ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ದೈಹಿಕ ಶಿಕ್ಷಕರ ವೃಂದ ನೇಮಕಾತಿ ನಿಯಮಗಳ ತಿದ್ದಪಡಿ ಮಾಡಿ ಸಹ ಶಿಕ್ಷಕರು ಎಂದು ಪದನಾಮ ಬದಲಾಯಿಸಿ ಸೇವಾ ಜೇಷ್ಟತಯನ್ವಯ ಮುಖ್ಯಶಿಕ್ಷಕರಾಗಿ ಬಡ್ತಿಗೆ ಅವಕಾಶ ಕಲ್ಲಿಸುವಂತೆ ಆಗ್ರಹಿಸಿ ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಚೌಡಪ್ಪ ನೇತೃತ್ವದಲ್ಲಿ ಶಿಕ್ಷಕರು ಸಚಿವ ಸುರೇಶ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು . ನಗರಕ್ಕಿಂದು ಆಗಮಿಸಿದ್ದ ಸಚಿವ ಸುರೇಶ್‌ಕುಮಾರ್ ಅವರನ್ನು ಭೇಟಿಯಾದ ದೈಹಿಕ ಶಿಕ್ಷಕರು , ದೈಹಿಕ ಪ್ರಾಥಮಿಕ , ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಕರ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಲಾಕ್‍ಡೌನ್ ಹಿನ್ನೆಲೆ ನಿರ್ಗತಿಕರು ಕೆಲಸವಿಲ್ಲದೆ ಕಷ್ಟಪಡುತ್ತಿರುವುದರಿಂದ ಅವರಿಗೆ ಅನುಕೂಲವಾಗಲ್ಲೆಂದು ಆಹಾರ ಕಿಟ್‍ಗಳನ್ನು ನೀಡುತ್ತಿರುವುದಾಗಿ ತಾಲೂಕು ಯೋಜನಾಧಿಕಾರಿ ಸುರೇಶ್‍ಗೌಡ ಹೇಳಿದರು.ರಾಯಲ್ಪಾಡಿನ ಸಮುದಾಯ ಭವನದಲ್ಲಿ ಗುರುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವತಿಯಿಂದ ವಲಯದ 120 ನಿರ್ಗತಿಕರಿಗೆ ಆಹಾರ ಕಿಟ್ಟು ಹಾಗು ಉಚಿತ ಹೆಲ್ತ್ ಕಾರ್ಡ್‍ಗಳನ್ನು ವಿತರಿಸಿ ಮಾತನಾಡಿದರು.ಪೂಜ್ಯ ವಿರೇಂದ್ರಹೆಗಡೆಯವರ ಮಾರ್ಗದರ್ಶನದಂತೆ ಜಿಲ್ಲೆಯಾದ್ಯಾಂತ 900, ತಾಲೂಕಿನಾದ್ಯಾಂತ 300 ಆಹಾರ ಕಿಟ್‍ಗಳನ್ನು ವಿತರಿಸಲಾಗುತ್ತಿದೆ. ಆಹಾರ ಧಾನ್ಯಗಳು ಮಂಜುನಾಥಸ್ವಾಮಿ ಪ್ರಸಾದವೆಂದು ಸ್ವೀಕರಿಸಿ ಬಳಸಿಕೊಳ್ಳವಂತೆ ಮನವಿ ಮಾಡಿದರು.ಸಮಾಜಸೇವಕ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಘಟಕದ ಯೋಜನಾಧಿಕಾರಿ ಎಸ್.ಸುರೇಶ್ ಗೌಡ ಹೇಳಿದರು.ತಾಲ್ಲೂಕಿನ ರಾಯಲ್ಪಾಡ್ ಗ್ರಾಮದಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ಒಳಗೊಂಡ ಕಿಟ್ ವಿತರಿಸಿ ಮಾತನಾಡಿದ ಅವರು, ರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಕೋವಿಡ್ ಸಂಕಷ್ಟದ ನಡುವೆ ಕಷ್ಟದ ಜೀವನ ನಡೆಸುತ್ತಿರುವ ಬಡವರಿಗೆ ಆಹಾರ ಪದಾರ್ಥಗಳ […]

Read More

JANANUDI.COM NETWORK ಶ್ರೀನಿವಾಸಪುರ: ಎಪಿಎಂಸಿ ಮಾರುಕಟ್ಟೆಯಲ್ಲಿ ರೂ.4.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ನಡೆಯಲಾಗಿರುವ ಅವ್ಯವಹಾರವನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎನ್.ರಾಜೇಂದ್ರ ಪ್ರಸಾದ್ ಆಗ್ರಹಿಸಿದರು.ಎಪಿಎಂಸಿ ಪ್ರಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಅವಧಿಯಲ್ಲಿ ಎಪಿಎಂಸಿ ಪ್ರಾಂಗಣದಲ್ಲಿ ರಸ್ತೆ ಹಾಗೂ ಚರಂಡಿಗಳ ನಿರ್ಮಾಣಕ್ಕೆ ರೂ.4.50 ಕೋಟಿ ವಿಶೇಷ ಅನುದಾನ ಮಂಜೂರಾಗಿತ್ತು. ಆದರೆ ಎಪಿಎಂಸಿ ಹಾಲಿ ಅಧ್ಯಕ್ಷ ಎಸ್.ಸಿ.ರಮೇಶ್ ಅವರ ಅವಧಿಯಲ್ಲಿ, […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ , ಜೂ .9: ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರಕಾರಗಳ ಆಡಳಿತದಿಂದಾಗಿ ಜನರು ನಲುಗಿ ಹೋಗಿದ್ದಾರೆ . ಮೋದಿ ಹೆಸರಿನ ಅನೇಕರು ಈಗಾಗಲೇ ಲೂಟಿ ಮಾಡಿ ದೇಶ ಬಿಟ್ಟಿದ್ದು , ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿಯೂ ದೇಶ ಬಿಟ್ಟು ಹೋಗಲಿದ್ದಾರೆ ಎಂದು ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ ಲೇವಡಿ ಮಾಡಿದರು . ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ಅಲ್ಪಸಂಖ್ಯಾತರ ಘಟಕದಿಂದ ಆಯೋಜಿಸಿದ್ದ ಫುಡ್ ಡಿಸ್ಸಿಷನ್ ಡೇ ಅಂಗವಾಗಿ ಹಮ್ಮಿಕೊಂಡಿದ್ದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷಸ್ಥಾನದಲ್ಲಿರುವ ಕಾಂಗ್ರೆಸ್ ಬೆಂಬಲಿತ ಪಕ್ಷದ ಎಸ್.ಸಿ. ರಮೆಶ್, ಉಪಾಧ್ಯಕ್ಷ ಜಿ.ಕೆ. ರಾಜಣ್ಣ ಆದ ನಮ್ಮನ್ನು ಈ ಸ್ಥಾನದಿಂದ ಕೆಳಗಿಳಿಸಲು ನಮ್ಮದೆ ಪಕ್ಷದ ಇಬ್ಬರು ನಿರ್ದೇಶಕರು ವಿರೋಧ ಪಕ್ಷದವರೊಂದಿಗೆ ಕೈ ಜೋಡಿಸಿ ಅವಿಶ್ವಾಸ ನಿರ್ಣಯಕ್ಕೆ ಸಜ್ಜಾಗಿ ಇವರನ್ನು ಪ್ರೇರೇಪಿಸಿದ ಸ್ವ ಪಕ್ಷದವರೇ ಆದ ಮಾಜಿ ಅಧ್ಯಕ್ಷ ರಾಜೇಂದ್ರಪ್ರಸಾದ್ ಇವರಿಗೆ ಮುಖಭಂಗವಾಗಿದೆ, ನಮ್ಮ ಸ್ಥಾನ ಮತ್ತಷ್ಟು ಗಟ್ಟಿಯಾಯಿತು ಎಂದು ಅಧ್ಯಕ್ಷ ಎಸ್.ಸಿ. ರಮೇಶ್ ಬಾಬು ತಿಳಿಸಿದರು. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಮಾಲೂರು : – ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಸೋಂಕಿತರಿಗೆ ಕನಿಷ್ಠ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವದು ಬಿಟ್ಟು ಕಮಿಷನ್ಗಾಗಿ ಪರದಾಟ ಕುರ್ಚಿ ಗಾಗಿ ಕಿತ್ತಾಟದಲ್ಲಿ ನಿರತರಾ ಗಿದ್ದಾರೆಂದು ಮಾಜಿ ಸಚಿವ ಕೃಷ್ಣಬೈರೇಗೌಡ ಟೀಕಿಸಿದರು .ಮಾಲೂರು ಪಟ್ಟಣದ ಮಾರುತಿ ಬಡಾವಣೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮೈದಾನದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಶಾಸಕ ಕೆ.ವೈ. ನಂಜೇಗೌಡ ಅವರ ನೇತೃತ್ವದಲ್ಲಿ ತಾಲ್ಲೂಕಿನಲ್ಲಿ ಕೋವಿಡ್ ಸೋ೦ಕು ನಿಯಂತ್ರಿಸಲು ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಸೌಲಭ್ಯ ನೀಡಲಾಗುವುದು ಎಂದು ಉದ್ಯಮಿ ಹಾಗೂ ಸಮಾಜ ಸೇವಕ ಬಿ.ವಿ.ಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಸರ್ಕಾರಿ ಆಸ್ಪತ್ರೆಗೆ ಮಂಗಳವಾರ 10 ಆಮ್ಲಜನಕ ಸಿಲಿಂಡರ್‍ಗಳನ್ನು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಷರೀಫ್ ಅವರಿಗೆ ಹಸ್ತಾಂತರಿಸಿ ಮಾತನಾಡಿ, ಗಡಿ ಗ್ರಾಮದ ಆಸ್ಪತ್ರೆಗೆ ಬರುವ ಕೋವಿಡ್ ಪೀಡಿತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಸೌಲಭ್ಯ ಕಲ್ಪಿಸಲಾಗಿದೆ. ಗಡಿ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯ ಬಡವರಿದ್ದಾರೆ. ಅವರು ದೂರದ ಖಾಸಗಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಗಳಿಸಿದ ಧನ ಚಿರವಲ್ಲ ,ಪಡೆದ ಅಧಿಕಾರ ಸ್ಥಿರವಲ್ಲ, ಏರಿದ ಅಂತಸ್ತು ಶಾಶ್ವತವಲ್ಲ, ಸಂತಸ ಸಂಭ್ರಮ ಸಕಲವೂ ನಶ್ವರ . ಮಾಡಿದ ಸತ್ಕಾರ್ಯ , ಮರೆದ ಔದಾರ್ಯ , ಆನಂದಿಸಿ ಅನುಭವಿಸಿದ ನೆನಪುಗಳ ಮಾಧುರ್ಯ ಎಂದಿಗೂ ಅಜರಾಮರ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.ಗನಿಬಂಡೆಯ ಟಿಟಿಡಿ ಸಮುದಾಯ ಭವನದಲ್ಲಿ ತೆರದಿದ್ದ ಕೋವಿಡ್ ಕೇರ್ ಸೆಂಟರ್‍ಗೆ ಮಂಗಳವಾರ ಶ್ರೀನಿವಾಸಪುರ ರೋಟರಿಯಿಂದ 65ಸಾವಿರ ಮೌಲ್ಯದ 5 ಆಕ್ಸಿಜನ್ ಕಾನ್ಸನ್‍ಟ್ರೇಟರ್‍ಗಳನ್ನು ಹಸ್ತಾಂತರಿಸಿ ಮಾತನಾಡಿದರು.ಕೊರೋನಾ ಎಂಬ […]

Read More