ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಸಂವಿಧಾನ ವಿರೋದಿ ರಾಯಚೂರು ಜಿಲ್ಲೆಯ ನ್ಯಾಯದೀಶರಾದ ಮಲ್ಲಿಕಾರ್ಜುನಗೌಡ ರವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಗಡಿ ಪಾರು ಮಾಡುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ತಹಶೀಲ್ದಾರ್ ಕಛೇರಿಯ ಮುಂದೆ ದಲಿತ ಸಂಘಟನೆಗಳ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ದಲಿತ ಬುದ್ದಸೇನೆಯ ರಾಜ್ಯಾಧ್ಯಕ್ಷ ವರ್ತನಹಳ್ಳಿ ವೆಂಕಟೇಶ್ ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳು ಆಗಿದೆ ಆದರೆ ದಲಿತರ ಮೇಲೆ ದೌಜನ್ಯ ದಬ್ಬಾಳಿಕೆ ನಡೆಯುತ್ತಿರುವುದು ಒಂದು ಕಡೆಯಾದರೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಸರ್ಕಾರವು ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು .ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .ಸಾರ್ವಜನಿಕರಿಗೆ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಯರ್ರಗೋಳ್ ಜಲಾಶಯವನ್ನು ಶೀಘ್ರದಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು. ಇದರಿಂದ ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗುತ್ತದೆ.ಜಿಲ್ಲೆಯ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು.ಇಂದು ಕೋಲಾರದ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಕೋಲಾರ ಜಿಲ್ಲೆಗೆ ಅವಶ್ಯಕತೆಯಿರುವ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಲ್ಲರೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಳ್ಳಬೇಕುಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.  ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಅದಕ್ಕೆ ಸಂವಿಧಾನ ಪೂರಕವಾಗಿದೆ ಎಂದು ಹೇಳಿದರು.  ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ಪರಿಶ್ರಮದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-26: ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಸ್ಥಗಿತ ಮಾಡಿರುವ ಆದೇಶವನ್ನು ವಾಪಸ್ಸು ಪಡೆದು ಟೆಮೊಟೋ ಮಾರುಕಟ್ಟೆ ಜಾಗದ ಸಮಸ್ಯೆಯನ್ನು ಬಗೆಹರಿಸಿ ಹದಗೆಟ್ಟಿರುವ ಜಿಲ್ಲಾಡಳಿತವನ್ನು ಸರಿಪಡಿಸಬೇಕೆಂದು ರೈತಸಂಘದಿಂದ ಉಸ್ತುವಾರಿ ಸಚಿವರಾದ ಮುನಿರತ್ನ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಮನವಿ ನೀಡಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವರು, ಕೇಂದ್ರ ಸರ್ಕಾರ ಎಂ.ಎಸ್.ಪಿ ಧರದಲ್ಲಿ ಪ್ರತಿ ಕ್ವಿಂಟಾಲ್ ರಾಗಿಗೆ 3377ರೂ ಧರದಲ್ಲಿ ಪ್ರತಿ ರೈತರಿಂದ 50 ಕ್ವಿಂಟಾಲ್ ಖರೀದಿ ಮಾಡುವ ಆದೇಶವನ್ನು ರಾಜ್ಯ ಸರ್ಕಾರಗಳಿಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಕೋಲಾರ ಜಿಲ್ಲೆಯನ್ನು ಕೊರೊನಾ ಮುಕ್ತಗೊಳಿಸಲು ಸರಕಾರಿ ನೌಕರರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ನೂತನ ಜಿಲ್ಲಾಧಿಕಾರಿ ವೆಂಕಟರಾಜ ಹೇಳಿದರು . ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ನೀಡಿದ ಸ್ವಾಗತವನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು . ಕೋವಿಡ್ ಸಂದರ್ಭದಲ್ಲಿ ಸರಕಾರಿ ನೌಕರರು ಜೀವದ ಹಂಗು ತೊರೆದು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದೀರಿ , ಮೂರನೇ ಆಲೆಯನ್ನು ಸಮರ್ಪಕವಾಗಿ ನಿಯಂತ್ರಿಸೋಣ , ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜ-24, ಕೋಲಾರದ ಟೆಮೋಟೋ ಮಾರುಕಟ್ಟೆಯ ಅಭಿವೃದ್ದಿಗೆ ಅವಶ್ಯಕತೆ ಇರುವ 50 ಎಕರೆ ಜಮೀನಿನ ಸಮಸ್ಯೆಯನ್ನು ಬಗೆ ಹರಿಸಿ ಮುಂದಿನ ಟೆಮೋಟೋ ಋತಮಾನದೊಳಗೆ ಮಾರುಕಟ್ಟೆ ಅಭಿವೃದ್ದಿ ಪಡಿಸಿಬೇಕೆಂದು ರೈತ ಸಂಘದಿಂದ ಎ.ಪಿ.ಎಂ.ಸಿ. ಅದ್ಯಕ್ಷ ಮಂಜುನಾಥ್ ಮತ್ತು ಎ.ಪಿ.ಎಂ.ಸಿ ವಿಜಯಲಕ್ಷ್ಮೀ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಕೆ.ಸಿ.ವ್ಯಾಲ್ಯೂ ನೀರಿನ ಜೊತೆಗೆ ಮಳೆ ನೀರು ಸಂಗ್ರಹವಾಗಿ ಜಿಲ್ಲಾದ್ಯಂತ ಎಲ್ಲಾ ಕೆರೆಗಳು ತುಂಬಿ ತುಳುಕುತ್ತಿದ್ದು, ಮುಂದಿನ ಟೆಮೋಟೋ ಅವಕ ಹೆಚ್ಚಾಗುವ ಮುನ್ಸೂಚನೆ ಇದ್ದರೂ ಮುಂಜಾಗೃತವಾಗಿ ಜಾಗದ ಸಮಸ್ಯೆಯನ್ನು ಗಂಭೀರವಾಗಿ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಒಂದು ದಶಕದಿಂದ ಬೀಗ ಜಡಿದಿದ್ದ ಶ್ರೀನಿವಾಸಂದ್ರ ವ್ಯವಸಾಯ ಸಹಕಾರ ಸಂಘವನ್ನು ಪುನಶ್ಚತನಗೊಳಿಸಿ ಕಟ್ಟಡವನ್ನು ೫ ಲಕ್ಷ ರೂ.ಗಳ ವೆಚ್ಚದಲ್ಲಿ ದುರಸ್ಥಿಗೊಳಿಸಿ ಈ ಭಾಗದ ರೈತರಿಗೆ ೧೦ ಕೋಟಿ ರೂ.ಗಳ ಸಾಲ ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೆಗೌಡ ತಿಳಿಸಿದರು . ಶ್ರೀನಿವಾಸಂದ್ರ ಗ್ರಾಮದಲ್ಲಿ ರೈತರು ಮತ್ತು ಸ್ತ್ರೀ ಶಕ್ತಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಶ್ರೀನಿವಾಸಸಂದ್ರ ಗ್ರಾಮ ಪಂ , […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಕೋವಿಡ್ ಅಲೆಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಜನರ ಜೀವ ರಕ್ಷಣೆ , ಆರೋಗ್ಯ ಸುರಕ್ಷತೆಗೆ ಕೇಂದ್ರದ ನರೇಂದ್ರಮೋದಿ ಹಾಗೂ ರಾಜ್ಯದ ಯಡಿಯೂರಪ್ಪಬೊಮ್ಮಾಯಿ ಸರ್ಕಾರಗಳು ನೀಡಿದ ಕೊಡುಗೆ ಐತಿಹಾಸಿಕವಾದದ್ದು ಎಂದು ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ತಿಳಿಸಿದರು . ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿಧಾನಪರಿಷತ್‌ ಸದಸ್ಯ ಚಿದಾನಂದ ಎಂ.ಗೌಡ ಅವರು ಎಸ್‌ಎನ್‌ಆರ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಅಂಬ್ಯುಲೆನ್ಸ್ ಅನ್ನು ಜಿಲ್ಲಾಶಸ್ತ್ರಚಿಕಿತ್ಸಕರಿಗೆ ಹಸ್ತಂತರಿಸಿ ಅವರು ಮಾತನಾಡುತ್ತಿದ್ದರು . ಶ್ರೀನಿವಾಸಪುರ ತಾಲ್ಲೂಕು ಆಸ್ಪತ್ರೆಗೆ […]

Read More