
ಶ್ರೀನಿವಾಸಪುರ: ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆಯಾ ಶಾಲೆಯ ಹಳೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು. ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ವಿಷಯಕ್ಕೆ ಆದ್ಯತೆ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಹೇಳಿದರು.ಮಾರೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿ, ಸರ್ಕಾರಿ ಶಾಲಾ ಶಿಕ್ಷಕ ಎಸ್.ಆರ್.ಧರ್ಮೇಶ್, ಪ್ರತಿ ತಿಂಗಳೂ ತಮ್ಮ ಸಂಬಳದಲ್ಲಿ ರೂ.10 ಸಾವಿರ ತೆಗೆದಿಟ್ಟು ಸರ್ಕಾರಿ ಶಾಲಾ ಮಕ್ಕಳ […]

ಮಂಗಳೂರು, ಜುಲೈ 24 ಹಾಗೂ 25 ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಟ್ಯಾಲೆಂಟ್ ಫೆಸ್ಟ್ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ತುಳು ರಂಗಭೂಮಿ ಮತ್ತು ತುಳು ಚಲನಚಿತ್ರೋದ್ಯಮದ ಖ್ಯಾತ ನಟ ಭೋಜರಾಜ್ ವಾಮಂಜೂರ್ ಇವರು ನೆರವೇರಿಸಿದರು. ವಿವಿಧ ಹಾಸ್ಯ ಹಾಗೂ ಹಾಡುಗಳ ಮುಖಾಂತರ ಮಕ್ಕಳನ್ನು ರಂಜಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಮಾರ್ಗದರ್ಶನವನ್ನು ನೀಡಿದರು. ಅಧ್ಯಕ್ಷೀಯ ಭಾಷಣದಲ್ಲಿ ವಂದನೀಯ ಗುರು ಆಂಡ್ರ್ಯೂ ಲಿಯೋ ಡಿಸೋಜಾ ರವರು ತಮ್ಮ ಸಂದೇಶದಲ್ಲಿ, ಪ್ರತಿಯೊಬ್ಬ ಮಗುವಿಗೆ ಒಂದಲ್ಲ ಒಂದು ರೀತಿಯ ಪ್ರತಿಭೆ […]

ಬೆಂಗಳೂರು : ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜಂಟಿಯಾಗಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಗ್ರಾಮೀಣ ಪತ್ರಕರ್ತರ ಬಗ್ಗೆ ನನ್ನ ಬಳಿ ಪ್ರಸ್ತಾಪಿಸಿದ್ದಾರೆ. ಈ ಬಾರಿ ಗ್ಯಾರಂಟಿ ಯೋಜನೆ ಜಾರಿ ಆದ್ಯತೆ ಆಗಿದ್ದರಿಂದ ಇದೆಲ್ಲಾ ಸಾಧ್ಯವಾಗಲಿಲ್ಲ. ಚರ್ಚೆ […]

ಕೋಲಾರ:- ನಗರದ ಶ್ರೀ ದೇವರಾಜ್ ಅರಸ್ ಕಾಲೇಜ್ ಆಫ ನರ್ಸಿಂಗ್ ಸಂಶೋಧನಾ ಮತ್ತು ಅಭಿವೃದಿ ಇಲಾಖೆ ಮತ್ತು ಸಹಯೋಗದಿಂದ ಶ್ರೀ ದೇವರಾಜ್ ಅರಸ್ ವಿಶ್ವವಿದ್ಯಾಲಯರವರ ಶೈಕóಣಿಕ ಹಿರಿಯ ಶಿಕ್ಷಣ ಸಂಶೋಧನಾ ಕೆಂದ್ರ ಟಮಕ ಕೋಲಾರ ಸಂಸ್ಥೆಯವರ ಕಡೆಯಿಂದ ಭೌದ್ದಿಕ ಆಸ್ತಿ ಹಕ್ಕುಗಳ ಅರಿವು ಮಂಡಿಸುವ ಬಗ್ಗೆ ಕುರಿತು ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮವನ್ನು ಲೀಗಲ್ ಅಡೈಸರ್ ಸ್ಥಾಪಕರು ಹಾಗೂ ಸಿಇಓ ಆಫ್ ಲೈಫ್ಮ ಇಂಟಲೇಕಟ್ ಕನ್ಸಲ್ಟೇನ್ಸಿ (ಪ್ರೈ,ಲಿ.) ಲಿಪಿಕಾ ಸಾಹು ಗಿಡಕ್ಕೆ ನೀರುಣಿಸುವ ಮೂಲಕ ಉದಾಟಿಸಿ, ಭೌದ್ದಿಕ […]

ಶ್ರೀನಿವಾಸಪುರ, ಜು.23: ಜಿಲ್ಲಾದ್ಯಂತ ಒತ್ತುವರಿ ಆಗಿರುವ ಅರಣ್ಯ ಭೂಮಿ ಹಗರಣವನ್ನು ಸಿ.ಬಿ.ಐಗೆ ಒಪ್ಪಿಸುವಂತೆ ಅರಣ್ಯ ಸಚಿವರನ್ನು ಒತ್ತಾಯಿಸಿ ಜು.26 ರ ಬುದವಾರ ಅರಣ್ಯ ಇಲಾಖೆ ಮುತ್ತಿಗೆ ಹಾಕಲು ತೆರ್ನಹಳ್ಳಿ ಪ್ರಗತಿಪರ ರೈತ ತಾಲ್ಲೂಕದ್ಯಕ್ಷ ಆಂಜಿನಪ್ಪರವರ ತೋಟದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.ಅರಣ್ಯ ರಕ್ಷಕರೇ ಅರಣ್ಯ ಭಕ್ಷಕರಾದರೆ ಇನ್ನೂ ಸರ್ಕಾರದ ಅರಣ್ಯ ಭೂಮಿಯನ್ನು ಉಳಿಸುವವರು ಯಾರು? ಒಂದು ಕಡೆ ಸಾವಿರಾರು ಎಕರೆ ಅರಣ್ಯ ಭೂಮಿ ಒತ್ತುವರಿ ಮತ್ತೊಂದು ಕಡೆ ಅರಣ್ಯದಲ್ಲಿ ಬೆಳೆದಿರುವ ಮರಗಳ ಆಕ್ರಮ ಕಟಾವು ದಂದೆಗೆ […]

ಶ್ರೀನಿವಾಸಪುರ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕ್ರೀಡಾಸಕ್ತಿ ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಲ್.ವಿ.ಗೋವಿಂದಪ್ಪ ಹೇಳಿದರು.ತಾಲ್ಲೂಕಿನ ತಾಡಿಗೋಳ್ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ನೆಲವಂಕಿ ಹೋಬಳಿ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪಾರಿತೋಷಕ ವಿತರಿಸಿ ಮಾತನಾಡಿ, ಆಟೋಟಗಳಲ್ಲಿ ಉತ್ತಮ ಪ್ರದರ್ಶನ ಮುಖ್ಯವೇ ಹೊರತು ಸೋಲು ಗೆಲುವಲ್ಲ ಎಂದು ಹೇಳಿದರು.ಕ್ರೀಡೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಮೂಡಿಸುತ್ತದೆ. ಮೇಲು ಕೀಳು ಭಾವನೆ ಅಳಿಸುತ್ತದೆ. ಸಮಾಜದಲ್ಲಿ […]

ಶ್ರೀನಿವಾಸಪುರ: ಅರ್ಹ ಮಹಿಳೆಯರು ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಗೃಹಲಕ್ಷ್ಮಿ ಯೋಜನೆ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಹೇಳಿದರು.ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಯೋಜನೆ ದುರುಪಯೋಗ ನಡೆಯದಂತೆ ನೋಡಿಕೊಳ್ಳಬೇಕು. ಯೋಜನೆ ಫಲಾನುಭವಿಗಳಿಗೆ […]

ಶ್ರೀನಿವಾಸಪುರ : ತಾಲ್ಲೂಕಿನ ತಾಲ್ಲೂಕು ಕಛೇರಿಯ ಅವ್ಯವಸ್ಥೆ ಕಂಡ ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿ ಅಕ್ರಮ್ ಪಾಷ ತಮ್ಮ ಅಸಮದಾನ ವ್ಯಕ್ತಪಡಿಸಿದ್ದಾರೆ. ಕೋಲಾರ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಜಿಲ್ಲಾಧಿಕಾರಿಗಳಾದ ಅಕ್ರಮ್ ಪಾಷ ರವರು ಕಳೆದ ಕೆಲ ದಿನಗಳಿಂದ ಜಿಲ್ಲೆಗೆ ಒಳಪಡುವ ತಾಲ್ಲೂಕುವಾರು ಕೇಂದ್ರಗಳಿಂದ ದಿಢೀರ್ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸುತ್ತಿದ್ದಾರೆ. ಇದೆ ನಿಟ್ಟಿನಲ್ಲಿ ಶುಕ್ರವಾರ ಬೆಳಗ್ಗೆ ಶ್ರೀನಿವಾಸಪುರ ತಾಲ್ಲೂಕು ಕಛೇರಿಗೆ ಡಿ ಸಿ ಅಕ್ರಮ್ ಪಾಷ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು, ಪರಿಶೀಲನೆ ವೇಳೆ ತಾಲ್ಲೂಕು ಕಛೇರಿಯ […]

ಶ್ರೀನಿವಾಸಪುರ 1 : ಟಮೋಟೋಗೆ ಬೆಲೆ ಇದೆ, ಆದರೆ ಅದಕ್ಕೆ ತಕ್ಕಂತೆ ಫಸಲು ಇಲ್ಲದೆ ರೈತ ನಷ್ಟವನ್ನು ಅನುಭವಿಸುತ್ತಿದ್ದು, ತಾಲೂಕಿನ ಸುಮಾರು 700 ಹೆಕ್ಟೇರ್ ನಷ್ಟು ಟಮೋಟೋ ಬೆಳೆದಿದ್ದಾರೆ. ರಾಯಲ್ಪಾಡು ಬಳಿಯ ಯಂಡಗುಟ್ಟಪಲ್ಲಿಯ ಸುಬ್ಬರಾಮು ತೋಟಕ್ಕೆ , ತಾಡಿಗೋಳ್ನ ತಿಪ್ಪನ್ನ ತೋಟಕ್ಕೆ ವಿಜ್ಞಾನಿಗಳ ತಂಡ ಬೇಟಿ ನೀಡಿ ಪರಿಶೀಲಿಸಿದರು.ಬಹುತೇಕ ಟಮೋಟೋ ಬೆಳೆಯು ನುಸಿ ರೋಗ ಪೀಡಿತವಾಗಿದ್ದು, ರೋಗ ನಿರ್ಮೂಲನೆಗಾಗಿ ರೈತರು ಅನುಭವಿ ರೈತರ ಹಾಗೂ ಔಷಧಿ ಅಂಗಡಿಗಳ ಸಲಹೆ ಪಡೆದು ಔಷಧಿಗಳಿಗಾಗಿ ಸಾವಿರಾರು ರೂಗಳನ್ನು ವ್ಯಯ ಮಾಡಿ […]