
ಶ್ರೀನಿವಾಸಪುರ : ಪ್ರಸ್ತುತ ವಿಶ್ವದಲ್ಲಿ ಅಹಿಂಸೆ , ಅಶಾಂತಿ ವಾತವರಣ ನೆಲಸಿದ್ದು ಇದನ್ನ ಹೋಗಲಾಡಿಸಲು ನಾವೆಲ್ಲರೂ ಒಗ್ಗೂಡಿಕೊಂಡು ಸಮಾಜದಲ್ಲಿ ಶಾಂತಿ ನೆಲಸುವ ಪ್ರಯತ್ನ ಮಾಡಬೇಕಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಕರೆನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಮಹಾತ್ಮ ಗಾಂಧೀ ಜಯಂತಿ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಗಾಂಧಿಜೀ ಮತ್ತು ಶಾಸ್ತ್ರೀಜಿಯವರು ದೇಶಕ್ಕೆ ಸ್ವಾತ್ರಂತ್ರ್ಯವನ್ನು ತಂದುಕೊಡಲು ಪ್ರಮುಖ ಪಾತ್ರವಹಿಸಿದ್ದು ಆನೇಕ ಸತ್ಯಾಗ್ರಹಗಳನ್ನು ನಡೆಸಿ ನಮಗೆ ಸ್ವಾತ್ರಂತ್ರ್ಯವನ್ನು ತಂದುಕೊಟ್ಟಿದ್ದು ,ಅವರಲ್ಲಿನ ಸರಳತೆ, ದೇಶಾಭಿಮಾನ ನಾವು […]

ಶ್ರೀನಿವಾಸಪುರ: ಪಟ್ಟಣದ ಪುರಸಭಾ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಗಾಂಧೀ ಜಯಂತಿ ಹಾಗೂ ಸ್ವಚ್ಛತಾ ಇ-ಸೇವೆಯ ಅಭಿಯಾನದ ಅಂಗವಾಗಿ ಪಟ್ಟಣದ ಸರ್ಕಾರಿ ಶಾಲೆಗಳ ಮಕ್ಕಳಿಂದ ನಿರುಪಯುಕ್ತ ವಸ್ತುಗಳಿಂದ ತಯಾರಿಸಿದ ಕಲಾಕೃತಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.ಪುರಸಭಾ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಕಚೇರಿ ವ್ಯವಸ್ಥಾಪಕ ಜಿ.ನವೀನ್ ಚಂದ್ರ, ಕಂದಾಯ ಅಧಿಕಾರಿ ವಿ.ನಾಗರಾಜು, ಹಿರಿಯ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಬಿಐಆರ್ಟಿಇ ಅಧಿಕಾರಿ ಜಿ.ವಿ.ಚಂದ್ರಪ್ಪ, ಪುರಸಭೆ ಕಚೇರಿಯ ಸಿಬ್ಬಂದಿ ಹಾಗೂ ಸರ್ಕಾರಿ ಶಾಲೆಗಳ ಶಾಲಾ ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶ್ರೀನಿವಾಸಪುರ : ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸಿ,ಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಆ ಮೂಲಕ ಎಲ್ಲಾ ರಾಜಕಾರಣಿಗಳಿಗೂ ಮಾದರಿಯಾದ ರಾಜಕಾರಣ ನಡೆಸಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಅಗ್ರಹಿಸಿದರು.ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿ. ರಾಜಕೀಯ ಜೀವನದ ಕೊನೆಯಲ್ಲಿ ಗೌರವವನ್ನು ಇಟ್ಟುಕೊಂಡು ರಾಜೀನಾಮೆ ಕೊಡಬೇಕು ಎನ್ನುವುದು ನಮ್ಮ ಆಸೆ .ಸಿದ್ದರಾಮಯ್ಯ ನವರು ತನಿಖೆ ಆಗುವವರೆಗೂ ನಾನು ಈ ಸೀಟಿನಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದರೆ ಅವರಿಗೆ ಸಿಗುವ ಗೌರವ […]

ಶ್ರೀನಿವಾಸಪುರ : ಸರ್ಕಾರಿ ವೃತ್ತಿ ಜೀವನದಲ್ಲಿ ನಿವೃತ್ತಿ ಸಹಜ ಸೇವೆಯ ಅವಧಿಯಲ್ಲಿ ಮಾದರಿಯಾದ ಕೆಲಸಗಳನ್ನು ಮಾಡಿದರೆ ಜನರು ನೆನಸುತ್ತಾರೆ. ಅಂತಹವರ ಸಾಲಿನಲ್ಲಿ ಎನ್. ನಾರಾಯಣಸ್ವಾಮಿ ರವರು ನಿಲ್ಲುತ್ತಾರೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇ ಶ್ರಾವಣಿ.ಎಸ್ ಹೇಳಿದರು.ಪಟ್ಟಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗ ಕಛೇರಿಯಲ್ಲಿ ನಿವೃತ್ತಿ ಹೊಂದಿದ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎನ್. ನಾರಾಯಣಸ್ವಾಮಿ ರವರಿಗೆ ಬೀಳ್ಕೋೀಡಿಗೆ ಸನ್ಮಾನ ಮಾಡಿ ಮಾತನಾಡಿದ ಎಇ ಸರ್ಕಾರದ ಸೇವೆಯನ್ನು […]

ಶ್ರೀನಿವಾಸಪುರ : ಗೌನಿಪಲ್ಲಿ ದೊಡ್ಡ ಪ್ರಮಾಣದ ಪ್ರಾಥಮಿಕ ಪತ್ತಿನ ವ್ಯವಸಾಯ ಸೇವಾ ಸಹಕಾರ ಸಂಘದ ಅಂಗಡಿ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ ಸುಸೂತ್ರವಾಗಿ ನಡೆಯಿತು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಸಿ. ಈರಪ್ಪರೆಡ್ಡಿ ತಿಳಿಸಿದರು.ತಾಲ್ಲೂಕಿನ ಗೌನಿಪಲ್ಲಿಯ ದೊಡ್ಡ ಪ್ರಮಾಣದ ವ್ಯವಸಾಯ ಸೇವ ಸಹಕಾರ ಸಂಘಕ್ಕೆ ಸಂಬಂದಿಸಿದ ಬಿ.ಕೊತ್ತಕೋಟ ರಸ್ತೆಯಲ್ಲಿರುವ 24 ವಾಣಿಜ್ಯ ಮಳಿಗೆಗಳ ಹರಾಜು ಪಕ್ರಿಯೆ ಸುಸೂತ್ರವಾಗಿ ನಡೆಯಿತು. ಹರಾಜಿನಲ್ಲಿ ಅಂಗಡಿ ಮಳಿಗೆಯನ್ನು ಹರಾಜಿಗೆ ಪಡೆದವರು ಸಂಘದ ಷರತ್ತು / ಸೂಚನೆಗಳಿಗೆ ಬದ್ದರಾಗಿ ನಡೆದುಕೊಳ್ಳತಕ್ಕದ್ದು. ಈ ಹರಾಜು ಪ್ರಕ್ರಿಯೆಯಲ್ಲಿ […]

ಕೋಲಾರ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ 2024-25ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆಗಳಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಆಯ್ಕೆ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಅಕ್ರಂ ಪಾಷರವರು ನಡೆಸಿದರು. ಈ ಸಂದರ್ಭದಲ್ಲಿ ಕೆ.ಜಿ.ಎಫ್ ಆರಕ್ಷಕ ಅಧೀಕ್ಷಕರು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳಿ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಶಿರೀನ್ ತಾಜ್ , ನೂರ್ ಆಯೇಶಾ , ಸಲೀಂ ಬಾಬು, ಆರ್ ಟಿ ಓ ಅಧಿಕಾರಿ , ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಹಾಜರಿದ್ದರು.

ಶ್ರೀನಿವಾಸಪುರ : ತಾಲೂಕಿನಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಆಯ್ಕೆಯಾಗಿ ಹತ್ತು ವರ್ಷಗಳು ಕಳದಿದೆ. ಸಂಘದ ಪದಾಧಿಕಾರಿಗಳು ಗ್ರಾಮಗಳಲ್ಲಿ ಸಂಘಗಳ ರಚನೆ, ಅವುಗಳ ಕಾರ್ಯವೈಖರಿಯ ಬಗ್ಗೆ ಪದಾಧಿಕಾರಿಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಸಿ.ಹೆಚ್.ಪದ್ಮಯ್ಯ ಮಾಹಿತಿ ನೀಡದರು. ಪಟ್ಟಣದ ಮಾರತಿ ಸಭಾಭವನದಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಸಂಘದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ಉದ್ಗಾಟಿಸಿ ಮಾತನಾಡಿದರು. ಬೈರವೇಶ್ವರ ವಿದ್ಯಾನಿತೇನದ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ ಗ್ರಾಮೀಣ ಭಾಗದ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಅನುಕೂಲವಾಗುವ ಹಾಗೂ ಗ್ರಾಮೀಣ […]

ಶ್ರೀನಿವಾಸಪುರ : ಮಣ್ಣಿನ ಫಲವತ್ತಿನ ಬಗ್ಗೆ ವಿಜ್ಞಾನಿಗಳ ಸಲಹೆ ಪಡೆದು ಜಮೀನಿನಲ್ಲಿ ಯಾವ ರೀತಿಯಾದ ಬೆಳೆಗಳನ್ನು ಬೆಳೆಯಬಹುದು ಎಂಬುದನ್ನು ಮಾಹಿತಿ ತಿಳಿದುಕೊಳ್ಳಿ ಎಂದು ಸಲಹೆ ನೀಡಿದರು. ಬೆಳೆಗಳಿಗೆ ಬರುವಂತಹ ರೋಗಗಳಿಗೆ ಯಾವ ರೀತಿಯಾದ ಔಷಧಿ ಸಿಂಪಡನೆ ಮಾಡಬೇಕು ಹಾಗು ಯಾವ ಮಾಡಬೇಕು ಎನ್ನುವುದನ್ನ ಸಲಹೆ ನೀಡಲಾಗುತ್ತದೆ ಕೋಲಾರದ ಟಮಕದ ಕೆವಿಕೆ ಕೃಷಿ ಹವಾಮಾನ ವಿಜ್ಞಾನಿ ಜಿ.ಆರ್. ಸ್ವಾತಿ ಎಂದು ಹೇಳಿದರು.ತಾಲೂಕಿನ ಲಕ್ಷ್ಮೀಸಾಗರ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸರ್ವ ಸದಸ್ಯರ 3ನೇ […]

ಶ್ರೀನಿವಾಸಪುರ : ಕಾರ್ಯನಿರ್ವಹಿಸುವ ಕಚೇರಿಯು ಸುಸಜ್ಜಿತವಾದ ಕಟ್ಟಡ ಇರಬೇಕು, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತ ಅಲ್ಮೇರಾ , ಅತ್ಯುತ್ತಮ ಗುಣಮಟ್ಟದ ಮೊಬೈಲ್ ಪೋನ್, ಸಿಮ್ ಮತ್ತು ಡೇಟಾ, ಗೋಗಲ್ ಕ್ರೋಮ್ ಬುಕ್ / ಲ್ಯಾಪ್ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಹಾಗೂ ರಾಜಾ ದಿನಗಳಲ್ಲಿ ಕಚೇರಿ ಯ ಕೆಲಸಗಳು ಬಗ್ಗೆ ಬತ್ತಡ ನೀಡುತ್ತಿರುವ ಬಗ್ಗೆ ಇಲಾಖಾ ಮನವಿ ಸಲ್ಲಿಸುರುವಂತೆ ಇಲಾಖೆಯ ಅನೇಕ ಹಲವಾರು ಬೇಡಿಕೆಗಳನ್ನು ಇಲಾಖೆಗೆ ಗಮನಕ್ಕೆ ತರುವಂತೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ರವರಿಗೆ ಸರ್ಕಾರಿ ನೌಕರ […]