ಕೋಲಾರ, ಜು-8, ನಕಲಿ ಕೀಟನಾಶಕ ಬಿತ್ತನೆ ಬೀಜ ಮಾರಾಟಗಾರರ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ ಮಾರುಕಟ್ಟೆಗೆ 100 ಎಕರೆ ಜಮೀನು ಮಂಜೂರು ಮಾಡುವ ಜೊತೆಗೆ ಒತ್ತುವರಿಯಾಗಿರುವ ಕೆರೆ, ರಾಜಕಾಲುವೆ ತೆರವುಗೊಳಿಸಲು ವಿಶೇಷ ಕಂದಾಯ ಅಧಿಕಾರಿಗಳ ತಂಡ ರಚನೆ ಮಾಡುವಂತೆ ರೈತ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಬಿಂಗಿ ರೋಗದಿಂದ ನಷ್ಟವಾಗಿರುವ ಟೆಮೇಟೋ ಸಮೇತ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವರಿಕೆ ಮಾಡಿ ನಕಲಿ ಔಷಧಿ ಕಂಪನಿಗಳ ಸೇವಕರಾಗಿ ಕೃಷಿ ತೋಟಗಾರಿಕೆ ಅಧಿಕಾರಿಗಳು ಕೆಲಸ […]

Read More

ಕೋಲಾರದಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ ನೀರುಪೂರೈಕೆ , ಅಭಿವೃದ್ಧಿಪರ ಆಡಳಿತ , ಶಿಕ್ಷಣ , ಆರೋಗ್ಯ ಸ್ವಚ್ಛ ಕ್ಷಣ , ಆರೋಗ್ಯ ಸಚತೆಗೆ ಒತ್ತು – ಭರವಸೆ ಕೋಲಾರ : ಕುಡಿಯುವ ನೀರಿನ ಪೂರೈಕೆ , ಅಭಿವೃದ್ಧಿ ಪರ ಆಡಳಿತಕ್ಕೆ ಆದ್ಯತೆ , ಶಿಕ್ಷಣ , ಆರೋಗ್ಯ ಕ್ಷೇತ್ರಗಳಿಗೆ ಒತ್ತು , ಸ್ವಚ್ಛತೆ ಮೂಲ ಸೌಕರ್ಯ ಕೊರತೆ ನೀಗಿಸುವ ಪ್ರಯತ್ನ , ಎಲ್ಲಾ ಇಲಾಖೆಗಳ ಖಾಲಿ ಹುದ್ದೆಗಳನ್ನು ತುಂಬಲು ಅಗತ್ಯ ಕ್ರಮವಹಿಸಲಾಗುವುದು ಎಂದು […]

Read More

ಶ್ರೀನಿವಾಸಪುರ 3 : ಮಕ್ಕಳಿಗೆ ಕೇವಲ ಪುಸ್ತಕದ ಅಕ್ಷರ ಕಲಿಸಿದರೆ ಸಾಲದು, ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕøತಿ, ಸಂಸ್ಕಾರ ಬೆಳಸಿದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಂಡು ಸಮಾಜಮುಖೀಯಾಗಿ ಬದುಕಲು ಸಾಧ್ಯ ಎಂದು ಆದಿಚುಂಚುನಿಗಿರಿಯ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮಿಜಿ ಹೇಳಿದರು.ಪಟ್ಟಣ ಹೊರವಲಯದ ಬೈರವೇಶ್ವರ ವಿದ್ಯಾನಿಕೇತನದ ಆವರಣದಲ್ಲಿ ಬುಧವಾರ ಮಕ್ಕಳ ಅಕ್ಷರ ಕಲಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ವಿದ್ಯೆ ಎಂದರೆ ಕೇವಲ ಪದವಿ ಸಂಪಾದನೆ ಮಾತ್ರವಲ್ಲ . ವಿದ್ಯೆಗೆ ವಿನಯವೇ ಭೂಷಣವಾಗಿದ್ದು ತಾನು ಮಾತ್ರವೇ ಬದುಕಬೇಕೆಂಬ ಸ್ವಾರ್ಥ ಬಿಟ್ಟು […]

Read More

ಕುಂದಾಪುರ ಜು:4 ಐ ಎಂ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕುಂದಾಪುರ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆಯ “ಸಂವಾದ” ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಪ್ರಾಂಶುಪಾಲೆಯವರಾದ ಡಾ| ಪ್ರತಿಭಾ ಎಂ ಪಟೇಲ್ ರವರು ಸಭೆಯಲ್ಲಿ ಶೈಕ್ಷಣಿಕ ವರ್ಷದ ಎಲ್ಲಾ ತತ್ವವಿಚಾರತೆಯನ್ನು ಪೋಷಕರೊಂದಿಗೆ ಸಂವಾದ ಮಾಡಿದರು. ಬಹುತೇಕ ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಮಕ್ಕಳ ಬಗ್ಗೆ ಮಾಹಿತಿ ಪಡೆದುಕೊಳ್ಳುವುದರೊಂದಿಗೆ, ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪ್ರಶಂಶಿಸಿದರುವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಪ್ರೊ| ಜಯಶೀಲ್ ಕುಮಾರ್ ರವರು, […]

Read More

ಶ್ರೀನಿವಾಸಪುರ 4 : ದಾನಿಗಳು ನೀಡುವಂತಹ ಸಾಮಾಗ್ರಿಗಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಬಿಇಓ ವಿ.ಉಮಾದೇವಿ ಸಲಹೆ ನೀಡಿದರು.ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಸಮಾಜ ಸೇವಕ ಸಾಧಿಕ್ ಅಹಮದ್ ಹಾಗು ಎಟಿಎಸ್ ರಿಜ್ವಾನ್ ರವರು ಮಕ್ಕಳಿಗೆ ಉಚಿತ ಪಠ್ಯ ಪರಿಕರಗಳು ವಿತರಣಾ ಕಾಯಕ್ರಮದಲ್ಲಿ ಮಾತನಾಡಿದರು.ಶಾಲೆಯಲ್ಲಿ 2 ಕೊಠಡಿಗಳ ಕೊರತೆ ಇದ್ದು, ಚುನಾವಣೆಯ ಸಂಬಂಧ ಯಾವುದೇ ಪ್ರಗತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಾಧ್ಯವಿಲ್ಲ ಆದ್ದರಿಂದ ಕಾಮಗಾರಿಗಾಗಿ ಟೆಂಡರ್ ಕರೆದು ಅತಿ ಶೀಘ್ರದಲ್ಲಿಯೇ […]

Read More

ಕೋಲಾರ,ಜು.4: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಆಪತ್ಕಾಲದ ವೇಳೆ ನೆರವಿಗಾಗಿ ಸ್ಥಾಪಿಸಿರುವ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 25 ಲಕ್ಷ ರೂಗಳನ್ನು ಮಂಜೂರು ಮಾಡಿದ್ದಾರೆ.ಜುಲೈ 1 ರಂದು ಕೋಲಾರದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಈ ಕುರಿತು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮನವಿ ಸಲ್ಲಿಸಿತ್ತು.ಈ ಮನವಿಯನ್ನು ಆಧರಿಸಿ ಕೆ.ವಿ.ಪ್ರಭಾಕರ್ ಅವರು ಜುಲೈ 3 ರಂದು ಸೋಮವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೋಲಾರ ಜಿಲ್ಲಾ ಕಾರ್ಯನಿರತ […]

Read More

ಕೋಲಾರ: ಕ್ರೀಡೆಗಳನ್ನು ಹಣ ನೀಡಿ ಖರೀದಿಸಲು ಸಾಧ್ಯವಿಲ್ಲ. ಕ್ರೀಡೆಗಳು ಅಭ್ಯಾಸ ಮತ್ತ ಶ್ರಮದಿಂದ ಮಾತ್ರ ಸಾಧನೆಗೈಯಲು ಸಾಧ್ಯ ಎಂದು ಕೋಲಾರ ಜಿಲ್ಲಾ ಅಥ್ಲೇಟಿಕ್ಸ್ ಅಸೋಸಿಯೇಷನ್ ನೂತನ ಅಧ್ಯಕ್ಷ ಎನ್. ಮುನಿಯಪ್ಪ ಅಭಿಪ್ರಾಯಪಟ್ಟರು.ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದೆ. ಸಮರ್ಪಕವಾದ ಸೌಲಭ್ಯಗಳು ಹಾಗೂ ತರಭೇತಿಯ ಕೊರತೆಯಿಂದ ಜಿಲ್ಲೆಯಲ್ಲಿ ಉತ್ತಮವಾದ ಪ್ರತಿಭೆಗಳಿದ್ದರೂ ಹೊರಹೊಮ್ಮಲು ಸಾಧ್ಯವಾಗುತ್ತಿಲ್ಲ ಎಂದು ಕಳವಳ ವ್ಯಕ್ತ ಪಡೆಸಿದರು,ನಮ್ಮ ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆಯಿಲ್ಲ ಅವರಿಗೆ ಉತ್ತಮವಾದ ತರಭೇತಿ ಹಾಗೂ ಮೂಲಭೂತ […]

Read More

ಶ್ರೀನಿವಾಸಪುರ:  ಸಡಗರ ಸಂಭ್ರಮದಿಂದ ಗುರು ಪೂರ್ಣಿಮೆ ಆಚರಿಸಲಾಯಿತು. ಜನರು ಸಾಯಿಬಾಬಾ ದೇವಾಲಯಕ್ಕೆ ಭೇಟಿ ನೀಡಿ ಸರದಿಯ ಸಾಲಿನಲ್ಲಿ ನಿಂತು ಬಾಬಾ ದರ್ಶನ ಪಡೆದರು.   ಗುರು ಪೂರ್ಣಿಮೆ ಪ್ರಯುಕ್ತ ಶಿರಿಡಿ ಸಾಯಿಬಾಬಾ ದೇವಾಲಯ ಹಾಗೂ ಬಾಬಾ ವಿಗ್ರಹಕ್ಕೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಸಂಭ್ರಮಾಚಾರಣೆಯಲ್ಲಿ ಭಾಗವಹಿಸಿದ್ದರು.   ದೇವಾಲಯಕ್ಕೆ ಆಗಮಿಸಿದ್ದ ವಿವಿಧ ಸಾಂಸ್ಕೃತಿಕ ಸಂಘಟನೆಗಳ ಮಹಿಳೆಯರು ಬಾಬಾ ಗೀತೆಗಳನ್ನು ಹಾಡಿದರು. ಬಾಬಾ ದರ್ಶನ ಪಡೆದ ಭಕ್ತರಿಗೆ ಊಟದ ವ್ಯವಸ್ಥೆ  ಮಾಡಲಾಗಿತ್ತು. […]

Read More

ಕೋಲಾರ,ಜು.3: ದಲಿತ ಚಳವಳಿ ಒತ್ತಡದ ಗುಂಪಾಗಿಯೇ ಬೆಳೆಯಬೇಕು. ಪ್ರತಿ ತಾಲ್ಲೂಕಿನಲ್ಲಿ 100 ಯುವಕರು ಇದ್ದರೆ ಇಡೀ ಜಿಲ್ಲೆಯನ್ನು ನೈತಿಕ ಶಕ್ತಿಯಿಂದ ನಿಯಂತ್ರಿಸಬಹುದು. ದಲಿತರು, ಬಡವರು, ಶೋಷಿತರಿಗೆ ನ್ಯಾಯ ಕಲ್ಪಿಸಬಹುದು ಎಂದು ದಲಿತ ಮುಖಂಡ ಸಿ.ಎಂ.ಮುನಿಯಪ್ಪ ಅಭಿಪ್ರಾಯಪಟ್ಟರು.ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‍ಗೆ ಭಾಜನರಾಗಿರುವ ಸಿ.ಎಂ.ಮುನಿಯಪ್ಪ ಅವರು ಸೋಮವಾರ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಅಂಬೇಡ್ಕರ್ ಅವರನ್ನು ಕರ್ನಾಟಕಕ್ಕೆ ಪರಿಚಯಿಸಿದ್ದು ದಲಿತ ಚಳವಳಿ. ಹೋರಾಟಗಾರರಿಗೆ ನೈತಿಕ ಭಯ, ನೈತಿಕ ಎಚ್ಚರ ಇರಬೇಕು. […]

Read More