಿ ರಾಮಯ್ಯ ಅವರ “ಜಾಲ್ಗಿರಿ” ಕಾದಂಬರಿಗೆ ದೊರೆತಿದೆ. ತಮ್ಮ ಆತ್ಮಕಥನ ‘ಮಣೆಗಾರ’ದ ಮೂಲಕ ಕನ್ನಡ ಓದುಗರಲ್ಲಿ ಹೊಸ ಸಂಚಲನವನ್ನೇ ಉಂಟು ಮಾಡಿದ ತುಂಬಾಡಿಯವರ ಅನುಭವ ಪ್ರಪಂಚ ಬಹು ದೊಡ್ಡದು. ‘ಮಣೆಗಾರ’ ಇಂಗ್ಲಿಷ್ ಹಾಗೂ ಮಲಯಾಳಂ ಭಾಷೆಗೆ ಅನುವಾದಗೊಂಡಿದ್ದು, ನಾಟಕವಾಗಿಯೂ ಜನಪ್ರಿಯವಾಗಿದೆ. ‘ಮುತ್ತಿನ ಜೋಳ ‘ ಮಣೆಗಾರ ಕೃತಿಯ ಮುಂದುವರಿದ ಭಾಗ. ‘ಸ್ಪರ್ಶ’ ಮತ್ತು ‘ದಲಿತಕಾರಣ’ ಅವರ ಲೇಖನಗಳ ಸಂಗ್ರಹವಾದರೆ, ‘ಓದೋ ರಂಗ ‘ ಮೊದಲ ಕಾದಂಬರಿ.ಪ್ರಶಸ್ತಿಯು ಹದಿನೈದು ಸಾವಿರ […]

Read More
1 91 92 93 94 95 537