ಕೋಲಾರ:- ಸೌಹಾರ್ದತೆ ಸಾಮರಸ್ಯದಿಂದ ದಸರಾ ಆಚರಿಸಿ ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸೋಣ ಎಂದು ಅಂಬೇಡ್ಕರ್ ನಗರ ಶ್ರೀರೇಣುಕಾ ಯಲ್ಲಮ್ಮ ದೇವಾಲಯ ಧರ್ಮಾಧಿಕಾರಿ ಡಾ.ಎ.ಕೃಷ್ಣಪ್ಪ ಹೇಳಿದರು.ನಗರದಲ್ಲಿ ದಸರಾ ಉತ್ಸವ ಸಮಿತಿಯಿಂದ ವಿಜಯದಶಮಿ ಅಂಗವಾಗಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ದಿವಂಗತ ಕೆ.ಆರ್.ಧನರಾಜ್ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಗ್ರಾಮದೇವತೆಗಳ ಮೆರವಣಿಗೆಗೆ ಪುಷ್ಪಾರ್ಚನೆ ಮೂಲಕ ಸ್ವಾಗತ ಕೋರಿ ನೆನಪಿನ ಕಾಣಿಕೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಕೋಲಾರ ನಗರದಲ್ಲಿ ದಸರಾ ಉತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಎಲ್ಲಾ ಜಾತಿ ಧರ್ಮೀಯರು ಕೂಡಿ ಆಚರಿಸುವಂತ ವಾತಾವರಣವನ್ನು ದಸರಾ ಉತ್ಸವ […]

Read More

ಶ್ರೀನಿವಾಸಪುರ : ಅಕ್ಟೋಬರ್ 28ರಂದು ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಮತದಾರರ ಪಟ್ಟಿಯಲ್ಲಿ ಬಹಳಷ್ಟು ಲೋಪ ದೋಷಗಳಾಗಿವೆ ಎಂದು ಕಲಾ ಶಂಕರ್ ಆರೋಪಿಸಿದರು.  ಗುರುವಾರ ತಾಲೂಕು ದಂಡಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ಮಾಡಿ ಪ್ರಸ್ತುತ ಇರುವಂತಹ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು  ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೈಲಾ ನಿಯಮದಂತೆ ಮತದಾರರ ಪಟ್ಟಿಯನ್ನು 22 ದಿನಗಳ ಮುಂಚಿತವಾಗಿ ಪ್ರಕಟಣೆ ಮಾಡಬೇಕು ಆದರೆ ಪ್ರಕಟಿಸಿಲ್ಲ, ಎಂ ಬೈರೇಗೌಡರು  […]

Read More

ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಚೇರಿ ಯಲ್ಲಿ ಸಾಮಾನ್ಯ ಸಭೆಯನ್ನು ಗುರುವಾರ ಅಧ್ಯಕ್ಷರಾದ ಬಿ.ಆರ್ ಭಾಸ್ಕರ್ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಗಿ ಹಲವು ಕಾಮಗಾರಿಗಳಿಗೆ ಅನುಮೋದನೆಯನ್ನು ಪಡೆಯಲಾಯಿತು.ವಿಶೇಷವಾಗಿ ಪಟ್ಟಣದ ೧೦ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಕೆ ಮಾಡುವುದು, ಕೊಳ್ಳೂರು ಹೊಸ ಬಡಾವಣೆಯಲ್ಲಿ ಸ್ಮಶಾನ ಅಭಿವೃದ್ಧಿ, ಪುರಸಭಾ ವ್ಯಾಪ್ತಿಯ ಪುರಸಭೆಗೆ ಸೇರಿದ ಜಾಗಗಳನ್ನು ಗುರುತಿಸಿ ಕಾಂಪೌಂಡ್ ನಿರ್ಮಾಣ, ಸಿ ಎ ನಿವೇಶನಗಳಲ್ಲಿ ಶೆಟ್ಟಲ್ ಕಾಕ್ ಹಾಗೂ ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ ಹಾಗೂ ಪಟ್ಟಣದ ಪ್ರಮುಖ ವೃತ್ತಗಳಿಗೆ […]

Read More

ಕೋಲಾರ:- ದಸರಾ ಮುಕ್ತಾಯದ ಹಿಂದಿನ ದಿನವಾದ ಆಯುಧಪೂಜೆಗಾಗಿ ನಗರದಲ್ಲಿ ಹಬ್ಬದ ವ್ಯಾಪಾರ ಜೋರಾಗೇ ನಡೆದಿದ್ದು, ಜನರಲ್ಲಿ ಹಬ್ಬ ಆಚರಣೆಯ ಉತ್ಸಾಹ ಎಲ್ಲೇ ಮೀರಿದೆ, ಹೂ,ಹಣ್ಣು,ಬುದುಗುಂಬಳದ ಬೆಲೆ ಗಗನಕ್ಕೇರಿ ಗ್ರಾಹಕನ ಜೇಬು ಕಚ್ಚುತ್ತಿದ್ದರೆ, ಕಳೆದೊಂದು ತಿಂಗಳಿಂದ ಹೂವಿನ ದರ ಕುಸಿತದಿಂದ ಕಂಗೆಟ್ಟಿದ್ದ ರೈತರಿಗೆ ಖುಷಿ ತಂದಿದೆ.ಆಯುಧಪೂಜೆ ಹಿನ್ನಲೆಯಲ್ಲಿ ನಗರ ಹಾಗೂ ಗ್ರಾಮೀಣ ಜನತೆ ತಮ್ಮ ಮನೆಗಳ ಸ್ವಚ್ಚತೆಯ ಜತೆಗೆ ತಾವು ಬಳಸುವ ವಾಹನ,ಉಪಕರಣಗಳಿಗೆ, ವರ್ಷವಿಡೀ ಉದ್ಯೋಗ ನೀಡುವ ಅಂಗಡಿ,ಸಂಸ್ಥೆಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯ ಈ ಬಾರಿಯೂ ನಡೆದಿದ್ದು, […]

Read More

ಶ್ರೀನಿವಾಸಪುರದ ಕನ್ಯಕಾಪರಮೇಶ್ವರಿ ದೇವಾಲಯದ ಮುಂದೆ ಏರ್ಪಡಿಸಿದ್ದ ಗಂಗಾ ಹಾರತಿ ಕಾರ್ಯಕ್ರಮವನ್ನು ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಮಹಮದ್ ಬಿ.ಗೊರವಿನಕೊಳ್ಳ ಹಾಗೂ ಪುರಸಭಾಧ್ಯಕ್ಷ ಬಿ.ಆರ್.ಭಾಸ್ಕರ್ ಉದ್ಘಾಟಿಸಿದರು. ಕನ್ಯಕಾ ಪರಮೇಶ್ವರಿ ಪುತ್ಥಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಾವಿನ ಪಟ್ಟಣದಲ್ಲಿ ಗಂಗಾ ಹಾರತಿ, ತೆಪ್ಪೋತ್ಸವ ಉದ್ಘಾಟನೆಶ್ರೀನಿವಾಸಪುರ: ಪಟ್ಟಣದ ಕನ್ಯಕಾ ಪರಮೇಶ್ವರಿ ದೇವಾಲಯದಲ್ಲಿ ದಸರಾ ಪ್ರಯುಕ್ತ ಮಂಗಳವಾರ ಗಂಗಾ ಹಾರತಿ ಹಾಗೂ ತೆಪ್ಪೋತ್ಸವ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಮಹಮದ್ ಬಿ.ಗೊರವಿನಕೊಳ್ಳ ಹಾಗೂ ಪುರಸಭಾಧ್ಯಕ್ಷ ಬಿ.ಆರ್.ಭಾಸ್ಕರ್ ಉದ್ಘಾಟಿಸಿದರು.ಬಿ.ಆರ್.ಭಾಸ್ಕರ್ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಗಂಗಾ […]

Read More

ಶ್ರೀನಿವಾಸಪುರ : ಪಟ್ಟಣದ ಹೊರವಲಯದ ಹೊಗಳಗರೆ ಕ್ರಾಸ್ ಬಳಿ ಮಂಗಳವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕೇತಗಾನಹಳ್ಳಿ ಗ್ರಾಮದ ಪದ್ಮಮ್ಮ ( 48ವರ್ಷ), ರಘು ( 26 ವರ್ಷ ) ಸ್ಥಳದಲ್ಲಿ ಮೃತಪಟ್ಟಿದ್ದಾರೆ.ಮೃತರು ಶ್ರೀನಿವಾಸಪುರ ಪಟ್ಟಣದಿಂದ ಸ್ವಗ್ರಾಮ ಕೇತಗಾನಹಳ್ಳಿ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನೆದಿದ್ದು, ಶ್ರೀನಿವಾಸಪುರ ಪೊಲೀಸರು ಕೇಸು ದಾಖಲಿಸಿಕೊಂಡು ಅಪರಚಿತ ವಾಹನದ ಪತ್ತೆಗಾಗಿ ಸಿಸಿ ಕ್ಯಾಮರಗಳ ಪರಿಶೀಲನೆ ಮಾಡುತ್ತಿದ್ದಾರೆ .

Read More

ಶ್ರೀನಿವಾಸಪುರ 3 : ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ಕೂಡ ಸ್ವಾವಲಂಬಿ ಜೀವನ ನಡೆಸಲು ಬ್ಯಾಂಕ್ ಗಳಿಂದ ಸಾಲ ತೆಗೆದು ಕೊಟ್ಟ ಹೆಗ್ಗಳಿಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯದ್ದು. ಧರ್ಮಸ್ಥಳ ನಂಬಿಕೆಗೆ ಹೆಸರುವಾಸಿಯಾದ ಕ್ಷೇತ್ರ.. ಬಡಜನರ ಅಭಿವೃದ್ಧಿಗೆ ಪೂಜ್ಯರು ಮಾಡಿದ ನೂರಾರು ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯವಾದದ್ದು… ಮಕ್ಕಳಿಗಾಗಿ ಆಸ್ತಿ ಮಾಡಬೇಡಿ. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಬೈರವೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಎ.ವೆಂಕಟರೆಡ್ಡಿ ಹೇಳಿದರು.ಪಟ್ಟಣ ಹೊರವಲಯದ ಕನಕಭವನದಲ್ಲಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ […]

Read More

ಶ್ರೀನಿವಾಸಪುರ : ತಾಲೂಕಿನ ತಾಡಿಗೋಳ್ ಕ್ರಾಸ್ ಬಳಿ ಇರುವ ಆರ್‍ಟಿಒ ಚೆಕ್‍ಪೋಸ್ಟ್ ಮೇಲೆ ಮಂಗಳವಾರ ಬೆಳ್ಳಂ ಬೆಳಗ್ಗೆ ಸುಮಾರು 3 ಗಂಟೆಯಲ್ಲಿ ಕೋಲಾರ ಜಿಲ್ಲಾ ಲೋಕಾಯುಕ್ತ ಎಸ್ಪಿ ಧನಂಜಯ್ ನೇತೃತ್ವದಲ್ಲಿ ದಾಳಿ ದಾಖಲೆಗಳ ಪರೀಶಿಲನೆ.ಆರ್‍ಟಿಒ ಚೆಕ್ ಪೋಸ್ಟ್‍ಗಳ ವಿರುದ್ಧ ಅತಿಯಾದ ದೂರುಗಳು ಬಂದ ಹಿನ್ನೆಲೆಯಲ್ಲಿ ಚೆಕ್‍ಪೋಸ್ಟ್ ಮೇಲೆ ದಾಳಿ ನಡೆಸಲಾಯಿತು ಎಂದು ಎಸ್ಪಿ ಧನಂಜಯ್ ಮಾಹಿತಿ ನೀಡುತ್ತಾ, ದಾಖಲೆಗಳನ್ನು ಪರೀಶಿಲಿಸಿದ ವೇಳೆ ದಾಖಲೆ ಹಣಕ್ಕಿಂತ 400 ರೂ ಕಡಿಮೆ ಇರುವುದಾಗಿ ಸ್ಪಷ್ಟಪಡಿಸಿದರು. ಸತತ 8 ಗಂಟೆಗಳ ಕಾಲ […]

Read More

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ, ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೆಲವು ಬೇಡಿಕೆ ಈಡೇರಿಕೆಗೆ ಸರ್ಕಾರ ಅನುಮೋದನೆ ನೀಡಿದ್ದರೂ, ಸಂಬAಧಪಟ್ಟ ಅಧಿಕಾರಿಗಳು ಜಾರಿ ಮಾಡಲು ಮುಂದಾಗುತ್ತಿಲ್ಲ. ಪದೇ ಪದೇ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ […]

Read More
1 18 19 20 21 22 337