
ಶ್ರೀನಿವಾಸಪುರ : ಕನಕದಾಸರು ಮಾನವರ ಹಿತಕ್ಕಾಗಿ ಜೀವನವನ್ನೆ ಮುಡುಪಾಗಿಟ್ಟವರು ನಾನಾ ಅಪಮಾನಗಳಿಗೆ ಗುರಿಯಾಗಿ ಜೀವನ ಸವಿಸಿದವರು. ಅಂತಹವರು ಕೊಟ್ಟಿಗೊಬ್ಬರು ಅವರಲ್ಲಿ, ಸಂತ ಶ್ರೇಷ್ಠ ಕನಕದಾಸರೊಬ್ಬರು. ದಾಸ ಶ್ರೇಷ್ಠ ಗುರುಗಳು ಹೊಂದಿರುವ ಈ ಸಮಾಜವೆ ಶ್ರೇಷ್ಠವಾಗಿದೆ. ವಿದ್ಯಾರ್ಥಿಗಳು ದಾಸರ ಬಗ್ಗೆ ಆಧ್ಯಾಯನ ಮಾಡಿ ಜೀವನ ವಿಧಾನ, ಬದ್ದತೆ, ಲಕ್ಷೆö್ಯ ಬೆಳೆಸಿಕೊಂಡು ಜ್ಞಾನವಂತರಾಗಿ. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ನುಡಿದರು. ಪಟ್ಟಣದ ಹೊರವಲಯದ ಕನಕ ಸಮುಧಾಯ ಭವನದಲ್ಲಿ ಸೋಮವಾರ ರಾಷ್ಟಿಯ ಹಬ್ಬಗಳ ಆಚರಣ ಸಮಿತಿ ಮತ್ತು ತಾಲೂಕು ಆಡಳಿತ ಹಾಗೂ ಕುರುಬ […]

ಕೋಲಾರ.ನ-17, ಸ್ಥಗಿತಗೊಂಡಿರುವ ಜಿಲ್ಲೆಯ ರೈಲ್ವೆ ಕೋಚ್ ಕಾರ್ಖಾನೆಗೆ ಮರುಜೀವ ಕೊಟ್ಟು, ಸ್ಥಳೀಯ ಕಾರ್ಖಾನೆಗಳನ್ನು ರೈತ ಮಕ್ಕಗಳಿಗೆ ಉದ್ಯೋಗ ನೀಡುವ ಕಾನೂನು ಪ್ರಭಲಗೊಳಿಸಬೇಕೆಂದು ರೈತ ಸಂಘದಿಂದ ಮಾಜಿ ಮುಖ್ಯ ಮಂತ್ರಿಗಳು ಕೇಂದ್ರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.15 ವರ್ಷಗಳ ಹಿಂದೆ ಕೇಂದ್ರ ಸಚಿವರಾಗಿದ್ದ ಕೆ.ಹೆಚ್.ಮುನಿಯಪ್ಪ ರವರ ಅವಧಿಯಲ್ಲಿ ಶ್ರೀನಿವಾಸಪುರ ವ್ಯಾಪ್ತಿಯಲ್ಲಿ ಶಂಕುಸ್ಥಾಪನೆಗೊಂಡಿರುವ ರೈಲ್ವೆ ಕೋಚ್ ಕಾರ್ಖಾನೆಗೆ ಪೂಜೆಗೆ ಮಾತ್ರ ಸೀಮಿತವಾಗಿ ಇದುವರೆವಿಗೂ ಯಾವುದೇ ಕಾಮಗಾರಿ ಮಾಡದೆ ನಿರ್ಲಕ್ಷೆ ಮಾಡುತ್ತಿರುವ ಕಾರ್ಖಾನೆಗೆ ಕೇಂದ್ರ ಸಚಿವರಾದ ತಾವುಗಳು ಮರು ಜೀವ ಕೊಟ್ಟು […]

ಕೋಲಾರ,ನ.16: ವಿದ್ಯಾರ್ಥಿಗಳು ಸಾಧನೆಯ ಮೂಲಕ ಸಾಕಾರಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಮಂಗಳ ಅವರು ತಿಳಿಸಿದರು.ತಾಲೂಕಿನ ಕ್ಯಾಲನೂರು ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೀಡುವ ಹೃದಯ ಪೌಂಡೇಶನ್ ಬೆಂಗಳೂರು ವತಿಯಿಂದ ಪಿಂಕ್ ರೂಂ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಹೆಣ್ಣುಮಕ್ಕಳು ಋತುಮತಿ ಆದ ಸಂದರ್ಭದಲ್ಲಿ ಮುಜುಗರ ಆಗುವುದು ಬೇಡ ಅದೊಂದು ಸಹಜ ಜೈವಿಕ ಕ್ರಿಯೆ ಆಗಿದ್ದು ಅದನ್ನು ಸಮರ್ಥವಾಗಿ ಎದುರಿಸಬೇಕೆಂದ ಅವರು, ಈ ಬಗ್ಗೆ ಆತಂಕ ಪಡುವುದು ಬೇಡ ಎಂದರು.ನೀಡುವ ಹೃದಯ ಪೌಂಡೇಶನ್ನ ಸಂಸ್ಥಾಪಕ ಆಂಟೋನಿ ಸುಜಿತ್ […]

ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು. “ದಿನನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಸಿ” ಗಡಿನಾಡಿನ ಜನರು ತಮ್ಮ ದಿನನಿತ್ಯದ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸುವುದರ ಮೂಲಕ ಭಾಷಾಭಿವೃದ್ಧಿಗೆ ಸಹಕರಿಸಬೇಕು. ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಟೊಂಕಕಟ್ಟಿ ನಿಲ್ಲಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಯಲ್ದೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ […]

ಕೋಲಾರ,ನ.14: ಡಿ.ಸಿ.ಸಿ ಬ್ಯಾಂಕ್ ಗೆ ಚುನಾವಣೆ ದಿನಾಂಕ ನಿಗದಿ ಮಾಡಿ ಸ್ಥಗಿತವಾಗಿರುವ ಸಾಲ ವಿತರಣೆ ಮಾಡಿ ಖಾಸಗಿ ಪೈನಾನ್ಸ್ ಹಾವಳಿಯಿಂದ ಗ್ರಾಮೀಣ ಪ್ರದೇಶದ ರೈತ ಕೂಲಿಕಾರ್ಮಿಕ ಹಾಗೂ ಮಹಿಳೆಯರನ್ನು ರಕ್ಷಣೆ ಮಾಡುವಂತೆ ರೈತ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಕೋಳಿಗಳು ಹಾಗೂ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿರುವ ಡಿ.ಸಿ.ಸಿ ಬ್ಯಾಂಕ್ ಚುನಾವಣೆ ನಡೆಸದೆ ಇರಲು ಕಾರಣವೇನು? ಯಾರು ಬ್ಯಾಂಕಿನ ಅಭಿವೃದ್ದಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಹತ್ತು […]

ಕೋಲಾರ : ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳಾಗಿವೇ. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವುವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಭಿಪ್ರಾಯಾಪಟ್ಟರು. ಇಂದು ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ […]

ಶ್ರೀನಿವಾಸಪುರ : ಪಟ್ಟಣದ ನ್ಯಾಯಾಲಯದ ವಕೀಲರು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಹಲವು ವರ್ಷಗಳ ವಕೀಲರ ಬೇಡಿಕೆಯಂತೆ ಪಟ್ಟಣದಿಂದ ಚಿಂತಾಮಣಿ ಸಂಪರ್ಕ ಕಲ್ಪಿಸುವ ರಸ್ತೆ ಕಾಲೋನಿ ಕ್ರಾಸ್ ಬಳಿ ೫ ಎಕರೆ ಪ್ರದೇಶದಲ್ಲಿ ಅಂದಾಜು ೧೫ ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯದ ಕಲಾಪ ಆವರಣ ತುಂಬಾ ಚಿಕ್ಕದಾಗಿದೆಯೆಂದು ವಕೀಲರು ಬೇಸರ ವ್ಯಕ್ತಪಡಿಸಿ ಹಲವು ಬಾರಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು ಮನವಿ ಮಾಡಿದರೂ […]

ಶ್ರೀನಿವಾಸಪುರ : ಸಭೆಯಲ್ಲಿ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಜನ ಸಾಮಾನ್ಯರಿಗೆ ಎದುರಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕೋಲಾರ ಜಿಲ್ಲಾ ಎಸ್ ಪಿ ಬಿ ನಿಖಿಲ್ ರವರು ತಿಳಿಸಿದರು.ತಾಲೂಕಿನ ಗೌನಿಪಲ್ಲಿ ಗ್ರಾಮದ ಎಸ್ಎಲ್ವಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆಯನ್ನು ಉದ್ಗಾಟಿಸಿ ಮಾತನಾಡಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳಲ್ಲಿ ಹಾಗೂ ಮನೆಗಳ […]

ಶ್ರೀನಿವಾಸಪುರ:ಪುರಸಭಾ ಕಚೇರಿಯ ಸಭಾಂಗಣದಲ್ಲಿಂದು ಪುರಸಭಾ ಅಧ್ಯಕ್ಷರಾದ ಬಿ.ಆರ್. ಭಾಸ್ಕರ್ ರವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. ಜಿಲ್ಲಾ ವಿಪತ್ತು ಉಪಶಮನ ನಿಧಿಯಡಿ ಪುರಸಭೆಗೆ ಹಂಚಿಕೆಯಾಗಿರುವ ರೂ.50.00 ಲಕ್ಷಗಳ ಅನುದಾನಕ್ಕೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿವಿಧ ಅನುದಾನದಡಿ ಸ್ವೀಕೃತಗೊಂಡ ಏಕಮಾತ್ರ ಟೆಂಡರ್ ಗಳನ್ನು ಸಭೆಯಲ್ಲಿ ಅನುಮೋದಿಸಲಾಯಿತು. ಇದೇ ಸಂದರ್ಭದಲ್ಲಿ ಪುರಸಭೆಯ ನೂತನ ನಾಮನಿರ್ದೇಶನ ಸದಸ್ಯರಾದ ಗಂಗಾಧರ್, ಶಫೀವುಲ್ಲಾ, ನರಸಿಂಹಮೂರ್ತಿ, ಹೇಮಂತ್ ಕುಮಾರ್, ಶಿವರಾಜ್ ರವರುಗಳನ್ನು ಸ್ವಾಗತಿಸಿ, ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಉಪಾಧ್ಯಕ್ಷರಾದ […]