ಶ್ರೀನಿವಾಸಪುರ: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದಲ್ಲಿ ಗುರುವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಂಚರತ್ನ ಯೋಜನೆ ನಾಡಿನ ಅಭಿವೃದ್ಧಿಗೆ ಪೂರಕವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕನಸಿನ ಕರ್ನಾಟಕ ನಿರ್ಮಾಣ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದರು.ಎಚ್.ಡಿ.ಕುಮಾರಸ್ವಾಮಿ ಅವರು ರೂಪಿಸಿರುವ ಜಲಧಾರೆ ಯೋಜನೆ ನೀರಿನ ಅಭಾವ ಎದುರಿಸುತ್ತಿರುವ ಜಿಲ್ಲೆಗಳ ಜನರ ಪಾಲಿಗೆ ಆಶಾಕಿರಣವಾಗಿದೆ. […]

Read More

ಶ್ರೀನಿವಾಸಪುರ: ಮತದಾರರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಜೆಡಿಎಸ್ ಬೆಂಬಲಿಸಬೇಕು. ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಜೆ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ರೋಣೂರಿನಲ್ಲಿ ಬುಧವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ ಬಳಿಕೆ ಮಾತನಾಡಿದ ಅವರು, ಜೆಡಿಎಸ್‌ನ ಜಲಧಾರೆ ಯೋಜನೆ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಿಗೆ ವರದಾನವಾಗಲಿದೆ. ಈ ಯೋಜನೆಯಡಿ ಜಿಲ್ಲೆಗೆ ಕುಡಿಯಲು ಹಾಗೂ ವ್ಯವಸಾಯಕ್ಕೆ ಯೋಗ್ಯವಾದ ನೀರು ಪೂರೈಸಲಾಗುವುದು. ಪಂಚರತ್ನ ಯೋಜನೆ ಸಮಾಜದ ಎಲ್ಲ ವರ್ಗದ ಜನರ […]

Read More

ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ಹೊಂದಿರುವ ಮತದಾರರು ಬುಧವಾರ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮತಗಟ್ಟೆಗೆ ಮಂಗಳವಾರ ಅಧಿಕ ಸಂಖ್ಯೆಯ ಇಡಿಸಿ ಪಡೆದಿರುವ ಮತದಾರರು ಮತದಾನ ಮಾಡಲು ಬಂದ ಪರಿಣಾಮವಾಗಿ ಬಹಳಷ್ಟು ಮತದಾರರು ಮತದಾನ ಮಾಡಲು ಸಾಧ್ಯವಾಗದೆ ಹಿಂದಿರುಗಬೇಕಾಯಿತು.ಪಟ್ಟಣದಲ್ಲಿ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ ಹೊಂದಿರುವ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ತಾಲ್ಲೂಕು ಕಚೇರಿ ಹಾಗೂ ಸರ್ಕಾರಿ ಪ್ರಥಮ […]

Read More

ಶ್ರೀನಿವಾಸಪುರ: ಮತದಾರರು, ಸಂವಿಧಾನದಲ್ಲಿ ನಂಬಿಕೆಯುಳ್ಳ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಮಾಜಿ ಸಚಿವ ಸೋಮಶೇಖರ್ ಹೇಳಿದರು.ತಾಲ್ಲೂಕಿನ ಶಿವಪುರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಮಾಜದಲ್ಲಿ ಧರ್ಮಾಂಧತೆ ಹಾಗೂ ಕೋಮುವಾದ ಬೆಳೆಸುತ್ತಿದೆ. ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದೆ ಎಂದು ಆಪಾದಿಸಿದರು.ಬಿಜೆಪಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ಅದನ್ನು ಒಮ್ಮೆಗೇ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ಧರಿಂದ ಸ್ವಲ್ಪ ಸ್ವಲ್ಪ ಹಾನಿಗೊಳಿಸಿ, ಪೂರ್ಣ ಪ್ರಮಾಣದಲ್ಲಿ ಉರುಳಿಸುವ […]

Read More

ಶ್ರೀನಿವಾಸಪುರ 3 : ರೈಲ್ವೆ ಕೋಚ್ , ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಸುಳ್ಳ ಅಶ್ವಾಸನೆ ನೀಡಿ ಕ್ಷೇತ್ರ ಜನತೆಗೆ ಮೋಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಟೀಕಿಸಿದರು.ತಾಲೂಕಿನ ಸೋಮಯಾಜಪಲ್ಲಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್ ಪಕ್ಷದಿಂದ ರೋಡ್‍ಶೋ ಮುಖಾಂತರ ಮತಯಾಚನೆ ಮಾಡಿ ಮಾತನಾಡಿದರು.ಪಂಚರತ್ನ ಯೋಜನೆ ಮುಖಾಂತರ ಗ್ರಾಮೀಣ ಭಾಗದಲ್ಲಿ ಹೈಟೆಕ್ ಆಸ್ಪತ್ರೆ, ಉಚಿತ ಶಿಕ್ಷಣ , ರೈತರ ಒಂದು ಎಕರೆ ಭೂಮಿಗೆ 10 ಸಾವಿರದಂತೆ 10 ಎಕರೆಗೆ 1 ಲಕ್ಷ ಹಣವನ್ನು ಮುಂಗಡವಾಗಿ ನೀಡಲಾಗುವುದು. […]

Read More

ಶ್ರೀನಿವಾಸಪುರ-ಮೇ-2, ರೈತ ಪ್ರಣಾಳಿಕೆಗೆ ಬದ್ದವಾಗಿರುವ ಜೊತೆಗೆ, ಆರೋಗ್ಯ, ಶಿಕ್ಷಣ, ಉದ್ಯೋಗ ಸೃಷ್ಟ ಮಾಡುವ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಗುಂಜೂರು ಆರ್.ಶ್ರೀನಿವಾಸರೆಡ್ಡಿಗೆ ರೈತ ಸಂಘದ ಬೆಂಬಲ ನೀಡಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ನಮ್ಮ ಮತ ಪಡೆದು ನಮ್ಮ ಮಕ್ಕಳಿಗೆ ಉದ್ಯೋಗ ಸ್ಥಳೀಯವಾಗಿ ಸೃಷ್ಟಿ ಮಾಡುವಲ್ಲಿ ರೆಡ್ಡಿ-ಸ್ವಾಮಿ ರವರು ವಿಫಲವಾಗಿದ್ದಾರೆ. ಪ್ರತಿಭಾವಂತ ಯುವಕರು ಉದ್ಯೋಗವನ್ನು ಅರಿಸಿ ಬೆಂಗಳೂರಿಗೆ ವಲಸೆ ಹೋಗವ ಜೊತೆಗೆ ರೈತರ ರಕ್ತ ಹೀರುವ ನಕಲಿ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳ ಹಾವಳಿಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವ ಪಕ್ಷಗಳನ್ನು […]

Read More

ಕೋಲಾರ:- `ಚಿನ್ನದ ನಾಡು ಕೋಲಾರದ ಜನತೆಗೆ ನನ್ನ ನಮಸ್ಕಾರಗಳು’ ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿಯವರ ಭಾಷಣದಲ್ಲಿ ಮುಳಬಾಗಿಲು ದೋಸೆಯ ಸ್ವಾದದ ಬಗ್ಗೆಯೂ ಪ್ರಸ್ತಾಪಿಸಿ ಗಮನ ಸೆಳೆದಿದ್ದು, ಮೋದಿ ಮೋದಿ ಜೈಕಾರ ಇಡೀ ಕಾರ್ಯಕ್ರಮದಲ್ಲಿ ಮುಗಿಲು ಮುಟ್ಟಿತು.ಭಾನುವಾರ ತಾಲ್ಲೂಕಿನ ಕೆಂದಟ್ಟಿ ಸಮೀಪ ನಡೆದ ಬಿಜೆಪಿಯ ಬೃಹತ್ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಚೆನ್ನೈ-ಬೆಂಗಳೂರು ಎಕ್ಸ್‍ಪ್ರೆಸ್ ಹೈವೆ ಕಾಮಗಾರಿಯ ಪ್ರಗತಿಯ ಕುರಿತು ಮಾತನಾಡುವಾಗ ಮುಳಬಾಗಿಲು ದೋಸೆಯ ಸ್ವಾದ ಇಂದು ಉತ್ತಮ ಸಂಪರ್ಕ ವ್ಯವಸ್ಥೆಯಿಂದ ದೂರದೂರಕ್ಕೆ ತಲುಪುವಂತಾಗಿದೆ ಎಂದರು.ಡಬಲ್ ಇಂಜಿನ್ ಸರಕಾರ […]

Read More

ಕೋಲಾರ:- ಭಾರತದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಶೇ.85 ಕಮೀಷನ್ ಸರಕಾರವಾಗಿತ್ತು ಎಂಬುದನ್ನು ಆಪಕ್ಷದಿಂದ ಪ್ರಧಾನಿಯಾಗಿದ್ದ ನೇತಾರರೇ ಒಪ್ಪಿಕೊಂಡಿದ್ದಾರೆ. ಕರ್ನಾಟಕದ ವಿಕಾಸಕ್ಕೆ ಕಂಟಕವಾದ ಕಾಂಗ್ರೆಸ್, ಜೆಡಿಎಸ್‍ನಿಂದ ಕರ್ನಾಟಕದ ಉದ್ಧಾರ ಅಸಾಧ್ಯ ಆದ್ದರಿಂದಲೇ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಆಗಿರಲಿ ಎಂದು ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.ಭಾನುವಾರ ಕೋಲಾರ ತಾಲ್ಲೂಕಿನ ಕೆಂದಟ್ಟಿ ಸಮೀಪ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 13 ವಿಧಾನಸಭಾ ಕ್ಷೇತ್ರಗಳ ಪ್ರಚಾರಕ್ಕಾಗಿ 150 ಎಕರೆ ಪ್ರದೇಶದಲ್ಲಿ ನಡೆದ […]

Read More

ಕೋಲಾರ:- ಪ್ರಧಾನಿ ನರೇಂದ್ರಮೋದಿಯವರ ಆಗಮನಕ್ಕಾಗಿ ಸುಮಾರು 150 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ಸಿದ್ದವಾಗಿದ್ದು, ಕೋಲಾರ,ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳ 2 ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಭದ್ರತೆ ದೃಷ್ಟಿಯಿಂದ ಎಸ್‍ಪಿಜಿ ಕಮಾಂಡೋಗಳು ನಿಗಾ ವಹಿಸಿದ್ದಾರೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.ಕಾರ್ಯಕ್ರಮದ ಮುನ್ನಾದಿನವಾದ ಶನಿವಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಕೆಂದಟ್ಟಿ ಸಮೀಪ ಏ.30ರ ಪ್ರಧಾನಿಯವರ ರ್ಯಾಲಿಯ ಪೂರ್ವಸಿದ್ದತೆಗಳನ್ನು ಪರಿಶೀಲಿಸಿ ಅಂತಿಮ ಹಂತದ ಸಿದ್ದತೆಗಳ ನೇತೃತ್ವ ವಹಿಸಿದ್ದ ಅವರು, ಕಾರ್ಯಕ್ರಮದ […]

Read More