St Aloysius Deemed to be University and Father Muller Medical College Sign MoU to Foster Interdisciplinary Collaboration ಮಂಗಳೂರು, ಆಗಸ್ಟ್ 8, 2025: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಇವರು ಆಗಸ್ಟ್ 8, 2025 ರಂದು ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ.ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ […]
ST ALOYSIUS GONZAGA SCHOOL CELEBRATES 79TH INDEPENDENCE DAY ಮಂಗಳೂರು; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾರತೀಯ ಸೇನೆಯ ಕರ್ನಾಟಕ 18ನೇ ಬಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಲೆಫ್ಟಿನೆಂಟ್ ಕರ್ನಲ್ ಆರ್.ಪಿ. ರೈ ಅವರು ಭಾಗವಹಿಸಿ ಮಾತನಾಡಿ ಶಾಲೆ ಮತ್ತು ಸೇನೆಯಲ್ಲಿ ಪಡೆದ ತಮ್ಮ ಅನುಭವಗಳನ್ನು ಆಧರಿಸಿ, ಅವಲಂಬನೆಗಿಂತ ಸ್ವಾವಲಂಬನೆಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಎನ್ಸಿಸಿ ಸೇರಲು ಪ್ರೋತ್ಸಾಹಿಸಿದರು, ಏಕೆಂದರೆ ಅದು ಸಹನಶೀಲತೆ, ಏಕತೆ […]
ಸ್ವಾತಂತ್ರೋತ್ಸವದ ಶುಭ ಸಂದರ್ಭದಲ್ಲಿ ಈ ಸಂಸ್ಥೆ ಸತತವಾಗಿ ಮಕ್ಕಳ ಭವಿಷ್ಯ ರೂಪಿಸುವುದಕ್ಕಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಅದನ್ನು ಕಾರ್ಯಗತಗೊಳಿಸುವ ಪರಿ ಇದೆಯಲ್ಲ ಇದು ನಿಜವಾಗಿಯೂ ದೇವರ ಕೆಲಸ . ಅರ್ಹ ವಿದ್ಯಾರ್ಥಿಗಳ ಕಲಿಕೆಗಾಗಿ ಹಾಕಿಕೊಳ್ಳುವ ಯಾವುದೇ ಕೆಲಸವಾಗಿರಲಿ ಅದು ದೇವರ ಸೇವೆ ಎಂದು ಪರಿಗಣಿತವಾಗಿದೆ .ಇಂತಹ ಸೇವೆಯನ್ನು ಸತತವಾಗಿ 50 ವರ್ಷಗಳಿಂದ ಈ ಸಂಸ್ಥೆ ಮಾಡುತ್ತದೆ ಎಂದರೆ ನಿಜವಾಗಿಯೂ ಆಶ್ಚರ್ಯವೆನಿಸುತ್ತದೆ. ಈ ಕೆಲಸ ಸಂಸ್ಥೆಯಿಂದ ನಿರಂತರವಾಗಲಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡಿದ ಸಂಮಾನ ಅದು ಬೇರೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲಿ. […]
ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆ ಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಪ್ರೀ ಕೆ ಜಿ ಯಿಂದ ಮೂರನೇ ನೇ ತರಗತಿ ವಿದ್ಯಾರ್ಥಿಗಳಿಗೆ ಬಾಲರಾಧೆ ಮತ್ತು ಬಾಲಗೋಪಾಲ ಸ್ಪರ್ಧೆಯನ್ನು ಆಯೋಜಿಸಲಾಯಿತುಸ್ಪರ್ಧೆಯಲ್ಲಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೃಷ್ಣ ರಾಧೆಯರ ವಿವಿಧ ವೇಷ ಭೂಷಣಗಳೊಂದಿಗೆ ಉಲ್ಲಾಸದಿಂದ ಪಾಲ್ಗೊಂಡರು ಬೆಣ್ಣೆ ಮಡಕೆಯೊಂದಿಗೆ ಶ್ರೀಕೃಷ್ಣನಬಾಲ್ಯಲಿಲೆಗಳನ್ನು ವರ್ಣಿಸುವ ದೃಶ್ಯಾವಳಿಗಳು ನೋಡುಗರ ಮನ ಸೂರೆಗೊಳಿಸಿತು ಸ್ಪರ್ಧೆಯ ನಿರ್ಣಾಯಕರಾಗಿ ಸಂಸ್ಥೆಯ ಶಿಕ್ಷಕಿಯರಾದ ಕುಮಾರಿ ಅಕ್ಷತಾ, ಕುಮಾರಿ ನವ್ಯಾ ಹಾಗೂ ಕುಮಾರಿ ಮೈನಾ ಸಹಕರಿಸಿದರು ವಿಜೇತರ […]
ಕುಂದಾಪುರ, ಅಗೋಸ್ತ್ 15ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ,ಸ್ವಾತಂತ್ರ್ಯೋತ್ಸವದ ಆಚರಣೆಯನ್ನು , ಧ್ವಜಾರೋಹಣ ಮತ್ತು ಇಂಟೆಕ್ ಸದಸ್ಯರಿಂದ ವಾಹನಗಳ ಪುರ ಮೆರವಣಿಗೆ ಪುರಸಭೆಯ ಮುಖ್ಯ ರಸ್ತೆಯಲ್ಲಿ ನಡೆಸಿ ಆಚರಿಸಲಾಯಿತು.ಧ್ವಜಾರೋಹಣವನ್ನು , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಅವರು ನೆರವೇರಿಸಿ , ಸಂವಿಧಾನದ ಆಶಯಗಳನು, ದೇಶದ ಪ್ರತಿಯೊಬ್ಬ ಪ್ರಜೆಗಳಿಗೆ ದೊರೆತರೆ , ಮಹಾತ್ಮ ಗಾಂಧಿಯವರ ಭವ್ಯ ಭಾರತದ ಕನಸು ನನಸಾಗುತ್ತದೆ ಎಂದರು. ಅಂಬೇಡ್ಕರ್ ಸಂವಿಧಾನದ ಮೂಲಕ ನೀಡಿದ ಮತದಾನದ ಹಕ್ಕು ರಾಜಕೀಯ ಲಾಭಕ್ಕಾಗಿ ಮೊಟಕುಗೊಳಿಸುವುದು , ದೇಶದ […]
ಬೀಜಾಡಿ: ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ಬೀಜಾಡಿ ಗೋಪಾಡಿ ಮಿತ್ರ ಸಂಗಮದ ಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ವಕೀಲ ಹಂದಕುಂದ ಅಶೋಕ ಕುಮಾರ್ ಶೆಟ್ಟಿ ಧ್ವಜಾರೋಹಣ ಮಾಡಿ ಸಂದೇಶ ನೀಡಿದರು.ಸಮಾರಂಭಸ ಅಧ್ಯಕ್ಷತೆಯನ್ನು ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ಮಹೇಶ್ ಮೊಗವೀರ ವಹಿಸಿದ್ದರು.ಬೀಜಾಡಿ ಗೋಪಾಡಿ ರೋಟರಿ ಸಮುದಾಯ ದಳದ ಅಧ್ಯಕ್ಷ ರಾಜೇಶ್ ಆಚಾರ್ಯ, ಬೀಜಾಡಿಯ ಎಂ.ಕೃಷ್ಣಪ್ಪದ ಮಾಲಿಕ ದೇವರಾಜ್,ಬೀಜಾಡಿ ಮೂಡು ಸರಕಾರಿ ಹಿ.ಪ್ರಾ.ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಾಘವೇಂದ್ರ ಅಮೀನ್, ಮುಖ್ಯ ಶಿಕ್ಷಕ ಗಣೇಶ್ ಶೆಟ್ಟಿ […]
MCC Bank Celebrates 79th Independence Day with Pride and Patriotism ಮಂಗಳೂರು ; ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರೋತ್ಸವನ್ನು ದಿನಾಂಕ 15.08.2025ರಂದು ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು.ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾವಾದಿ ಮತ್ತು ನೋಟರಿ ಪಬ್ಲಿಕ್, ಕುದ್ರೋಳಿ ದೇವಸ್ಥಾನ ಟ್ರಸ್ಟಿನ ಖಜಾಂಚಿ ಮತ್ತು ಸಮಾಜ ಸೇವಕ ಶ್ರೀ ಪದ್ಮರಾಜ್ ಆರ್. […]
ಪಡುಕೋಣೆ: ದಿನಾಂಕ 14/8/2025 ರಂದು (Prison Ministery India)ಸೆರೆಮನೆಯ ಲ್ಲಿದ್ದ ಕೈದಿಗಳ ಪಾಲಕರಾದ ಸಂತ ಮೆಕ್ಸಿ ಮಿಲಿಯನ್ ಕೊಲ್ಬೆ ಯವರ ಹಬ್ಬವನ್ನು 40 ವರ್ಷಗಳ ಹಿಂದೆ ಕೇರಳದಲ್ಲಿ ಒಂದು ಸಂಘಟನೆ ವಾರ್ಷಿಕ ದಿನಾಚರಣೆಯನ್ನು ಪ್ರಾರಂಭಿಸಲಾಯಿತು. ಈ ಸಂಸ್ಥೆಯ ಉದ್ದೇಶ ಕಾರಾಗೃಹದಲ್ಲಿದ್ದ ಕೈದಿಗಳನ್ನು ಭೇಟಿ ಮಾಡಿ ಅವರ ಅವಶ್ಯಕತೆಯನ್ನು ಕೇಳಿ ಸಹಾಯ ಹಸ್ತವನ್ನು ನೀಡುವುದು. ಈ ಸಂಘಟನೆಯು ನಮ್ಮ ಉಡುಪಿ ಜಿಲ್ಲೆಯಲ್ಲಿ 10 ವರ್ಷಗಳ ಹಿಂದೆ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಈ ಸಂಸ್ಥೆಯ ಸಂಘಟನೆಯಲ್ಲಿ 15 ಮಂದಿ ಸದಸ್ಯರು ತಿಂಗಳಿಗೊಮ್ಮೆ […]
ಸಂತ ಜೊಸೆಫರ ಇಗರ್ಜಿ ಕೋಟ ದಲ್ಲಿ ಸ್ವಾತಂತ್ರ್ಯೊತವ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾರಂಭದಲ್ಲಿ ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು ಹಾಗು ದೇಶಕ್ಕಾಗಿ ವಿಶೇಶವಾಗಿ ಪ್ರಾರ್ಥಿಸಲಾಯಿತು. ನಂತರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಐ.ಸಿ.ವೈ.ಎಮ್ ಅಧ್ಯಕ್ಶರಾದ ಶಾವ್ನ್ ಫೆರ್ನಾಂಡಿಸ್, ಧಜಾರೋಹಣ ಮಾಡಿದರು. ಕಥೊಲಿಕ್ ಸಭಾ ಆಧ್ಯಕ್ಶರಾದ ಹೆರಾಲ್ಡ್ ಫೆರ್ನಾಂಡಿಸ್ ಸ್ವಾಗತ ಭಾಶಣ್ ಮಾಡಿದರು. ಗಾಯನ ಮಂಡಳಿಯವರು ದೇಶ ಭಕ್ತಿ ಗೀತೆಗಳನ್ನು ಹಾಡಿದರು. ಈ ಸಂದರ್ಭದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಾಕ್ರಮದಲ್ಲಿ ವಿಶಿಷ್ಠ […]

