ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಅಕ್ರಮವಾಗಿ ಬ್ಯಾಂಕ್ ಖಾತೆಗಳನ್ನು ತೆರೆದು ರಾಜ್ಯದ ಬೊಕ್ಕಸಕ್ಕೆ 269 ಕೋಟಿ ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ , ಹಾಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಅಮಿತಾ ಪ್ರಸಾದ್ ಸೇರಿದಂತೆ ಒಟ್ಟು ಆರು ಜನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ , ನಾಲ್ಕು ತಿಂಗಳಲ್ಲಿ ವರದಿ ಸಲ್ಲಿಸಿ ‘ ಎಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಜಿಲ್ಲೆಯಲ್ಲಿ ಕಾಂಗ್ರೆಸ್ , ಬಿಜೆಪಿ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಶಾಂತಿ ಯನ್ನು ಕದಡುವ ಕೆಲಸ ಮಾಡು ತಿದ್ದಾರೆ . ರಮೇಶ್ ಕುಮಾರ್ ಅವರ ನಿಜವಾದ ಮುಖವಾಡ ವನ್ನು ಸದ್ಯದಲ್ಲೇ ಬಯಲು ಮಾಡುತ್ತೆನೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಸವಾಲು ಹಾಕಿದದರು . ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದ ಜೆಡಿಎಸ್ ಜನತಾ ಜಲಧಾರೆಯ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತ ನಾಡಿದರು . ಕ್ಷೇತ್ರದ ಪ್ರತಿನಿಧಿಯಾಗಿ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಕೆಲಸ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ದೇಶಕ್ಕೆ ಆರೋಗ್ಯವಂತರೆ ದೇಶದ ಬೆನ್ನೆಲುಬು , ಆರೋಗ್ಯವೇ ಬಾಗ್ಯ, ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಡಿಕೊಳ್ಳಬೇಕು. ಆರೋಗ್ಯದ ಬಗ್ಗೆ ನೀರಲಕ್ಷ್ಯ  ವಹಿಸುವುದು ಬೇಡ, ನಿಯಮಿತವಾದ ತಪಾಸಣೆ ಕಾಲಕಾಲಕ್ಕೆ ಅಗತ್ಯ ಎಂದು ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ಹೇಳಿದರು.ಜಿಲ್ಲಾಡಳಿತ,ಜಿಲ್ಲಾಪಂಚಾತ್ ಹಾಗೂ ರಾಷ್ಟಿಯ ಆರೋಗ್ಯ ಅಭಿಯಾನ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕೋಲಾರ,ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ ಕೋಲಾರ ಮತ್ತು ತಾಲೂಕು ಆರೋಗ್ಯಧಿಕಾರಿಗಳು ಶ್ರೀನಿವಾಸಪುರ ತಾಲೂಕು ಇವರ ಸಹಯೋಗದಲ್ಲಿ ಸೋಮವಾರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಡೆದ ತಾಲೂಕು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜೆಡಿಎಸ್‍ಗೆ ಐದು ವರ್ಷ ಅಧಿಕಾರ ನೀಡಿದಲ್ಲಿ ರೂ.5 ಲಕ್ಷ ಕೋಟಿ ಸಂಗ್ರಹಿಸಿ ನದಿ ಮೂಲದಿಂದ ನೀರು ಕೊಡುತ್ತೇನೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಲ್ಲಿನ ರಾಜಕಾರಣಿಗಳು ಜಿಲ್ಲೆಯ ಜನರಿಗೆ ಕೊಳಚೆ ನೀರು ಕುಡಿಸುತ್ತಿದ್ದಾರೆ. ಕೆಸಿ ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸುವ ಕೆಲಸ ಸಾಧ್ಯವಾಗಿಲ್ಲ. ಯರಗೋಳು ನೀರಾವರಿ ಕಾಮಗಾರಿ ಇನ್ನೂ ಮುಗಿದಿಲ್ಲ. ಕೆಲವರು ಜೇಬು ತುಂಬಿಸಿಕೊಳ್ಳುತ್ತಿದ್ದಾರೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕಾಂಗ್ರೆಸ್‍ನ ತುಷ್ಠೀಕರಣ ನೀತಿಯಿಂದ ಹುಬ್ಬಳ್ಳಿ ಘಟನೆಯಾಗಿದೆ, ಈ ದೇಶದ ಕಾನೂನಿಗೆ ಗೌರವ ನೀಡದವರನ್ನು ಒದ್ದು ಒಳಗಾಕಿ, ಮೌಲ್ವಿಗಳ ಮೂಲ ಹುಡುಕುವ ಕೆಲಸವಾಗಲಿ, ಈ ಕುರಿತು ಸರ್ಕಾರ ಕೂಡಲೇ ಸಮಗ್ರ ತನಿಖೆಗೆ ಸೂಚಿಸಬೇಕು ಎಂದು ವಿಧಾನಪರಿಷತ್ ಸರ್ಕಾರದ ಮುಖ್ಯ ಸಚೇತಕ ಡಾ.ವೈ.ಎ. ನಾರಾಯಣ ಸ್ವಾಮಿ ಆಗ್ರಹಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದೇಶದ ಕಾನೂನು ಪ್ರತಿಯೊಬ್ಬರೂ ಪಾಲನೆ ಮಾಡಲೇಬೇಕು, ಯಾರದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದರೆ ದೂರು ನೀಡಲಿ, ಕಾನೂನು ತನ್ನ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಯುವಕರು ಆಡೋಟಗಳಲ್ಲಿ ಉತ್ತಮ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿ ತರಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಕ್ರೀಡಾಭಿಮಾನಿ ದಿವಂಗತ ವೆಂಕಟೇಶ್ ಅವರ ಜ್ಞಾಪಕಾರ್ಥ ಭಾನುವಾರ ಏರ್ಪಡಿಸಿದ್ದ ವಾಲೀಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಸಹಕಾರಿ ಹಾಗೂ ಸಮಾಜದ ಎಲ್ಲ ಸಮುದಾಯದ ಜನರ ಮನಸ್ಸನ್ನು ಬೆಸೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.ಕ್ರೀಡಾಪಟುಗಳು ಸೋಲು ಗೆಲವುಗಳನ್ನು ಸಮಾನವಾಗಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಸಂವಿಧಾನದ ಆಶಯವನ್ನು ಸಾಕಾರಗೊಳಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಯುವ ವೇದಿಕೆ ವತಿಯಿಂದ ಭಾನುವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಬದುಕು ಸಮಾಜಕ್ಕೆ ಶಕ್ತಿಯಾಗಿದೆ. ಶಿಕ್ಷಣದಿಂದ ಏನೆಲ್ಲಾ ಸಾಧಿಸಬಹುದು ಎಂಬುದಕ್ಕೆ ಅಂಬೇಡ್ಕರ್ ನಿದರ್ಶನ. ಬಡತನ ಹಾಗೂ ಸಾಮಾಜಿಕ ಅಸಮಾನತೆ ನಡುವೆ ಮೇಲೆ ಬಂದ ಬಾಬಾ ಸಾಹೇಬರ ಸಾಧನೆಯ ಹಿಂದೆ ಪರಿಶ್ರಮವಿದೆ. ಗುರಿ ಮುಟ್ಟುವ ಛಲವಿದೆ ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಅಂರ್ತಜಲ ವೃದ್ಧಿಗಾಗಿ ಹನಿಹನಿ ನೀರನ್ನು ಸಂಗ್ರಹಿಸಿ ಜಲಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ಮೂಲಗೊಲ್ಲಪಲ್ಲಿ ಬೆಟ್ಟಗುಡ್ಡಗಳ ತಪ್ಪಲಿನಲ್ಲಿ ಆಂದ್ರಕ್ಕೆ ಹರಿದು ಪೋಲಾಗಿ ಹೋಗುತ್ತಿರುವ ಮಳೆಯ ನೀರನ್ನು ತಡೆಗಟ್ಟಲು ಕೆರೆಯನ್ನು ನಿರ್ಮಿಸುವ ಸಲುವಾಗಿ ಸುಮಾರು 1.57ಕೋಟಿ ವೆಚ್ಚದ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ರಾಜ್ಯದ ಬೆಟ್ಟಗುಡ್ಡಗಳ ಮೇಲೆ ಬೀಳುವ ಮಳೆ ನೀರು ಆಂದ್ರಕ್ಕೆ ಹರಿಯುತ್ತಿರುವ ಬಗ್ಗೆ ಗ್ರಾಮದ ಯುವಕರ ತಂಡವೊಂದು ಹಾಗೂ ಗ್ರಾಮಸ್ಥರು ಈ ಹಿಂದೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ  ಆಯ್ಕೆಗಾಗಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಿದೇವಮ್ಮ ಚುನಾಯಿತರಾಗಿದ್ದಾರೆ.ಹಿಂದಿನ ಅಧ್ಯಕ್ಷೆ ರವಣಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಗ್ರಾವ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರಿದ್ದು, ವಿಜೇತ ಅಭ್ಯರ್ಥಿ ಲಕ್ಷ್ಮಿದೇವಮ್ಮ 10 ಮತಗಳನ್ನು ಪಡೆದುಕೊಂಡಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮಿದೇವಿ 7 ಮತಗಳನ್ನು ಪಡೆದುಕೊಂಡಿದ್ದಾರೆ. 1 ಮತ ತಿರಸ್ಕøತಗೊಂಡಿದೆ.ಚುನಾವಣಾಧಿಕಾರಿ ಎನ್.ನಾರಾಯಣಸ್ವಾಮಿ, ಸಹಾಯಕ ಚುನಾವಣಾಧಿಕಾರಿ ಕೃಷ್ಣ, ಪಿಡಿಒ ಸವಿತ […]

Read More