ಶ್ರೀನಿವಾಸಪುರ; ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಬಾವಿ ಸಭೆ, ಕುಂದುಕೊರತೆ ಸಭೆ, ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ತಹಶೀಲ್ದಾರ್ ಜಿ.ಎನ್.ಸುದೀಂದ್ರ, ಇಒ ಎ.ಎನ್.ರವಿ ಹಾಗು ಇತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Read More

ಶ್ರೀನಿವಾಸಪುರ : ತಾಲ್ಲೂಕಿನ ಯಲವಳ್ಳಿ ಯಿಂದ ಕೋಲಾರ ಶ್ರೀನಿವಾಸಪುರ ಮುಖ್ಯ ರಸ್ತೆಯ ತನಕ ಬಂಡಿದಾರಿಯಿದ್ದು ರಸ್ತೆ ಬದಿಯ ಜಮೀನು ಮಾಲೀಕರು ರಸ್ತೆಯನ್ನು ಸೋಮವಾರ ಸರ್ವೆ ಮಾಡಿ ಒತ್ತುವರಿ ತೆರವುಗೊಳಿಸಲಾಯಿತು.ಹಲವು ವರ್ಷಗಳಿಂದ ಗ್ರಾಮಸ್ಥರು ಹಾಗೂ ಅಕ್ಕ ಪಕ್ಕದ ಜಮೀನು ಮಾಲೀಕರು ರಸ್ತೆ ಸಮಸ್ಯೆಯನ್ನು ಬಗೆಹರಿಸುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು ಸಹ ಸಮಸ್ಯೆ ಬಗೆಹರಿದಿಲ್ಲ ಕಳೆದ ಏಳು ದಿನಗಳ ಹಿಂದೆ ಗ್ರಾಮಸ್ಥರು ಪುನಃ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು ಸ್ಥಳಕ್ಕೆ ತಾಲೂಕು ದಂಡಾಧಿಕಾರಿಗಳು ಕಂದಾಯ ಇಲಾಖೆ […]

Read More

ಶ್ರೀನಿವಾಸಪುರ : ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡುವ ವ್ಯವಸ್ಥೆ ಮಾಡಲು ಇಚ್ಚಿಸಿದ್ದೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯ ಆವರಣದ ಮುಂಭಾಗದಲ್ಲಿ ಸೋಮವಾರ ಕೃಷಿ ಇಲಾಖೆಯಿಂದ ಕೃಷಿ ಪರಿಕರಗಳನ್ನು ಅರ್ಹ ಫಲಾನುಭವಿಗಳಿಗೆ ವಿವಿಧ ಯಂತ್ರೋಪಕರಣಗಳನ್ನು ವಿತರಿಸಿ ಮಾತನಾಡಿದರು.ಜನತೆ ನನ್ನ ಮೇಲಿನ ಪ್ರೀತಿ ವಿಶ್ವಾಸಕ್ಕೆ ಮತ ಹಾಕಿ ನನ್ನನ್ನು ಗೆಲ್ಲಿಸಿಕೊಟ್ಟಿದ್ದಾರೆ […]

Read More

ಕೋಲಾರ.ಅ.28: ಗಡಿಭಾಗಗಳಲ್ಲಿ ರೈತರ ಬೆಳೆ ನಾಶಮಾಡುತ್ತಿರುವ ಕಾಡಾನೆಗಳು ಹಾಗೂ ಕಾಡಂದಿಗಳ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ನಷ್ಟವಾಗಿರುವ ಪ್ರತಿ ಎಕರೆಗೆ 5 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ರೈತ ಸಂಘದಿಂದ ಉಪ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲು ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಕಳ್ಳರು ಬಂದು ಊರು ದೋಚಿದ ಮೇಲೆ ಊರ ಬಾಗಿಲು ಹಾಕಿದರೂ ಎಂಬ ಗಾದೆಯಂತೆ ಕಾಡಾನೆಗಳಿಂದ ರೈತರ ಬೆವರು ಸುರಿಸಿ ಬೆಳೆದ ಬೆಳೆ ನಾಶವಾದ ನಂತರ ಪತ್ತೆಯಾಗುವ ಅರಣ್ಯ ಅಧಿಕಾರಿಗಳ ರೈತ ವಿರೋಧಿ ದೋರಣೆ ಹಾಗೂ ಗಡಿಭಾಗದ […]

Read More

ಶ್ರೀನಿವಾಸಪುರ : ತಾಲೂಕಿನ ಗೌನಿಪಲ್ಲಿ ಗ್ರಾಮದ ಶ್ರೀರಾಮಪ್ಪ ಎಂಬುವವರ ಗೋದಾಮಿನಲ್ಲಿ ಆಕ್ರಮವಾಗಿ ಸಂಗ್ರಹಿಸಲಾಗಿದ್ದ ಪಟಾಕಿಗಳನ್ನು ಭಾನುವಾರ ತಹಶೀಲ್ದಾರ್ ಜಿ.ಎನ್.ಸುದೀಂದ್ರ ವಶಕ್ಕೆ ಪಡೆದುಕೊಂಡಿದ್ದಾರೆ.ಶ್ರೀರಾಮಪ್ಪ ಎಂಬುವವರು ದೀಪಾವಳಿ ಹಬ್ಬದ ಪ್ರಯುಕ್ತ ಚೀಟಿ ಹಾಕಿದ ಗ್ರಾಹಕರಿಗೆ ಪಟಾಕಿ ನೀಡಲು 100 ಬಾಕ್ಸ್‍ಗಳ ಗೋಡನ್ ನಲ್ಲಿ ಆಕ್ರಮವಾಗಿ ಇರಿಸಿದ್ದರು . ಖಚಿತ ಮಾಹಿತಿಯ ಮೇರೆಗೆ ಗೋಡನ್ ಮೇಲೆ ದಾಳಿ ನಡೆಸಿ ಅಕ್ರವಾಗಿ ಇರಿಸಿದ್ದ ಪಟಾಕಿ ಬಾಕ್ಸ್‍ಗಳನ್ನು ಪೋಲಿಸ್ ವಶಕ್ಕೆ ನೀಡಲಾಗಿದೆ ಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ಮಾಹಿತಿ ನೀಡಿದರು.

Read More

ಶ್ರೀನಿವಾಸಪುರ : ಇತ್ತೀಚೆಗೆ ಐಆರ್‍ಡಿಎ ನಿರ್ದೇಶನದ ಮೇರೆಗೆ ಭಾರತೀಯ ಜೀವವಿಮ ನಿಗಮದಲ್ಲಿ ಆದ ಬದಲಾವಣೆಗಳ ಬಗ್ಗೆ ಮಾಹಿತಿಗಳನ್ನು ಕೋಲಾರ ಶಾಖೆಯ ಹಿರಿಯ ಶಾಖಾಧಿಕಾರಿಗಳಾದ ಎನ್.ಆರ್. ಸಿದ್ದೇಶ್ ಮಾಹಿತಿ ನೀಡಿದರು.ಪಟ್ಟಣದ ಎಲ್‍ಐಸಿ ಉಪಶಾಖೆಯಲ್ಲಿ ಗುರುವಾರ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.ಅಭಿವೃದ್ಧಿ ಅಧಿಕಾರಿ ಆರ್ ವಿ ಕುಲಕರ್ಣಿ ಮಾತನಾಡಿ ಎಲ್‍ಐಸಿ ನಲ್ಲಿ ಆದ ಹೊಸ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಿ, ವಿಮಾ ಮಾರುಕಟ್ಟೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ತಿಳಿದುಕೊಂಡು ಹೇಗೆ ಹೆಚ್ಚಿನ ವಹಿವಾಟನ್ನು ಮಾಡಬೇಕೆಂದು ತಮ್ಮ ತಂಡದ ಸದಸ್ಯರಿಗೆ ತಿಳಿಸಿಕೊಟ್ಟರು.ಸಭೆಯಲ್ಲಿ ನಿರಂತರ 16 […]

Read More

ಶ್ರೀನಿವಾಸಪುರ : ಮಹಿಳೆಯರಿಗೆ ಸಮಾಜದಲ್ಲಿ ಸಮಾನವಾದ ಅವಕಾಶಗಳು ಬಗ್ಗೆ ಸಂವಿದಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದಿನ ಕಾಲದಲ್ಲಿ ಸಾಮಾನ್ಯವಾಗಿ ಮಹಿಳೆಯರು ಮನೆಯಲ್ಲಿ ಇರುತ್ತಿದ್ದರು. ಆದರೆ ಇಂದು ಮಹಿಳೆಯರು ಎಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗುಳ್ಳುವದರ ಮೂಲಕ ಸಂವಿಧಾನದ ಆಶಯದಂತೆ ಕಾರ್ಯನಿರ್ವಹಿಸುತ್ತಿರ್ತುವುದು ಮಹಿಳೆಯರು ಸಮಾನವಾದ ಹಕ್ಕು ಪಡೆಯುತ್ತಿರುವುದು ಎದ್ದು ಕಾಣಿಸುತ್ತಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಹೆಚ್.ಆರ್.ಸಚಿನ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಶುಕ್ರವಾರ ತಾಲ್ಲೂಕು ಕಾನೂನು ಸೇವಗಳ ಸಮಿತಿ, ತಾಲೂಕು ಆಡಳಿತ , ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು […]

Read More

ಮಂಗಳೂರು ; ಅಕ್ಟೋಬರ್ 23, 2024 ರಂದು, ಸೇಂಟ್ ಆಗ್ನೆಸ್ ಪಿಯು ಕಾಲೇಜು ತನ್ನ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ ವಿದ್ಯಾರ್ಥಿಗಳ ದಿನವನ್ನು ಆಚರಿಸಿತು. ಸಭಾಂಗಣದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮವು ಸಿಬ್ಬಂದಿಗಳ ಮನಃಪೂರ್ವಕ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಮೂಹದ ವೈವಿಧ್ಯಮಯ ಪ್ರತಿಭೆಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳ ಸಾಧನೆ ಮತ್ತು ಸಾಮರ್ಥ್ಯವನ್ನು ಕೊಂಡಾಡಲು ಗೆಳೆಯರು ಮತ್ತು ಶಿಕ್ಷಕರು ಒಗ್ಗೂಡಿದ್ದರಿಂದ ವಾತಾವರಣವು ಉತ್ಸಾಹ ಮತ್ತು ಹೆಮ್ಮೆಯಿಂದ ತುಂಬಿತ್ತು.MCsRuth ಮತ್ತು ಅನನ್ಯಾ ಈವೆಂಟ್ ಅನ್ನು ಕೌಶಲ್ಯದಿಂದ ಮುನ್ನಡೆಸಿದರು, ಪ್ರೇಕ್ಷಕರನ್ನು […]

Read More

ಶ್ರೀನಿವಾಸಪುರ : 2023 ರಲ್ಲಿ ಅರಣ್ಯ ಇಲಾಖೆಯು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ರೈತರ ಆಸ್ತಿ, ಪಾಸ್ತಿ ಬೆಳಗಳನ್ನು ನಾಶಪಡಿಸಿ, ರೈತರ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ ಎಂದು ಆರೋಪಿಸಿದರು. ಅಲ್ಲದೆ ರೈತರನ್ನ ಭೂಗಳ್ಳರೆಂದು ಸಂಭೋದನೆ ಮಾಡಿದ್ದಾರೆ ಎಷ್ಟು ಸರಿ. ಅರಣ್ಯ ಇಲಾಖೆಯು ರೈತರಿಗೆ ಎಷ್ಟುನಷ್ಟ ವುಂಟು ಮಾಡಿದ್ದರೋ ಅಷ್ಟು ಪರಿಹಾರ ರೂಪದಲ್ಲಿ ಭರಿಸಬೇಕು ಎಂದು ಕೆಪಿಆರ್‍ಎಸ್ ನ ಪ್ರದಾನ ಕಾರ್ಯದರ್ಶಿ ಪಾತಕೋಟೆ ಪಿ.ಆರ್.ನವೀನ್‍ಕುಮಾರ್ ಒತ್ತಾಯಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಕೆಪಿಆರ್‍ಎಸ್ ಸಂಘದಿಂದ ಹಾಗು ಭೂ […]

Read More
1 21 22 23 24 25 343