ಕುಂದಾಪುರ: ಸಂವಿಧಾನಾತ್ಮಕ , ಜಾತ್ಯಾತೀತ ಮತ್ತು ಮಾನವೀಯ ಮೌಲ್ಯಗಳು ಮೊದಲು ಮೈಗೂಡಿಸಿಗೊಳ್ಳಬೇಕು. ಹಾಗಿದ್ದರೆ ಸಮಾಜವನ್ನು ಅರ್ಥ ಮಾಡಿಕೊಂಡು ಗೌರವದಿಂದ ಕಾಣಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಡಾ.ಶಿವರಾಮ ಕಾರಂತ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಗಣನಾಥ ಎಕ್ಕಾರು ಅಭಿಪ್ರಾಯ ಪಟ್ಟರು.ಅವರು ಆಗಸ್ಟ್ 13ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಅಭಿನಂದನಾ ಭಾಷಣ ಮಾಡಿ ಮಾತನಾಡಿದರು ಬಹು ವರ್ಷಗಳ ತಲೆಮಾರುಗಳಿಂದ ಈ ನೆಲದಲ್ಲಿ ಬಹುತ್ವದಲ್ಲಿ ಏಕತೆಯನ್ನು ನಾವುಗಳು ಕಾಣುತ್ತಾ ಬಂದಿದ್ದೇವೆ. ಅದನ್ನು […]
ಉಡುಪಿ : ಕಲೆ, ಸಾಹಿತ್ಯಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಏಳು ವರ್ಷಗಳ ಹಿಂದೆ ಆರಂಭಗೊಂಡಂತಹ ನಿರಂತರ್ ಉದ್ಯಾವರ ಸಂಘಟನೆಯ 8ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಸಾಮಾಜಿಕ ಕಳಕಳಿಯ ಆಯ್ದ 3 ಪ್ರಶಸ್ತಿ ವಿಜೇತ ಕನ್ನಡ ಸಿನಿಮಾಗಳ ನಿರಂತರ್ ಸಿನೆಮಾ ಉತ್ಸವ ಯಶಸ್ವಿಯಾಗಿ ಮುಕ್ತಾಯ ಕಂಡಿದೆ. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಶೋಕ ಮಾತ ದೇವಾಲಯದ ಪ್ರಧಾನ ಧರ್ಮ ಗುರು ವಂ. ಚಾರ್ಲ್ಸ್ ಮಿನೇಜಸ್, ಸಾಮಾಜಿಕ ಬದ್ಧತೆ ಮತ್ತು ಸಾಮಾಜಿಕ ಕಳಕಳಿಯ ಚಲನಚಿತ್ರದ ಮೂಲಕ ನಿರಂತರ್ ಸಂಘಟನೆಯು […]
Indian Literature’s Timeless Power Highlighted at Book Exhibition ಮಂಗಳರು; “ವಿಶ್ವದಾದ್ಯಂತ ದೇಶವೊಂದಕ್ಕೆ ಒಂದೇ ಭಾಷೆಯಿರುವಾಗ ಭಾರತ ಭೂಖಂಡದಲ್ಲಿ ಸಾವಿರಾರು ಭಾಷೆ – ಸಾಹಿತ್ಯ – ಸಂಸ್ಕೃತಿಗಳಿಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪುಸ್ತಕ ಮಾತ್ರವಲ್ಲ ಮೌಖಿಕ ಸಾಹಿತ್ಯವೂ ಇದೆ. ಇಪ್ಪತನಾಲ್ಕು ಭಾಷೆಗಳಲ್ಲಿನ ಉತ್ತಮ ಸಾಹಿತ್ಯ ಗುರುತಿಸಿ ಪ್ರಕಟಿಸುವುದು, ಒಂದು ಭಾಷೆಯಿಂದ ಇನ್ನೊಂದಕ್ಕೆ ಅನುವಾದ ಮಾಡಿ ಪ್ರಕಟಿಸುವುದು ಸುಲಭದ ಕೆಲಸವಲ್ಲ. ಕೇಂದ್ರ ಸಾಹಿತ್ಯ ಅಕಾಡೆಮಿಯಿ ಇದನ್ನು ಹಲವಾರು ದಶಕಗಳಿಂದ ಮಾಡುತ್ತಾ ಬಂದಿದೆ. ಭಾರತೀಯ ಸಾಹಿತ್ಯದ […]
ಕೋಲಾರ: ಮಹಿಳೆಯರ ಸಬಲೀಕರಣ ಮತ್ತು ಶೈಕ್ಷಣಿಕ ಅರಿವು ಮೂಡಿಸುವ ಉದ್ದೇಶದಿಂದ ಎಸ್ಐಇಡಿಎಸ್ (SIEDS – Society for Informal Education Development Studies) ಎನ್ಜಿಒ ಸಹಯೋಗದೊಂದಿಗೆ ಕೋಲಾರದ ನಿಸಾರ್ ನಗರನಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ಕೋಲಾರಜಿಲ್ಲಾ ವ್ಯವಸ್ಥಾಪಕರಾದ ಶಿರೀನ್ ತಾಜ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಅವರು ಮಹಿಳೆಯರಿಗೆ ಶಿಕ್ಷಣ, ಉದ್ಯೋಗಾವಕಾಶಗಳು, ಸ್ವಾವಲಂಬನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. […]
ಹೆಮ್ಮಾಡಿ :- ಶಾಲಾ ಶಿಕ್ಷಣ ಇಲಾಖೆ ಹಾಗೂ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಅತಿಥ್ಯದಲ್ಲಿ ಬೈಂದೂರು ವಲಯ ಮಟ್ಟದ ಕುಸ್ತಿ ಪಂದ್ಯಾಟವು ಹೆಮ್ಮಾಡಿಯಲ್ಲಿ ನಡೆಯಿತು. ಈ ಕುಸ್ತಿ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ 17 ಕುಸ್ತಿಪಟುಗಳು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು14ರ ವಯೋಮಾನದ ಹುಡುಗರ ವಿಭಾಗದಲ್ಲಿ ಜನತಾ ಇಂಗ್ಲಿಷ್ ಮೇಡಂ ಸ್ಕೂಲಿನ ವಿದ್ಯಾರ್ಥಿಗಳಾದ ನೀನಾದ್ (8ನೇ ತರಗತಿ ) ರಿಷಿಕ್( 8ನೇ ತರಗತಿ) ಆನ್ಸ್ಟನ್( 8ನೇ ತರಗತಿ) ಆದಿತ್ಯ( 8ನೇ ತರಗತಿ) […]
ಗಂಗೊಳ್ಳಿ ; ಕ್ರೈಸ್ತ ಜ್ಯುಬಿಲಿ ವರ್ಷದ ಕಾರ್ಯಕ್ರಮದ ಅಂಗವಾಗಿ ಕೊಸೆಸಾಂವ್ ಮಾತೆಯ ದೇವಾಲಯದಲ್ಲಿ ಯುವಜನರ ಮಹೋತ್ಸವವು ಅಗಸ್ಟ್ 10, 2025 ರಂದು ವಿಜೃಂಭಣೆಯಿಂದ ಆಚರಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂ. ಗುರು ತೋಮಸ್ ರೋಶನ್ ಡಿಸೋಜರವರ ನೇತೃತ್ವದಲ್ಲಿ ದಿವ್ಯ ಬಲಿಪೂಜೆಯನ್ನು ಅರ್ಪಿಸಲಾಯಿತು, ಫಿಯೊನಾ ಡಾಯಸ್, ಕ್ಯಾರಲ್ ರೆಬೇರೊ, ಸಿಂಡ್ರೆಲಾ ರೇಬೆರೊ, ಫಿಯೊನಾ ರೆಬೇರೊ, ರಿಶೆಲ್ ಡಿಸೋಜ, ಜೊಲ್ವಿನ್ ರೆಬೆಲ್ಲೊ, ಶರೆಲ್ ಫೆರ್ನಾಂಡಿಸ್ ರವರು ಸಕ್ರಿಯರಾಗಿ ಭಾಗವಹಿಸಿದರು. ಬಳಿಕ ಧರ್ಮಗುರುಗಳಾದ ವಂ| ತೋಮಸ್ ರೋಶನ್ ಡಿಸೋಜರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವನ್ನು […]
Adventure, Leadership, and Teamwork at St Aloysius Gonzaga School’s Three-Day Scout and Cub Camp ಪ್ರತಿಷ್ಠಿತ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಸ್ಕೌಟ್ ಮತ್ತು ಕಬ್ ಘಟಕವು 2025 ಆಗಸ್ಟ್ 7ರಿಂದ 9 ರವರೆಗೆ ಪಿಲಿಕುಳ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಸನಿವಾಸ ಶಿಬಿರವನ್ನು ಆಯೋಜಿಸಿತು. ಈ ಶಿಬಿರವನ್ನು ಸ್ಕೌಟ್ ಮಾಸ್ಟರ್ ಶ್ರೀಮತಿ ಸುಶ್ಮಿತಾ ಕೆ.ಎಸ್. ಹಾಗೂ ಕಬ್ ಮಾಸ್ಟರ್ ಶ್ರೀಮತಿ ಶಶಿಕಲಾ ಅವರ ನೇತೃತ್ವದಲ್ಲಿ ಪರಿಣಾಮಕಾರಿಯಾಗಿ ನಡೆಸಲಾಯಿತು. […]
ದಿನಾಂಕ:08/08/2025ರಂದು ಸರಕಾರಿ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿ ನಡೆದ ವೃತ್ತ ಮಟ್ಟದ 14ರ ವಯೋಮಾನದ ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ದಿನಾಂಕ:09/08/2025ರಂದು ಝಿಯಾ ಪಬ್ಲಿಕ್ ಸ್ಕೂಲ್ ಕಂಡ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕೀಯರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ರಿದಾ ಪರ್ವಿನ್ 9ನೇ ತರಗತಿ ವಿದ್ಯಾರ್ಥಿನಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ

