ಶ್ರೀನಿವಾಸಪುರ ತಾಲ್ಲೂಕಿನ ರೋಜೇನಹಳ್ಳಿ ಸಮೀಪ ಜೆಡಿಎಸ್ ಪಂಚರತ್ನ ರಥಯಾತ್ರೆ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು.

Read More

ಶ್ರೀನಿವಾಸಪುರ: ಗಡಿ ಪ್ರದೇಶದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾಷೆಯೊಂದಿಗೆ ಬದುಕುವ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.ಚೈತನ್ಯ ಜನ ಜಾಗೃತಿ ವೇದಿಕೆ ಸುಮಾರು 26 ಈ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದೆ. ಗಡಿ ಭಾಗದ ಜನರಲ್ಲಿ ಕನ್ನಡ ಪ್ರೇಮ ಉಂಟುಮಾಡಲು ಶ್ರಮಿಸುತ್ತಿದೆ. […]

Read More

ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ಆಗ್ರಹಿಸಿ ಡಿ.8 ರಂದು ತಾಲ್ಲೂಕು ಬಂದ್ ಆಚರಿಸಲಾಗುವುದು ಎಂದು, ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಚಿನ್ನಪ್ಪರೆಡ್ಡಿ ಹೇಳಿದರು.ಪಟ್ಟಣದ ರಾಮ ಮಂದಿರದ ಆವರಣದಲ್ಲಿ ಕೋಲಾರ ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಾವು ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಅಂದು ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಮಾವು ಬೆಳೆಗಾರರು ಹಾಗೂ ವಿವಿಧ ರೈತ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ […]

Read More

ಶ್ರೀನಿವಾಸಪುರ 1 ; ಆತ್ಮವಿಶ್ವಾಸ, ಶ್ರದ್ದೆ , ಪರಿಶ್ರಮ ಸ್ವಾಲಂಭನೆ ಗುಣಾತ್ಮಕಗಳನ್ನು ರೂಡಿಸಿಕೊಂಡರೆ ಎಂಥಹ ಸಾಮಾನ್ಯ ಮನುಷ್ಯ ಕೂಡ ಸಾಧನೆಯ ಉತ್ತಂಗಕ್ಕೆ ಏರಬಹುದು ಎಂದು ಖ್ಯಾತ ಕಥೆಗಾರ ಕೇಶವರೆಡ್ಡಿ ಹಂದ್ರಾಳರು ಹೇಳಿದರು.ತಾಲೂಕಿನ ರಾಯಲ್ಪಾಡಿನ ಸರ್ಕಾರಿ ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶನಿವಾರ ಶಾಲೆಯ 1983-84 ಸಾಲಿನ ಹಳೇ ವಿದ್ಯಾರ್ಥಿಗಳ ಸಂಘದವತಿಯಿಂದ ಕನ್ನಡರಾಜ್ಯೋತ್ಸವ ಪುರಸ್ಕøತ ಸಿ.ಜಿ.ಶ್ರೀನಿವಾಸ್‍ರವರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಅರವತ್ತು, ಎಪ್ಪತ್ತು , ಎಂಬತ್ತರ ದಶಕಳಿಗೆ ಹೋಲಿಸಿದರೆ ಪ್ರಸ್ತುತ […]

Read More

ಕೋಲಾರ:- ಚುನಾವಣಾ ವರ್ಷವಾಗಿದ್ದು, ಬ್ಯಾಂಕ್ ಸಿಬ್ಬಂದಿಗೆ ಅಗ್ನಿಪರೀಕ್ಷೆಯ ಕಾಲ, ರಾಜಕೀಯ ಪಕ್ಷಗಳ ಘೋಷಣೆಗಳಿಂದಾಗಿ ಸಾಲ ವಸೂಲಾತಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಬ್ಯಾಂಕ್ ಉಳಿಸುವ ಕೆಲಸ ಮಾಡಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಬ್ಯಾಂಕ್ ನೌಕರರು, ಅಧಿಕಾರಿಗಳಿಗೆ ತಾಕೀತು ಮಾಡಿದರು.ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ಎಲ್ಲಾ ಶಾಖೆಗಳ ಅಧಿಕಾರಿ,ಸಿಬ್ಬಂದಿಗಳ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು.ಚುನಾವಣಾ ವರ್ಷವಾಗಿದ್ದು, ಸಾಲ ಮನ್ನಾ, ಬಡ್ಡಿಮನ್ನಾದಂತಹ ಘೋಷಣೆಗಳು […]

Read More

ಶ್ರೀನಿವಾಸಪುರ : ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮತದಾರರು ಅಭಿವೃದ್ಧಿ ಪರವಾದ ಅಭ್ಯರ್ಥಿ ಆಯ್ಕೆಗಾಗಿ ಕಾಯುತ್ತಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹೇಳಿದರು. ಪಟ್ಟಣದ ಮುಳಬಾಗಲು ವೃತ್ತದ ಸಮೀಪ ಸಭಾಂಗಣದಲ್ಲಿ ಏರ್ಪಡಿಸ ಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು , ನಾಲ್ಕು ದಶಕಗಳಿಂದ ಇಬ್ಬರು ವ್ಯಕ್ತಿಗಳು ಮಾತ್ರ ತಾಲ್ಲೂಕಿನ ಶಾಸಕರಾಗಿ ಆಯ್ಕೆಯಾಗುತ್ತ ಬಂದಿದ್ದಾರೆ . ಆದರೆ ಅಭಿವೃದ್ಧಿ ವಿಷಯದಲ್ಲಿ ಕ್ಷೇತ್ರ ಹಿಂದುಳಿದೆ ಎಂದು ಹಾಲಿ […]

Read More

ಶ್ರೀನಿವಾಸಪುರದಲ್ಲಿ ಬುಧವಾರ ಕೆ ಆರ್ ಎಸ್ ಪಕ್ಷದ ವತಿಯಿಂದ ರಾಜ್ಯ ಘಟಕದ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಅವರ ನೇತೃತ್ವದಲ್ಲಿ ಮಹಾ ಭಿಕ್ಷೆ ಪಾದಯಾತ್ರೆ ಏರ್ಪಡಿಸಲಾಗಿತ್ತು. ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರ ರಾಘವರೆಡ್ಡಿ, ತಾಲ್ಲೂಕು ಅಧ್ಯಕ್ಷ ಇಮ್ರಾನ್ ಮತ್ತಿತರ ಪದಾಧಿಕಾರಿಗಳು ಇದ್ದರು

Read More

ಶ್ರೀನಿವಾಸಪುರ: ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ಹಾಗೂ ಪ್ರವಾಸ ಯಶಸ್ವಿಯಾಗಿದ್ದು, ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.ನಕ್ಕಲಗಡ್ಡ ಗ್ರಾಮದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಕೆರೆಗಳಿಗೆ ಹರಿಸಲಾಗಿರುವ ಕೆಸಿ ವ್ಯಾಲಿ ಕೊಳಚೆ ನೀರು, ಹಣ್ಣು ಮತ್ತು ತರಕಾರಿ ಬೆಳೆಗಳಿಗೆ ಮಾರಕವಾಗಿದೆ. ಜನರ ಆರೊಗ್ಯ ಜನರ ಆರೋಗ್ಯ ಕೆಡಿಸುತ್ತಿದೆ ಎಂದು ಹೇಳಿದರು.ಕೆಸಿ ವ್ಯಾಲಿ ಕೊಳಚೆ ನೀರು ಶುದ್ಧೀಕರಣ ಯಂತ್ರಗಳು ಕೆಟ್ಟಿಹೋಗಿವೆ. ಶುದ್ಧೀಕರಿಸದ ನೀರನ್ನೇ ಕೆರೆಗಳಿಗೆ ಹರಿಸಲಾಗುತ್ತಿದೆ. ರಾಜ್ಯದಲ್ಲಿ ಜೆಡಿಎಸ್ […]

Read More

ತಾಯಲೂರು; ನ.23: ಚೆನ್ನೈ ಕಾರಿಡಾರ್ ರಸ್ತೆಗೆ ಭೂಮಿ ಕಳೆದುಕೊಂಡಿರುವ ರೈತರ ಜಮೀನಿನಿ ಪಿ ನಂಬರ್ ದುರಸ್ಥಿ ಮಾಡಲು ವಿಶೇಷ ತಂಡ ರಚನೆ ಮಾಡಿ ಮರ ಕಳೆದುಕೊಂಡಿರುವ ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ನೊಂದ ರೈತರಿಂದ ಜಿಲ್ಲಾಡಳಿತಕ್ಕೆ ಆಗ್ರಹ.ಭೂಮಿ ಕಳೆದುಕೊಂಡ ಗಡಿ ಭಾಗದ ಚುಕ್ಕನಹಳ್ಳಿ ವ್ಯಾಪ್ತಿಯ ಕಾರಿಡಾರ್ ರಸ್ತೆಯ ಮೇಲೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಪರಿಹಾರಕ್ಕಾಗಿ ಆಹೋರಾತ್ರಿ ಧರಣಿ ಮಾಡುವ ಎಚ್ಚರಿಕೆಯನ್ನು ತಾಲೂಕು ಆಡಳಿತಕ್ಕೆ ನೊಂದ ರೈತ ವೆಂಕಟೇಶ್, ರಾಮೇಗೌಡ ನೀಡಿದರು.ರಸ್ತೆ ಅಭಿವೃದ್ಧಿಗೆ ನೂರಾರು ವರ್ಷಗಳಿಂದ […]

Read More