ಕೋಲಾರ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ […]

Read More

ಬೆಂಗಳೂರು : ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಪ್ರತಿ ವರ್ಷ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿಯ ಪುರಸ್ಕೃತರ ಪಟ್ಟಿ ಪ್ರಕಟಗೊಂಡಿದೆ. 2025-26ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಶಿಕ್ಷಕಿ ಶ್ರೀಮತಿ ಇಶ್ರತ್ ಫಾತಿಮ ಅವರಿಗೆ ಈ ಗೌರವ ದೊರಕಿದೆ. ಶ್ರೀಮತಿ ಇಶ್ರತ್ ಫಾತಿಮ ಅವರು ಗಫೂರ್ ಖಾನ್ ಲೇಔಟ್‌ನ ಸರ್ಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬೋಧನಾ ಕ್ಷೇತ್ರದಲ್ಲಿ […]

Read More

ಶ್ರೀನಿವಾಸಪುರ : ತಾಲೂಕಿನ ಉರ್ದು ಪ್ರಾಥಮಿಕ ಶಾಲೆಗಳಲ್ಲಿ ಟೀಚಿಂಗ್ ಲರ್ನಿಂಗ್ ಮೆಟೀರಿಯಲ್ (TLM) ಕಿಟ್‌ಗಳನ್ನು ವಿತರಿಸುವ  ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯ ವತಿಯಿಂದ ಏರ್ಪಡಿಸಲಾಯಿತು. ಈ ಸಂದರ್ಭದಲ್ಲಿ ಕ್ಲಸ್ಟರ್ ರಿಸೋರ್ಸ್ ಪರ್ಸನ್ (CRP) ಆರಿಫ್ ಪಾಷ ಅವರು ಶಾಲಾ ಶಿಕ್ಷಕರಿಗೆ ಕಿಟ್‌ಗಳನ್ನು ಹಸ್ತಾಂತರಿಸಿ ಮಾತನಾಡಿ, ಸರ್ಕಾರವು ವಿದ್ಯಾರ್ಥಿಗಳ ಕಲಿಕೆಯನ್ನು ಸುಲಭ, ಪರಿಣಾಮಕಾರಿಯಾಗಿ ಹಾಗೂ ಆಸಕ್ತಿದಾಯಕವಾಗಿಸಲು ಈ ಸೌಲಭ್ಯವನ್ನು ಒದಗಿಸಿದೆ. ಟಿಎಲ್‌ಎಂ ಕಿಟ್‌ಗಳ ಬಳಕೆಯಿಂದ ಮಕ್ಕಳ ಸೃಜನಶೀಲತೆ ಹೆಚ್ಚುತ್ತದೆ, ಕಲಿಕೆಯ ಬಗ್ಗೆ ಆಸಕ್ತಿ ವೃದ್ಧಿಸುತ್ತದೆ. ಜೊತೆಗೆ, ವಿವಿಧ ವಿಷಯಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳುವ […]

Read More

ಕೋಲಾರ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ […]

Read More

ಕೋಲಾರ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಶೆರಿನ್ ತಾಜ್ ಅವರು ಇಂದುಮುಳಬಾಗಿಲು ಹೈದರಿ ನಗರದ ಸಿಜಿ & ಇಡಿ ಫೌಂಡೇಶನ್ ಹಾಗೂ ಬಿಎಚ್‌ಎಸ್ ಲರ್ನಿಂಗ್ ಸೆಂಟರ್‌ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎನ್‌ಜಿಒ ಸದಸ್ಯರೊಂದಿಗೆ ಸಭೆ ನಡೆಸಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು. ಅವರು ಮಾತನಾಡಿ – ಅಲ್ಪಸಂಖ್ಯಾತ ಯುವಕರು ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ (IAS, KAS, IPS, KES, IFS ಹಾಗೂ ಇತರ […]

Read More

ಶ್ರೀನಿವಾಸಪುರ: ಗ್ರಾಮಗಳಿಗೆ ಗ್ರಾಮಪಂಚಾಯಿತಿಯೇ ಸ್ಥಳೀಯ ಸರ್ಕಾರವಾಗಿದ್ದು, ಗ್ರಾಮಗಳಲ್ಲಿನ ಪ್ರತಿಯೊಂದು ಮೂಲಭೂತ ಸೌಲಭ್ಯಗಳನ್ನು ಕಲ್ಪಸುವಂತಾಗಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಎಂದರು.ತಾಲೂಕಿನ ಹೊದಲಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಶನಿವಾರ ನಮ್ಮ ಆಸ್ತಿ, ನಮ್ಮ ಹಕ್ಕು ಅಡಿಯಲ್ಲಿ ಇ-ಸ್ವತ್ತು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.ಸ್ಮಶಾನ ಭೂಮಿಯನ್ನ ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅದನ್ನ ತೆರವುಗೊಳಿಸಲು ಕ್ರಮವಹಿಸಬೇಕು ಹೈಮಾಸ್ಕ್ ದೀಪಗಳನ್ನು ಅವಶ್ಯಕತೆ ಇರುವ ಸ್ಥಳವನ್ನು ಗುರ್ತಿಸಿ ಅಲ್ಲಿ ಆಳವಡಿಸಲು ಸೂಚಿಸಲಾಗಿದೆ. ಕೆಲ ಕಾಲೋನಿಗಳಲ್ಲಿ ಸಿಸಿ ರಸ್ತೆಗಳ ಕಾಮಗಾರಿಗಳನ್ನು ಮಾಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹೊದಲಿ […]

Read More

ಶ್ರೀನಿವಾಸಪುರ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು ಮೈಸೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಿ ಅಭಿವೃದ್ಧಿ ಪಡಿಸಿದ ಮೇಲೆ ಬಿಎಂಐಸಿ ಹೆದ್ದಾರಿ ಅಪ್ರಸ್ತುತವಾಗಿದೆ ಎಂದು ಕೆಪಿಆರ್‍ಎಸ್ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ನುಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಮುಂಭಾಗ ಶುಕ್ರವಾರ ತಾಲೂಕು ಕೆಪಿಆರ್‍ಎಸ್‍ವತಿಯಿಂದ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಪವಿತ್ರ ಮೂಲಕ ಮುಖ್ಯ ಮಂತ್ರಿಗಳಿಗೆ ತಮ್ಮ ಬೇಡಿಕೆಗಳನ್ನು ನಿವಾರಿಸುವ ಸಲುವಾಗಿ ಮನವಿ ಪತ್ರವನ್ನು ರವಾನಿಸುವಂತೆ ಸಲ್ಲಿಸಿದರು. ನೂರಾರು ಜನರು ಕೋರ್ಟ್‍ಗಳಿಗೆ ಅಲೆದಾಡಿ ಲಕ್ಷಾಂತರ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಬಲಿಷ್ಠ […]

Read More

ಕೋಲಾರ: ಕೋಲಾರ ಜಿಲ್ಲೆಯ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಾಗಿ ಅಲ್ಮಾಸ್ ಪರ್ವೀನ್ ತಾಜ್ ರವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮುಸ್ಲಿಂ ಮಹಿಳೆ ಉಪನಿರ್ದೇಶಕರಾಗಿ ನೇಮಕವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಲ್ಮಾಸ್ ಪರ್ವೀನ್ ತಾಜ್ ರವರು ಈ ಹಿಂದೆ ರಾಜ್ಯ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಸೇವಾ ಅವಧಿಯಲ್ಲಿ ಶ್ರಮಶೀಲತೆ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸಿದ ಕಾರಣ, ಅವರನ್ನು ಕೋಲಾರ ಜಿಲ್ಲೆಗೆ ವರ್ಗಾವಣೆ ಮಾಡಿ ಉಪನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇಂದು ಬೆಳಿಗ್ಗೆ […]

Read More

ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಅಡಿಯಲ್ಲಿ ಕಟ್ಲರಿ ಬ್ಯಾಂಕ್ ಸ್ಥಾಪನೆಗೆ ಇಂದು ಚಾಲನೆ ದೊರೆತಿದೆ. ಈ ವಿಶೇಷ ಕಾರ್ಯಕ್ರಮವನ್ನು ಕೋಲಾರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ ಉದ್ಘಾಟಿಸಿ ಮಾತನಾಡಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬೆಳೆಯಲು ಸರ್ಕಾರದಿಂದ ಅನೇಕ ಕಲ್ಯಾಣಕರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) ಅಡಿಯಲ್ಲಿ ಗ್ರಾಮ ಮಟ್ಟದ ಮಹಿಳಾ […]

Read More
1 22 23 24 25 26 381