ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಬಿಡ್‌ದಾರರಿಗೆ ಮಳಿಗೆಗಳನ್ನು ಬಿಡಿಸಿಕೊಡಬೇಕೆಂದು ಆಗ್ರಹಿಸಿ ಡಾ.ಸೈಯದ್ ಹಾಸೀಮ್ ಅಶ್ರಫ್ ತಂಡದವರು ಇಲ್ಲಿನ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು. ಕಳೆದ ಒಂದೂವರೆ ವರ್ಷದ ಹಿಂದೆ ನಗರಸಭೆ ಮಳಿಗೆಗಳನ್ನು ಹರಾಜಿನಲ್ಲಿ ಕೂಗಿ ಯಶಸ್ವಿ ಆಗಿದ್ದರೂ ಇದುವರೆಗೂ ಅಂಗಡಿಗಳನ್ನು ಬಿಡ್‌ದಾರರಿಗೆ ಬಿಟ್ಟುಕೊಡದೆ ಪೌರಾಯುಕ್ತರು ಮೀನಾಮೇಷ ಎಣಿಸುತ್ತಿದ್ದು ರಾಜಕೀಯ ಹಾಗೂ ಹಣದ ಒತ್ತಡಕ್ಕೆ ಅಧಿಕಾರಿಗಳು ಮಣಿಯುತ್ತಿದ್ದಾರೆಂದು ಡಾ.ಅಶ್ರಫ್ ಆರೋಪಿಸಿದರು . ಹರಾಜು ಕೂಗಿದ ಮರುಗಳಿಗೆಯೇ ಶೇ .೫೦ ಹಣ ಪಾವತಿ ಆಗಿದ್ದು ೨೦ ದಿನದ ಹಿಂದೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ನಾಗರಿಕ ಪೊಲೀಸ್ ಇಲಾಖೆಗೆ ೧೯೯೪ ಅ . ೫ ರಂದು ಕಾನ್ಸ್‌ಟೇಬಲ್ ಹುದ್ದೆಗೆ ಆಯ್ಕೆಯಾದ ಟೈಗರ್ ಬ್ಯಾಚ್ ಸವಿನೆನಪಿಗಾಗಿ ನಗರದ ಮುಸ್ಸಂಜೆ ಮನೆ ವೃದ್ಧಾಶ್ರಮಕ್ಕೆ ಹಾಸಿಗೆ – ದಿಂಬು , ಜಮಖಾನ ಕೊಡುಗೆಯಾಗಿ ನೀಡಲಾಗಿದೆ ಎಂದು ರಾಷ್ಟ್ರಪತಿ ಪದಕ ಪುರಸ್ಕೃತ ಪಿಎಸ್‌ಐ ಸೋಮಶಂಕರ್‌ ತಿಳಿಸಿದರು . ಭಾನುವಾರ ನಗರದ ಪಿಸಿ ಬಡಾವಣೆಯ ಮುಸ್ಸಂಜೆ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟೈಗರ್ ಬ್ಯಾಚ್‌ನ ಎಲ್ಲಾ ಪೊಲೀಸ್ ಸಿಬ್ಬಂದಿ ಪ್ರತಿವರ್ಷದಂತೆ ಈ ವರ್ಷವೂ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ನಗರದ ರೋಟರಿ ಸೆಂಟ್ರಲ್‌ ವತಿಯಿಂದ ಭಾನುವಾರ ನಗರದ ಎಪಿಎಂಸಿ ಟೊಮೇಟೋ ಮಾರುಕಟ್ಟೆಯಲ್ಲಿ ರೈತರು , ಕೂಲಿ ಕಾರ್ಮಿಕರಿಗೆ ಪೌಷ್ಠಿಕ ಪಾನೀಯವನ್ನು ರೋಟರಿ ಸೆಂಟ್ರಲ್‌ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹಾಗೂ ಕಾರ್ಯದರ್ಶಿ ಎಸ್‌.ಸುಧಾಕರ್‌ ವಿತರಿಸಿದರು . ವಿಷ್ಯಾದ ಅತಿ ದೊಡ್ಡ ಎರಡನೇ ಟೊಮೇಟೋ ಮಾರುಕಟ್ಟೆ ಎಂದು ಹೆಸರಾಗಿರುವ ಕೋಲಾರ ಎಪಿಎಂಸಿ ಮಾರುಕಟ್ಟೆಲ್ಲಿ ನಿತ್ಯವೂ ನೂರಾರು ಟನ್ ಟೊಮೆಟೋ ಆವಕವಾಗಿ , ಇದನ್ನು ನಿತ್ಯ ಬೆಳಿಗ್ಗೆ ಹರಾಜು ಮಾಡಿಹೊರ ರಾಜ್ಯ ಮತ್ತು ದೇಶಗಳಿಗೆ ಕಳುಹಿಸಲಾಗುತ್ತದೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ನೀರಾವರಿಯನ್ನು ಬಳಸಿಕೊಳ್ಳಲು ಇಚ್ಛೆಯುಳ್ಳ ರೈತರು ತೋಟಗಾರಿಕಾ ಇಲಾಖೆಯನ್ನು ಸಂಪರ್ಕಿಸಬೇಕು . ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪಾಲಿಹೌಸ್ ನಿರ್ಮಾಣ ಮಾಡುವ ರೈತರಿಗೆ ಶೇಕಡ 50 ರಷ್ಟು ಸಮುದಾಯ ಕೃಷಿ ಹೊಂಡಗಳಿಗೆ 4 ಲಕ್ಷ ಮತ್ತು ಸಣ್ಣ ಕೃಷಿ ಹೊಂಡಗಳಿಗೆ 70 ಸಾವಿರ ಸಹಾಯಧನ ನೀಡಲಾಗುತ್ತದೆ . ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಯೋಜನೆಯಡಿಯಲ್ಲಿ ಯಾವುದೇ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಮಾವು , ಸೀಬೆ , ಸಪೋಟ ಹಾಗೂ ಡ್ರಾಗನ್ ಫ್ರಟ್ ಬೆಳೆಯುವುದಕ್ಕೆ ಇಲಾಖೆ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಎಸ್ಸಿ , ಎಸ್ಟಿಗಳಿಗೆ ಸರ್ಕಾರ ನೀಡುತ್ತಿರುವ ಎಲ್ಲ ಸೌಲಭ್ಯಗಳನ್ನು ಹಿಂದುಳಿದ ಜಾತಿಗಳ ಜನಾಂಗದವರಿಗೂ ಒದಗಿಸಬೇಕೆಂದು ಪ್ರವರ್ಗ ೧ ಜಾತಿಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಆರ್.ಜೋಗಮಲ್ ಆಗ್ರಹಿಸಿದರು . ಸುದ್ದಿಗಾರರೊಂದಿಗೆ ಮಾತನಾಡಿ , ೧೯೯೪ ರವರೆಗೆ ಸರ್ಕಾರ ಹಿಂದುಳಿದ ಜಾತಿಗಳ ಜನಾಂಗದವರಿಗೆ ಎಸ್ಸಿ , ಎಸ್ಟಿಗಳ ಮಾದರಿಯಲ್ಲಿ ಸೌಲಭ್ಯಗಳನ್ನು ಒದಗಿಸಿದ್ದರೂ ನಂತರದಲ್ಲಿ ಏಕಾಏಕಿ ಸ್ಥಗಿತಗೊಳಿಸುವ ಮೂಲಕ ಅನ್ಯಾಯ ಮಾಡಿರುವುದರಿಂದಾಗಿ ಈಗಲಾದರೂ ನ್ಯಾಯ ಒದಗಿಸಬೇಕಾಗಿದೆ ಎಂದರು . ವಿದ್ಯಾರ್ಥಿ ವೇತನ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ನಾವು ಆಧುನಿಕ ಸಿದ್ಧ ಪಡಿಸಿದ ಬೀಜ ಸಂಸ್ಕೃತಿ ಹಾಗೂ ರಸಾಯನಿಕ ಔಷಧಿಗಳನ್ನು ಅವಲಂಭಿತ ಕೃಷಿ ಪದ್ಧತಿಯನ್ನು ಅನುಸರಿಸುತ್ತಾ , ನಮ್ಮ ಪಾರಂಪರಿಕ ಕೃಷಿ ಪದ್ಧತಿಗಳನ್ನು ಮರೆಯುತ್ತಿದ್ದೇವೆ . ನಮ್ಮ ನೆಲದ ಪಾರಂಪರಿಕ ಕೃಷಿ ಪದ್ಧತಿಯ ಬಗೆಗಿನ ಸ್ಥಳೀಯ ಸಾಂಪ್ರದಾಯಿಕ ಜ್ಞಾನಾಧ್ಯಯನ ನಡೆಸಿ ದಾಖಲು ಮಾಡುವ ಅಗತ್ಯವಿದೆ . ಹಾಗಾಗಿ ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕೆಂದು ಎಂದು ಕೋಲಾರ ಜಿಲ್ಲಾಧಿಕಾರಿ ಡಾ . ಸಲ್ವಮಣಿ ಕರೆ ನೀಡಿದರು . […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ದೈವಕೃಪೆಯಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು , ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅಗತ್ಯವಾದ ಸಾಲ ಸೌಲಭ್ಯ ಒದಗಿಸುವ ಮೂಲಕ ಅನ್ನದಾತನ ನೆರವಿಗೆ ನಿಲ್ಲಲು ಡಿಸಿಸಿ ಬ್ಯಾಂಕ್‌ ಸಂಕಲ್ಪ ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು . ನಗರದ ಕೋಲಾರ , ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಶುಕ್ರವಾರ ವಿಜಯದಶಮಿ ಅಂಗವಾಗಿ ನಡೆದ ಆಯುಧಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು . ಬ್ಯಾಂಕ್ ಅಭಿವೃದ್ಧಿಯ ಮೂಲಕ ೧೫ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಅಧ್ಯಯನದ ಮೂಲಕ ಬದುಕು ಕಟ್ಟಿಕೊಳ್ಳಬೇಕು ಎಂದು ಜೆಎಂಎಫ್‍ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಶನಿವಾರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶುಕ್ರವಾರ ಸುರಿದ ಗುಡುಗು ಮಿಂಚಿನೊಂದಿಗೆ ಸುರಿದ ಭಾರಿ ಮಳೆಯಿಂದಾಗಿ, ಜನ ಜೀವನ ಅಸ್ತವ್ಯಸ್ತಗೊಂಡಿದೆ.ಮಳೆಯ ಹೊಡೆತಕ್ಕೆ ಶ್ರೀನಿವಾಸಪುರ ಸೇರಿದಂತೆ ಸಮೀಪದ ಹೆಬ್ಬಟ, ಚಲ್ದಿಗಾನಹಳ್ಳಿ, ಪನಸಮಾಕನಹಳ್ಳಿ ಗ್ರಾಮಗಳಲ್ಲಿ, ಮಳೆ ನೀರು ಮನೆಗಳಿಗೆ ನುಗ್ಗಿದೆ. ಶಾಲೆ ಹಾಗೂ ಕೆಲವು ಮನೆಗಳು ಬಿದ್ದುಹೋಗಿವೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ.ಹೆಬ್ಬಟ ಗ್ರಾಮದಲ್ಲಿ 6 ಮನೆಗಳು ಕುಸಿದು ಬಿದ್ದಿವೆ. ಕೆಲವು ಮನೆಗಳ ಗೋಡೆಗಳು ಕುಸಿದಿವೆ. ಶುಕ್ರವಾರ ರಾತ್ರಿ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಗ್ರಾಮಕ್ಕೆ ಭೇಟಿ ನೀಡಿ […]

Read More