ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಹಾದುಹೋಗುವ ರೈಲು ರಸ್ತೆ ಕೆಳಗೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿರುವ ಅಂಡರ್ ಪಾಸ್ಗಳಿಂದಾಗಿ ಮಳೆಗಾಲದಲ್ಲಿ ನಾಗರಿಕ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ದೊಡಮಲದೊಡ್ಡಿ ಗ್ರಾಮದ ಸಮೀಪ ಹಾಳಾಗಿರುವ ರೈಲ್ವೆ ಅಂಡರ್ ಪಾಸ್ಗೆ ಶುಕ್ರವಾರ ರೈಲ್ವೆ ಎಂಜಿನಿಯರ್ಗಳೊಂದಿಗೆ ಭೇಟಿಯಾಗಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ನಾಗರಿಕರಿಗೆ ಅನುಕೂಲವಾಗಲೆಂದು ರೈಲ್ವೆ ಅಂಡರ್ ಪಾಸ್ ನಿರ್ಮಿಸಲಾಗಿದೆ. ಆದರೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ. ಆರೇಳು ಅಡಿ ನೀರು ನಿಲ್ಲುತ್ತದೆ. ಅಂಥ ಸಂದರ್ಭದಲ್ಲಿ ವಾಹನ […]
ಕೋಲಾರ:- ಜಿಲ್ಲೆಯ 15 ಕೇಂದ್ರಗಳಲ್ಲಿ ಮೇ.20 ಹಾಗೂ 21 ರಂದು ಎರಡು ದಿನಗಳ ಕಾಲ ನಡೆಯುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ 6384 ವಿದ್ಯಾರ್ಥಿಗಳು ನೋದಾಯಿಸಿದ್ದು, ಯಾವುದೇ ಗೊಂದಲಕ್ಕೆಡೆಯಿಲ್ಲದಂತೆ ಅಗತ್ಯಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ರಾಜಾ ಸೂಚಿಸಿದರು.ತಮ್ಮ ಕಚೇರಿಯಲ್ಲಿ ನಡೆದ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋಲಾರ ನಗರದ 13 ಹಾಗೂ ಕೆಜಿಎಫ್ ನಗರದ 2 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಅಗತ್ಯ ಸಿದ್ದತೆಗಳನ್ನು ನಡೆಸಲಾಗಿದ ಎಂದು ತಿಳಿಸಿದರು.ಪರೀಕ್ಷಾ ಕೊಠಡಿಗಳಲ್ಲಿ ಉತ್ತಮ ಗಾಳಿ,ಬೆಳಕು ಇರುವಂತೆ ನೋಡಿಕೊಳ್ಳಿ, ಶುದ್ದ […]
ಕೋಲಾರ:- ಖಾಸಗಿ ಶಾಲೆಗಳಿಗಿಂತ ಉತ್ತಮ ಸುಸಜ್ಜಿತ ಸೌಲಭ್ಯಗಳುಳ್ಳ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿ ಅವರ ಭವಿಷ್ಯ ಉತ್ತಮ ಪಡಿಸಿ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ಕುಮಾರ್ ಮನವಿ ಮಾಡಿದರು.ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯ ಸುತ್ತಮುತ್ತಲ ನಾಗಲಾಪುರ, ಚುಂಚುದೇನಹಳ್ಳಿ, ಚೆಲುವನಹಳ್ಳಿ ಮತ್ತಿತರ ಗ್ರಾಮಗಳಲ್ಲಿ ಶುಕ್ರವಾರ ದಾಖಲಾತಿ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ಸರ್ಕಾರಿ ಶಾಲೆಗಳೆಂದರೆ ಪೋಷಕರಲ್ಲಿ ಇರುವ ಕೀಳಿರಿಮೆ ತೊಡೆದು ಹಾಕುವ ಅಗತ್ಯವಿದೆ ಎಂದ ಅವರು, ನೀವು ಭಾವಿಸಿರುವಂತೆ ಇಂದು ಸರ್ಕಾರಿ ಶಾಲೆಗಳಿಲ್ಲ, ಅಲ್ಲಿ ಸುಸಜ್ಜಿತ […]
ಶ್ರೀನಿವಾಸಪುರ: ಕೆಸಿ ವ್ಯಾಲಿ ನೀರು ಕೆರೆಗಳಿಗೆ ಹರಿಸಲು ಪೂರಕವಾಗಿ ಪೈಪ್ ಅಳವಡಿಸಲು ಅಗೆಯಲಾಗಿರುವ ರಸ್ತೆಗಳನ್ನು ಮೇ.30 ರೊಳಗೆ ದುರಸ್ತಿ ಮಾಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೆಸಿ ವ್ಯಾಲಿ ನೀರು ಹರಿಸಲು ಪೈಪ್ ಅಳವಡಿಸಲು ರಸ್ತೆಗಳನ್ನು ಅಗೆಯಲಾಗಿದೆ. ಅದರಿಂದ ಸಂಚಾರ ವ್ಯವಸ್ಥೆಗೆ ಧಕ್ಕೆ ಉಂಟಾಗಿದೆ. ಪೈಪ್ ಲೈನ್ ಗುತ್ತಿಗೆ ಪಡೆದಿರುವ ವ್ಯಕ್ತಿಗಳು ನಿಗದಿತ ಸಮಯದೊಳಗೆ ದುರಸ್ತಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ರೈತರ ಜಮೀನುಗಳ […]
ಶ್ರೀನಿವಾಸಪುರ: 2021-22ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ಬೆಳೆ ಸಮೀಕ್ಷೆ ಮಾಹಿತಿಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕøತಗೊಂಡ ಪ್ರಕರಣಗಳನ್ನು ತಾಲ್ಲೂಕಿನ ಕೃಷಿ ಇಲಾಖೆಗೆ ಸಂಬಂಧಿಸಿದ ಹೋಬಳಿ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು, ರೈತರಿಂದ ಆಕ್ಷೇಪಣೆಗಳಿದ್ದಲ್ಲಿ ಮೇ.31 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಸಿ.ಮಂಜುನಾಥ್ ತಿಳಿದ್ದಾರೆ.2021-22ನೇ ಸಾಲಿನ ಬೆಳೆ ನೋಂದಾವಣೆ ಮಾಡಲಾಗಿರುವ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ […]
ಶ್ರೀನಿವಾಸಪುರ: ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ಮೇ.20 ರಂದು ಮಧ್ಯಾಹ್ನ 3 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮತೀರ್ಥ ತಿಳಿಸಿದ್ದಾರೆ.ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಯಾವುದೇ ಕುಂದು ಕೊರತೆ ಇದ್ದಲ್ಲಿ ಗ್ರಾಹಕರು ನಿಗದಿತ ಸಭೆಯಲ್ಲಿ ಭಾಗವಹಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಗ್ರಾಹಕರು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಗಾರಪೇಟೆ, ಮೇ-18 ಜಿಲ್ಲಾದ್ಯಂತ ಅವೈಜ್ಞಾನಿಕ ಅಂಡರ್ಪಾಸ್ ಅವ್ಯವಸ್ಥೆ ಸರಿಪಡಿಸಿ ಮುಂಗಾರು ಮಳೆಯಿಂದ ಜನ ಸಾಮಾನ್ಯರ ರಚನೆ ಮಾಡುವ ಜೊತೆಗೆ ರೈಲ್ವೆ ಟ್ರಾಕ್ ಅಕ್ಕಪಕ್ಕದಲ್ಲಿ ಸುರಿಯುತ್ತಿರುವ ಕಸವನ್ನು ಸ್ವಚ್ಚಗೊಳಿಸಿ ಮುಳ್ಳು ತಂತಿಯನ್ನು ಅಳವಡಿಸಿ ಜಾನುವಾರುಗಳನ್ನು ರಕ್ಷಣೆ ಮಡಬೇಕೆಂದು ರೈತ ಸಂಘದಿಂದ ರೈಲ್ವೆ ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಕೋಲಾರ ರೈಲ್ವೆ ಟ್ರಾಕ್ ಹಾದು ಹೋಗುವ ಕೀಲುಕೋಟೆ, ಟವರ್, ವ್ಯಾಪ್ತಿಯಲ್ಲಿ ಸುತ್ತಮುತ್ತಲ ಮನೆಯವರು ಕಸವನ್ನೇ ರೈಲ್ವೆ ಅಳಿಗಳ ಮೇಲೆ ಸುರಿದಿರುವ ಕಸದ ರಾಶಿಯಲ್ಲಿ ಮೇವಿಗಾಗಿ ಜಾನುವಾರುಗಳು ರೈಲ್ವೆ ಕಂಬಿಗಳ ಮೇಲೆ ನಿಲ್ಲುತ್ತಿರುವುದರಿಂದ […]
ಶ್ರೀನಿವಾಸಪುರ : ಪಟ್ಟಣದಲ್ಲಿ ಪ್ರತಿ ವರ್ಷದಂತೆಯೂ ಈ ವರ್ಷವೂ ಸಹ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಬೆಸ್ಕಾಂ ಇಲಾಖೆ ಕಚೇರಿ ಆವರಣದಲ್ಲಿ ಬೆಸ್ಕಾಂ ಸಿಬ್ಬಂದಿಯಿಂದ ಬಹಳ ಅದ್ದೂರಿಯಾಗಿ ಆಚರಣೆ ಮಾಡಲಾಯಿತು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಸ್ಥೆ ಅಧ್ಯಕ್ಷರಾದ […]
ಶ್ರೀನಿವಾಸಪುರ 2 : ಪರಿಸರ ಪ್ರಜ್ಞೆಯ ಜೀವನಶೈಲಿಯನ್ನು ಉತ್ತೇಜಿಸಿ , ಹವಾಮಾನ ಸ್ನೇಹಿ ಕ್ರಮಗಳನ್ನು ಕೈಗೊಳ್ಳಲು ವ್ಯಕ್ತಿಗಳನ್ನು ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಬುಧವಾರ ಮೇರಾ ಸ್ವಚ್ಚ ಶೆಹರ್ ಮೆಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಚ ಭಾರತ್ ಮಿಷನ್ ನಗರ -2.0 ಯೋಜೆಯಡಿ ಹೆಚ್ಚಿನ ರೀತಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪರಿಣಾಮ ಬೀರುವ ಅಭಿಯಾನವನ್ನು ಪ್ರಾರಂಭಿಸಿದ್ದು, ಪ್ಲಾಸ್ಟಿಕ್ ಬ್ಯಾಗ್ ಸೇರಿದಂತೆ […]

