ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಏ.25 ರಂದು ನಡೆಯಲಿರುವ ತಾಲ್ಲೂಕು ಮಟ್ಟದ ಆರೋಗ್ಯ ಮೇಳದ ಯಶಸ್ಸಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳನ್ನು ಬಲಪಡಿಸಲು. ಜನರಲ್ಲಿ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅರಿವು ಮೂಡಿಸಲು, ಪ್ರಾಥಮಿಕ ಹಂತದಲ್ಲಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ಉದ್ದೇಶದಿಂದ ಆರೋಗ್ಯ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೆಜಿಎಫ್ ಸಿನಿಮಾ ಮೂಲಕ ನಟಿ ಅರ್ಚನಾ ಜೋಯಿಸ್ ಅವರು ಇಡೀ ದೇಶಾದ್ಯಂತ ಮನೆ ಮಾತಾಗಿದ್ದಾರೆ. ಕೆಜಿಎಫ್ ಚಾಫ್ಟರ್ 1 ಮತ್ತು ಚಾಫ್ಟರ್ 2 ಸಿನಿಮಾದಲ್ಲಿ ಕಥಾನಾಯಕ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿಯ ಪಾತ್ರದಲ್ಲಿ ಮಿಂಚಿದ ಕೋಲಾರ ಜಿಲ್ಲೆಯವರಾದ ಅರ್ಚನಾ ಜೋಯಿಸ್ ಜಿಲ್ಲೆಯ ಕೀರ್ತಿಯನ್ನು ಬೆಳಗಿದ್ದಾರೆ ಎಂದು ನಗರಸಭಾ ಸದಸ್ಯ ಮುರಳಿಗೌಡ ಅಭಿನಂದಿಸಿದರು.ನಗರದ ಜಯನಗರದ ಸಫಲಮ್ಮ ದೇವಾಲಯ ಸಮಿತಿ ವತಿಯಿಂದ ಅವರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಮುರಳಿಗೌಡ, ಅರ್ಚನಾ ಜೋಯಿಸ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಹಾಗೂ ಜಾಕೀರ್ ಹುಸೇನ್ ಮೊಹಲ್ಲಾದ ಮಾರಿಯಮ್ ಮಸೀದಿಯಲ್ಲಿ ಇಫ್ತಾರ್ ಸಂದರ್ಭದಲ್ಲಿ ಹಿಂದೂ ಭಾಂದವರು ಸಹ ಭಾಗಿಯಾಗಿ ಆಚರಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ .ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಮಾರಿಯಮ್ ಮಸೀದಿ ಬಳಿ ನಡೆದ ಪವಿತ್ರ ರಂಜಾನ್ ಮಾಯ ಇಫ್ತಾರ್ ಕಾರ್ಯಕ್ರಮದಲ್ಲಿ ಹಿಂದೂ ಬಾಂಧವರಿಗೆ ಮಸೀದಿನಲ್ಲಿ ಇಫ್ತಾರ್ ಮಾಡಿಸುವ ಮೂಲಕ ಹಿಂದೂ ಮುಸ್ಲಿಂ ಸೌಹಾರ್ದತೆಯಿಂದ ಇದ್ದಿವಿ ಎಂಬ ಮನೋಭಾವ ತೋರಿಸಿದರು . ಈ ಇಫ್ತಾರ್ ಕಾರ್ಯಕ್ರಮದಲ್ಲಿ ಶ್ರೀನಿವಾಸಪುರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಯ ಕೆಜಿಎಫ್ ನಗರ ವ್ಯಾಪ್ತಿಯಲ್ಲಿ ನಗರೋತ್ಥೋನಾ ಹಾಗೂ ಅಮೃತ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳು ಸಕಾಲಕ್ಕೆ ಪೂರ್ಣಗೊಂಡಿಲ್ಲ. ಜೊತೆಗೆ ಕಾಮಗಾರಿ ಕಳೆಪೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಿ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಜರುಗಿಸಬೇಕು ಎಂದು ಶಾಸಕ ರೂಪಕಲಾ ಶಶಿಧರ್ ಒತ್ತಾಯಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿ ಕೆಜಿಎಫ್ ಕ್ಷೇತ್ರದ ಅಭಿವೃದ್ಧಿ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು, ನಗರಸಭೆ ವ್ಯಾಪ್ತಿಯಲ್ಲಿನ ಟೆಂಡರ್ಗಳನ್ನು ಹೊರ ರಾಜ್ಯದ ಗುತ್ತಿಗೆದಾರರು ಟೆಂಡರ್ ಪಡೆದುಕೊಂಡಿದ್ದಾರೆ. ಅವರು ಮಾಡಿರುವ ಕಳಪೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಏ.18: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ಜವಾಬ್ದಾರಿಯನ್ನು ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುಬಿ.ವಿ.ಗೋಪಿನಾಥ್ ಸೋಮವಾರ ಬೆಳಗ್ಗೆ ವಹಿಸಿಕೊಂಡರು.ನಿಕಟಪೂರ್ವ ಅಧ್ಯಕ್ಷ ವಿ.ಮುನಿರಾಜು ಸಂಘದ ನಿರ್ಣಯ ಪುಸ್ತಕ ಹಾಗೂ ಇತರೆ ದಾಖಲಾತಿಗಳನ್ನು ಹಸ್ತಾಂತರಿಸುವ ಮೂಲಕ ಹೊಸ ಅಧ್ಯಕ್ಷರಿಗೆ ಜವಾಬ್ದಾರಿ ವಹಿಸಿಕೊಟ್ಟರು.ಇದೇ ವೇಳೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ.ಎಸ್. ಗಣೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಕೆ. ಚಂದ್ರಶೇಖರ್ ಹಾಗೂ ಖಜಾಂಚಿಯಾಗಿ ಎ.ಜಿ.ಸುರೇಶ್ಕುಮಾರ್ ಸಹ ಜವಾಬ್ದಾರಿಯನ್ನು ವಹಿಸಿಕೊಂಡರು.ಇದಕ್ಕೂ ಮುನ್ನಾ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಪಾ.ಶ್ರೀ.ಅನಂತರಾಮ್ ನೂತನ […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಎಲ್ಲಾ ಸೌಲಭ್ಯಗಳನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಡಾ || ಬಿ.ಆರ್ . ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮುಳಬಾಗಿಲು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್ ಅವರು ತಿಳಿಸಿದರು .ಇಂದು ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ನಾಗೇನಹಳ್ಳಿ ಗ್ರಾಮದಲ್ಲಿ ಕಂದಾಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ” – ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ […]
ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಜನರು ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು . ಸಮಸ್ಯೆಗಳನ್ನು ಹೊತ್ತುಕೊಂಡು ತಾಲ್ಲೂಕು ಕೇಂದ್ರದ ಕಚೇರಿಗಳಿಗೆ ಅಲೆಯುವುದನ್ನು ಬಿಡಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು . ತಾಲ್ಲೂಕಿನ ಚೌಡದೇನಹಳ್ಳಿ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶನಿವಾರ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ , ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು . ಆಯಾ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಭವಿಷ್ಯಕ್ಕೆ ಬೇಕಾಗಿರುವ ಸರ್ವರೂ ಆತ್ಮವಂಚನೆ ಇಲ್ಲದೆ ಅನುಸರಿಸಬಹುದಾದ ಬೌದ್ಧ ನವಯಾನವನ್ನು ನಮಗೆ ನಾವೇ ರೂಪಿಸಿಕೊಳ್ಳಬೇಕಿದೆ ಎಂದು ಸಾಹಿತಿ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.ಕೋಲಾರದ ತಥಾಗತ ಬುದ್ಧ ಧರ್ಮ ಪ್ರಚಾರ ಸಮಿತಿ, ಸಾಮಾಜಿಕ ಸಂಘರ್ಷಸಮಿತಿ ಚಿತ್ರದುರ್ಗ, ಮಂಡ್ಯ ಬೆಳಕುಸಮಾಜವತಿಯಿಂದ ನಗರದ ನಚಿಕೇತ ನಿಲಯದ ಬುದ್ಧ ವಿಹಾರದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೌದ್ಧ ಧಮ್ಮದ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಅಂಬೇಡ್ಕರ್ ಅವರು ಬೌದ್ಧ ಧರ್ಮವನ್ನು ಒಪ್ಪಲು ಬಹುದೊಡ್ಡ ರಾಜಕೀಯ ಚಿಂತನೆಗಳಿದ್ದವು, ನವಬೌದ್ಧರಾಗಬೇಕಾದವರು ಅಂಬೇಡ್ಕರ್ ಹೇಳಿದ 22 […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಏ.16 : ಕೋಲಾರ ತಾಲ್ಲೂಕು, ವೇಮಗಲ್ ಹೋಬಳಿ, ಬೆಳಮಾರನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ಜಮೀನುಗಳಿಗೆ ಹೋಗುವ ಕಾಲುದಾರಿಯನ್ನು ಸವರ್ಣೀಯರು ಒತ್ತುವರಿ ಮಾಡಿಕೊಂಡು ಮುಚ್ಚಿಹಾಕಿದ್ದು, ಇದನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಾಮಾಜಿಕ ಕಾರ್ಯಕರ್ತ ರಂಜಿತ್ ಬಿ.ಎಂ ಒತ್ತಾಯಿಸಿದ್ದಾರೆ.ಪರಿಶಿಷ್ಟ ಜಾತಿಯ ಜಮೀನುಗಳಿಗೆ ಹೋಗುವ ರಸ್ತೆ ಹಾಗೂ ಈ ಜಮೀನುಗಳಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದು, ಈ ಮನೆಗಲ್ಲಿ ತುಂಬುಗರ್ಭಿಣಿಯರು ಹಾಗೂ ಹಿರಿಯ ನಾಗರೀಕರು ಇದ್ದು, ಇವರಿಗೆ ಏನಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ದಾರಿಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. […]

