Milagres College of Nursing observed World Hepatitis Day ಮಂಗಳೂರು; ಮಿಲಾಗ್ರಿಸ್ ನರ್ಸಿಂಗ್ ಕಾಲೇಜು ಜುಲೈ 28, 2025 ರಂದು ಕಾಲೇಜು ಆಡಿಯೋಟೋರಿಯಂನಲ್ಲಿ ವಿಶ್ವ ಹೆಪಟೈಟಿಸ್ ದಿನವನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ವರ್ಷದ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿ ಹನ್ನಾ ಅನುಷಾ. ಅವರು ದಿನದ ಧೇಯ “ಹೆಪಟೈಟಿಸ್: ಲೆಟ್ಸ್ ಬ್ರೇಕ್ ಇಟ್ ಡೌನ್”. ವನ್ನು ಅನಾವರಣಗೊಳಿಸಿದರು: ಈ ಧೇಯ ಹೆಪಟೈಟಿಸ್ ನಿರ್ಮೂಲನೆ ಮತ್ತು ಯಕೃತ್ತಿನ ಕ್ಯಾನ್ಸರ್ ತಡೆಗಟ್ಟುವಿಕೆಗೆ ಅಡ್ಡಿಯಾಗುವ ಆರ್ಥಿಕ, ಸಾಮಾಜಿಕ ಮತ್ತು ವ್ಯವಸ್ಥಿತ ಅಡೆತಡೆಗಳನ್ನು ತೆಗೆದುಹಾಕುವ ತುರ್ತು […]
ಮದರ್ ತೆರೇಸಾ ಮೆಮೋರಿಯಲ್ ಶಾಲೆ ಶಂಕರನಾರಾಯಣದ ಶಾಲಾ ವಿಭಾಗದಲ್ಲಿ ದಿನಾಂಕ 26/07/2025 ರಂದು ಒಂದನೇ ತರಗತಿಯ ಮಕ್ಕಳು ಸಾಮಾಜಿಕ ಶಿಕ್ಷಣದ ಭಾಗವಾಗಿ “ಗೋಲ್ಡನ್ ರೂಲ್ಸ್” ಎಂಬ ಮೌಲ್ಯಾಧಾರಿತ ವಿಷಯದ ಕುರಿತು ಅತ್ಯಂತ ಮನಮುಟ್ಟುವ ನಡೆವಳಿಕೆಯಲಿ ಹೊಳೆಯಲಿ- ನೈತಿಕತೆಯ ಸುವರ್ಣ ನಿಯಮಗಳು : ಮದರ್ ತೆರೆಸಾ ಪುಟಾಣಿಗಳಿಂದ ಅದ್ಭುತ ಮೌಲ್ಯವನ್ನೊಳಗೊಂಡ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ‘ನಮಸ್ತೇ, ವೆಲ್ಕಮ್’, ‘ಸಾರಿ’, ‘ಎಕ್ಸ್ ಕ್ಯೂಸ್ ಮಿ’, ‘ಪ್ಲೀಸ್’, ‘ಥ್ಯಾಂಕ್ ಯು’ ಎಂಬ ದಿನನಿತ್ಯದ ಶಿಷ್ಟಾಚಾರದ ಪದಗಳ ಮಹತ್ವವನ್ನು ಬಿಂಬಿಸುವಂತೆ ರೂಪುಗೊಂಡಿತ್ತು. […]
Gratitude is the Best Attitude: Bishop Peter Paul Saldanha at Educare Scholarship Event ಮಂಗಳೂರು, ಜುಲೈ 27, 2025 – “ಕೃತಜ್ಞತೆಗಿಂತ ಶ್ರೇಷ್ಠ ಗುಣಧರ್ಮವಿಲ್ಲ. ನಿಮ್ಮ ಪೋಷಕರ ತ್ಯಾಗ, ಶಿಕ್ಷಕರ ಬೆಂಬಲ ಮತ್ತು ಧರ್ಮಗುರುಗಳ ಮಾರ್ಗದರ್ಶನವನ್ನು ಎಂದಿಗೂ ಮರೆಯಬೇಡಿ. ಇಂದಿನ ವಿದ್ಯಾರ್ಥಿಗಳಾದ ನೀವು ಭವಿಷ್ಯದ ಸಮಾಜದ ಉಜ್ವಲ ಹೊಳೆಯುವ ನಕ್ಷತ್ರಗಳಾಗಿರುತ್ತೀರಿ.” ಎಂದು ಮಂಗಳೂರಿನ ಬಿಷಪ್ ವಂ| ಡಾ| ಪೀಟರ್ ಪೌಲ್ ಸಲ್ದಾನ್ಹಾ ಹೇಳಿದರು. ಥಾಮಸ್ ಆಲ್ವಾ ಎಡಿಸನ್ರ ಉದಾಹರಣೆಯನ್ನು ಉಲ್ಲೇಖಿಸಿ, ಶಿಕ್ಷಕರು “ಮಂದಬುದ್ಧಿ” […]
CCT Scholarship Awards – 2025 ಮಂಗಳೂರು ; ಶನಿವಾರ, ಜುಲೈ 19ರಂದು, ಸೇಂಟ್ ಅಗ್ನೆಸ್ ಕಾಲೇಜಿನ ಸೆಂಟಿನರಿ ಬ್ಲಾಕ್’ನಲ್ಲಿ, CASK ಸೆಂಟಿನರಿ ಟ್ರಸ್ಟ್ 307 ಯೋಗ್ಯ ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿಗಳಿಗೂ ಹೆಚ್ಚು ಮೊತ್ತದ ಸ್ಕಾಲರ್’ಶಿಪ್ ನೀಡಿತು.ಈ ಕಾರ್ಯಕ್ರಮಕ್ಕೆ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅಧ್ಯಕ್ಷರಾಗಿದ್ದರು. NRI ದಾನಿಯಾದ ಮೈಕಲ್ ಡಿಸೋಜಾ ಮತ್ತು ಸೇಂಟ್ ಅಗ್ನೆಸ್ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ವೆನಿಸ್ಸಾ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಸ್ಕಾಲರ್’ಶಿಪ್ ಪಡೆದ ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು CASK […]
ಪಡುಕೋಣೆ ; ದಿನಾಂಕ 27.7.2025 ರಂದು ಭಾನುವಾರ ಸಂತ ಅಂತೋನಿ ಚರ್ಚ್ ಪಡುಕೋಣೆಯಲ್ಲಿ ಸೀನಿಯರ್ ಸಿಟಿಜನ್ ಸಂಘದ ಸದಸ್ಯರಿಂದ ಸಂತ ಜೊಕಿಮ್ ಮತ್ತು ಸಂತ ಅನ್ನಾ ಮಾತೆಯ (ಯೇಸುಕ್ರಿಸ್ತರ ಅಜ್ಜ -ಅಜ್ಜಿಯವರ) ಹಬ್ಬದ ದಿನವನ್ನು ತುಂಬಾ ಅದ್ದೂರಿಯಾಗಿ ಆಚರಿಸಲಾಯಿತು.ಚರ್ಚಿನ ಧರ್ಮ ಗುರುಗಳಾದ ವಂದನೀಯ ಫಾ! ಫ್ರಾನ್ಸಿಸ್ ಕರ್ನೆಲಿಯೋ, ಅತಿಥಿ ಗುರುಗಳಾಗಿ ಆಗಮಿಸಿದ ವಂದನೀಯ ಫಾ! ಅರ್ನೊಲ್ಡ್ ಮಥಾಯಸ್ ಹಾಗೂ ಸೀನಿಯರ್ ಸಿಟಿಜನ್ ಸಂಘದ ಸದಸ್ಯರೆಲ್ಲರೂ ಚರ್ಚಿನ ಭಕ್ತಾಧಿಗಳ ಜೊತೆ ಸೇರಿ ಬಲಿ ಪೂಜೆಯನ್ನು ಅರ್ಪಿಸಿದರು. ಅನಂತರಾ 75 […]
ಕೋಟ: ಪ್ರಭು ಯೇಸು ಕ್ರಿಸ್ತರ ಅಜ್ಜ ಅಜ್ಜಿಯರಾದ ಸಂತ್ ಜೋಕಿಮ್ – ಆನ್ನಾ ಅವರ ಹಬ್ಬದ ಸಂದರ್ಭದಲ್ಲಿ, ಕೋಟ ಸಂತ ಜೋಸೆಫರ ಇಗರ್ಜಿಯಲ್ಲಿ ಅಜ್ಜ-ಅಜ್ಜಿಯಂದಿರ ದಿನವನ್ನು ಜುಲೈ 27 ರಂದು ಆಚರಿಸಲಾಯಿತು. ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿದರು. ಇಗರ್ಜಿಯ ಎಲ್ಲಾ ಅಜ್ಜ-ಅಜ್ಜಿಯಂದಿರು ತಮ್ಮ ಮಕ್ಕಳು, ಮೊಮ್ಮಕ್ಕಳೊಂದಿಗೆ ಪವಿತ್ರ ಬಲಿಪೂಜೆಯಲ್ಲಿ ಭಾಗಿಯಾದರು. ಅಜ್ಜ-ಅಜ್ಜಿಯರನ್ನು ವಿಶೇಶವಾಗಿ ಈ ಸಂದರ್ಭದಲ್ಲಿ ಆಶೀರ್ವಾದಿಸಲಾಯಿತು.
ಕರಾವಳಿ ಪ್ರದೇಶದಲ್ಲಿ ನಾಗ ಪಂಚಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದು ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ಎಂದು ಅಂದರೆ ಶ್ರಾವಣ ಮಾಸದ ಐದನೇ ದಿನಕ್ಕೆ ಆಚರಿಸುವ ಹಿಂದುಗಳ ಭಕ್ತಿ ಭಾವ ಸಂಕೇತದ ಹಬ್ಬವಾಗಿದ್ದು.ಈ ದಿವಸ ನಾಗ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ ಕರಾವಳಿಯಲ್ಲಿ ನಾಗರಾಧನೆ ಬಹಳ ಮುಖ್ಯವಾಗಿದ್ದು ನಾಗಬನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತದೆ.ಕುಕ್ಕೆ ಸುಬ್ರಹ್ಮಣ್ಯ,ಕುಡುಪು ಅನಂತಪದ್ಮನಾಭ ದೇವಸ್ಥಾನ ಮೊದಲಾದ ಕಡೆ ನಾಗರ ಪಂಚಮಿಯೆಂದು ವಿಶೇಷ ಪೂಜೆಗಳು ನಡೆಯುತ್ತದೆ. ಮುಂಜಾನೆಯಿಂದ ಭಕ್ತಾದಿಗಳು ಸೇರಿ ಪೂಜಿಸುವ ಪರಿ ನೋಡುವುದೇ ಒಂದು […]
ಬೈಂದೂರು: ನಮ್ಮ ಹಿರಿಯರು ತಯಾರಿಸುತ್ತಿದ್ದ ಸಾಂಪ್ರದಾಯಿಕ ಅಡುಗೆಗಳು ಋತುಮಾನಕ್ಕೆ ತಕ್ಕಂತೆ ಇರುತ್ತಿದ್ದವು ಮತ್ತು ಆಯಾ ಕಾಲಕ್ಕೆ ಬರುವ ಸಣ್ಣಪುಟ್ಟ ಕಾಯಿಲೆಗಳಿಗೆ ಅಡುಗೆಗಳಲ್ಲೇ ಔಷಧೀಯ ಶಕ್ತಿಯೂ ಇರುತ್ತಿತ್ತು ಹಿಂದಿನ ಕಾಲದಲ್ಲಿ ಆಟಿ ತಿಂಗಳು ಬಹಳ ಕಷ್ಟದ ಕಾಲವಾಗಿತ್ತು ನಮ್ಮ ಹಿರಿಯರು ಪರಿಸರದಲ್ಲಿ ದೊರೆಯುವ ಸೊಪ್ಪು ಗಡ್ಡೆ ಗೆಣಸುಗಳನ್ನು ಬಳಸಿ ಅರೋಗ್ಯಯುತವಾಗಿ ಬದುಕಿದ್ದರು ಇಂದು ಪಾಶ್ಯಾತ್ಯ ತಿನಿಸಿಗೆ ಮಾರುಹೋಗಿ ವಿವಿಧ ಖಾಯಿಲೆಗೆ ತುತ್ತಾಗುತ್ತಿದ್ದಾನೆ ಆದರೇ ಕರಾವಳಿ ಪ್ರದೇಶ ವಿಭಿನ್ನ ಶೈಲಿಯ ಸಾಂಪ್ರದಾಯಿಕ ತಿಂಡಿ ತಿನಿಸು ಮತ್ತು ಆಹಾರ ಪದ್ಧತಿಗೆ ತನ್ನದೇ […]
St Aloysius Gonzaga School Holds Annual General Body Meeting of the Parent-Teacher Association ಮಂಗಳೂರು ; ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 2025-26ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಸಂತ ಅಲೋಶಿಯಸ್ ಸಂಸ್ಥೆಯ ಮುಖ್ಯಾಧಿಕಾರಿಯಾದ ರೆ.ಫಾ ಮೆಲ್ವಿನ್ ಪಿಂಟೊ ಎಸ್. ಜೆ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಬೆಳವಣಿಗೆಯು ದೈಹಿಕ, ಸಾಮಾಜಿಕ, ಭಾವನಾತ್ಮಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಅಂಶಗಳನ್ನು ಒಳಗೊಂಡಿರುತ್ತದೆ. ಈ ಪ್ರತಿಯೊಂದು ಅಂಶಗಳು ವಿದ್ಯಾರ್ಥಿಯ ಸಮಗ್ರ ಬೆಳವಣಿಗೆಗೆ […]

